AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ರೋಹಿತ್, ಕೊಹ್ಲಿ ಫ್ಯಾನ್ಸ್​ಗೆ ಶಾಕಿಂಗ್ ನ್ಯೂಸ್: ಇನ್ನುಂದೆ ಟಿ20 ಯಲ್ಲಿ ಆಡಲ್ಲ ಇವರಿಬ್ಬರು?

Rohit Sharma: ಐರ್ಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರಂತೆ. ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರು ರೋಹಿತ್, ಕೊಹ್ಲಿಯನ್ನು ಏಕದಿನ, ಟೆಸ್ಟ್ ಪಂದ್ಯಕ್ಕೆ ಮಾತ್ರ ಪರಿಗಣಿಸಿ ಟಿ20 ಯಿಂದ ಸಂಪೂರ್ಣ ಕೈಬಿಡುವ ಸಾಧ್ಯತೆ ಇದೆ.

Vinay Bhat
|

Updated on: Jul 18, 2023 | 9:47 AM

Share
ಭಾರತೀಯ ಆಯ್ಕೆ ಸಮಿತಿ 2024 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಟಿ20 ಸರಣಿಗೆ ಕೇವಲ ಯುವ ಆಟಗಾರರನ್ನು ಮಾತ್ರ ಆಯ್ಕೆ ಮಾಡುತ್ತಿದೆ. ಹಿರಿಯ ಆಟಗಾರರನ್ನು ಕೈಬಿಡಲಾಗುತ್ತಿದೆ.

ಭಾರತೀಯ ಆಯ್ಕೆ ಸಮಿತಿ 2024 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಟಿ20 ಸರಣಿಗೆ ಕೇವಲ ಯುವ ಆಟಗಾರರನ್ನು ಮಾತ್ರ ಆಯ್ಕೆ ಮಾಡುತ್ತಿದೆ. ಹಿರಿಯ ಆಟಗಾರರನ್ನು ಕೈಬಿಡಲಾಗುತ್ತಿದೆ.

1 / 7
ಈಗ ಇದೇ ಹಾದಿಯನ್ನ ಮುಂದುವರೆಸುತ್ತಿರುವ ಆಯ್ಕೆ ಸಮಿತಿ ಐರ್ಲೆಂಡ್ ವಿರುದ್ಧದ ಸರಣಿಗೂ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಆಟಗಾರರನ್ನು ಕೈಬಿಡಲು ನಿರ್ಧರಿಸಿದೆ ಎಂದು ವರದಿ ಆಗಿದೆ.

ಈಗ ಇದೇ ಹಾದಿಯನ್ನ ಮುಂದುವರೆಸುತ್ತಿರುವ ಆಯ್ಕೆ ಸಮಿತಿ ಐರ್ಲೆಂಡ್ ವಿರುದ್ಧದ ಸರಣಿಗೂ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಆಟಗಾರರನ್ನು ಕೈಬಿಡಲು ನಿರ್ಧರಿಸಿದೆ ಎಂದು ವರದಿ ಆಗಿದೆ.

2 / 7
ವೆಸ್ಟ್ ಇಂಡೀಸ್ ಪ್ರವಾಸ ಮುಕ್ತಾಯದ ಬಳಿಕ ಭಾರತ ಐರ್ಲೆಂಡ್​ಗೆ ತೆರಳಲಿದ್ದು, ಅಲ್ಲಿ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ. ಇದಕ್ಕೆ ಕೆಲವೇ ದಿನಗಳಲ್ಲಿ ಟೀಮ್ ಇಂಡಿಯಾ ಪ್ರಕಟವಾಗಲಿದೆ.

ವೆಸ್ಟ್ ಇಂಡೀಸ್ ಪ್ರವಾಸ ಮುಕ್ತಾಯದ ಬಳಿಕ ಭಾರತ ಐರ್ಲೆಂಡ್​ಗೆ ತೆರಳಲಿದ್ದು, ಅಲ್ಲಿ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ. ಇದಕ್ಕೆ ಕೆಲವೇ ದಿನಗಳಲ್ಲಿ ಟೀಮ್ ಇಂಡಿಯಾ ಪ್ರಕಟವಾಗಲಿದೆ.

3 / 7
ಐರ್ಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರಂತೆ. ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರು ರೋಹಿತ್, ಕೊಹ್ಲಿಯನ್ನು ಏಕದಿನ, ಟೆಸ್ಟ್ ಪಂದ್ಯಕ್ಕೆ ಮಾತ್ರ ಪರಿಗಣಿಸಿ ಟಿ20 ಯಿಂದ ಸಂಪೂರ್ಣ ಕೈಬಿಡುವ ಸಾಧ್ಯತೆ ಇದೆ.

ಐರ್ಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರಂತೆ. ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರು ರೋಹಿತ್, ಕೊಹ್ಲಿಯನ್ನು ಏಕದಿನ, ಟೆಸ್ಟ್ ಪಂದ್ಯಕ್ಕೆ ಮಾತ್ರ ಪರಿಗಣಿಸಿ ಟಿ20 ಯಿಂದ ಸಂಪೂರ್ಣ ಕೈಬಿಡುವ ಸಾಧ್ಯತೆ ಇದೆ.

4 / 7
ಗಮನಿಸಬೇಕಾದ ಸಂಗತಿ ಎಂದರೆ ವಿರಾಟ್ ಹಾಗೂ ರೋಹಿತ್ ಅವರು ಟಿ20 ವಿಶ್ವಕಪ್ 2022ರಲ್ಲಿ ಭಾರತ ಸೋತ ಬಳಿಕ ಒಂದೇ ಒಂದು ಅಂತರರಾಷ್ಟ್ರೀಯ ಟಿ20 ಪಂದ್ಯ ಆಡಿಲ್ಲ.

ಗಮನಿಸಬೇಕಾದ ಸಂಗತಿ ಎಂದರೆ ವಿರಾಟ್ ಹಾಗೂ ರೋಹಿತ್ ಅವರು ಟಿ20 ವಿಶ್ವಕಪ್ 2022ರಲ್ಲಿ ಭಾರತ ಸೋತ ಬಳಿಕ ಒಂದೇ ಒಂದು ಅಂತರರಾಷ್ಟ್ರೀಯ ಟಿ20 ಪಂದ್ಯ ಆಡಿಲ್ಲ.

5 / 7
ಟಿ20 ವಿಶ್ವಕಪ್​ನಲ್ಲಿ ಭಾರತ ಸೋಲುಂಡ ಬಳಿಕ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆದರೆ ಅಧಿಕೃತವಾಗಿ ಅವರಿಗೆ ಇನ್ನೂ ನಾಯಕತ್ವ ನೀಡಲಾಗಿಲ್ಲ. ಏಕದಿನ ವಿಶ್ವಕಪ್ ನಂತರ T20I ನಾಯಕತ್ವದ ಬಗ್ಗೆ ಆಯ್ಕೆಗಾರರು ಅಂತಿಮ ನಿರ್ಧಾರ ತೆಗೆದುಕೊಳ್ಳಬಹುದು.

ಟಿ20 ವಿಶ್ವಕಪ್​ನಲ್ಲಿ ಭಾರತ ಸೋಲುಂಡ ಬಳಿಕ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆದರೆ ಅಧಿಕೃತವಾಗಿ ಅವರಿಗೆ ಇನ್ನೂ ನಾಯಕತ್ವ ನೀಡಲಾಗಿಲ್ಲ. ಏಕದಿನ ವಿಶ್ವಕಪ್ ನಂತರ T20I ನಾಯಕತ್ವದ ಬಗ್ಗೆ ಆಯ್ಕೆಗಾರರು ಅಂತಿಮ ನಿರ್ಧಾರ ತೆಗೆದುಕೊಳ್ಳಬಹುದು.

6 / 7
ಟೀಮ್ ಇಂಡಿಯಾ ಮೂರು T20Iಗಳಿಗಾಗಿ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಇದು ಆಗಸ್ಟ್ 18, 20 ಮತ್ತು 23 ರಂದು ಆಡಲಿದೆ. ಕ್ರಿಕ್‌ಬಜ್‌ನಲ್ಲಿನ ವರದಿಯು ರಾಹುಲ್ ದ್ರಾವಿಡ್ ಮತ್ತು ಅವರ ಕೋಚಿಂಗ್ ಸಿಬ್ಬಂದಿಗೆ ಐರ್ಲೆಂಡ್ ಸರಣಿಗೆ ವಿಶ್ರಾಂತಿ ನೀಡಲಾಗುತ್ತದೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾದ ವಿವಿಎಸ್ ಲಕ್ಷ್ಮಣ್ ಮುಖ್ಯ ಕೋಚ್ ಆಗಿರಲಿದ್ದಾರೆ.

ಟೀಮ್ ಇಂಡಿಯಾ ಮೂರು T20Iಗಳಿಗಾಗಿ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಇದು ಆಗಸ್ಟ್ 18, 20 ಮತ್ತು 23 ರಂದು ಆಡಲಿದೆ. ಕ್ರಿಕ್‌ಬಜ್‌ನಲ್ಲಿನ ವರದಿಯು ರಾಹುಲ್ ದ್ರಾವಿಡ್ ಮತ್ತು ಅವರ ಕೋಚಿಂಗ್ ಸಿಬ್ಬಂದಿಗೆ ಐರ್ಲೆಂಡ್ ಸರಣಿಗೆ ವಿಶ್ರಾಂತಿ ನೀಡಲಾಗುತ್ತದೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾದ ವಿವಿಎಸ್ ಲಕ್ಷ್ಮಣ್ ಮುಖ್ಯ ಕೋಚ್ ಆಗಿರಲಿದ್ದಾರೆ.

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ