Virat Kohli – Rohit Sharma: T20I ಕ್ರಿಕೆಟ್​ಗೆ ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ ವಿದಾಯ

Virat Kohli and Rohit Sharma: ಭಾರತ ತಂಡವು 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ 7 ರನ್​ಗಳ ರೋಚಕ ಜಯದೊಂದಿಗೆ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ಇಬ್ಬರು ದಿಗ್ಗಜರು ಟಿ20 ಅಂತಾರಾಷ್ಟ್ರೀಯ ಕೆರಿಯರ್​ಗೆ ಗುಡ್ ಬೈ ಹೇಳಿದ್ದಾರೆ.

|

Updated on:Jun 30, 2024 | 7:04 AM

ಟಿ20 ವಿಶ್ವಕಪ್​ ಗೆದ್ದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಟಿ20 ಅಂತಾರಾಷ್ಟ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ ಭಾರತದ ಇಬ್ಬರು ದಿಗ್ಗಜರ ಟಿ20ಐ ಕೆರಿಯರ್ ಅಂತ್ಯವಾದಂತಾಗಿದೆ.

ಟಿ20 ವಿಶ್ವಕಪ್​ ಗೆದ್ದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಟಿ20 ಅಂತಾರಾಷ್ಟ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ ಭಾರತದ ಇಬ್ಬರು ದಿಗ್ಗಜರ ಟಿ20ಐ ಕೆರಿಯರ್ ಅಂತ್ಯವಾದಂತಾಗಿದೆ.

1 / 6
ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಕಿಂಗ್ ಕೊಹ್ಲಿ ಇದುವೇ ನನ್ನ ಕೊನೆಯ ಟಿ20 ವಿಶ್ವಕಪ್ ಟೂರ್ನಿ. ಈ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಲು ಬಯಸಿದ್ದೇನೆ ಎಂದು ತಿಳಿಸಿದರು.

ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಕಿಂಗ್ ಕೊಹ್ಲಿ ಇದುವೇ ನನ್ನ ಕೊನೆಯ ಟಿ20 ವಿಶ್ವಕಪ್ ಟೂರ್ನಿ. ಈ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಲು ಬಯಸಿದ್ದೇನೆ ಎಂದು ತಿಳಿಸಿದರು.

2 / 6
ಇನ್ನು ವಿಶ್ವಕಪ್ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ, ನಾನು ಟಿ20 ಪಂದ್ಯದೊಂದಿಗೆ ಭಾರತದ ಪರ ವೃತ್ತಿಜೀವನ ಆರಂಭಿಸಿದ್ದೆ. ಇದೀಗ ಟಿ20 ಅಂತಾರಾಷ್ಟ್ರೀಯ ಕೆರಿಯರ್​​ಗೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ಹೀಗಾಗಿ ಈ ಸ್ವರೂಪದ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಇನ್ನು ವಿಶ್ವಕಪ್ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ, ನಾನು ಟಿ20 ಪಂದ್ಯದೊಂದಿಗೆ ಭಾರತದ ಪರ ವೃತ್ತಿಜೀವನ ಆರಂಭಿಸಿದ್ದೆ. ಇದೀಗ ಟಿ20 ಅಂತಾರಾಷ್ಟ್ರೀಯ ಕೆರಿಯರ್​​ಗೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ಹೀಗಾಗಿ ಈ ಸ್ವರೂಪದ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ.

3 / 6
ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ಒಟ್ಟು 117 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 3056 ಎಸೆತಗಳನ್ನು ಎದುರಿಸಿ 4188 ರನ್​ ಕಲೆಹಾಕಿದ್ದಾರೆ. ಇದರ ನಡುವೆ 38 ಅರ್ಧಶತಕ ಹಾಗೂ 1 ಭರ್ಜರಿ ಶತಕ ಸಿಡಿಸಿದ್ದಾರೆ.

ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ಒಟ್ಟು 117 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 3056 ಎಸೆತಗಳನ್ನು ಎದುರಿಸಿ 4188 ರನ್​ ಕಲೆಹಾಕಿದ್ದಾರೆ. ಇದರ ನಡುವೆ 38 ಅರ್ಧಶತಕ ಹಾಗೂ 1 ಭರ್ಜರಿ ಶತಕ ಸಿಡಿಸಿದ್ದಾರೆ.

4 / 6
ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಒಟ್ಟು 159	ಟಿ20 ಪಂದ್ಯಗಳನ್ನಾಡಿದ್ದು, ಈ ವೇಳೆ 151 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಇದರ ನಡುವೆ 3003 ಎಸೆತಗಳನ್ನು ಎದುರಿಸಿದ್ದ ಹಿಟ್​ಮ್ಯಾನ್ 4231 ರನ್ ಕಲೆಹಾಕಿದ್ದಾರೆ. ಹಾಗೆಯೇ 5 ಭರ್ಜರಿ ಶತಕ ಹಾಗೂ 32 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಒಟ್ಟು 159 ಟಿ20 ಪಂದ್ಯಗಳನ್ನಾಡಿದ್ದು, ಈ ವೇಳೆ 151 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಇದರ ನಡುವೆ 3003 ಎಸೆತಗಳನ್ನು ಎದುರಿಸಿದ್ದ ಹಿಟ್​ಮ್ಯಾನ್ 4231 ರನ್ ಕಲೆಹಾಕಿದ್ದಾರೆ. ಹಾಗೆಯೇ 5 ಭರ್ಜರಿ ಶತಕ ಹಾಗೂ 32 ಅರ್ಧಶತಕಗಳನ್ನು ಸಿಡಿಸಿದ್ದಾರೆ.

5 / 6
ಇದೀಗ ವಿಶ್ವಕಪ್​ ಗೆಲುವಿನೊಂದಿಗೆ ಇಬ್ಬರು ದಿಗ್ಗಜರು ಜೊತೆಯಾಗಿ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಭಾರತ ಟಿ20 ತಂಡದಲ್ಲಿ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಳ್ಳುವುದಿಲ್ಲ.

ಇದೀಗ ವಿಶ್ವಕಪ್​ ಗೆಲುವಿನೊಂದಿಗೆ ಇಬ್ಬರು ದಿಗ್ಗಜರು ಜೊತೆಯಾಗಿ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಭಾರತ ಟಿ20 ತಂಡದಲ್ಲಿ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಳ್ಳುವುದಿಲ್ಲ.

6 / 6

Published On - 6:51 am, Sun, 30 June 24

Follow us
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್