AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 5 ತಿಂಗಳು ಕಣಕ್ಕಿಳಿಯಲ್ಲ!

India vs New Zealand ODI Series: ನ್ಯೂಝಿಲೆಂಡ್ ವಿರುದ್ಧದ ಮೂರು ಏಕದಿನ ಸರಣಿಯನ್ನು ಸೋಲಿನೊಂದಿಗೆ ಟೀಮ್ ಇಂಡಿಯಾ ಅಂತ್ಯಗೊಳಿಸಿದೆ. ಇನ್ನು ಉಭಯ ತಂಡಗಳ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಸರಣಿಯ ಬಳಿಕ ಟೀಮ್ ಇಂಡಿಯಾ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದೆ.

ಝಾಹಿರ್ ಯೂಸುಫ್
|

Updated on: Jan 19, 2026 | 8:25 AM

Share
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ, ಉಳಿದ ಎರಡು ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ನ್ಯೂಝಿಲೆಂಡ್ ತಂಡವು ಸರಣಿಯನ್ನು ವಶಪಡಿಸಿಕೊಂಡಿದೆ. ಈ ಸರಣಿ ಮುಕ್ತಾಯದ ಬೆನ್ನಲ್ಲೇ ರೋಹಿತ್ ಶರ್ಮಾ - ವಿರಾಟ್ ಕೊಹ್ಲಿ ಮುಂದಿನ 5 ತಿಂಗಳುಗಳ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿಲ್ಲ ಎಂಬ ವಿಚಾರ ಮುನ್ನಲೆಗೆ ಬಂದಿದೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ, ಉಳಿದ ಎರಡು ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ನ್ಯೂಝಿಲೆಂಡ್ ತಂಡವು ಸರಣಿಯನ್ನು ವಶಪಡಿಸಿಕೊಂಡಿದೆ. ಈ ಸರಣಿ ಮುಕ್ತಾಯದ ಬೆನ್ನಲ್ಲೇ ರೋಹಿತ್ ಶರ್ಮಾ - ವಿರಾಟ್ ಕೊಹ್ಲಿ ಮುಂದಿನ 5 ತಿಂಗಳುಗಳ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿಲ್ಲ ಎಂಬ ವಿಚಾರ ಮುನ್ನಲೆಗೆ ಬಂದಿದೆ.

1 / 5
ಅಂದರೆ ಏಕದಿನ ಸರಣಿ ಮುಗಿಸಿರುವ ಟೀಮ್ ಇಂಡಿಯಾ ನ್ಯೂಝಿಲೆಂಡ್ ವಿರುದ್ಧ ಟಿ20 ಸರಣಿ ಆಡಲಿದೆ. ಈ ಸರಣಿಯಲ್ಲಿ ಹಿಟ್​ಮ್ಯಾನ್ ಮತ್ತು ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ. ಇದಾದ ಬಳಿಕ ಭಾರತ ತಂಡವು ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದೆ.

ಅಂದರೆ ಏಕದಿನ ಸರಣಿ ಮುಗಿಸಿರುವ ಟೀಮ್ ಇಂಡಿಯಾ ನ್ಯೂಝಿಲೆಂಡ್ ವಿರುದ್ಧ ಟಿ20 ಸರಣಿ ಆಡಲಿದೆ. ಈ ಸರಣಿಯಲ್ಲಿ ಹಿಟ್​ಮ್ಯಾನ್ ಮತ್ತು ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ. ಇದಾದ ಬಳಿಕ ಭಾರತ ತಂಡವು ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದೆ.

2 / 5
ಅತ್ತ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿರುವ ಕಾರಣ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂಬರುವ ಚುಟುಕು ವಿಶ್ವಕಪ್​ನಲ್ಲೂ ಕಾಣಿಸಿಕೊಳ್ಳುವುದಿಲ್ಲ. ಇದಾದ ಬಳಿಕ ಟೀಮ್ ಇಂಡಿಯಾ ಆಟಗಾರರು ಐಪಿಎಲ್ ಆಡಲಿದ್ದಾರೆ.

ಅತ್ತ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿರುವ ಕಾರಣ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂಬರುವ ಚುಟುಕು ವಿಶ್ವಕಪ್​ನಲ್ಲೂ ಕಾಣಿಸಿಕೊಳ್ಳುವುದಿಲ್ಲ. ಇದಾದ ಬಳಿಕ ಟೀಮ್ ಇಂಡಿಯಾ ಆಟಗಾರರು ಐಪಿಎಲ್ ಆಡಲಿದ್ದಾರೆ.

3 / 5
ಅಂದರೆ ಇಂಡಿಯನ್ ಪ್ರೀಮಿಯರ್ ಲೀಗ್​​ ಮುಕ್ತಾಯದವರೆಗೆ ಟೀಮ್ ಇಂಡಿಯಾ ಯಾವುದೇ ಏಕದಿನ ಸರಣಿ ಆಡುವುದಿಲ್ಲ. ಹೀಗಾಗಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯನ್ನು ಟೀಮ್ ಇಂಡಿಯಾ ಜೆರ್ಸಿಯಲ್ಲಿ ನೋಡಲು ಮುಂದಿನ ಜೂನ್​​ವರೆಗೆ ಕಾಯಲೇಬೇಕು. 

ಅಂದರೆ ಇಂಡಿಯನ್ ಪ್ರೀಮಿಯರ್ ಲೀಗ್​​ ಮುಕ್ತಾಯದವರೆಗೆ ಟೀಮ್ ಇಂಡಿಯಾ ಯಾವುದೇ ಏಕದಿನ ಸರಣಿ ಆಡುವುದಿಲ್ಲ. ಹೀಗಾಗಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯನ್ನು ಟೀಮ್ ಇಂಡಿಯಾ ಜೆರ್ಸಿಯಲ್ಲಿ ನೋಡಲು ಮುಂದಿನ ಜೂನ್​​ವರೆಗೆ ಕಾಯಲೇಬೇಕು. 

4 / 5
ಜೂನ್ ತಿಂಗಳಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಸರಣಿಯ ಮೂಲಕ ಕಿಂಗ್ ಕೊಹ್ಲಿ ಮತ್ತು ಹಿಟ್​ಮ್ಯಾನ್ ಮತ್ತೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿದ್ದಾರೆ. ಅಲ್ಲಿಯವರೆಗೆ ಇಬ್ಬರು ದಿಗ್ಗಜರಿಗೆ ವಿಶ್ರಾಂತಿ.

ಜೂನ್ ತಿಂಗಳಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಸರಣಿಯ ಮೂಲಕ ಕಿಂಗ್ ಕೊಹ್ಲಿ ಮತ್ತು ಹಿಟ್​ಮ್ಯಾನ್ ಮತ್ತೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿದ್ದಾರೆ. ಅಲ್ಲಿಯವರೆಗೆ ಇಬ್ಬರು ದಿಗ್ಗಜರಿಗೆ ವಿಶ್ರಾಂತಿ.

5 / 5
Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ