AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli Captain: ಆರ್​ಸಿಬಿಗೆ ವಿರಾಟ್ ಕೊಹ್ಲಿಯೇ ನಾಯಕ: ಬೆಂಗಳೂರು ತಂಡದಲ್ಲಿ ಆಗುತ್ತಾ ದೊಡ್ಡ ಬದಲಾವಣೆ?

RCB vs RR, IPL 2023: ಆರ್​ಸಿಬಿ ತಂಡದ ಖಾಯಂ ನಾಯಕ ಫಾಫ್ ಡುಪ್ಲೆಸಿಸ್ ಪೆಕ್ಕೆಲುಬಿನ ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಪಂಜಾಬ್ ಕಿಂಗ್ಸ್ ವಿರುದ್ಧ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದರು. ವಿರಾಟ್ ಕೊಹ್ಲಿ ಕ್ಯಾಪ್ಟನ್ ಸ್ಥಾನ ಅಲಂಕರಿಸಿದ್ದರು.

Vinay Bhat
|

Updated on:Apr 22, 2023 | 11:25 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವ ತ್ಯಜಿಸಿ ವರ್ಷಗಳು ಕಳೆದಿವೆ. ಆದರೆ, ಐಪಿಎಲ್ 2023ರಲ್ಲಿ ಕಳೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 464 ದಿನಗಳ ಬಳಿಕ ನಾಯಕನ ಕ್ಯಾಪ್ ತೊಟ್ಟರು.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವ ತ್ಯಜಿಸಿ ವರ್ಷಗಳು ಕಳೆದಿವೆ. ಆದರೆ, ಐಪಿಎಲ್ 2023ರಲ್ಲಿ ಕಳೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 464 ದಿನಗಳ ಬಳಿಕ ನಾಯಕನ ಕ್ಯಾಪ್ ತೊಟ್ಟರು.

1 / 7
ಆರ್​ಸಿಬಿ ತಂಡದ ಖಾಯಂ ನಾಯಕ ಫಾಫ್ ಡುಪ್ಲೆಸಿಸ್ ಪೆಕ್ಕೆಲುಬಿನ ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಪಂಜಾಬ್ ಕಿಂಗ್ಸ್ ವಿರುದ್ಧ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದರು. ಕೊಹ್ಲಿ ಕ್ಯಾಪ್ಟನ್ ಸ್ಥಾನ ಅಲಂಕರಿಸಿದ್ದರು.

ಆರ್​ಸಿಬಿ ತಂಡದ ಖಾಯಂ ನಾಯಕ ಫಾಫ್ ಡುಪ್ಲೆಸಿಸ್ ಪೆಕ್ಕೆಲುಬಿನ ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಪಂಜಾಬ್ ಕಿಂಗ್ಸ್ ವಿರುದ್ಧ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದರು. ಕೊಹ್ಲಿ ಕ್ಯಾಪ್ಟನ್ ಸ್ಥಾನ ಅಲಂಕರಿಸಿದ್ದರು.

2 / 7
ಇದೀಗ ವಿರಾಟ್ ಕೊಹ್ಲಿ ಮುಂಬವರುವ ಎರಡು ಪಂದ್ಯಗಳಲ್ಲೂ ನಾಯಕನಾಗಿ ಆರ್​ಸಿಬಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಇನ್​ಸೈಡ್ ಸ್ಪೋರ್ಟ್ಸ್ ವರದಿ ಮಾಡಿದೆ. ಇಂಜುರಿಯಿಂದ ಸಂಪೂರ್ಣ ಗುಣಮಖರಾಗದ ಡುಪ್ಲೆಸಿಸ್ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗುಳಿಯಬಹುದು ಅಥವಾ ಪುನಃ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಾಣಿಸಿಕೊಳ್ಳಬಹುದು.

ಇದೀಗ ವಿರಾಟ್ ಕೊಹ್ಲಿ ಮುಂಬವರುವ ಎರಡು ಪಂದ್ಯಗಳಲ್ಲೂ ನಾಯಕನಾಗಿ ಆರ್​ಸಿಬಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಇನ್​ಸೈಡ್ ಸ್ಪೋರ್ಟ್ಸ್ ವರದಿ ಮಾಡಿದೆ. ಇಂಜುರಿಯಿಂದ ಸಂಪೂರ್ಣ ಗುಣಮಖರಾಗದ ಡುಪ್ಲೆಸಿಸ್ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗುಳಿಯಬಹುದು ಅಥವಾ ಪುನಃ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಾಣಿಸಿಕೊಳ್ಳಬಹುದು.

3 / 7
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಪ್ರದರ್ಶನ ತೋರಿ 24 ರನ್​ಗಳ ಜಯ ಸಾಧಿಸಿತ್ತು. ಕೊಹ್ಲಿ 59 ಹಾಗೂ ಡುಪ್ಲೆಸಿಸ್ 84 ರನ್ ಗಳಿಸಿದ್ದರು. ಮೊಹಮ್ಮದ್ ಸಿರಾಜ್ 4 ವಿಕೆಟ್ ಕಿತ್ತು ಮಿಂಚಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಪ್ರದರ್ಶನ ತೋರಿ 24 ರನ್​ಗಳ ಜಯ ಸಾಧಿಸಿತ್ತು. ಕೊಹ್ಲಿ 59 ಹಾಗೂ ಡುಪ್ಲೆಸಿಸ್ 84 ರನ್ ಗಳಿಸಿದ್ದರು. ಮೊಹಮ್ಮದ್ ಸಿರಾಜ್ 4 ವಿಕೆಟ್ ಕಿತ್ತು ಮಿಂಚಿದ್ದರು.

4 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಪಂದ್ಯವನ್ನು ಭಾನುವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ. ಇದಾದ ಬಳಿಕ ಏಪ್ರಿಲ್ 26ಕ್ಕೆ ಲಖನೌ ಸೂಪರ್ ಜೇಂಟ್ಸ್ ವಿರುದ್ಧ ಸೆಣೆಸಾಟ ನಡೆಸಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಪಂದ್ಯವನ್ನು ಭಾನುವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ. ಇದಾದ ಬಳಿಕ ಏಪ್ರಿಲ್ 26ಕ್ಕೆ ಲಖನೌ ಸೂಪರ್ ಜೇಂಟ್ಸ್ ವಿರುದ್ಧ ಸೆಣೆಸಾಟ ನಡೆಸಲಿದೆ.

5 / 7
ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಗೇಮ್ ಅಭಿಯಾನದೊಂದಿಗೆ ಕಣಕ್ಕಿಳಿಯಲಿದೆ. ಹಸಿರು ಜೆರ್ಸಿ ತೊಟ್ಟು ಆಡುವ ಮೂಲಕ ಮರವನ್ನು ಉಳಿಸಿ-ಬೆಳೆಸುವ ಬಗ್ಗೆ ಸಂದೇಶ ಸಾರಲಿದೆ. ಆರ್​ಸಿಬಿ 2011 ರಿಂದ ಈ ಅಭಿಯಾನ ನಡೆಸುತ್ತಿದ್ದು, ಈ ಮೂಲಕ ಪರಿಸರ ಸಂರಕ್ಷಿಸುವ ಬಗ್ಗೆ ಅರಿವು ಮೂಡಿಸುತ್ತಿದೆ.

ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಗೇಮ್ ಅಭಿಯಾನದೊಂದಿಗೆ ಕಣಕ್ಕಿಳಿಯಲಿದೆ. ಹಸಿರು ಜೆರ್ಸಿ ತೊಟ್ಟು ಆಡುವ ಮೂಲಕ ಮರವನ್ನು ಉಳಿಸಿ-ಬೆಳೆಸುವ ಬಗ್ಗೆ ಸಂದೇಶ ಸಾರಲಿದೆ. ಆರ್​ಸಿಬಿ 2011 ರಿಂದ ಈ ಅಭಿಯಾನ ನಡೆಸುತ್ತಿದ್ದು, ಈ ಮೂಲಕ ಪರಿಸರ ಸಂರಕ್ಷಿಸುವ ಬಗ್ಗೆ ಅರಿವು ಮೂಡಿಸುತ್ತಿದೆ.

6 / 7
ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2023 ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನದಲ್ಲಿದೆ. ಆಡಿದ ಆರು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು ಮೂರರಲ್ಲಿ ಸೋಲು ಕಂಡು 6 ಅಂಕ ಸಂಪಾದಿಸಿ -0.068 ರನ್​ರೇಟ್ ಹೊಂದಿದೆ.

ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2023 ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನದಲ್ಲಿದೆ. ಆಡಿದ ಆರು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು ಮೂರರಲ್ಲಿ ಸೋಲು ಕಂಡು 6 ಅಂಕ ಸಂಪಾದಿಸಿ -0.068 ರನ್​ರೇಟ್ ಹೊಂದಿದೆ.

7 / 7

Published On - 11:25 am, Sat, 22 April 23

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ