Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಏಷ್ಯಾಕಪ್​ನಲ್ಲಿ ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ

Virat Kohli: ಈ ದಾಖಲೆ ಮುರಿಯಲು ವಿರಾಟ್ ಕೊಹ್ಲಿ 180 ರನ್​ಗಳ ಅವಶ್ಯಕತೆಯಿದೆ. ಆದರೆ ಕಿಂಗ್ ಕೊಹ್ಲಿ 2 ವರ್ಷಗಳ ಬಳಿಕ ಮತ್ತೆ ಏಷ್ಯಾಕಪ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಕಾದು ನೋಡಬೇಕಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Sep 10, 2022 | 4:29 PM

ಈ ಬಾರಿಯ ಏಷ್ಯಾಕಪ್​ನಲ್ಲಿ ಐದು ಪಂದ್ಯಗಳನ್ನಾಡಿದ ಟೀಮ್ ಇಂಡಿಯಾ ಮಿಂಚಿದ್ದು ವಿರಾಟ್ ಕೊಹ್ಲಿ. ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಕೊಹ್ಲಿ 5 ಇನಿಂಗ್ಸ್ ಮೂಲಕ 276 ರನ್​ ಕಲೆಹಾಕಿದ್ದರು.

ಈ ಬಾರಿಯ ಏಷ್ಯಾಕಪ್​ನಲ್ಲಿ ಐದು ಪಂದ್ಯಗಳನ್ನಾಡಿದ ಟೀಮ್ ಇಂಡಿಯಾ ಮಿಂಚಿದ್ದು ವಿರಾಟ್ ಕೊಹ್ಲಿ. ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಕೊಹ್ಲಿ 5 ಇನಿಂಗ್ಸ್ ಮೂಲಕ 276 ರನ್​ ಕಲೆಹಾಕಿದ್ದರು.

1 / 8
ವಿಶೇಷ ಎಂದರೆ 276 ರನ್​ಗಳೊಂದಿಗೆ ಏಷ್ಯಾಕಪ್​ನಲ್ಲೂ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ಪರ ಅತ್ಯಧಿಕ ರನ್​ಗಳಿಸಿದ ಸರದಾರನಾಗಿ ಎಂಬುದು ವಿಶೇಷ.

ವಿಶೇಷ ಎಂದರೆ 276 ರನ್​ಗಳೊಂದಿಗೆ ಏಷ್ಯಾಕಪ್​ನಲ್ಲೂ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ಪರ ಅತ್ಯಧಿಕ ರನ್​ಗಳಿಸಿದ ಸರದಾರನಾಗಿ ಎಂಬುದು ವಿಶೇಷ.

2 / 8
ಅಂದರೆ ಏಷ್ಯಾಕಪ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಭಾರತೀಯ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಇದೀಗ ಕಿಂಗ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಹಿಂದೆ ಈ ಪಟ್ಟಿಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದರು.

ಅಂದರೆ ಏಷ್ಯಾಕಪ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಭಾರತೀಯ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಇದೀಗ ಕಿಂಗ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಹಿಂದೆ ಈ ಪಟ್ಟಿಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದರು.

3 / 8
ಸಚಿನ್ ತೆಂಡೂಲ್ಕರ್ ಏಷ್ಯಾಕಪ್​ನಲ್ಲಿ 971 ರನ್​ ಕಲೆಹಾಕುವ ಮೂಲಕ ಭಾರತದ ಪರ ಅತ್ಯಧಿಕ ರನ್​ ಬಾರಿಸಿದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದರು. ಆದರೆ ಈ ಬಾರಿಯ ಏಷ್ಯಾಕಪ್​ ಮೂಲಕ ರೋಹಿತ್ ಶರ್ಮಾ ಈ ದಾಖಲೆಯನ್ನು ಮುರಿದಿದ್ದರು.

ಸಚಿನ್ ತೆಂಡೂಲ್ಕರ್ ಏಷ್ಯಾಕಪ್​ನಲ್ಲಿ 971 ರನ್​ ಕಲೆಹಾಕುವ ಮೂಲಕ ಭಾರತದ ಪರ ಅತ್ಯಧಿಕ ರನ್​ ಬಾರಿಸಿದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದರು. ಆದರೆ ಈ ಬಾರಿಯ ಏಷ್ಯಾಕಪ್​ ಮೂಲಕ ರೋಹಿತ್ ಶರ್ಮಾ ಈ ದಾಖಲೆಯನ್ನು ಮುರಿದಿದ್ದರು.

4 / 8
ಹಿಟ್​ಮ್ಯಾನ್ 1016 ರನ್​ ಬಾರಿಸಿ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದರು. ವಿಶೇಷ ಎಂದರೆ ಈ ದಾಖಲೆ ನಿರ್ಮಾಣವಾಗಿ ದಿನಗಳ ಅಂತರದಲ್ಲಿ ಸೆಂಚುರಿ ಸಿಡಿಸಿ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಹಿಟ್​ಮ್ಯಾನ್ 1016 ರನ್​ ಬಾರಿಸಿ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದರು. ವಿಶೇಷ ಎಂದರೆ ಈ ದಾಖಲೆ ನಿರ್ಮಾಣವಾಗಿ ದಿನಗಳ ಅಂತರದಲ್ಲಿ ಸೆಂಚುರಿ ಸಿಡಿಸಿ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

5 / 8
ಇದೀಗ ಏಷ್ಯಾಕಪ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನಂಬರ್​ 1 ಸ್ಥಾನದಲ್ಲಿದ್ದಾರೆ. ಕೊಹ್ಲಿ ಇದುವರೆಗೆ ಏಷ್ಯಾಕಪ್​ನಲ್ಲಿ ಒಟ್ಟು 1042 ರನ್​ಗಳನ್ನು ಕಲೆಹಾಕಿದ್ದಾರೆ. ಈ ಮೂಲಕ ಏಷ್ಯಾಕಪ್​ನಲ್ಲಿನ ಟೀಮ್ ಇಂಡಿಯಾದ ನಂಬರ್ ಒನ್ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ.

ಇದೀಗ ಏಷ್ಯಾಕಪ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನಂಬರ್​ 1 ಸ್ಥಾನದಲ್ಲಿದ್ದಾರೆ. ಕೊಹ್ಲಿ ಇದುವರೆಗೆ ಏಷ್ಯಾಕಪ್​ನಲ್ಲಿ ಒಟ್ಟು 1042 ರನ್​ಗಳನ್ನು ಕಲೆಹಾಕಿದ್ದಾರೆ. ಈ ಮೂಲಕ ಏಷ್ಯಾಕಪ್​ನಲ್ಲಿನ ಟೀಮ್ ಇಂಡಿಯಾದ ನಂಬರ್ ಒನ್ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ.

6 / 8
ಇನ್ನು ಏಷ್ಯಾಕಪ್​​ನಲ್ಲಿ ಅತ್ಯಧಿಕ ರನ್ ಬಾರಿಸಿದ ಒಟ್ಟಾರೆ ಪಟ್ಟಿಯಲ್ಲಿ ಶ್ರೀಲಂಕಾದ ಮಾಜಿ ನಾಯಕ ಸನತ್ ಜಯಸೂರ್ಯ ಅಗ್ರಸ್ಥಾನದಲ್ಲಿದ್ದಾರೆ. ಜಯಸೂರ್ಯ ಏಷ್ಯಾಕಪ್​ನಲ್ಲಿ 1220 ರನ್ ಕಲೆಹಾಕುವ ಮೂಲಕ ದಾಖಲೆ ನಿರ್ಮಿಸಿದ್ದರು.

ಇನ್ನು ಏಷ್ಯಾಕಪ್​​ನಲ್ಲಿ ಅತ್ಯಧಿಕ ರನ್ ಬಾರಿಸಿದ ಒಟ್ಟಾರೆ ಪಟ್ಟಿಯಲ್ಲಿ ಶ್ರೀಲಂಕಾದ ಮಾಜಿ ನಾಯಕ ಸನತ್ ಜಯಸೂರ್ಯ ಅಗ್ರಸ್ಥಾನದಲ್ಲಿದ್ದಾರೆ. ಜಯಸೂರ್ಯ ಏಷ್ಯಾಕಪ್​ನಲ್ಲಿ 1220 ರನ್ ಕಲೆಹಾಕುವ ಮೂಲಕ ದಾಖಲೆ ನಿರ್ಮಿಸಿದ್ದರು.

7 / 8
ಇದೀಗ ಈ ದಾಖಲೆ ಮುರಿಯಲು ವಿರಾಟ್ ಕೊಹ್ಲಿ 180 ರನ್​ಗಳ ಅವಶ್ಯಕತೆಯಿದೆ. ಆದರೆ ಕಿಂಗ್ ಕೊಹ್ಲಿ 2 ವರ್ಷಗಳ ಬಳಿಕ ಮತ್ತೆ ಏಷ್ಯಾಕಪ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಕಾದು ನೋಡಬೇಕಿದೆ.

ಇದೀಗ ಈ ದಾಖಲೆ ಮುರಿಯಲು ವಿರಾಟ್ ಕೊಹ್ಲಿ 180 ರನ್​ಗಳ ಅವಶ್ಯಕತೆಯಿದೆ. ಆದರೆ ಕಿಂಗ್ ಕೊಹ್ಲಿ 2 ವರ್ಷಗಳ ಬಳಿಕ ಮತ್ತೆ ಏಷ್ಯಾಕಪ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಕಾದು ನೋಡಬೇಕಿದೆ.

8 / 8

Published On - 4:29 pm, Sat, 10 September 22

Follow us
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ