AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PBKS vs RCB, IPL 2023: ಗೆಲ್ಲಲೇ ಬೇಕಾದ ಒತ್ತಡ: ಮೊಹಾಲಿಯಲ್ಲಿ ಆರ್​ಸಿಬಿ ಹುಡುಗರ ಭರ್ಜರಿ ಅಭ್ಯಾಸ

RCB Practice: ಹೈವೋಲ್ಟೇಜ್ ಪಂದ್ಯಕ್ಕಾಗಿ ಆರ್​ಸಿಬಿ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ವಿರಾಟ್ ಕೊಹ್ಲಿ, ನಾಯಕ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಬ್ಯಾಟಿಂಗ್ ಅಭ್ಯಾಸ ನಡೆಸಿದರು. (Photo Credit, RCB Twitter)

Vinay Bhat
|

Updated on: Apr 20, 2023 | 11:39 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದ ಎರಡು ಪಂದ್ಯಗಳನ್ನು ಆಯೋಜಿಸಲಾಗಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸೊಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಮ್ಯಾಚ್​ನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ತಂಡ ಮುಖಾಮುಖಿ ಆಗಲಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದ ಎರಡು ಪಂದ್ಯಗಳನ್ನು ಆಯೋಜಿಸಲಾಗಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸೊಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಮ್ಯಾಚ್​ನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ತಂಡ ಮುಖಾಮುಖಿ ಆಗಲಿದೆ.

1 / 7
ಮೊಹಾಲಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ವೇಯ್ನ್ ಪಾರ್ನೆಲ್ ಬದಲು ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಮೊಹಾಲಿಯಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ವೇಯ್ನ್ ಪಾರ್ನೆಲ್ ಬದಲು ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

2 / 7
ಮೊಹಮ್ಮದ್ ಸಿರಾಜ್ ಬಿಟ್ಟರೆ ಮತ್ಯಾವ ಬೌಲರ್ ಕೂಡ ಮಾರಕವಾಗಿ ಗೋಚರಿಸುತ್ತಿಲ್ಲ. ಹೀಗಾಗಿ ಬೌಲಿಂಗ್ ವಿಭಾಗದಲ್ಲಿ ಇಂದು ಬದಲಾವಣೆ ಖಚಿತ ಎಂದು ಹೇಳಬಹುದು.

ಮೊಹಮ್ಮದ್ ಸಿರಾಜ್ ಬಿಟ್ಟರೆ ಮತ್ಯಾವ ಬೌಲರ್ ಕೂಡ ಮಾರಕವಾಗಿ ಗೋಚರಿಸುತ್ತಿಲ್ಲ. ಹೀಗಾಗಿ ಬೌಲಿಂಗ್ ವಿಭಾಗದಲ್ಲಿ ಇಂದು ಬದಲಾವಣೆ ಖಚಿತ ಎಂದು ಹೇಳಬಹುದು.

3 / 7
ಇದೀಗ ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಆರ್​ಸಿಬಿ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ವಿರಾಟ್ ಕೊಹ್ಲಿ, ನಾಯಕ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಬ್ಯಾಟಿಂಗ್ ಅಭ್ಯಾಸ ನಡೆಸಿದರು.

ಇದೀಗ ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಆರ್​ಸಿಬಿ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ವಿರಾಟ್ ಕೊಹ್ಲಿ, ನಾಯಕ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಬ್ಯಾಟಿಂಗ್ ಅಭ್ಯಾಸ ನಡೆಸಿದರು.

4 / 7
ಮಹಿಪಾಲ್ ಲುಮ್ರೂರ್, ದಿನೇಶ್ ಕಾರ್ತಿಕ್, ಶಹ್ಬಾಜ್ ಅಹ್ಮಾದ್ ಕಡೆಯಿಂದ ಉತ್ತಮ ಆಟಬರಬೇಕಿದೆ. ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಇಂದಿನ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಲೇ ಬೇಕಾಗಿದೆ.

ಮಹಿಪಾಲ್ ಲುಮ್ರೂರ್, ದಿನೇಶ್ ಕಾರ್ತಿಕ್, ಶಹ್ಬಾಜ್ ಅಹ್ಮಾದ್ ಕಡೆಯಿಂದ ಉತ್ತಮ ಆಟಬರಬೇಕಿದೆ. ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಇಂದಿನ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಲೇ ಬೇಕಾಗಿದೆ.

5 / 7
ಈ ಬಾರಿ ಆರ್​ಸಿಬಿ ಆಡಿರುವ 5 ಪಂದ್ಯಗಳಲ್ಲಿ ಆರ್​ಸಿಬಿ ಮೂರರಲ್ಲಿ ಸೋತಿದೆ. ಇದೀಗ ಮೊದಲಾರ್ಧಕ್ಕೂ ಮುನ್ನ ಸತತ ಗೆಲುವು ಸಾಧಿಸುವ ಹಂಬಲದಲ್ಲಿದೆ ಆರ್​ಸಿಬಿ.

ಈ ಬಾರಿ ಆರ್​ಸಿಬಿ ಆಡಿರುವ 5 ಪಂದ್ಯಗಳಲ್ಲಿ ಆರ್​ಸಿಬಿ ಮೂರರಲ್ಲಿ ಸೋತಿದೆ. ಇದೀಗ ಮೊದಲಾರ್ಧಕ್ಕೂ ಮುನ್ನ ಸತತ ಗೆಲುವು ಸಾಧಿಸುವ ಹಂಬಲದಲ್ಲಿದೆ ಆರ್​ಸಿಬಿ.

6 / 7
ಆರ್​ಸಿಬಿ ತಂಡವು ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ​ಸ್ಟೇಡಿಯಂನಲ್ಲಿ ಒಟ್ಟು 7 ಪಂದ್ಯಗಳನ್ನಾಡಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 4 ಬಾರಿ ಮಾತ್ರ. ಇನ್ನು ಕಳೆದ ಸೀಸನ್​ನಲ್ಲಿ ಪಂಜಾಬ್ ವಿರುದ್ಧ ಆರ್​ಸಿಬಿ ಎರಡು ಬಾರಿ ಕೂಡ ಸೋಲನುಭವಿಸಿತ್ತು.

ಆರ್​ಸಿಬಿ ತಂಡವು ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ​ಸ್ಟೇಡಿಯಂನಲ್ಲಿ ಒಟ್ಟು 7 ಪಂದ್ಯಗಳನ್ನಾಡಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 4 ಬಾರಿ ಮಾತ್ರ. ಇನ್ನು ಕಳೆದ ಸೀಸನ್​ನಲ್ಲಿ ಪಂಜಾಬ್ ವಿರುದ್ಧ ಆರ್​ಸಿಬಿ ಎರಡು ಬಾರಿ ಕೂಡ ಸೋಲನುಭವಿಸಿತ್ತು.

7 / 7
Follow Us
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!