AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕೀಬ್ ಅಲ್ ಹಸನ್​ಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ

Shakib al Hasan - Virat Kohli: ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್​ರೌಂಡರ್ ಶಕೀಬ್ ಅಲ್ ಹಸನ್​ ಭಾರತದಲ್ಲಿ ತಮ್ಮ ಕೊನೆಯ ಪಂದ್ಯವಾಡಿದ್ದಾರೆ. ಕಾನ್ಪುರ ಟೆಸ್ಟ್ ಪಂದ್ಯದೊಂದಿಗೆ ವಿದೇಶಿ ಸರಣಿ ಮುಗಿಸಿರುವ ಶಕೀಬ್ ಅಲ್ ಹಸನ್​ಗೆ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿ ಬೀಳ್ಕೊಟ್ಟಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 01, 2024 | 5:58 PM

Share
ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಈ ಸರಣಿಯು ಬಾಂಗ್ಲಾದೇಶ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ಅವರ ಕೊನೆಯ ವಿದೇಶಿ ಟೆಸ್ಟ್ ಸರಣಿ.

ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಈ ಸರಣಿಯು ಬಾಂಗ್ಲಾದೇಶ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ಅವರ ಕೊನೆಯ ವಿದೇಶಿ ಟೆಸ್ಟ್ ಸರಣಿ.

1 / 5
ಅಂದರೆ ಈಗಾಗಲೇ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಘೋಷಿಸಿರುವ ಶಕೀಬ್ ಅಲ್ ಹಸನ್ ಇನ್ಮುಂದೆ ಯಾವುದೇ ವಿದೇಶಿ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ.

ಅಂದರೆ ಈಗಾಗಲೇ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಘೋಷಿಸಿರುವ ಶಕೀಬ್ ಅಲ್ ಹಸನ್ ಇನ್ಮುಂದೆ ಯಾವುದೇ ವಿದೇಶಿ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ.

2 / 5
ಹೀಗಾಗಿಯೇ ಭಾರತದ ವಿರುದ್ಧದ ಟೆಸ್ಟ್ ಸರಣಿಯು ಶಕೀಬ್ ಅಲ್ ಹಸನ್ ಪಾಲಿಗೆ ತುಂಬಾ ಮಹತ್ವದ್ದಾಗಿತ್ತು. ಇದಾಗ್ಯೂ ಈ ಸರಣಿಯಲ್ಲಿ ಬಾಂಗ್ಲಾದೇಶ್​ ತಂಡಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ ಸೋಲಿನೊಂದಿಗೆ ವಿದೇಶಿ ಸರಣಿ ಕೊನೆಗೊಳಿಸುತ್ತಿರುವ ಶಕೀಬ್​ಗೆ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್​ ಅನ್ನು ಗಿಫ್ಟ್ ಮಾಡಿದ್ದಾರೆ.

ಹೀಗಾಗಿಯೇ ಭಾರತದ ವಿರುದ್ಧದ ಟೆಸ್ಟ್ ಸರಣಿಯು ಶಕೀಬ್ ಅಲ್ ಹಸನ್ ಪಾಲಿಗೆ ತುಂಬಾ ಮಹತ್ವದ್ದಾಗಿತ್ತು. ಇದಾಗ್ಯೂ ಈ ಸರಣಿಯಲ್ಲಿ ಬಾಂಗ್ಲಾದೇಶ್​ ತಂಡಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ ಸೋಲಿನೊಂದಿಗೆ ವಿದೇಶಿ ಸರಣಿ ಕೊನೆಗೊಳಿಸುತ್ತಿರುವ ಶಕೀಬ್​ಗೆ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್​ ಅನ್ನು ಗಿಫ್ಟ್ ಮಾಡಿದ್ದಾರೆ.

3 / 5
ಪಂದ್ಯದ ಬಳಿಕ ಶಕೀಬ್ ಅಲ್ ಹಸನ್ ಜೊತೆ ಕುಶಲೋಪರಿ ನಡೆಸಿದ ವಿರಾಟ್ ಕೊಹ್ಲಿ ತಮ್ಮ ವಿಶೇಷ ಬ್ಯಾಟ್​ ಅನ್ನು ಉಡುಗೊರೆಯಾಗಿ ನೀಡಿದರು. ಈ ಮೂಲಕ ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್​ರೌಂಡರ್​ನನ್ನು ಉಡುಗೊರೆಯೊಂದಿಗೆ ಕಿಂಗ್ ಕೊಹ್ಲಿ ಬೀಳ್ಕೊಟ್ಟರು.

ಪಂದ್ಯದ ಬಳಿಕ ಶಕೀಬ್ ಅಲ್ ಹಸನ್ ಜೊತೆ ಕುಶಲೋಪರಿ ನಡೆಸಿದ ವಿರಾಟ್ ಕೊಹ್ಲಿ ತಮ್ಮ ವಿಶೇಷ ಬ್ಯಾಟ್​ ಅನ್ನು ಉಡುಗೊರೆಯಾಗಿ ನೀಡಿದರು. ಈ ಮೂಲಕ ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್​ರೌಂಡರ್​ನನ್ನು ಉಡುಗೊರೆಯೊಂದಿಗೆ ಕಿಂಗ್ ಕೊಹ್ಲಿ ಬೀಳ್ಕೊಟ್ಟರು.

4 / 5
ಬಾಂಗ್ಲಾದೇಶ್ ಪರ ಈವರೆಗೆ 71 ಟೆಸ್ಟ್ ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ ಒಟ್ಟು 4609 ರನ್ ಕಲೆಹಾಕಿದ್ದಾರೆ. ಹಾಗೆಯೇ 121 ಟೆಸ್ಟ್​ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 15675 ಎಸೆತಗಳಲ್ಲಿ 246	 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ತಮ್ಮ 37ನೇ ವಯಸ್ಸಿನಲ್ಲಿ ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ಕೊನೆಯ ಪಂದ್ಯವಾಡುವ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ಗುಡ್ ಬೈ ಹೇಳಲಿದ್ದಾರೆ.

ಬಾಂಗ್ಲಾದೇಶ್ ಪರ ಈವರೆಗೆ 71 ಟೆಸ್ಟ್ ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ ಒಟ್ಟು 4609 ರನ್ ಕಲೆಹಾಕಿದ್ದಾರೆ. ಹಾಗೆಯೇ 121 ಟೆಸ್ಟ್​ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 15675 ಎಸೆತಗಳಲ್ಲಿ 246 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ತಮ್ಮ 37ನೇ ವಯಸ್ಸಿನಲ್ಲಿ ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ಕೊನೆಯ ಪಂದ್ಯವಾಡುವ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ಗುಡ್ ಬೈ ಹೇಳಲಿದ್ದಾರೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಫುಟ್​​ಬಾಲ್ ವಿಶ್ವಕಪ್ ಉದ್ಘಾಟನೆಯಲ್ಲಿ ಹೀಗಿತ್ತು ನೋರಾ ಫತೇಹಿ ಪ್ರದರ್ಶನ
ಫುಟ್​​ಬಾಲ್ ವಿಶ್ವಕಪ್ ಉದ್ಘಾಟನೆಯಲ್ಲಿ ಹೀಗಿತ್ತು ನೋರಾ ಫತೇಹಿ ಪ್ರದರ್ಶನ
ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?
ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ