AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕೀಬ್ ಅಲ್ ಹಸನ್​ಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ

Shakib al Hasan - Virat Kohli: ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್​ರೌಂಡರ್ ಶಕೀಬ್ ಅಲ್ ಹಸನ್​ ಭಾರತದಲ್ಲಿ ತಮ್ಮ ಕೊನೆಯ ಪಂದ್ಯವಾಡಿದ್ದಾರೆ. ಕಾನ್ಪುರ ಟೆಸ್ಟ್ ಪಂದ್ಯದೊಂದಿಗೆ ವಿದೇಶಿ ಸರಣಿ ಮುಗಿಸಿರುವ ಶಕೀಬ್ ಅಲ್ ಹಸನ್​ಗೆ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿ ಬೀಳ್ಕೊಟ್ಟಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 01, 2024 | 5:58 PM

Share
ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಈ ಸರಣಿಯು ಬಾಂಗ್ಲಾದೇಶ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ಅವರ ಕೊನೆಯ ವಿದೇಶಿ ಟೆಸ್ಟ್ ಸರಣಿ.

ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಈ ಸರಣಿಯು ಬಾಂಗ್ಲಾದೇಶ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ಅವರ ಕೊನೆಯ ವಿದೇಶಿ ಟೆಸ್ಟ್ ಸರಣಿ.

1 / 5
ಅಂದರೆ ಈಗಾಗಲೇ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಘೋಷಿಸಿರುವ ಶಕೀಬ್ ಅಲ್ ಹಸನ್ ಇನ್ಮುಂದೆ ಯಾವುದೇ ವಿದೇಶಿ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ.

ಅಂದರೆ ಈಗಾಗಲೇ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಘೋಷಿಸಿರುವ ಶಕೀಬ್ ಅಲ್ ಹಸನ್ ಇನ್ಮುಂದೆ ಯಾವುದೇ ವಿದೇಶಿ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ.

2 / 5
ಹೀಗಾಗಿಯೇ ಭಾರತದ ವಿರುದ್ಧದ ಟೆಸ್ಟ್ ಸರಣಿಯು ಶಕೀಬ್ ಅಲ್ ಹಸನ್ ಪಾಲಿಗೆ ತುಂಬಾ ಮಹತ್ವದ್ದಾಗಿತ್ತು. ಇದಾಗ್ಯೂ ಈ ಸರಣಿಯಲ್ಲಿ ಬಾಂಗ್ಲಾದೇಶ್​ ತಂಡಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ ಸೋಲಿನೊಂದಿಗೆ ವಿದೇಶಿ ಸರಣಿ ಕೊನೆಗೊಳಿಸುತ್ತಿರುವ ಶಕೀಬ್​ಗೆ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್​ ಅನ್ನು ಗಿಫ್ಟ್ ಮಾಡಿದ್ದಾರೆ.

ಹೀಗಾಗಿಯೇ ಭಾರತದ ವಿರುದ್ಧದ ಟೆಸ್ಟ್ ಸರಣಿಯು ಶಕೀಬ್ ಅಲ್ ಹಸನ್ ಪಾಲಿಗೆ ತುಂಬಾ ಮಹತ್ವದ್ದಾಗಿತ್ತು. ಇದಾಗ್ಯೂ ಈ ಸರಣಿಯಲ್ಲಿ ಬಾಂಗ್ಲಾದೇಶ್​ ತಂಡಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ ಸೋಲಿನೊಂದಿಗೆ ವಿದೇಶಿ ಸರಣಿ ಕೊನೆಗೊಳಿಸುತ್ತಿರುವ ಶಕೀಬ್​ಗೆ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್​ ಅನ್ನು ಗಿಫ್ಟ್ ಮಾಡಿದ್ದಾರೆ.

3 / 5
ಪಂದ್ಯದ ಬಳಿಕ ಶಕೀಬ್ ಅಲ್ ಹಸನ್ ಜೊತೆ ಕುಶಲೋಪರಿ ನಡೆಸಿದ ವಿರಾಟ್ ಕೊಹ್ಲಿ ತಮ್ಮ ವಿಶೇಷ ಬ್ಯಾಟ್​ ಅನ್ನು ಉಡುಗೊರೆಯಾಗಿ ನೀಡಿದರು. ಈ ಮೂಲಕ ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್​ರೌಂಡರ್​ನನ್ನು ಉಡುಗೊರೆಯೊಂದಿಗೆ ಕಿಂಗ್ ಕೊಹ್ಲಿ ಬೀಳ್ಕೊಟ್ಟರು.

ಪಂದ್ಯದ ಬಳಿಕ ಶಕೀಬ್ ಅಲ್ ಹಸನ್ ಜೊತೆ ಕುಶಲೋಪರಿ ನಡೆಸಿದ ವಿರಾಟ್ ಕೊಹ್ಲಿ ತಮ್ಮ ವಿಶೇಷ ಬ್ಯಾಟ್​ ಅನ್ನು ಉಡುಗೊರೆಯಾಗಿ ನೀಡಿದರು. ಈ ಮೂಲಕ ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್​ರೌಂಡರ್​ನನ್ನು ಉಡುಗೊರೆಯೊಂದಿಗೆ ಕಿಂಗ್ ಕೊಹ್ಲಿ ಬೀಳ್ಕೊಟ್ಟರು.

4 / 5
ಬಾಂಗ್ಲಾದೇಶ್ ಪರ ಈವರೆಗೆ 71 ಟೆಸ್ಟ್ ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ ಒಟ್ಟು 4609 ರನ್ ಕಲೆಹಾಕಿದ್ದಾರೆ. ಹಾಗೆಯೇ 121 ಟೆಸ್ಟ್​ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 15675 ಎಸೆತಗಳಲ್ಲಿ 246	 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ತಮ್ಮ 37ನೇ ವಯಸ್ಸಿನಲ್ಲಿ ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ಕೊನೆಯ ಪಂದ್ಯವಾಡುವ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ಗುಡ್ ಬೈ ಹೇಳಲಿದ್ದಾರೆ.

ಬಾಂಗ್ಲಾದೇಶ್ ಪರ ಈವರೆಗೆ 71 ಟೆಸ್ಟ್ ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ ಒಟ್ಟು 4609 ರನ್ ಕಲೆಹಾಕಿದ್ದಾರೆ. ಹಾಗೆಯೇ 121 ಟೆಸ್ಟ್​ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 15675 ಎಸೆತಗಳಲ್ಲಿ 246 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ತಮ್ಮ 37ನೇ ವಯಸ್ಸಿನಲ್ಲಿ ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ಕೊನೆಯ ಪಂದ್ಯವಾಡುವ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ಗುಡ್ ಬೈ ಹೇಳಲಿದ್ದಾರೆ.

5 / 5
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ