AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC vs RCB: ಹೈವೋಲ್ಟೇಜ್ ಪಂದ್ಯಕ್ಕೆ ಆರ್​ಸಿಬಿ ತಯಾರಿ: ಕೊಹ್ಲಿ, ಮ್ಯಾಕ್ಸ್​ವೆಲ್ ಭರ್ಜರಿ ಪ್ರ್ಯಾಕ್ಟೀಸ್

Delhi vs Bengaluru: ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಆರ್​ಸಿಬಿಗೆ ಈ ಪಂದ್ಯ ಬಹುಮುಖ್ಯವಾಗಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತಾವಾಗಿದೆ. ಕೊಹ್ಲಿ, ಫಾಫ್, ಮ್ಯಾಕ್ಸ್​ವೆಲ್, ಸಿರಾಜ್ ಸೇರಿದಂತೆ ಆರ್​ಸಿಬಿಯ ಆಟಗಾರರು ಪ್ರ್ಯಾಕ್ಟೀಸ್​ನಲ್ಲಿ ತೊಡಗಿಕೊಂಡಿದ್ದಾರೆ. (ಫೋಟೋ ಕೃಪೆ: RCB Twitter)

Vinay Bhat
|

Updated on: May 06, 2023 | 12:12 PM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫಾಫ್ ಡುಪ್ಲೆಸಿಸ್ ಅವರ ರಾಯಲ್ ಚಾಲೆಂಜರ್ಸ್ ಬೆಂಗಳೂರು (DC vs RCB) ತಂಡವನ್ನು ಎದುರಿಸಲಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫಾಫ್ ಡುಪ್ಲೆಸಿಸ್ ಅವರ ರಾಯಲ್ ಚಾಲೆಂಜರ್ಸ್ ಬೆಂಗಳೂರು (DC vs RCB) ತಂಡವನ್ನು ಎದುರಿಸಲಿದೆ.

1 / 7
ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಆರ್​ಸಿಬಿಗೆ ಈ ಪಂದ್ಯ ಬಹುಮುಖ್ಯವಾಗಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತಾವಾಗಿದೆ. ಕೊಹ್ಲಿ, ಫಾಫ್, ಮ್ಯಾಕ್ಸ್​ವೆಲ್, ಸಿರಾಜ್ ಸೇರಿದಂತೆ ಆರ್​ಸಿಬಿಯ ಆಟಗಾರರು ಪ್ರ್ಯಾಕ್ಟೀಸ್​ನಲ್ಲಿ ತೊಡಗಿಕೊಂಡಿದ್ದಾರೆ.

ಪಾಯಿಂಟ್ ಟೇಬಲ್​ನಲ್ಲಿ ಮೇಲಕ್ಕೇರಲು ಆರ್​ಸಿಬಿಗೆ ಈ ಪಂದ್ಯ ಬಹುಮುಖ್ಯವಾಗಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತಾವಾಗಿದೆ. ಕೊಹ್ಲಿ, ಫಾಫ್, ಮ್ಯಾಕ್ಸ್​ವೆಲ್, ಸಿರಾಜ್ ಸೇರಿದಂತೆ ಆರ್​ಸಿಬಿಯ ಆಟಗಾರರು ಪ್ರ್ಯಾಕ್ಟೀಸ್​ನಲ್ಲಿ ತೊಡಗಿಕೊಂಡಿದ್ದಾರೆ.

2 / 7
ರಾಯಲ್ ಚಾಲೆಂಜರ್ಸ್ ಬೌಲಿಂಗ್ ವಿಭಾಗ ಬಲಿಷ್ಠ ಆಗಿರುವುದು ಸಂತಸದ ಸಂಗತಿ. ಜೋಶ್ ಹೇಜ್ಲೆವುಡ್ ಪರಿಣಾಮಕಾರಿ ಆಗಿ ಗೋಚರಿಸಿದ್ದಾರೆ. ಸ್ಪಿನ್ ವಿಭಾಗ ಕೂಡ ಬಲಿಷ್ಠವಾಗಿದೆ.

ರಾಯಲ್ ಚಾಲೆಂಜರ್ಸ್ ಬೌಲಿಂಗ್ ವಿಭಾಗ ಬಲಿಷ್ಠ ಆಗಿರುವುದು ಸಂತಸದ ಸಂಗತಿ. ಜೋಶ್ ಹೇಜ್ಲೆವುಡ್ ಪರಿಣಾಮಕಾರಿ ಆಗಿ ಗೋಚರಿಸಿದ್ದಾರೆ. ಸ್ಪಿನ್ ವಿಭಾಗ ಕೂಡ ಬಲಿಷ್ಠವಾಗಿದೆ.

3 / 7
ಬ್ಯಾಟಿಂಗ್​ನಲ್ಲಿ ಕೊಹ್ಲಿ, ಫಾಫ್ ಮತ್ತು ಮ್ಯಾಕ್ಸ್​ವೆಲ್ ಬಿಟ್ಟರೆ ಉಳಿದವರು ಯಾರೂ ಅಬ್ಬರಿಸುತ್ತಿಲ್ಲ. ಹೀಗಾಗಿ ಕೇದರ್ ಜಾಧವ್ ಮಧ್ಯಮ ಕ್ರಮಾಂಕದ ಬಲ ತುಂಬುವ ಸಾಧ್ಯತೆ ಇದೆ.

ಬ್ಯಾಟಿಂಗ್​ನಲ್ಲಿ ಕೊಹ್ಲಿ, ಫಾಫ್ ಮತ್ತು ಮ್ಯಾಕ್ಸ್​ವೆಲ್ ಬಿಟ್ಟರೆ ಉಳಿದವರು ಯಾರೂ ಅಬ್ಬರಿಸುತ್ತಿಲ್ಲ. ಹೀಗಾಗಿ ಕೇದರ್ ಜಾಧವ್ ಮಧ್ಯಮ ಕ್ರಮಾಂಕದ ಬಲ ತುಂಬುವ ಸಾಧ್ಯತೆ ಇದೆ.

4 / 7
ಈ ಪಿಚ್ ಸ್ಪಿನ್ನರ್​ಗಳಿಗೆ ಹೆಚ್ಚು ನೆರವು ನೀಡುವ ಕಾರಣ ಆರ್​ಸಿಬಿ ವನಿಂದು ಹಸರಂಗ ಹಾಗೂ ಕರ್ಣ್ ಶರ್ಮಾ ಇಬ್ಬರು ಸ್ಪಿನ್ನರ್​ಗಳನ್ನು ಪ್ಲೇಯಿಂಗ್ ಇಲೆವೆನ್​ನಲ್ಲಿ ಹಾಕುವ ಪ್ಲಾನ್ ಮಾಡಿಕೊಳ್ಳಬಹುದು.

ಈ ಪಿಚ್ ಸ್ಪಿನ್ನರ್​ಗಳಿಗೆ ಹೆಚ್ಚು ನೆರವು ನೀಡುವ ಕಾರಣ ಆರ್​ಸಿಬಿ ವನಿಂದು ಹಸರಂಗ ಹಾಗೂ ಕರ್ಣ್ ಶರ್ಮಾ ಇಬ್ಬರು ಸ್ಪಿನ್ನರ್​ಗಳನ್ನು ಪ್ಲೇಯಿಂಗ್ ಇಲೆವೆನ್​ನಲ್ಲಿ ಹಾಕುವ ಪ್ಲಾನ್ ಮಾಡಿಕೊಳ್ಳಬಹುದು.

5 / 7
ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಸರಸಾರಿ ಮೊತ್ತ 164 ಆಗಿದೆ. ಗರಿಷ್ಠ ಸ್ಕೋರ್ 231 ರನ್ ಕಲೆಹಾಕಿದ್ದರೆ 66 ರನ್ ಕನಿಷ್ಠ ಆಗಿದೆ. ಇನ್ನು ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ.

ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಸರಸಾರಿ ಮೊತ್ತ 164 ಆಗಿದೆ. ಗರಿಷ್ಠ ಸ್ಕೋರ್ 231 ರನ್ ಕಲೆಹಾಕಿದ್ದರೆ 66 ರನ್ ಕನಿಷ್ಠ ಆಗಿದೆ. ಇನ್ನು ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ.

6 / 7
ಬ್ಯಾಟಿಂಗ್ ಆಭ್ಯಾಸದಲ್ಲಿ ನಿರತರಾಗಿರುವ ವಿರಾಟ್ ಕೊಹ್ಲಿ.

ಬ್ಯಾಟಿಂಗ್ ಆಭ್ಯಾಸದಲ್ಲಿ ನಿರತರಾಗಿರುವ ವಿರಾಟ್ ಕೊಹ್ಲಿ.

7 / 7
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು