AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಸಚಿನ್ ಅಷ್ಟೇ ಬಾಕಿ, ದ್ರಾವಿಡ್‌ಗೆ ಸಡ್ಡು ಹೊಡೆದ ಕಿಂಗ್‌ ಕೊಹ್ಲಿ

T20 World Cup 2022: ಈ ಭರ್ಜರಿ ಇನಿಂಗ್ಸ್​ ಮೂಲಕ ವಿರಾಟ್ ತಮ್ಮ ವಿರಾಟ ರೂಪ ದರ್ಶನ ಮಾಡಿದ್ದಲ್ಲದೇ ಹಲವು ವಿಶ್ವ ದಾಖಲೆಯನ್ನು ಕೂಡ ಬರೆದಿದ್ದರು. ಅದರಲ್ಲಿ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನೂ ಕೂಡ ಹಿಂದಿಕ್ಕಿರುವುದು ವಿಶೇಷ.

TV9 Web
| Edited By: |

Updated on: Oct 25, 2022 | 10:54 PM

Share
ಮೆಲ್ಬೋರ್ನ್​ನಲ್ಲಿ ಭಾನುವಾರ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ ರೂವಾರಿ ಕಿಂಗ್ ಕೊಹ್ಲಿ. ಕೇವಲ 53 ಎಸೆತಗಳಲ್ಲಿ ಅಜೇಯ 82 ರನ್​ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಭಾರತ ತಂಡಕ್ಕೆ ಜಯ ತಂದುಕೊಟ್ಟಿದ್ದರು.

ಮೆಲ್ಬೋರ್ನ್​ನಲ್ಲಿ ಭಾನುವಾರ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ ರೂವಾರಿ ಕಿಂಗ್ ಕೊಹ್ಲಿ. ಕೇವಲ 53 ಎಸೆತಗಳಲ್ಲಿ ಅಜೇಯ 82 ರನ್​ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಭಾರತ ತಂಡಕ್ಕೆ ಜಯ ತಂದುಕೊಟ್ಟಿದ್ದರು.

1 / 7
ಈ ಭರ್ಜರಿ ಇನಿಂಗ್ಸ್​ ಮೂಲಕ ವಿರಾಟ್ ತಮ್ಮ ವಿರಾಟ ರೂಪ ದರ್ಶನ ಮಾಡಿದ್ದಲ್ಲದೇ ಹಲವು ವಿಶ್ವ ದಾಖಲೆಯನ್ನು ಕೂಡ ಬರೆದಿದ್ದರು. ಅದರಲ್ಲಿ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನೂ ಕೂಡ ಹಿಂದಿಕ್ಕಿರುವುದು ವಿಶೇಷ.

ಈ ಭರ್ಜರಿ ಇನಿಂಗ್ಸ್​ ಮೂಲಕ ವಿರಾಟ್ ತಮ್ಮ ವಿರಾಟ ರೂಪ ದರ್ಶನ ಮಾಡಿದ್ದಲ್ಲದೇ ಹಲವು ವಿಶ್ವ ದಾಖಲೆಯನ್ನು ಕೂಡ ಬರೆದಿದ್ದರು. ಅದರಲ್ಲಿ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನೂ ಕೂಡ ಹಿಂದಿಕ್ಕಿರುವುದು ವಿಶೇಷ.

2 / 7
ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಭಾರತೀಯ ಬ್ಯಾಟ್ಸ್​ಮನ್ ಎಂಬ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಸಚಿನ್ 664 ಪಂದ್ಯಗಳಲ್ಲಿ 34,357 ರನ್ ಕಲೆಹಾಕಿದ್ದಾರೆ.

ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಭಾರತೀಯ ಬ್ಯಾಟ್ಸ್​ಮನ್ ಎಂಬ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಸಚಿನ್ 664 ಪಂದ್ಯಗಳಲ್ಲಿ 34,357 ರನ್ ಕಲೆಹಾಕಿದ್ದಾರೆ.

3 / 7
ಇದರ ಬಳಿಕ 2ನೇ ಸ್ಥಾನದಲ್ಲಿದ್ದದ್ದು ರಾಹುಲ್ ದ್ರಾವಿಡ್. ಟೀಮ್ ಇಂಡಿಯಾ ಮಹಾ ಗೋಡೆ ದ್ರಾವಿಡ್ 404 ಪಂದ್ಯಗಳಿಂದ ಒಟ್ಟು 24,064 ರನ್​ ಬಾರಿಸಿ ದಾಖಲೆ ನಿರ್ಮಿಸಿದ್ದರು.

ಇದರ ಬಳಿಕ 2ನೇ ಸ್ಥಾನದಲ್ಲಿದ್ದದ್ದು ರಾಹುಲ್ ದ್ರಾವಿಡ್. ಟೀಮ್ ಇಂಡಿಯಾ ಮಹಾ ಗೋಡೆ ದ್ರಾವಿಡ್ 404 ಪಂದ್ಯಗಳಿಂದ ಒಟ್ಟು 24,064 ರನ್​ ಬಾರಿಸಿ ದಾಖಲೆ ನಿರ್ಮಿಸಿದ್ದರು.

4 / 7
ಆದರೀಗ ಇದೀಗ ಈ ದಾಖಲೆಯನ್ನು ದಾಟಿ ವಿರಾಟ್ ಕೊಹ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಅಂದರೆ ವಿರಾಟ್ ಕೊಹ್ಲಿ 471 ಪಂದ್ಯಗಳಿಂದ ಒಟ್ಟು 24,078 ರನ್ ಬಾರಿಸಿ ಸಚಿನ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ 2ನೇ ಭಾರತೀಯ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

ಆದರೀಗ ಇದೀಗ ಈ ದಾಖಲೆಯನ್ನು ದಾಟಿ ವಿರಾಟ್ ಕೊಹ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಅಂದರೆ ವಿರಾಟ್ ಕೊಹ್ಲಿ 471 ಪಂದ್ಯಗಳಿಂದ ಒಟ್ಟು 24,078 ರನ್ ಬಾರಿಸಿ ಸಚಿನ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ 2ನೇ ಭಾರತೀಯ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

5 / 7
ಈ ಮೂಲಕ ರಾಹುಲ್ ದ್ರಾವಿಡ್ ಅವರನ್ನು 3ನೇ ಸ್ಥಾನಕ್ಕೆ ದೂಡಿ ವಿರಾಟ್ ಕೊಹ್ಲಿ ಭಾರತೀಯ ರನ್​ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇದಾಗ್ಯೂ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಮುರಿಯಲು ವಿರಾಟ್ ಕೊಹ್ಲಿಗೆ 10,279 ರನ್​ಗಳ ಅವಶ್ಯಕತೆಯಿದೆ.

ಈ ಮೂಲಕ ರಾಹುಲ್ ದ್ರಾವಿಡ್ ಅವರನ್ನು 3ನೇ ಸ್ಥಾನಕ್ಕೆ ದೂಡಿ ವಿರಾಟ್ ಕೊಹ್ಲಿ ಭಾರತೀಯ ರನ್​ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇದಾಗ್ಯೂ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಮುರಿಯಲು ವಿರಾಟ್ ಕೊಹ್ಲಿಗೆ 10,279 ರನ್​ಗಳ ಅವಶ್ಯಕತೆಯಿದೆ.

6 / 7
ಆದರೆ ಐಸಿಸಿ ಟೂರ್ನಿಗಳಲ್ಲಿ ಅತ್ಯಧಿಕ 50+ ರನ್​ ಬಾರಿಸಿದ ವಿಶ್ವ ದಾಖಲೆಯನ್ನು ಕೂಡ ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಸಚಿನ್ ತೆಂಡೂಲ್ಕರ್ ಐಸಿಸಿ ಟೂರ್ನಿಗಳಲ್ಲಿ ಒಟ್ಟು 23 ಬಾರಿ 50+ ಸ್ಕೋರ್ ಕಲೆಹಾಕಿದ್ದಾರೆ. ಇದೀಗ ಕಿಂಗ್ ಕೊಹ್ಲಿ ಐಸಿಸಿ ಟೂರ್ನಿಯಲ್ಲಿ ಒಟ್ಟು 24 ಬಾರಿ 50+ ಸ್ಕೋರ್ ಬಾರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಆದರೆ ಐಸಿಸಿ ಟೂರ್ನಿಗಳಲ್ಲಿ ಅತ್ಯಧಿಕ 50+ ರನ್​ ಬಾರಿಸಿದ ವಿಶ್ವ ದಾಖಲೆಯನ್ನು ಕೂಡ ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಸಚಿನ್ ತೆಂಡೂಲ್ಕರ್ ಐಸಿಸಿ ಟೂರ್ನಿಗಳಲ್ಲಿ ಒಟ್ಟು 23 ಬಾರಿ 50+ ಸ್ಕೋರ್ ಕಲೆಹಾಕಿದ್ದಾರೆ. ಇದೀಗ ಕಿಂಗ್ ಕೊಹ್ಲಿ ಐಸಿಸಿ ಟೂರ್ನಿಯಲ್ಲಿ ಒಟ್ಟು 24 ಬಾರಿ 50+ ಸ್ಕೋರ್ ಬಾರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

7 / 7
Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್