AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​​ಗೂ ಮುನ್ನ ಬೆಂಗಳೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ವಿರಾಟ್ ಕೊಹ್ಲಿ

Vijay Hazare Trophy 2025: ವಿಜಯ ಹಝಾರೆ ಏಕದಿನ ಟೂರ್ನಿಯು ಡಿಸೆಂಬರ್ 24 ರಿಂದ ಶುರುವಾಗಲಿದೆ. 32 ತಂಡಗಳ ಈ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಟೀಮ್ ಇಂಡಿಯಾ ದಿಗ್ಗಜರು ದೇಶೀಯ ಅಂಗಳದಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 23, 2025 | 7:24 AM

Share
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸರಣಿ ಮುಗಿದಿದೆ. ಇನ್ನು ಟೀಮ್ ಇಂಡಿಯಾದ ಸರಣಿ ಶುರುವಾಗುವುದು ಜನವರಿ 11 ರಿಂದ. ಅದಕ್ಕೂ ಮುನ್ನ ವಿರಾಟ್ ಕೊಹ್ಲಿಯನ್ನು ಕಣ್ತುಂಬಿಕೊಳ್ಳುವ ಅವಕಾಶ ಅವರ ಅಭಿಮಾನಿಗಳಿಗೆ ದೊರೆಯಲಿದೆ. ಅದು ಕೂಡ ಬೆಂಗಳೂರಿನಲ್ಲಿ. 

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸರಣಿ ಮುಗಿದಿದೆ. ಇನ್ನು ಟೀಮ್ ಇಂಡಿಯಾದ ಸರಣಿ ಶುರುವಾಗುವುದು ಜನವರಿ 11 ರಿಂದ. ಅದಕ್ಕೂ ಮುನ್ನ ವಿರಾಟ್ ಕೊಹ್ಲಿಯನ್ನು ಕಣ್ತುಂಬಿಕೊಳ್ಳುವ ಅವಕಾಶ ಅವರ ಅಭಿಮಾನಿಗಳಿಗೆ ದೊರೆಯಲಿದೆ. ಅದು ಕೂಡ ಬೆಂಗಳೂರಿನಲ್ಲಿ. 

1 / 5
ಅಂದರೆ ಇಂಡಿಯನ್ ಪ್ರೀಮಿಯರ್ ಲೀಗ್​ಗೂ ಮುನ್ನವೇ ಕಿಂಗ್ ಕೊಹ್ಲಿ ಬೆಂಗಳೂರಿನಲ್ಲಿ ಕಣಕ್ಕಿಳಿಯಲಿದ್ದಾರೆ. ಅದು ಕೂಡ ದೇಶೀಯ ಏಕದಿನ ಟೂರ್ನಿಯಲ್ಲಿ. ಬೆಂಗಳೂರಿನಲ್ಲಿ ನಡೆಯಲಿರುವ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದೆಹಲಿ ಪರ ಕಣಕ್ಕಿಳಿಯಲಿದ್ದಾರೆ.

ಅಂದರೆ ಇಂಡಿಯನ್ ಪ್ರೀಮಿಯರ್ ಲೀಗ್​ಗೂ ಮುನ್ನವೇ ಕಿಂಗ್ ಕೊಹ್ಲಿ ಬೆಂಗಳೂರಿನಲ್ಲಿ ಕಣಕ್ಕಿಳಿಯಲಿದ್ದಾರೆ. ಅದು ಕೂಡ ದೇಶೀಯ ಏಕದಿನ ಟೂರ್ನಿಯಲ್ಲಿ. ಬೆಂಗಳೂರಿನಲ್ಲಿ ನಡೆಯಲಿರುವ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದೆಹಲಿ ಪರ ಕಣಕ್ಕಿಳಿಯಲಿದ್ದಾರೆ.

2 / 5
ಈ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಮುಂಬೈನಿಂದ ಬೆಂಗಳೂರಿಗೆ ಪ್ರಯಾಣಿಸಿದ್ದಾರೆ. ಹೀಗಾಗಿ ಡಿಸೆಂಬರ್ 24 ರಂದು ಶುರುವಾಗಲಿರುವ ದೆಹಲಿ ಮತ್ತು ಆಂಧ್ರ ನಡುವಣ ಪಂದ್ಯದಲ್ಲಿ ಕೊಹ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ. ಈ ಮೂಲಕ ಕೊಹ್ಲಿ 15 ವರ್ಷಗಳ ಬಳಿಕ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಮುಂಬೈನಿಂದ ಬೆಂಗಳೂರಿಗೆ ಪ್ರಯಾಣಿಸಿದ್ದಾರೆ. ಹೀಗಾಗಿ ಡಿಸೆಂಬರ್ 24 ರಂದು ಶುರುವಾಗಲಿರುವ ದೆಹಲಿ ಮತ್ತು ಆಂಧ್ರ ನಡುವಣ ಪಂದ್ಯದಲ್ಲಿ ಕೊಹ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ. ಈ ಮೂಲಕ ಕೊಹ್ಲಿ 15 ವರ್ಷಗಳ ಬಳಿಕ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

3 / 5
ವಿರಾಟ್ ಕೊಹ್ಲಿ ಕೊನೆಯ ಬಾರಿ ವಿಜಯ ಹಝಾರೆ ಟೂರ್ನಿ ಆಡಿದ್ದು 2010 ರಲ್ಲಿ. ಅಂದು ದೆಹಲಿ ಪರ ಐದು ಮ್ಯಾಚ್​ಗಳಲ್ಲಿ ಬ್ಯಾಟ್ ಬೀಸಿದ್ದ ಕೊಹ್ಲಿ 45.80 ಸರಾಸರಿಯಲ್ಲಿ 229 ರನ್ ಗಳಿಸಿದ್ದರು. ಈ ವೇಳೆ ಎರಡು ಅರ್ಧಶತಕಗಳನ್ನು ಸಹ ಬಾರಿಸಿದ್ದರು. ಇದೀಗ 15 ವರ್ಷಗಳ ಬಳಿಕ ಮತ್ತೊಮ್ಮೆ ದೆಹಲಿ ಪರ ಬ್ಯಾಟ್ ಬೀಸಲು ಸಜ್ಜಾಗಿದ್ದಾರೆ.

ವಿರಾಟ್ ಕೊಹ್ಲಿ ಕೊನೆಯ ಬಾರಿ ವಿಜಯ ಹಝಾರೆ ಟೂರ್ನಿ ಆಡಿದ್ದು 2010 ರಲ್ಲಿ. ಅಂದು ದೆಹಲಿ ಪರ ಐದು ಮ್ಯಾಚ್​ಗಳಲ್ಲಿ ಬ್ಯಾಟ್ ಬೀಸಿದ್ದ ಕೊಹ್ಲಿ 45.80 ಸರಾಸರಿಯಲ್ಲಿ 229 ರನ್ ಗಳಿಸಿದ್ದರು. ಈ ವೇಳೆ ಎರಡು ಅರ್ಧಶತಕಗಳನ್ನು ಸಹ ಬಾರಿಸಿದ್ದರು. ಇದೀಗ 15 ವರ್ಷಗಳ ಬಳಿಕ ಮತ್ತೊಮ್ಮೆ ದೆಹಲಿ ಪರ ಬ್ಯಾಟ್ ಬೀಸಲು ಸಜ್ಜಾಗಿದ್ದಾರೆ.

4 / 5
ವಿಜಯ ಹಝಾರೆ ಟೂರ್ನಿಗೆ ದೆಹಲಿ ತಂಡ: ರಿಷಭ್ ಪಂತ್, ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾ, ನವದೀಪ್ ಸೈನಿ, ಆಯುಷ್ ಬದೋನಿ, ಅರ್ಪಿತ್ ರಾಣಾ, ಯಶ್ ಧುಲ್, ಸಾರ್ಥಕ್ ರಂಜನ್, ಪ್ರಿಯಾಂಶ್ ಆರ್ಯ, ತೇಜಸ್ವಿ ದಹಿಯಾ, ನಿತೀಶ್ ರಾಣಾ, ಹೃತಿಕ್ ಶೋಕೀನ್, ಹರ್ಷ್ ತ್ಯಾಗಿ, ಸಿಮರ್ಜೀತ್ ಸಿಂಗ್, ಪ್ರಿನ್ಸ್ ಯಾದವ್, ದಿವಿಜ್ ಮೆಹ್ರ, ಆಯುಷ್ ದೋಸೆಜ, ವೈಭವ್ ಕಡ್ಪಲ್, ರೋಹನ್ ರಾಣಾ, ಅನೂಜ್ ರಾವತ್ (ಮೀಸಲು ಆಟಗಾರ).

ವಿಜಯ ಹಝಾರೆ ಟೂರ್ನಿಗೆ ದೆಹಲಿ ತಂಡ: ರಿಷಭ್ ಪಂತ್, ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾ, ನವದೀಪ್ ಸೈನಿ, ಆಯುಷ್ ಬದೋನಿ, ಅರ್ಪಿತ್ ರಾಣಾ, ಯಶ್ ಧುಲ್, ಸಾರ್ಥಕ್ ರಂಜನ್, ಪ್ರಿಯಾಂಶ್ ಆರ್ಯ, ತೇಜಸ್ವಿ ದಹಿಯಾ, ನಿತೀಶ್ ರಾಣಾ, ಹೃತಿಕ್ ಶೋಕೀನ್, ಹರ್ಷ್ ತ್ಯಾಗಿ, ಸಿಮರ್ಜೀತ್ ಸಿಂಗ್, ಪ್ರಿನ್ಸ್ ಯಾದವ್, ದಿವಿಜ್ ಮೆಹ್ರ, ಆಯುಷ್ ದೋಸೆಜ, ವೈಭವ್ ಕಡ್ಪಲ್, ರೋಹನ್ ರಾಣಾ, ಅನೂಜ್ ರಾವತ್ (ಮೀಸಲು ಆಟಗಾರ).

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ