AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಟೀಮ್ ಇಂಡಿಯಾ ಜೊತೆ ಅಮೆರಿಕಗೆ ತೆರಳದ ವಿರಾಟ್ ಕೊಹ್ಲಿ..!

T20 World Cup 2024: ಟಿ20 ವಿಶ್ವಕಪ್ 2024 ಜೂನ್ 2 ರಿಂದ ಶುರುವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಯುಎಸ್​ಎ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಭಾರತ ತಂಡವು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಹಾಗೆಯೇ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಜೂನ್ 9 ರಂದು ನಡೆಯಲಿದೆ.

TV9 Web
| Edited By: |

Updated on: May 26, 2024 | 8:51 AM

Share
ಟಿ20 ವಿಶ್ವಕಪ್​ಗಾಗಿ ಭಾರತ ತಂಡದ ಮೊದಲ ಬ್ಯಾಚ್ ಯುಎಸ್​ಎ (ಅಮೆರಿಕ) ಗೆ ತೆರಳಿದೆ. ನಾಯಕ ರೋಹಿತ್ ಶರ್ಮಾ, ಜಸ್​ಪ್ರೀತ್ ಬುಮ್ರಾ, ರಿಷಭ್ ಪಂತ್, ಶಿವಂ ದುಬೆ ಸೇರಿದಂತೆ ಪ್ರಮುಖ ಆಟಗಾರರನ್ನು ಒಳಗೊಂಡಿದ್ದ ಈ ಬ್ಯಾಚ್​ನಲ್ಲಿ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಂಡಿಲ್ಲ.

ಟಿ20 ವಿಶ್ವಕಪ್​ಗಾಗಿ ಭಾರತ ತಂಡದ ಮೊದಲ ಬ್ಯಾಚ್ ಯುಎಸ್​ಎ (ಅಮೆರಿಕ) ಗೆ ತೆರಳಿದೆ. ನಾಯಕ ರೋಹಿತ್ ಶರ್ಮಾ, ಜಸ್​ಪ್ರೀತ್ ಬುಮ್ರಾ, ರಿಷಭ್ ಪಂತ್, ಶಿವಂ ದುಬೆ ಸೇರಿದಂತೆ ಪ್ರಮುಖ ಆಟಗಾರರನ್ನು ಒಳಗೊಂಡಿದ್ದ ಈ ಬ್ಯಾಚ್​ನಲ್ಲಿ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಂಡಿಲ್ಲ.

1 / 6
ಇದಕ್ಕೆ ಮುಖ್ಯ ಕಾರಣ ವಿರಾಟ್ ಕೊಹ್ಲಿ ಅವರ ಯುಎಸ್​ಎ ವೀಸಾ ಪೇಪರ್​ ವರ್ಕ್​ಗಳು ವಿಳಂಬವಾಗಿರುವುದು. ಹೀಗಾಗಿ ಮೊದಲ ಬ್ಯಾಚ್​ ಜೊತೆ ಅವರು ಪ್ರಯಾಣಿಸಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೆ ವಿರಾಟ್ ಕೊಹ್ಲಿ ಮೇ 30 ರಂದು ನ್ಯೂಯಾರ್ಕ್​ಗೆ ತೆರಳುವ ಸಾಧ್ಯತೆಯಿದೆ.

ಇದಕ್ಕೆ ಮುಖ್ಯ ಕಾರಣ ವಿರಾಟ್ ಕೊಹ್ಲಿ ಅವರ ಯುಎಸ್​ಎ ವೀಸಾ ಪೇಪರ್​ ವರ್ಕ್​ಗಳು ವಿಳಂಬವಾಗಿರುವುದು. ಹೀಗಾಗಿ ಮೊದಲ ಬ್ಯಾಚ್​ ಜೊತೆ ಅವರು ಪ್ರಯಾಣಿಸಿಲ್ಲ ಎಂದು ತಿಳಿದು ಬಂದಿದೆ. ಅಲ್ಲದೆ ವಿರಾಟ್ ಕೊಹ್ಲಿ ಮೇ 30 ರಂದು ನ್ಯೂಯಾರ್ಕ್​ಗೆ ತೆರಳುವ ಸಾಧ್ಯತೆಯಿದೆ.

2 / 6
ಒಂದು ವೇಳೆ ಮೇ 30 ರ ಬಳಿಕ ವಿರಾಟ್ ಕೊಹ್ಲಿ ಅಮೆರಿಕದತ್ತ ಪ್ರಯಾಣ ಬೆಳೆಸಿದರೆ, ಅಭ್ಯಾಸ ಪಂದ್ಯಕ್ಕೆ ಗೈರಾಗಲಿದ್ದಾರೆ. ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಅಭ್ಯಾಸ ಪಂದ್ಯವು ಜೂನ್ 1 ರಂದು ನಡೆಯಲಿದ್ದು, ಅದಕ್ಕೂ ಮುನ್ನ ಅವರು ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.

ಒಂದು ವೇಳೆ ಮೇ 30 ರ ಬಳಿಕ ವಿರಾಟ್ ಕೊಹ್ಲಿ ಅಮೆರಿಕದತ್ತ ಪ್ರಯಾಣ ಬೆಳೆಸಿದರೆ, ಅಭ್ಯಾಸ ಪಂದ್ಯಕ್ಕೆ ಗೈರಾಗಲಿದ್ದಾರೆ. ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಅಭ್ಯಾಸ ಪಂದ್ಯವು ಜೂನ್ 1 ರಂದು ನಡೆಯಲಿದ್ದು, ಅದಕ್ಕೂ ಮುನ್ನ ಅವರು ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.

3 / 6
ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ, ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಕೂಡ ಮೊದಲ ಬ್ಯಾಚ್ ಆಟಗಾರರೊಂದಿಗೆ ತೆರಳಿಲ್ಲ. ಹಾರ್ದಿಕ್ ಸದ್ಯ ಲಂಡನ್‌ನಲ್ಲಿದ್ದು, ಅಲ್ಲಿಂದಲೇ ನೇರವಾಗಿ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆಯಿದೆ.

ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ, ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಕೂಡ ಮೊದಲ ಬ್ಯಾಚ್ ಆಟಗಾರರೊಂದಿಗೆ ತೆರಳಿಲ್ಲ. ಹಾರ್ದಿಕ್ ಸದ್ಯ ಲಂಡನ್‌ನಲ್ಲಿದ್ದು, ಅಲ್ಲಿಂದಲೇ ನೇರವಾಗಿ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆಯಿದೆ.

4 / 6
ಇನ್ನು ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದೆ. ಭಾರತ ತಂಡವು ಜೂನ್ 4 ರಂದು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಹಾಗೆಯೇ ಜೂನ್ 9 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಸೆಣಸಲಿದೆ.

ಇನ್ನು ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದೆ. ಭಾರತ ತಂಡವು ಜೂನ್ 4 ರಂದು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಹಾಗೆಯೇ ಜೂನ್ 9 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಸೆಣಸಲಿದೆ.

5 / 6
ಭಾರತ ಟಿ20 ವಿಶ್ವಕಪ್​ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.|||ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

ಭಾರತ ಟಿ20 ವಿಶ್ವಕಪ್​ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.|||ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

6 / 6
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್