AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾದ 5 ಆಟಗಾರರು ಅಲಭ್ಯ..!

India vs England T20: ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್).

TV9 Web
| Edited By: |

Updated on: Jul 06, 2022 | 1:54 PM

Share
ಭಾರತ ಇಂಗ್ಲೆಂಡ್ ನಡುವಣ ಟಿ20 ಸರಣಿ ನಾಳೆಯಿಂದ (ಜುಲೈ 7) ಶುರುವಾಗಲಿದೆ. ಆದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಐವರು ಪ್ರಮುಖ ಆಟಗಾರರು ಅಲಭ್ಯರಾಗಲಿದ್ದಾರೆ. ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿದ್ದ ಆಟಗಾರರಿಗೆ ಮೊದಲ ಟಿ20 ಪಂದ್ಯದ ವೇಳೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಏಜಿಯಾಸ್ ಬೌಲ್​ನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಈ ಆಟಗಾರರು ಅಲಭ್ಯರಾಗಲಿದ್ದಾರೆ. ಹಾಗಿದ್ರೆ ಮೊದಲ ಪಂದ್ಯದಿಂದ ಹೊರಗುಳಿದಿರುವ 5 ಆಟಗಾರರು ಯಾರೆಲ್ಲಾ ನೋಡೋಣ...

ಭಾರತ ಇಂಗ್ಲೆಂಡ್ ನಡುವಣ ಟಿ20 ಸರಣಿ ನಾಳೆಯಿಂದ (ಜುಲೈ 7) ಶುರುವಾಗಲಿದೆ. ಆದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಐವರು ಪ್ರಮುಖ ಆಟಗಾರರು ಅಲಭ್ಯರಾಗಲಿದ್ದಾರೆ. ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿದ್ದ ಆಟಗಾರರಿಗೆ ಮೊದಲ ಟಿ20 ಪಂದ್ಯದ ವೇಳೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಏಜಿಯಾಸ್ ಬೌಲ್​ನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಈ ಆಟಗಾರರು ಅಲಭ್ಯರಾಗಲಿದ್ದಾರೆ. ಹಾಗಿದ್ರೆ ಮೊದಲ ಪಂದ್ಯದಿಂದ ಹೊರಗುಳಿದಿರುವ 5 ಆಟಗಾರರು ಯಾರೆಲ್ಲಾ ನೋಡೋಣ...

1 / 9
 ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

2 / 9
ರಿಷಭ್ ಪಂತ್

ರಿಷಭ್ ಪಂತ್

3 / 9
ಶ್ರೇಯಸ್ ಅಯ್ಯರ್

ಶ್ರೇಯಸ್ ಅಯ್ಯರ್

4 / 9
ಜಸ್​ಪ್ರೀತ್ ಬುಮ್ರಾ

ಜಸ್​ಪ್ರೀತ್ ಬುಮ್ರಾ

5 / 9
ರವೀಂದ್ರ ಜಡೇಜಾ

ರವೀಂದ್ರ ಜಡೇಜಾ

6 / 9
ಇನ್ನು ಇವರ ಸ್ಥಾನದಲ್ಲಿ ತಂಡದಲ್ಲಿ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್, ವೆಂಕಟೇಶ್ ಅಯ್ಯರ್, ಅರ್ಷದೀಪ್ ಸಿಂಗ್ ಹಾಗೂ ರಾಹುಲ್ ತ್ರಿಪಾಠಿ ಅವಕಾಶ ಪಡೆದಿದ್ದಾರೆ. ಇನ್ನು  ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದ 5 ಆಟಗಾರರ ಆಗಮನದೊಂದಿಗೆ ಈ ಆಟಗಾರರು ತಂಡದಿಂದ ಹೊರಬೀಳಲಿದ್ದಾರೆ.

ಇನ್ನು ಇವರ ಸ್ಥಾನದಲ್ಲಿ ತಂಡದಲ್ಲಿ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್, ವೆಂಕಟೇಶ್ ಅಯ್ಯರ್, ಅರ್ಷದೀಪ್ ಸಿಂಗ್ ಹಾಗೂ ರಾಹುಲ್ ತ್ರಿಪಾಠಿ ಅವಕಾಶ ಪಡೆದಿದ್ದಾರೆ. ಇನ್ನು ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದ 5 ಆಟಗಾರರ ಆಗಮನದೊಂದಿಗೆ ಈ ಆಟಗಾರರು ತಂಡದಿಂದ ಹೊರಬೀಳಲಿದ್ದಾರೆ.

7 / 9
ಅಂದರೆ 2ನೇ ಟಿ20 ಪಂದ್ಯಕ್ಕೆ  ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ರವೀಂದ್ರ ಜಡೇಜಾ, ಜಸ್​ಪ್ರೀತ್ ಬುಮ್ರಾ ಲಭ್ಯರಿರಲಿದ್ದು, ಹೀಗಾಗಿ  ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್, ವೆಂಕಟೇಶ್ ಅಯ್ಯರ್, ಅರ್ಷದೀಪ್ ಸಿಂಗ್ ಹಾಗೂ ರಾಹುಲ್ ತ್ರಿಪಾಠಿ ತಂಡದಿಂದ ಸ್ಥಾನ ಕಳೆದುಕೊಳ್ಳಲಿದ್ದಾರೆ.

ಅಂದರೆ 2ನೇ ಟಿ20 ಪಂದ್ಯಕ್ಕೆ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ರವೀಂದ್ರ ಜಡೇಜಾ, ಜಸ್​ಪ್ರೀತ್ ಬುಮ್ರಾ ಲಭ್ಯರಿರಲಿದ್ದು, ಹೀಗಾಗಿ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್, ವೆಂಕಟೇಶ್ ಅಯ್ಯರ್, ಅರ್ಷದೀಪ್ ಸಿಂಗ್ ಹಾಗೂ ರಾಹುಲ್ ತ್ರಿಪಾಠಿ ತಂಡದಿಂದ ಸ್ಥಾನ ಕಳೆದುಕೊಳ್ಳಲಿದ್ದಾರೆ.

8 / 9
ಮೊದಲ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್

ಮೊದಲ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್

9 / 9
Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!