AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾದ 5 ಆಟಗಾರರು ಅಲಭ್ಯ..!

India vs England T20: ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್).

TV9 Web
| Updated By: ಝಾಹಿರ್ ಯೂಸುಫ್|

Updated on: Jul 06, 2022 | 1:54 PM

Share
ಭಾರತ ಇಂಗ್ಲೆಂಡ್ ನಡುವಣ ಟಿ20 ಸರಣಿ ನಾಳೆಯಿಂದ (ಜುಲೈ 7) ಶುರುವಾಗಲಿದೆ. ಆದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಐವರು ಪ್ರಮುಖ ಆಟಗಾರರು ಅಲಭ್ಯರಾಗಲಿದ್ದಾರೆ. ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿದ್ದ ಆಟಗಾರರಿಗೆ ಮೊದಲ ಟಿ20 ಪಂದ್ಯದ ವೇಳೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಏಜಿಯಾಸ್ ಬೌಲ್​ನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಈ ಆಟಗಾರರು ಅಲಭ್ಯರಾಗಲಿದ್ದಾರೆ. ಹಾಗಿದ್ರೆ ಮೊದಲ ಪಂದ್ಯದಿಂದ ಹೊರಗುಳಿದಿರುವ 5 ಆಟಗಾರರು ಯಾರೆಲ್ಲಾ ನೋಡೋಣ...

ಭಾರತ ಇಂಗ್ಲೆಂಡ್ ನಡುವಣ ಟಿ20 ಸರಣಿ ನಾಳೆಯಿಂದ (ಜುಲೈ 7) ಶುರುವಾಗಲಿದೆ. ಆದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಐವರು ಪ್ರಮುಖ ಆಟಗಾರರು ಅಲಭ್ಯರಾಗಲಿದ್ದಾರೆ. ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿದ್ದ ಆಟಗಾರರಿಗೆ ಮೊದಲ ಟಿ20 ಪಂದ್ಯದ ವೇಳೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಏಜಿಯಾಸ್ ಬೌಲ್​ನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಈ ಆಟಗಾರರು ಅಲಭ್ಯರಾಗಲಿದ್ದಾರೆ. ಹಾಗಿದ್ರೆ ಮೊದಲ ಪಂದ್ಯದಿಂದ ಹೊರಗುಳಿದಿರುವ 5 ಆಟಗಾರರು ಯಾರೆಲ್ಲಾ ನೋಡೋಣ...

1 / 9
 ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

2 / 9
ರಿಷಭ್ ಪಂತ್

ರಿಷಭ್ ಪಂತ್

3 / 9
ಶ್ರೇಯಸ್ ಅಯ್ಯರ್

ಶ್ರೇಯಸ್ ಅಯ್ಯರ್

4 / 9
ಜಸ್​ಪ್ರೀತ್ ಬುಮ್ರಾ

ಜಸ್​ಪ್ರೀತ್ ಬುಮ್ರಾ

5 / 9
ರವೀಂದ್ರ ಜಡೇಜಾ

ರವೀಂದ್ರ ಜಡೇಜಾ

6 / 9
ಇನ್ನು ಇವರ ಸ್ಥಾನದಲ್ಲಿ ತಂಡದಲ್ಲಿ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್, ವೆಂಕಟೇಶ್ ಅಯ್ಯರ್, ಅರ್ಷದೀಪ್ ಸಿಂಗ್ ಹಾಗೂ ರಾಹುಲ್ ತ್ರಿಪಾಠಿ ಅವಕಾಶ ಪಡೆದಿದ್ದಾರೆ. ಇನ್ನು  ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದ 5 ಆಟಗಾರರ ಆಗಮನದೊಂದಿಗೆ ಈ ಆಟಗಾರರು ತಂಡದಿಂದ ಹೊರಬೀಳಲಿದ್ದಾರೆ.

ಇನ್ನು ಇವರ ಸ್ಥಾನದಲ್ಲಿ ತಂಡದಲ್ಲಿ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್, ವೆಂಕಟೇಶ್ ಅಯ್ಯರ್, ಅರ್ಷದೀಪ್ ಸಿಂಗ್ ಹಾಗೂ ರಾಹುಲ್ ತ್ರಿಪಾಠಿ ಅವಕಾಶ ಪಡೆದಿದ್ದಾರೆ. ಇನ್ನು ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದ 5 ಆಟಗಾರರ ಆಗಮನದೊಂದಿಗೆ ಈ ಆಟಗಾರರು ತಂಡದಿಂದ ಹೊರಬೀಳಲಿದ್ದಾರೆ.

7 / 9
ಅಂದರೆ 2ನೇ ಟಿ20 ಪಂದ್ಯಕ್ಕೆ  ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ರವೀಂದ್ರ ಜಡೇಜಾ, ಜಸ್​ಪ್ರೀತ್ ಬುಮ್ರಾ ಲಭ್ಯರಿರಲಿದ್ದು, ಹೀಗಾಗಿ  ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್, ವೆಂಕಟೇಶ್ ಅಯ್ಯರ್, ಅರ್ಷದೀಪ್ ಸಿಂಗ್ ಹಾಗೂ ರಾಹುಲ್ ತ್ರಿಪಾಠಿ ತಂಡದಿಂದ ಸ್ಥಾನ ಕಳೆದುಕೊಳ್ಳಲಿದ್ದಾರೆ.

ಅಂದರೆ 2ನೇ ಟಿ20 ಪಂದ್ಯಕ್ಕೆ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ರವೀಂದ್ರ ಜಡೇಜಾ, ಜಸ್​ಪ್ರೀತ್ ಬುಮ್ರಾ ಲಭ್ಯರಿರಲಿದ್ದು, ಹೀಗಾಗಿ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್, ವೆಂಕಟೇಶ್ ಅಯ್ಯರ್, ಅರ್ಷದೀಪ್ ಸಿಂಗ್ ಹಾಗೂ ರಾಹುಲ್ ತ್ರಿಪಾಠಿ ತಂಡದಿಂದ ಸ್ಥಾನ ಕಳೆದುಕೊಳ್ಳಲಿದ್ದಾರೆ.

8 / 9
ಮೊದಲ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್

ಮೊದಲ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್

9 / 9
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!