AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಇದು ವಿರಾಟ್ ಕೊಹ್ಲಿ ಕಟ್ಟಿದ ತಂಡ, ಅದಕ್ಕೆ ಗೆಲ್ತಿದೆ ಎಂದ ಗಂಭೀರ್

Virat Kohli: ವಿರಾಟ್ ಕೊಹ್ಲಿ ಅವರು ಟೆಸ್ಟ್ ತಂಡವನ್ನು ಅದ್ಭುತವಾಗಿ ಮುನ್ನಡೆಸಿದ್ದರು. ಇದೀಗ ರೋಹಿತ್ ಶರ್ಮಾ ಅವರ ಹಾದಿಯಲ್ಲಿ ಸಾಗುತ್ತಿದ್ದಾರೆ ಅಷ್ಟೇ.

TV9 Web
| Updated By: ಝಾಹಿರ್ ಯೂಸುಫ್

Updated on: Feb 22, 2023 | 6:24 PM

ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ ಪಾರುಪತ್ಯ ಮುಂದುವರೆದಿದೆ. ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳನ್ನು ಟೀಮ್ ಇಂಡಿಯಾ ಕೇವಲ 3 ದಿನಗಳಲ್ಲಿ ಮುಕ್ತಾಯಗೊಳಿಸಿದೆ.

ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ ಪಾರುಪತ್ಯ ಮುಂದುವರೆದಿದೆ. ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳನ್ನು ಟೀಮ್ ಇಂಡಿಯಾ ಕೇವಲ 3 ದಿನಗಳಲ್ಲಿ ಮುಕ್ತಾಯಗೊಳಿಸಿದೆ.

1 / 7
ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಆಟಗಾರರು ತೋರುತ್ತಿರುವ ಇಂತಹದೊಂದು ಅದ್ಭುತ ಪ್ರದರ್ಶನಕ್ಕೆ ಪ್ರಶಂಸೆಗಳು ವ್ಯಕ್ತವಾಗುತ್ತಿದೆ. ಈ ಪ್ರಶಂಸೆಗಳ ನಡುವೆ ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಕೊಂಡಾಡಿರುವುದು ವಿಶೇಷ.

ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಆಟಗಾರರು ತೋರುತ್ತಿರುವ ಇಂತಹದೊಂದು ಅದ್ಭುತ ಪ್ರದರ್ಶನಕ್ಕೆ ಪ್ರಶಂಸೆಗಳು ವ್ಯಕ್ತವಾಗುತ್ತಿದೆ. ಈ ಪ್ರಶಂಸೆಗಳ ನಡುವೆ ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಕೊಂಡಾಡಿರುವುದು ವಿಶೇಷ.

2 / 7
ಭಾರತ ತಂಡ ಅದ್ಭುತವಾಗಿ ಗೆಲ್ಲುತ್ತಿದೆ ನಿಜ. ಆದರೆ ಪ್ರಾಮಾಣಿಕವಾಗಿ ಹೇಳಬೇಕೆಂದರೆ ರೋಹಿತ್ ಶರ್ಮಾ ಅದ್ಭುತ ನಾಯಕ ಎಂದು ನಾನು ಸಹ ನಂಬುತ್ತೇನೆ. ಆದರೆ ನಿಜ ವಿಷಯ ಎಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ನಾಯಕತ್ವದ ನಡುವೆ ವಿಶೇಷ ವ್ಯತ್ಯಾಸವಿಲ್ಲ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ ತಂಡ ಅದ್ಭುತವಾಗಿ ಗೆಲ್ಲುತ್ತಿದೆ ನಿಜ. ಆದರೆ ಪ್ರಾಮಾಣಿಕವಾಗಿ ಹೇಳಬೇಕೆಂದರೆ ರೋಹಿತ್ ಶರ್ಮಾ ಅದ್ಭುತ ನಾಯಕ ಎಂದು ನಾನು ಸಹ ನಂಬುತ್ತೇನೆ. ಆದರೆ ನಿಜ ವಿಷಯ ಎಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ನಾಯಕತ್ವದ ನಡುವೆ ವಿಶೇಷ ವ್ಯತ್ಯಾಸವಿಲ್ಲ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

3 / 7
ವಿರಾಟ್ ಕೊಹ್ಲಿ ಅವರು ಟೆಸ್ಟ್ ತಂಡವನ್ನು ಅದ್ಭುತವಾಗಿ ಮುನ್ನಡೆಸಿದ್ದರು. ಇದೀಗ ರೋಹಿತ್ ಶರ್ಮಾ ಅವರ ಹಾದಿಯಲ್ಲಿ ಸಾಗುತ್ತಿದ್ದಾರೆ ಅಷ್ಟೇ. ಪ್ರಾಮಾಣಿಕವಾಗಿ ಹೇಳಬೇಕೆಂದರೆ ರೋಹಿತ್ ತಮ್ಮದೇ ಆದ ಹೊಸ ಯೋಜನೆಯನ್ನು ಟೆಸ್ಟ್​ ಕ್ರಿಕೆಟ್​ ನಾಯಕತ್ವದಲ್ಲಿ ರಚಿಸಿಲ್ಲ. ಬದಲಾಗಿ ವಿರಾಟ್ ಕೊಹ್ಲಿ ಅಶ್ವಿನ್ ಮತ್ತು ಜಡೇಜಾರನ್ನು ಬಳಸುತ್ತಿದ್ದ ರೀತಿಯನ್ನೇ ಇಲ್ಲಿ ಮುಂದುವರೆಸುತ್ತಿದ್ದಾರೆ ಎಂದು ಗಂಭೀರ್ ಹೇಳಿದರು.

ವಿರಾಟ್ ಕೊಹ್ಲಿ ಅವರು ಟೆಸ್ಟ್ ತಂಡವನ್ನು ಅದ್ಭುತವಾಗಿ ಮುನ್ನಡೆಸಿದ್ದರು. ಇದೀಗ ರೋಹಿತ್ ಶರ್ಮಾ ಅವರ ಹಾದಿಯಲ್ಲಿ ಸಾಗುತ್ತಿದ್ದಾರೆ ಅಷ್ಟೇ. ಪ್ರಾಮಾಣಿಕವಾಗಿ ಹೇಳಬೇಕೆಂದರೆ ರೋಹಿತ್ ತಮ್ಮದೇ ಆದ ಹೊಸ ಯೋಜನೆಯನ್ನು ಟೆಸ್ಟ್​ ಕ್ರಿಕೆಟ್​ ನಾಯಕತ್ವದಲ್ಲಿ ರಚಿಸಿಲ್ಲ. ಬದಲಾಗಿ ವಿರಾಟ್ ಕೊಹ್ಲಿ ಅಶ್ವಿನ್ ಮತ್ತು ಜಡೇಜಾರನ್ನು ಬಳಸುತ್ತಿದ್ದ ರೀತಿಯನ್ನೇ ಇಲ್ಲಿ ಮುಂದುವರೆಸುತ್ತಿದ್ದಾರೆ ಎಂದು ಗಂಭೀರ್ ಹೇಳಿದರು.

4 / 7
ಅಷ್ಟೇ ಅಲ್ಲದೆ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್‌ಗೆ ಹೋದಾಗ ರೋಹಿತ್ ಶರ್ಮಾಗೆ ನಿಜವಾದ ಸವಾಲು ಎದುರಾಗಲಿದೆ. ಏಕೆಂದರೆ ಅಲ್ಲಿ ಬಲಿಷ್ಠ ತಂಡವನ್ನು ರೂಪಿಸಿ ವಿರಾಟ್ ಕೊಹ್ಲಿ ಎಲ್ಲಾ ಸವಾಲುಗಳನ್ನು ಗೆದ್ದಿದ್ದಾರೆ. ಇದಕ್ಕೆ ಸಾಕ್ಷಿಯೇ ಪ್ರಸ್ತುತ ತಂಡದಲ್ಲಿರುವ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರಿತ್ ಬುಮ್ರಾ, ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್.

ಅಷ್ಟೇ ಅಲ್ಲದೆ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್‌ಗೆ ಹೋದಾಗ ರೋಹಿತ್ ಶರ್ಮಾಗೆ ನಿಜವಾದ ಸವಾಲು ಎದುರಾಗಲಿದೆ. ಏಕೆಂದರೆ ಅಲ್ಲಿ ಬಲಿಷ್ಠ ತಂಡವನ್ನು ರೂಪಿಸಿ ವಿರಾಟ್ ಕೊಹ್ಲಿ ಎಲ್ಲಾ ಸವಾಲುಗಳನ್ನು ಗೆದ್ದಿದ್ದಾರೆ. ಇದಕ್ಕೆ ಸಾಕ್ಷಿಯೇ ಪ್ರಸ್ತುತ ತಂಡದಲ್ಲಿರುವ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರಿತ್ ಬುಮ್ರಾ, ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್.

5 / 7
ಈ ಎಲ್ಲಾ ಆಟಗಾರರನ್ನು ಒಳಗೊಂಡಂತಹ ಬಲಿಷ್ಠ ತಂಡವನ್ನು ಕಟ್ಟಿದ್ದೇ ವಿರಾಟ್ ಕೊಹ್ಲಿ. ಇದೇ ಕಾರಣದಿಂದಾಗಿ ನಾನು ಈ ತಂಡವನ್ನು ಕಟ್ಟಿದ್ದು ವಿರಾಟ್ ಕೊಹ್ಲಿ ಅಂದಿರುವುದು. ಇದೀಗ ಈ ತಂಡ ಭಾರತದಲ್ಲಿ ಗೆಲ್ಲುತ್ತಿದೆ. ಆದರೆ ಇದೇ ತಂಡವನ್ನು ಸಾಗರೋತ್ತರದಲ್ಲಿ ಮುನ್ನಡೆಸಬೇಕಿರುವುದು ರೋಹಿತ್ ಶರ್ಮಾ ಮುಂದಿರುವ ಸವಾಲು.

ಈ ಎಲ್ಲಾ ಆಟಗಾರರನ್ನು ಒಳಗೊಂಡಂತಹ ಬಲಿಷ್ಠ ತಂಡವನ್ನು ಕಟ್ಟಿದ್ದೇ ವಿರಾಟ್ ಕೊಹ್ಲಿ. ಇದೇ ಕಾರಣದಿಂದಾಗಿ ನಾನು ಈ ತಂಡವನ್ನು ಕಟ್ಟಿದ್ದು ವಿರಾಟ್ ಕೊಹ್ಲಿ ಅಂದಿರುವುದು. ಇದೀಗ ಈ ತಂಡ ಭಾರತದಲ್ಲಿ ಗೆಲ್ಲುತ್ತಿದೆ. ಆದರೆ ಇದೇ ತಂಡವನ್ನು ಸಾಗರೋತ್ತರದಲ್ಲಿ ಮುನ್ನಡೆಸಬೇಕಿರುವುದು ರೋಹಿತ್ ಶರ್ಮಾ ಮುಂದಿರುವ ಸವಾಲು.

6 / 7
ಈ ಎಲ್ಲಾ ಆಟಗಾರರನ್ನು ಒಳಗೊಂಡಂತಹ ಬಲಿಷ್ಠ ತಂಡವನ್ನು ಕಟ್ಟಿದ್ದೇ ವಿರಾಟ್ ಕೊಹ್ಲಿ. ಇದೇ ಕಾರಣದಿಂದಾಗಿ ನಾನು ಈ ತಂಡವನ್ನು ಕಟ್ಟಿದ್ದು ವಿರಾಟ್ ಕೊಹ್ಲಿ ಅಂದಿರುವುದು. ಇದೀಗ ಈ ತಂಡ ಭಾರತದಲ್ಲಿ ಗೆಲ್ಲುತ್ತಿದೆ. ಆದರೆ ಇದೇ ತಂಡವನ್ನು ಸಾಗರೋತ್ತರದಲ್ಲಿ ಮುನ್ನಡೆಸಬೇಕಿರುವುದು ರೋಹಿತ್ ಶರ್ಮಾ ಮುಂದಿರುವ ಸವಾಲು.

ಈ ಎಲ್ಲಾ ಆಟಗಾರರನ್ನು ಒಳಗೊಂಡಂತಹ ಬಲಿಷ್ಠ ತಂಡವನ್ನು ಕಟ್ಟಿದ್ದೇ ವಿರಾಟ್ ಕೊಹ್ಲಿ. ಇದೇ ಕಾರಣದಿಂದಾಗಿ ನಾನು ಈ ತಂಡವನ್ನು ಕಟ್ಟಿದ್ದು ವಿರಾಟ್ ಕೊಹ್ಲಿ ಅಂದಿರುವುದು. ಇದೀಗ ಈ ತಂಡ ಭಾರತದಲ್ಲಿ ಗೆಲ್ಲುತ್ತಿದೆ. ಆದರೆ ಇದೇ ತಂಡವನ್ನು ಸಾಗರೋತ್ತರದಲ್ಲಿ ಮುನ್ನಡೆಸಬೇಕಿರುವುದು ರೋಹಿತ್ ಶರ್ಮಾ ಮುಂದಿರುವ ಸವಾಲು.

7 / 7
Follow us
ಬದ್ಧವೈರಿ ಪಾಕ್ ವಿರುದ್ಧ ಭಾರತ ವಾಲಿಬಾಲ್ ತಂಡಕ್ಕೆ ಸುಲಭ ಜಯ
ಬದ್ಧವೈರಿ ಪಾಕ್ ವಿರುದ್ಧ ಭಾರತ ವಾಲಿಬಾಲ್ ತಂಡಕ್ಕೆ ಸುಲಭ ಜಯ
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್