AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕಿಂಗ್ ಕಂಬ್ಯಾಕ್: ವಿರಾಟ್ ಕೊಹ್ಲಿ ಮುಂದಿದೆ ಹೊಸ ದಾಖಲೆ

Virat Kohli Records: ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೂಲಕ ವಿಶೇಷ ದಾಖಲೆ ಬರೆಯುವ ಅವಕಾಶ ವಿರಾಟ್ ಕೊಹ್ಲಿ ಮುಂದಿದೆ. 3 ಪಂದ್ಯಗಳ ಈ ಸರಣಿಯಲ್ಲಿ 35 ರನ್ ಬಾರಿಸಿದರೆ ಕಿಂಗ್ ಕೊಹ್ಲಿಯ ದಾಖಲೆಗಳ ಪಟ್ಟಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಲಿದೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.

TV9 Web
| Edited By: |

Updated on: Jan 08, 2024 | 10:30 AM

Share
ಬರೋಬ್ಬರಿ 14 ತಿಂಗಳುಗಳ ಬಳಿಕ ಭಾರತ ಟಿ20 ತಂಡದಲ್ಲಿ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಂಡಿದ್ದಾರೆ. ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೂಲಕ ಕಿಂಗ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ. ಮೂರು ಪಂದ್ಯಗಳ ಈ ಸರಣಿಯಲ್ಲಿ ವಿಶೇಷ ದಾಖಲೆ ಬರೆಯುವ ಅವಕಾಶ ಕೂಡ ವಿರಾಟ್ ಕೊಹ್ಲಿ ಮುಂದಿದೆ.

ಬರೋಬ್ಬರಿ 14 ತಿಂಗಳುಗಳ ಬಳಿಕ ಭಾರತ ಟಿ20 ತಂಡದಲ್ಲಿ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಂಡಿದ್ದಾರೆ. ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೂಲಕ ಕಿಂಗ್ ಕೊಹ್ಲಿ ಕಂಬ್ಯಾಕ್ ಮಾಡಲಿದ್ದಾರೆ. ಮೂರು ಪಂದ್ಯಗಳ ಈ ಸರಣಿಯಲ್ಲಿ ವಿಶೇಷ ದಾಖಲೆ ಬರೆಯುವ ಅವಕಾಶ ಕೂಡ ವಿರಾಟ್ ಕೊಹ್ಲಿ ಮುಂದಿದೆ.

1 / 6
ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 35 ರನ್ ಬಾರಿಸಿದರೆ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್ ಪೂರೈಸಿದ ದಾಖಲೆ ಬರೆಯಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ.

ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 35 ರನ್ ಬಾರಿಸಿದರೆ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್ ಪೂರೈಸಿದ ದಾಖಲೆ ಬರೆಯಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ.

2 / 6
ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್​ ಕಲೆಹಾಕಿದ ವಿಶ್ವದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಲಿದ್ದಾರೆ. ಇದಕ್ಕೂ ಮುನ್ನ ಕ್ರಿಸ್ ಗೇಲ್ (14562), ಶೊಯೇಬ್ ಮಲಿಕ್ (12993) ಹಾಗೂ ಕೀರನ್ ಪೊಲಾರ್ಡ್​ (12390) ಈ ಸಾಧನೆ ಮಾಡಿದ್ದಾರೆ.

ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್​ ಕಲೆಹಾಕಿದ ವಿಶ್ವದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಲಿದ್ದಾರೆ. ಇದಕ್ಕೂ ಮುನ್ನ ಕ್ರಿಸ್ ಗೇಲ್ (14562), ಶೊಯೇಬ್ ಮಲಿಕ್ (12993) ಹಾಗೂ ಕೀರನ್ ಪೊಲಾರ್ಡ್​ (12390) ಈ ಸಾಧನೆ ಮಾಡಿದ್ದಾರೆ.

3 / 6
ಇದೀಗ ಒಟ್ಟು 357 ಟಿ20 ಇನಿಂಗ್ಸ್​ ಆಡಿರುವ ವಿರಾಟ್ ಕೊಹ್ಲಿ 11965 ರನ್ ಕಲೆಹಾಕಿದ್ದಾರೆ. ಇನ್ನು 35 ರನ್​ಗಳನ್ನು ಬಾರಿಸಿದರೆ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್​ ಪೂರೈಸಿದ ಮೊದಲ ಭಾರತೀಯ ಎಂಬ ದಾಖಲೆ ಕಿಂಗ್ ಕೊಹ್ಲಿ ಪಾಲಾಗಲಿದೆ.

ಇದೀಗ ಒಟ್ಟು 357 ಟಿ20 ಇನಿಂಗ್ಸ್​ ಆಡಿರುವ ವಿರಾಟ್ ಕೊಹ್ಲಿ 11965 ರನ್ ಕಲೆಹಾಕಿದ್ದಾರೆ. ಇನ್ನು 35 ರನ್​ಗಳನ್ನು ಬಾರಿಸಿದರೆ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್​ ಪೂರೈಸಿದ ಮೊದಲ ಭಾರತೀಯ ಎಂಬ ದಾಖಲೆ ಕಿಂಗ್ ಕೊಹ್ಲಿ ಪಾಲಾಗಲಿದೆ.

4 / 6
ವಿಶೇಷ ಎಂದರೆ ಇಲ್ಲಿ ವಿರಾಟ್ ಕೊಹ್ಲಿ 11965 ರನ್​ ಕಲೆಹಾಕಿರುವುದು ಕೇವಲ ಟೀಮ್ ಇಂಡಿಯಾ ಹಾಗೂ ಆರ್​ಸಿಬಿ ಪರ ಕಣಕ್ಕಿಳಿಯುವ ಮೂಲಕ. ಅಂದರೆ ಟಾಪ್-3 ನಲ್ಲಿರುವ ಕ್ರಿಸ್ ಗೇಲ್, ಶೊಯೇಬ್ ಮಲಿಕ್ ಹಾಗೂ ಕೀರನ್ ಪೊಲಾರ್ಡ್ ರಾಷ್ಟ್ರೀಯ ತಂಡ ಹಾಗೂ ಹಲವು ಲೀಗ್​ಗಳನ್ನು ಆಡಿ ಈ ಸಾಧನೆ ಮಾಡಿದ್ದರು.

ವಿಶೇಷ ಎಂದರೆ ಇಲ್ಲಿ ವಿರಾಟ್ ಕೊಹ್ಲಿ 11965 ರನ್​ ಕಲೆಹಾಕಿರುವುದು ಕೇವಲ ಟೀಮ್ ಇಂಡಿಯಾ ಹಾಗೂ ಆರ್​ಸಿಬಿ ಪರ ಕಣಕ್ಕಿಳಿಯುವ ಮೂಲಕ. ಅಂದರೆ ಟಾಪ್-3 ನಲ್ಲಿರುವ ಕ್ರಿಸ್ ಗೇಲ್, ಶೊಯೇಬ್ ಮಲಿಕ್ ಹಾಗೂ ಕೀರನ್ ಪೊಲಾರ್ಡ್ ರಾಷ್ಟ್ರೀಯ ತಂಡ ಹಾಗೂ ಹಲವು ಲೀಗ್​ಗಳನ್ನು ಆಡಿ ಈ ಸಾಧನೆ ಮಾಡಿದ್ದರು.

5 / 6
ಇದೀಗ ಕೇವಲ 2 ತಂಡಗಳ ಪರ ಮಾತ್ರ ಕಣಕ್ಕಿಳಿದು ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್ ಪೂರೈಸಿದ ವಿಶೇಷ ದಾಖಲೆ ಬರೆಯುವ ಅವಕಾಶ ವಿರಾಟ್ ಕೊಹ್ಲಿ ಮುಂದಿದೆ. ಅದರಂತೆ ಮುಂಬರುವ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಲ್ಲಿ ಕಿಂಗ್ ಕೊಹ್ಲಿ ಈ ಮೈಲುಗಲ್ಲನ್ನು ದಾಟುವ ನಿರೀಕ್ಷೆಯಿದೆ.

ಇದೀಗ ಕೇವಲ 2 ತಂಡಗಳ ಪರ ಮಾತ್ರ ಕಣಕ್ಕಿಳಿದು ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್ ಪೂರೈಸಿದ ವಿಶೇಷ ದಾಖಲೆ ಬರೆಯುವ ಅವಕಾಶ ವಿರಾಟ್ ಕೊಹ್ಲಿ ಮುಂದಿದೆ. ಅದರಂತೆ ಮುಂಬರುವ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಲ್ಲಿ ಕಿಂಗ್ ಕೊಹ್ಲಿ ಈ ಮೈಲುಗಲ್ಲನ್ನು ದಾಟುವ ನಿರೀಕ್ಷೆಯಿದೆ.

6 / 6
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ