AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಏಕದಿನ ನಾಯಕತ್ವದಿಂದ ಕೊಹ್ಲಿಗೆ ಗೇಟ್​​ಪಾಸ್; ಆಫ್ರಿಕಾ ಪ್ರವಾಸದಲ್ಲಿ ಏಕದಿನ ಸರಣಿಗೆ ವಿರಾಟ್ ಗೈರು?

Virat Kohli: ದಿ ಟೆಲಿಗ್ರಾಫ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾದ ಏಕದಿನ ಸರಣಿಯಿಂದ ತಮ್ಮ ಹೆಸರನ್ನು ಹಿಂತೆಗೆದುಕೊಳ್ಳಬಹುದು ಎಂಬ ಊಹಾಪೋಹಗಳಿವೆ.

TV9 Web
| Edited By: |

Updated on: Dec 09, 2021 | 8:55 PM

Share
ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮುನ್ನವೇ ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದ್ದು, ಏಕದಿನ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ವಜಾಗೊಳಿಸಿದೆ. T20 ನಾಯಕತ್ವವನ್ನು ತೊರೆದ ವಿರಾಟ್ ಕೊಹ್ಲಿ, ODI ಸ್ವರೂಪದಲ್ಲಿ ನಾಯಕನಾಗಿ ಉಳಿಯಲು ಬಯಸಿದ್ದರು ಆದರೆ BCCI ಮತ್ತು ಆಯ್ಕೆಗಾರರು ಅದನ್ನು ಸೂಕ್ತವೆಂದು ಪರಿಗಣಿಸಲಿಲ್ಲ.  ಹೀಗಾಗಿ ಬಿಸಿಸಿಐ ರೋಹಿತ್ ಶರ್ಮಾಗೆ ಅಧಿಕಾರ ಹಸ್ತಾಂತರಿಸಿದೆ. ವಿರಾಟ್ ಕೊಹ್ಲಿಯಿಂದ ಏಕದಿನ ನಾಯಕತ್ವವನ್ನು ಕಿತ್ತುಕೊಂಡ ನಂತರ, ಇದೀಗ ಈ ಅನುಭವಿ ಆಟಗಾರ ದಕ್ಷಿಣ ಆಫ್ರಿಕಾದ ಏಕದಿನ ಸರಣಿಯಲ್ಲಿ ಆಡುವುದು ಕಷ್ಟ ಎಂಬ ವರದಿಗಳಿವೆ.

ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮುನ್ನವೇ ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದ್ದು, ಏಕದಿನ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ವಜಾಗೊಳಿಸಿದೆ. T20 ನಾಯಕತ್ವವನ್ನು ತೊರೆದ ವಿರಾಟ್ ಕೊಹ್ಲಿ, ODI ಸ್ವರೂಪದಲ್ಲಿ ನಾಯಕನಾಗಿ ಉಳಿಯಲು ಬಯಸಿದ್ದರು ಆದರೆ BCCI ಮತ್ತು ಆಯ್ಕೆಗಾರರು ಅದನ್ನು ಸೂಕ್ತವೆಂದು ಪರಿಗಣಿಸಲಿಲ್ಲ. ಹೀಗಾಗಿ ಬಿಸಿಸಿಐ ರೋಹಿತ್ ಶರ್ಮಾಗೆ ಅಧಿಕಾರ ಹಸ್ತಾಂತರಿಸಿದೆ. ವಿರಾಟ್ ಕೊಹ್ಲಿಯಿಂದ ಏಕದಿನ ನಾಯಕತ್ವವನ್ನು ಕಿತ್ತುಕೊಂಡ ನಂತರ, ಇದೀಗ ಈ ಅನುಭವಿ ಆಟಗಾರ ದಕ್ಷಿಣ ಆಫ್ರಿಕಾದ ಏಕದಿನ ಸರಣಿಯಲ್ಲಿ ಆಡುವುದು ಕಷ್ಟ ಎಂಬ ವರದಿಗಳಿವೆ.

1 / 5
 ದಿ ಟೆಲಿಗ್ರಾಫ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾದ ಏಕದಿನ ಸರಣಿಯಿಂದ ತಮ್ಮ ಹೆಸರನ್ನು ಹಿಂತೆಗೆದುಕೊಳ್ಳಬಹುದು ಎಂಬ ಊಹಾಪೋಹಗಳಿವೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಟೆಸ್ಟ್‌ಗಳ ಸರಣಿಯ ನಂತರ, ಜನವರಿ 19 ರಿಂದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಾಗುವುದು, ಇದು ಪೂರ್ಣ ಸಮಯದ ನಾಯಕನಾಗಿ ರೋಹಿತ್ ಶರ್ಮಾ ಅವರ ಮೊದಲ ODI ಸರಣಿಯಾಗಿದೆ.

ದಿ ಟೆಲಿಗ್ರಾಫ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾದ ಏಕದಿನ ಸರಣಿಯಿಂದ ತಮ್ಮ ಹೆಸರನ್ನು ಹಿಂತೆಗೆದುಕೊಳ್ಳಬಹುದು ಎಂಬ ಊಹಾಪೋಹಗಳಿವೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಟೆಸ್ಟ್‌ಗಳ ಸರಣಿಯ ನಂತರ, ಜನವರಿ 19 ರಿಂದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಾಗುವುದು, ಇದು ಪೂರ್ಣ ಸಮಯದ ನಾಯಕನಾಗಿ ರೋಹಿತ್ ಶರ್ಮಾ ಅವರ ಮೊದಲ ODI ಸರಣಿಯಾಗಿದೆ.

2 / 5
ವಿರಾಟ್ ಕೊಹ್ಲಿ ಆಡುತ್ತಾರೋ ಇಲ್ಲವೋ ಎಂಬುದು ನಂತರ ತಿಳಿಯುತ್ತದೆ, ಆದರೆ ಗುರುವಾರ ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ದೊಡ್ಡ ವಿಚಾರ ಬಹಿರಂಗಪಡಿಸಿದ್ದಾರೆ. ವಿರಾಟ್ ಕೊಹ್ಲಿ ಟಿ20 ನಾಯಕತ್ವ ತೊರೆಯುವುದು ಬಿಸಿಸಿಐಗೆ ಇಷ್ಟವಿರಲಿಲ್ಲ ಆದರೆ ಅವರು ಮಂಡಳಿಯ ಮಾತನ್ನು ಕೇಳಲಿಲ್ಲ ಎಂದು ಗಂಗೂಲಿ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಆಡುತ್ತಾರೋ ಇಲ್ಲವೋ ಎಂಬುದು ನಂತರ ತಿಳಿಯುತ್ತದೆ, ಆದರೆ ಗುರುವಾರ ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ದೊಡ್ಡ ವಿಚಾರ ಬಹಿರಂಗಪಡಿಸಿದ್ದಾರೆ. ವಿರಾಟ್ ಕೊಹ್ಲಿ ಟಿ20 ನಾಯಕತ್ವ ತೊರೆಯುವುದು ಬಿಸಿಸಿಐಗೆ ಇಷ್ಟವಿರಲಿಲ್ಲ ಆದರೆ ಅವರು ಮಂಡಳಿಯ ಮಾತನ್ನು ಕೇಳಲಿಲ್ಲ ಎಂದು ಗಂಗೂಲಿ ಹೇಳಿದ್ದಾರೆ.

3 / 5
ವಿರಾಟ್ ಕೊಹ್ಲಿ ನಾಲ್ಕೂವರೆ ವರ್ಷಗಳ ಕಾಲ ಏಕದಿನ ತಂಡದ ನಾಯಕರಾಗಿದ್ದರು ಮತ್ತು ಈ ಸಮಯದಲ್ಲಿ ಅವರು 19 ದ್ವಿಪಕ್ಷೀಯ ಸರಣಿಗಳಲ್ಲಿ 15 ಪಂದ್ಯಗಳನ್ನು ಗೆದ್ದಿದ್ದಾರೆ. ಅವರ ಗೆಲುವಿನ ಶೇಕಡಾವಾರು ಶೇಕಡಾ 70 ಕ್ಕಿಂತ ಹೆಚ್ಚು.

ವಿರಾಟ್ ಕೊಹ್ಲಿ ನಾಲ್ಕೂವರೆ ವರ್ಷಗಳ ಕಾಲ ಏಕದಿನ ತಂಡದ ನಾಯಕರಾಗಿದ್ದರು ಮತ್ತು ಈ ಸಮಯದಲ್ಲಿ ಅವರು 19 ದ್ವಿಪಕ್ಷೀಯ ಸರಣಿಗಳಲ್ಲಿ 15 ಪಂದ್ಯಗಳನ್ನು ಗೆದ್ದಿದ್ದಾರೆ. ಅವರ ಗೆಲುವಿನ ಶೇಕಡಾವಾರು ಶೇಕಡಾ 70 ಕ್ಕಿಂತ ಹೆಚ್ಚು.

4 / 5
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ, ಟೀಮ್ ಇಂಡಿಯಾ ಮೂರು ಬಾರಿ ಐಸಿಸಿ ಟೂರ್ನಮೆಂಟ್ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿತು, ಅದೇ ವಿಷಯ ಅವರ ವಿರುದ್ಧವಾಯಿತು. ಈ ಕಾರಣಕ್ಕಾಗಿಯೇ ಬಿಸಿಸಿಐ ಇದೀಗ ರೋಹಿತ್ ಶರ್ಮಾಗೆ ಸೀಮಿತ ಓವರ್‌ಗಳ ಮಾದರಿಯ ಕಮಾಂಡ್ ಅನ್ನು ಹಸ್ತಾಂತರಿಸಿದೆ. 2022ರ ಟಿ20 ವಿಶ್ವಕಪ್ ಮತ್ತು 2023ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

ವಿರಾಟ್ ಕೊಹ್ಲಿ ನಾಯಕತ್ವದಲ್ಲಿ, ಟೀಮ್ ಇಂಡಿಯಾ ಮೂರು ಬಾರಿ ಐಸಿಸಿ ಟೂರ್ನಮೆಂಟ್ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿತು, ಅದೇ ವಿಷಯ ಅವರ ವಿರುದ್ಧವಾಯಿತು. ಈ ಕಾರಣಕ್ಕಾಗಿಯೇ ಬಿಸಿಸಿಐ ಇದೀಗ ರೋಹಿತ್ ಶರ್ಮಾಗೆ ಸೀಮಿತ ಓವರ್‌ಗಳ ಮಾದರಿಯ ಕಮಾಂಡ್ ಅನ್ನು ಹಸ್ತಾಂತರಿಸಿದೆ. 2022ರ ಟಿ20 ವಿಶ್ವಕಪ್ ಮತ್ತು 2023ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ