Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿ 1 ಶತಕ ಸಿಡಿಸಿದರೆ, 9 ಆಟಗಾರರ ದಾಖಲೆ ಧ್ವಂಸ

Virat Kohli Records: ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 102 ರನ್ ಬಾರಿಸಿದರೆ, ಅಡಿಲೇಡ್ ಓವಲ್ ಮೈದಾನದಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಸದ್ಯ ಈ ರೆಕಾರ್ಡ್ ವೆಸ್ಟ್ ಇಂಡೀಸ್ ದಾಂಡಿಗ ಬ್ರಿಯಾನ್ ಲಾರಾ ಹೆಸರಿನಲ್ಲಿದೆ.

ಝಾಹಿರ್ ಯೂಸುಫ್
|

Updated on: Dec 05, 2024 | 9:54 AM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಶುಕ್ರವಾರದಿಂದ ಆರಂಭವಾಗಲಿರುವ ಈ ಪಂದ್ಯವು ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಒಂದು ಶತಕ ಬಾರಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಅದು ಕೂಡ 9 ಆಟಗಾರರ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಶುಕ್ರವಾರದಿಂದ ಆರಂಭವಾಗಲಿರುವ ಈ ಪಂದ್ಯವು ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಒಂದು ಶತಕ ಬಾರಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಅದು ಕೂಡ 9 ಆಟಗಾರರ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 6
ಅಂದರೆ ಅಡಿಲೇಡ್ ಓವಲ್​ ಮೈದಾನದಲ್ಲಿ ಅತೀ ಹೆಚ್ಚು ಟೆಸ್ಟ್​ ಶತಕಗಳನ್ನು ಬಾರಿಸಿದ ಬ್ಯಾಟರ್​​ಗಳ ಪಟ್ಟಿಯಲ್ಲಿ ಇದೀಗ ಕಿಂಗ್ ಕೊಹ್ಲಿ 10ನೇ ಸ್ಥಾನದಲ್ಲಿದ್ದಾರೆ. ಈ ಮೈದಾನದಲ್ಲಿ ಈವರೆಗೆ 4 ಟೆಸ್ಟ್ ಪಂದ್ಯಗಳನ್ನಾಡಿರುವ ವಿರಾಟ್ ಒಟ್ಟು 3 ಸೆಂಚುರಿ ಸಿಡಿಸಿದ್ದಾರೆ.

ಅಂದರೆ ಅಡಿಲೇಡ್ ಓವಲ್​ ಮೈದಾನದಲ್ಲಿ ಅತೀ ಹೆಚ್ಚು ಟೆಸ್ಟ್​ ಶತಕಗಳನ್ನು ಬಾರಿಸಿದ ಬ್ಯಾಟರ್​​ಗಳ ಪಟ್ಟಿಯಲ್ಲಿ ಇದೀಗ ಕಿಂಗ್ ಕೊಹ್ಲಿ 10ನೇ ಸ್ಥಾನದಲ್ಲಿದ್ದಾರೆ. ಈ ಮೈದಾನದಲ್ಲಿ ಈವರೆಗೆ 4 ಟೆಸ್ಟ್ ಪಂದ್ಯಗಳನ್ನಾಡಿರುವ ವಿರಾಟ್ ಒಟ್ಟು 3 ಸೆಂಚುರಿ ಸಿಡಿಸಿದ್ದಾರೆ.

2 / 6
ಅತ್ತ ಮಾರ್ನಸ್ ಲಾಬುಶೇನ್, ಜಾಕ್ ಹಾಬ್ಸ್, ಡಾನ್ ಬ್ರಾಡ್ಮನ್, ಡೀನ್ ಜೋನ್ಸ್, ಆರ್ಥರ್ ಮೋರಿಸ್, ಬಾಬ್ ಸಿಂಪ್ಸನ್, ಮ್ಯಾಥ್ಯೂ ಹೇಡನ್, ಜಸ್ಟಿನ್ ಲ್ಯಾಂಗರ್ ಮತ್ತು ಸ್ಟೀವ್ ವಾ ಕೂಡ ಅಡಿಲೇಡ್ ಓವಲ್ ಮೈದಾನದಲ್ಲಿ ತಲಾ ಮೂರು ಶತಕಗಳನ್ನು ಬಾರಿಸಿದ್ದಾರೆ.

ಅತ್ತ ಮಾರ್ನಸ್ ಲಾಬುಶೇನ್, ಜಾಕ್ ಹಾಬ್ಸ್, ಡಾನ್ ಬ್ರಾಡ್ಮನ್, ಡೀನ್ ಜೋನ್ಸ್, ಆರ್ಥರ್ ಮೋರಿಸ್, ಬಾಬ್ ಸಿಂಪ್ಸನ್, ಮ್ಯಾಥ್ಯೂ ಹೇಡನ್, ಜಸ್ಟಿನ್ ಲ್ಯಾಂಗರ್ ಮತ್ತು ಸ್ಟೀವ್ ವಾ ಕೂಡ ಅಡಿಲೇಡ್ ಓವಲ್ ಮೈದಾನದಲ್ಲಿ ತಲಾ ಮೂರು ಶತಕಗಳನ್ನು ಬಾರಿಸಿದ್ದಾರೆ.

3 / 6
ಇದೀಗ ಅಡಿಲೇಡ್ ಸೆಂಚುರಿ ಸರದಾರರ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಪಿಂಕ್ ಬಾಲ್ ಟೆಸ್ಟ್​​ನಲ್ಲಿ ಶತಕ ಸಿಡಿಸಿದರೆ ಅಗ್ರಸ್ಥಾನಕ್ಕೇರಬಹುದು. ಈ ಮೂಲಕ ಆಸ್ಟ್ರೇಲಿಯಾದ ಓವಲ್ ಮೈದಾನದಲ್ಲಿ ಅತ್ಯಧಿಕ ಟೆಸ್ಟ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

ಇದೀಗ ಅಡಿಲೇಡ್ ಸೆಂಚುರಿ ಸರದಾರರ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಪಿಂಕ್ ಬಾಲ್ ಟೆಸ್ಟ್​​ನಲ್ಲಿ ಶತಕ ಸಿಡಿಸಿದರೆ ಅಗ್ರಸ್ಥಾನಕ್ಕೇರಬಹುದು. ಈ ಮೂಲಕ ಆಸ್ಟ್ರೇಲಿಯಾದ ಓವಲ್ ಮೈದಾನದಲ್ಲಿ ಅತ್ಯಧಿಕ ಟೆಸ್ಟ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

4 / 6
ಹಾಗೆಯೇ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 102 ರನ್ ಬಾರಿಸಿದರೆ, ಅಡಿಲೇಡ್ ಓವಲ್ ಮೈದಾನದಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಸದ್ಯ ಈ ರೆಕಾರ್ಡ್ ವೆಸ್ಟ್ ಇಂಡೀಸ್ ದಾಂಡಿಗ ಬ್ರಿಯಾನ್ ಲಾರಾ (610 ರನ್ಸ್) ಹೆಸರಿನಲ್ಲಿದೆ.

ಹಾಗೆಯೇ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 102 ರನ್ ಬಾರಿಸಿದರೆ, ಅಡಿಲೇಡ್ ಓವಲ್ ಮೈದಾನದಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಸದ್ಯ ಈ ರೆಕಾರ್ಡ್ ವೆಸ್ಟ್ ಇಂಡೀಸ್ ದಾಂಡಿಗ ಬ್ರಿಯಾನ್ ಲಾರಾ (610 ರನ್ಸ್) ಹೆಸರಿನಲ್ಲಿದೆ.

5 / 6
ಇದೀಗ ಬ್ರಿಯಾನ್ ಲಾರಾ ಅವರ ಈ ದಾಖಲೆ ಮುರಿಯಲು ವಿರಾಟ್ ಕೊಹ್ಲಿಗೆ ಕೇವಲ 102 ರನ್​​​ಗಳ ಅವಶ್ಯಕತೆಯಿದೆ. 2012-2020 ರ ನಡುವೆ ಅಡಿಲೇಡ್​​ನಲ್ಲಿ 8 ಟೆಸ್ಟ್ ಇನಿಂಗ್ಸ್ ಆಡಿರುವ ಕೊಹ್ಲಿ ಒಟ್ಟು 509 ರನ್ ಕಲೆಹಾಕಿದ್ದಾರೆ. ದ್ವಿತೀಯ ಟೆಸ್ಟ್​​ನಲ್ಲಿ ಕೊಹ್ಲಿ ಬ್ಯಾಟ್​​​ನಿಂದ 102 ರನ್ ಮೂಡಿಬಂದರೆ, ಅಡಿಲೇಡ್ ಮೈದಾನದಲ್ಲಿ ಅತ್ಯಧಿಕ ರನ್ ಗಳಿಸಿದ ವಿದೇಶಿ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

ಇದೀಗ ಬ್ರಿಯಾನ್ ಲಾರಾ ಅವರ ಈ ದಾಖಲೆ ಮುರಿಯಲು ವಿರಾಟ್ ಕೊಹ್ಲಿಗೆ ಕೇವಲ 102 ರನ್​​​ಗಳ ಅವಶ್ಯಕತೆಯಿದೆ. 2012-2020 ರ ನಡುವೆ ಅಡಿಲೇಡ್​​ನಲ್ಲಿ 8 ಟೆಸ್ಟ್ ಇನಿಂಗ್ಸ್ ಆಡಿರುವ ಕೊಹ್ಲಿ ಒಟ್ಟು 509 ರನ್ ಕಲೆಹಾಕಿದ್ದಾರೆ. ದ್ವಿತೀಯ ಟೆಸ್ಟ್​​ನಲ್ಲಿ ಕೊಹ್ಲಿ ಬ್ಯಾಟ್​​​ನಿಂದ 102 ರನ್ ಮೂಡಿಬಂದರೆ, ಅಡಿಲೇಡ್ ಮೈದಾನದಲ್ಲಿ ಅತ್ಯಧಿಕ ರನ್ ಗಳಿಸಿದ ವಿದೇಶಿ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

6 / 6
Follow us
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ