AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ! ಬೇಕಿರುವುದು ಎರಡಂಕಿ ರನ್ ಮಾತ್ರ

Virat Kohli: ವಾಸ್ತವವಾಗಿ ಕೊಹ್ಲಿ ಇನ್ನು 90 ರನ್ ಗಳಿಸಿದರೆ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೊದಲನೇಯ ಸ್ಥಾನಕ್ಕೇರಲಿದ್ದಾರೆ.

TV9 Web
| Edited By: |

Updated on:Oct 27, 2022 | 10:49 AM

Share
ಟಿ20 ವಿಶ್ವಕಪ್​ನಲ್ಲಿ ನೂತನ ದಾಖಲೆ ಬರೆಯುವ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ ಇದ್ದಾರೆ. ಇಂದು ಸಿಡ್ನಿಯಲ್ಲಿ ಭಾರತ ಹಾಗೂ ನೆದರ್ಲೆಂಡ್ಸ್ ನಡುವೆ ನಡೆಯುವ ಪಂದ್ಯದಲ್ಲಿ ಕಿಂಗ್ ಕೊಹ್ಲಿ 90 ರನ್ ಗಳಿಸಿದರೆ ಸಾಕು, ಟಿ20 ವಿಶ್ವಕಪ್​ನಲ್ಲಿ ಯಾರು ಮಾಡಿರದ ದಾಖಲೆಯೊಂದು ಕಿಂಗ್ ಕೊಹ್ಲಿ ಹೆಸರಲ್ಲಿ ದಾಖಲಾಗಲಿದೆ.

ಟಿ20 ವಿಶ್ವಕಪ್​ನಲ್ಲಿ ನೂತನ ದಾಖಲೆ ಬರೆಯುವ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ ಇದ್ದಾರೆ. ಇಂದು ಸಿಡ್ನಿಯಲ್ಲಿ ಭಾರತ ಹಾಗೂ ನೆದರ್ಲೆಂಡ್ಸ್ ನಡುವೆ ನಡೆಯುವ ಪಂದ್ಯದಲ್ಲಿ ಕಿಂಗ್ ಕೊಹ್ಲಿ 90 ರನ್ ಗಳಿಸಿದರೆ ಸಾಕು, ಟಿ20 ವಿಶ್ವಕಪ್​ನಲ್ಲಿ ಯಾರು ಮಾಡಿರದ ದಾಖಲೆಯೊಂದು ಕಿಂಗ್ ಕೊಹ್ಲಿ ಹೆಸರಲ್ಲಿ ದಾಖಲಾಗಲಿದೆ.

1 / 5
ವಾಸ್ತವವಾಗಿ ಕೊಹ್ಲಿ ಇನ್ನು 90 ರನ್ ಗಳಿಸಿದರೆ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೊದಲನೇಯ ಸ್ಥಾನಕ್ಕೇರಲಿದ್ದಾರೆ. ಇದುವರೆಗೆ ಈ ದಾಖಲೆ ಲಂಕಾದ ಜಯವರ್ಧನೆ ಹೆಸರಿನಲ್ಲಿದ್ದು, ಮಹೇಲಾ 2007 ಮತ್ತು 2014 ರ ನಡುವೆ 31 ಟಿ20 ಪಂದ್ಯಗಳ 31 ಇನ್ನಿಂಗ್ಸ್‌ಗಳಲ್ಲಿ 1016 ರನ್ ಗಳಿಸುವ ಮೂಲಕ ಈ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದಾರೆ.

ವಾಸ್ತವವಾಗಿ ಕೊಹ್ಲಿ ಇನ್ನು 90 ರನ್ ಗಳಿಸಿದರೆ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೊದಲನೇಯ ಸ್ಥಾನಕ್ಕೇರಲಿದ್ದಾರೆ. ಇದುವರೆಗೆ ಈ ದಾಖಲೆ ಲಂಕಾದ ಜಯವರ್ಧನೆ ಹೆಸರಿನಲ್ಲಿದ್ದು, ಮಹೇಲಾ 2007 ಮತ್ತು 2014 ರ ನಡುವೆ 31 ಟಿ20 ಪಂದ್ಯಗಳ 31 ಇನ್ನಿಂಗ್ಸ್‌ಗಳಲ್ಲಿ 1016 ರನ್ ಗಳಿಸುವ ಮೂಲಕ ಈ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದಾರೆ.

2 / 5
2021 ರ ಟಿ20 ವಿಶ್ವಕಪ್‌ನಲ್ಲಿ, ವಿಂಡೀಸ್ ದೈತ್ಯ ಕ್ರಿಸ್ ಗೇಲ್, ಜಯವರ್ಧನೆ ಅವರ ದಾಖಲೆಯನ್ನು ಮುರಿಯುವ ಸಮೀಪಕ್ಕೆ ಬಂದಿದ್ದರು. ಆದರೆ 51 ರನ್‌ಗಳ ಅಂತರದಿಂದ ಗೇಲ್​ಗೆ ಈ ದಾಖಲೆ ಮುರಿಯಲು ಸಾಧ್ಯವಾಗಲಿಲ್ಲ. ಗೇಲ್ 2007-2021ರ ನಡುವೆ 33 ಟಿ20ಪಂದ್ಯಗಳ 31 ಇನ್ನಿಂಗ್ಸ್‌ಗಳಲ್ಲಿ 965 ರನ್ ಗಳಿಸಿದ್ದಾರೆ.

2021 ರ ಟಿ20 ವಿಶ್ವಕಪ್‌ನಲ್ಲಿ, ವಿಂಡೀಸ್ ದೈತ್ಯ ಕ್ರಿಸ್ ಗೇಲ್, ಜಯವರ್ಧನೆ ಅವರ ದಾಖಲೆಯನ್ನು ಮುರಿಯುವ ಸಮೀಪಕ್ಕೆ ಬಂದಿದ್ದರು. ಆದರೆ 51 ರನ್‌ಗಳ ಅಂತರದಿಂದ ಗೇಲ್​ಗೆ ಈ ದಾಖಲೆ ಮುರಿಯಲು ಸಾಧ್ಯವಾಗಲಿಲ್ಲ. ಗೇಲ್ 2007-2021ರ ನಡುವೆ 33 ಟಿ20ಪಂದ್ಯಗಳ 31 ಇನ್ನಿಂಗ್ಸ್‌ಗಳಲ್ಲಿ 965 ರನ್ ಗಳಿಸಿದ್ದಾರೆ.

3 / 5
ಈ ರನ್ ಮಾಸ್ಟರ್ಸ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಪ್ರಸ್ತುತ ಮೂರನೇ ಸ್ಥಾನದಲ್ಲಿದ್ದು, ಕೊಹ್ಲಿ ಇದುವರೆಗೆ 22 ಟಿ20 ಪಂದ್ಯಗಳ 20 ಇನ್ನಿಂಗ್ಸ್‌ಗಳಲ್ಲಿ 927 ರನ್ ಗಳಿಸಿದ್ದಾರೆ. ಅಂದರೆ, ವಿರಾಟ್ ಇನ್ನು 39 ರನ್ ಗಳಿಸಿದರೆ, ಈ ಪಟ್ಟಿಯಲ್ಲಿ ಗೇಲ್ ಅವರನ್ನು ಹಿಂದಿಕ್ಕಲಿದ್ದಾರೆ. ಹಾಗೆಯೇ 90 ರನ್ ಗಳಿಸಿದರೆ, ಕಳೆದ 8 ವರ್ಷಗಳಿಂದ ಮಹೇಲಾ ಜಯವರ್ಧನೆ ಹೆಸರಿನಲ್ಲಿರುವ ಟಿ20 ವಿಶ್ವಕಪ್‌ನ ಅತಿದೊಡ್ಡ ದಾಖಲೆಯನ್ನು ಸಹ ಮುರಿಯಲಿದ್ದಾರೆ.

ಈ ರನ್ ಮಾಸ್ಟರ್ಸ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಪ್ರಸ್ತುತ ಮೂರನೇ ಸ್ಥಾನದಲ್ಲಿದ್ದು, ಕೊಹ್ಲಿ ಇದುವರೆಗೆ 22 ಟಿ20 ಪಂದ್ಯಗಳ 20 ಇನ್ನಿಂಗ್ಸ್‌ಗಳಲ್ಲಿ 927 ರನ್ ಗಳಿಸಿದ್ದಾರೆ. ಅಂದರೆ, ವಿರಾಟ್ ಇನ್ನು 39 ರನ್ ಗಳಿಸಿದರೆ, ಈ ಪಟ್ಟಿಯಲ್ಲಿ ಗೇಲ್ ಅವರನ್ನು ಹಿಂದಿಕ್ಕಲಿದ್ದಾರೆ. ಹಾಗೆಯೇ 90 ರನ್ ಗಳಿಸಿದರೆ, ಕಳೆದ 8 ವರ್ಷಗಳಿಂದ ಮಹೇಲಾ ಜಯವರ್ಧನೆ ಹೆಸರಿನಲ್ಲಿರುವ ಟಿ20 ವಿಶ್ವಕಪ್‌ನ ಅತಿದೊಡ್ಡ ದಾಖಲೆಯನ್ನು ಸಹ ಮುರಿಯಲಿದ್ದಾರೆ.

4 / 5
ಇನ್ನು ಈ ವಿಶ್ವಕಪ್‌ನಲ್ಲಿ ಪಾಕ್ ವಿರುದ್ಧ ಗೆಲುವಿನ ಇನ್ನಿಂಗ್ಸ್ ಆಡಿದ್ದ ಚೇಸ್ ಕಿಂಗ್ ಕೊಹ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 82 ರನ್ ಸಿಡಿಸಿದ್ದರು. ಅದರೊಂದಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಕೊಹ್ಲಿ ಪಾಲಾಗಿತ್ತು.

ಇನ್ನು ಈ ವಿಶ್ವಕಪ್‌ನಲ್ಲಿ ಪಾಕ್ ವಿರುದ್ಧ ಗೆಲುವಿನ ಇನ್ನಿಂಗ್ಸ್ ಆಡಿದ್ದ ಚೇಸ್ ಕಿಂಗ್ ಕೊಹ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 82 ರನ್ ಸಿಡಿಸಿದ್ದರು. ಅದರೊಂದಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಕೊಹ್ಲಿ ಪಾಲಾಗಿತ್ತು.

5 / 5

Published On - 10:43 am, Thu, 27 October 22

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ