Virat Kohli: ಈ ಬಾರಿಯಾದರೂ ಈಡೇರುತ್ತಾ ಕಿಂಗ್ ಕೊಹ್ಲಿಯ ಕನಸು..!
Virat Kohli: ವಿರಾಟ್ ಕೊಹ್ಲಿ 2011 ರಲ್ಲಿ ಏಕದಿನ ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದರು. ಆದರೆ ಅವರ ಟಿ20 ವಿಶ್ವಕಪ್ ಕನಸು ಕನಸಾಗಿಯೇ ಉಳಿದಿದೆ. ಕಳೆದ 5 ಟಿ20 ವಿಶ್ವಕಪ್ನಲ್ಲಿ ಕಾಣಿಸಿಕೊಂಡಿರುವ ವಿರಾಟ್ ಕೊಹ್ಲಿ ಒಮ್ಮೆಯೂ ಟ್ರೋಫಿಯನ್ನು ಎತ್ತಿ ಹಿಡಿಯಲು ಸಾಧ್ಯವಾಗಿಲ್ಲ. ಇದೀಗ 6ನೇ ಬಾರಿಯ ಪ್ರಯತ್ನದಲ್ಲಿ ವಿಶ್ವ ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.
Updated on:Jun 03, 2024 | 12:57 PM
![ಟಿ20 ವಿಶ್ವಕಪ್ ಶುರುವಾಗಿ 16 ವರ್ಷಗಳು ಕಳೆದಿವೆ. ಈ ಹದಿನಾರು ವರ್ಷಗಳಲ್ಲಿ ಟೀಮ್ ಇಂಡಿಯಾ 8 ಟಿ20 ವಿಶ್ವಕಪ್ಗಳನ್ನು ಆಡಿದೆ. ಈ ಎಂಟು ಟಿ20 ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿ 5 ಟೂರ್ನಿಗಳಲ್ಲಿ ಕಣಕ್ಕಿಳಿದಿದ್ದಾರೆ. ಇದಾಗ್ಯೂ ಅವರಿಗೆ ಟ್ರೋಫಿಗೆ ಮುತ್ತಿಕ್ಕುವ ಭಾಗ್ಯ ಮಾತ್ರ ದೊರೆತಿಲ್ಲ.](https://images.tv9kannada.com/wp-content/uploads/2024/06/virat-kohli-2024-06-03t120231.749.jpg?w=1280&enlarge=true)
ಟಿ20 ವಿಶ್ವಕಪ್ ಶುರುವಾಗಿ 16 ವರ್ಷಗಳು ಕಳೆದಿವೆ. ಈ ಹದಿನಾರು ವರ್ಷಗಳಲ್ಲಿ ಟೀಮ್ ಇಂಡಿಯಾ 8 ಟಿ20 ವಿಶ್ವಕಪ್ಗಳನ್ನು ಆಡಿದೆ. ಈ ಎಂಟು ಟಿ20 ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿ 5 ಟೂರ್ನಿಗಳಲ್ಲಿ ಕಣಕ್ಕಿಳಿದಿದ್ದಾರೆ. ಇದಾಗ್ಯೂ ಅವರಿಗೆ ಟ್ರೋಫಿಗೆ ಮುತ್ತಿಕ್ಕುವ ಭಾಗ್ಯ ಮಾತ್ರ ದೊರೆತಿಲ್ಲ.
![ಅಂದರೆ ಕಳೆದ 5 ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿದರೂ ಕಿಂಗ್ ಕೊಹ್ಲಿ ಒಮ್ಮೆಯೂ ಚಾಂಪಿಯನ್ಸ್ ತಂಡದ ಭಾಗವಾಗಿಲ್ಲ. 2012 ರಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಆಡಿದ್ದ ಕೊಹ್ಲಿ 5 ಪಂದ್ಯಗಳಲ್ಲಿ 185 ರನ್ ಬಾರಿಸಿದ್ದರು.](https://images.tv9kannada.com/wp-content/uploads/2024/06/virat-kohli-2024-06-03t115751.081.jpg)
ಅಂದರೆ ಕಳೆದ 5 ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿದರೂ ಕಿಂಗ್ ಕೊಹ್ಲಿ ಒಮ್ಮೆಯೂ ಚಾಂಪಿಯನ್ಸ್ ತಂಡದ ಭಾಗವಾಗಿಲ್ಲ. 2012 ರಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಆಡಿದ್ದ ಕೊಹ್ಲಿ 5 ಪಂದ್ಯಗಳಲ್ಲಿ 185 ರನ್ ಬಾರಿಸಿದ್ದರು.
![ಇನ್ನು 2014 ರ ಟಿ20 ವಿಶ್ವಕಪ್ನಲ್ಲಿ 6 ಇನಿಂಗ್ಸ್ಗಳಿಂದ 319 ರನ್ ಬಾರಿಸಿ ಅಬ್ಬರಿಸಿದ್ದರು. ಪರಿಣಾಮ ಟೀಮ್ ಇಂಡಿಯಾ ಫೈನಲ್ ಪ್ರವೇಶಿಸಿದರೂ ಅಂತಿಮ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲನುಭವಿಸಿತು. ಇದರಿಂದ ಚೊಚ್ಚಲ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳುವ ವಿರಾಟ್ ಕೊಹ್ಲಿಯ ಕನಸು ಕೂಡ ನುಚ್ಚು ನೂರಾಯಿತು.](https://images.tv9kannada.com/wp-content/uploads/2024/06/virat-kohli-2024-06-03t115828.598.jpg)
ಇನ್ನು 2014 ರ ಟಿ20 ವಿಶ್ವಕಪ್ನಲ್ಲಿ 6 ಇನಿಂಗ್ಸ್ಗಳಿಂದ 319 ರನ್ ಬಾರಿಸಿ ಅಬ್ಬರಿಸಿದ್ದರು. ಪರಿಣಾಮ ಟೀಮ್ ಇಂಡಿಯಾ ಫೈನಲ್ ಪ್ರವೇಶಿಸಿದರೂ ಅಂತಿಮ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲನುಭವಿಸಿತು. ಇದರಿಂದ ಚೊಚ್ಚಲ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳುವ ವಿರಾಟ್ ಕೊಹ್ಲಿಯ ಕನಸು ಕೂಡ ನುಚ್ಚು ನೂರಾಯಿತು.
![ಇದಾದ ಬಳಿಕ 2016 ರಲ್ಲಿ ವಿರಾಟ್ ಕೊಹ್ಲಿ 6 ಪಂದ್ಯಗಳಲ್ಲಿ 273 ರನ್ ಬಾರಿಸಿ ಮಿಂಚಿದ್ದರು. ಆದರೆ ಸೆಮಿಫೈನಲ್ನಲ್ಲಿ ಸೋಲುವ ಮೂಲಕ ಟೀಮ್ ಇಂಡಿಯಾ ಹೊರಬಿದ್ದಿತು. ಇನ್ನು 2021 ರಲ್ಲಿ ಟೀಮ್ ಇಂಡಿಯಾ ಲೀಗ್ ಹಂತದಲ್ಲೇ ಹೊರಬೀಳುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಯಿತು.](https://images.tv9kannada.com/wp-content/uploads/2024/06/virat-kohli-2024-06-03t115937.478.jpg)
ಇದಾದ ಬಳಿಕ 2016 ರಲ್ಲಿ ವಿರಾಟ್ ಕೊಹ್ಲಿ 6 ಪಂದ್ಯಗಳಲ್ಲಿ 273 ರನ್ ಬಾರಿಸಿ ಮಿಂಚಿದ್ದರು. ಆದರೆ ಸೆಮಿಫೈನಲ್ನಲ್ಲಿ ಸೋಲುವ ಮೂಲಕ ಟೀಮ್ ಇಂಡಿಯಾ ಹೊರಬಿದ್ದಿತು. ಇನ್ನು 2021 ರಲ್ಲಿ ಟೀಮ್ ಇಂಡಿಯಾ ಲೀಗ್ ಹಂತದಲ್ಲೇ ಹೊರಬೀಳುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಯಿತು.
![ಇನ್ನು 2022 ರ ಟಿ20 ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿ 6 ಇನಿಂಗ್ಸ್ಗಳಿಂದ 296 ರನ್ ಬಾರಿಸಿ ಮಿಂಚಿದ್ದರು. ಆದರೆ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತು ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಅಂತ್ಯಗೊಳಿಸಿತ್ತು.](https://images.tv9kannada.com/wp-content/uploads/2024/06/virat-kohli-2024-06-03t120044.556.jpg)
ಇನ್ನು 2022 ರ ಟಿ20 ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿ 6 ಇನಿಂಗ್ಸ್ಗಳಿಂದ 296 ರನ್ ಬಾರಿಸಿ ಮಿಂಚಿದ್ದರು. ಆದರೆ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತು ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಅಂತ್ಯಗೊಳಿಸಿತ್ತು.
![ಇದೀಗ ವಿರಾಟ್ ಕೊಹ್ಲಿ 6ನೇ ಬಾರಿ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅಲ್ಲದೆ ಇದು ಅವರ ಕೊನೆಯ ಟಿ20 ವಿಶ್ವಕಪ್ ಎಂದು ಹೇಳಲಾಗುತ್ತಿದೆ. ಹೀಗಾಗಿ ಈ ಬಾರಿಯಾದರೂ ವಿರಾಟ್ ಕೊಹ್ಲಿಯ ಟಿ20 ವಿಶ್ವಕಪ್ ಕನಸು ನನಸಾಗಲಿದೆಯಾ ಕಾದು ನೋಡಬೇಕಿದೆ.](https://images.tv9kannada.com/wp-content/uploads/2024/06/virat-kohli-2024-06-03t120112.843.jpg)
ಇದೀಗ ವಿರಾಟ್ ಕೊಹ್ಲಿ 6ನೇ ಬಾರಿ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅಲ್ಲದೆ ಇದು ಅವರ ಕೊನೆಯ ಟಿ20 ವಿಶ್ವಕಪ್ ಎಂದು ಹೇಳಲಾಗುತ್ತಿದೆ. ಹೀಗಾಗಿ ಈ ಬಾರಿಯಾದರೂ ವಿರಾಟ್ ಕೊಹ್ಲಿಯ ಟಿ20 ವಿಶ್ವಕಪ್ ಕನಸು ನನಸಾಗಲಿದೆಯಾ ಕಾದು ನೋಡಬೇಕಿದೆ.
Published On - 12:54 pm, Mon, 3 June 24
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)