Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋ ನಿವೃತ್ತಿ… ಇನ್ನೊಂದು ಮೂರು ವರ್ಷ ಕಣದಲ್ಲಿ ವಿರಾಟ್ ಕೊಹ್ಲಿ

Virat Kohli Retirement Plan: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದರು. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್​ವರೆಗೆ ಟೀಮ್ ಇಂಡಿಯಾದಲ್ಲಿ ಮುಂದುವರೆಯಲಿದ್ದಾರೆ ಎಂದು ತಿಳಿದು ಬಂದಿದೆ. ಅಂದರೆ ಮುಂದಿನ ಏಕದಿನ ವಿಶ್ವಕಪ್​ ಗೆಲ್ಲುವ ಮೂಲಕ ಕೊಹ್ಲಿ ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸುವ ಇರಾದೆಯಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on:Jan 06, 2025 | 1:54 PM

ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಪ್ರಮುಖರಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಹೆಸರು ಮುಂಚೂಣಿಯಲ್ಲಿದೆ. ಈ ಇಬ್ಬರು ಹಿರಿಯ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರದ ಕಾರಣ ನಿವೃತ್ತಿಯಾಗುವುದು ಉತ್ತಮ ಎಂಬ ಅಭಿಪ್ರಾಯಗಳು ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಸದ್ಯಕ್ಕಂತು ನಿವೃತ್ತರಾಗಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಪ್ರಮುಖರಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಹೆಸರು ಮುಂಚೂಣಿಯಲ್ಲಿದೆ. ಈ ಇಬ್ಬರು ಹಿರಿಯ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರದ ಕಾರಣ ನಿವೃತ್ತಿಯಾಗುವುದು ಉತ್ತಮ ಎಂಬ ಅಭಿಪ್ರಾಯಗಳು ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಸದ್ಯಕ್ಕಂತು ನಿವೃತ್ತರಾಗಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

1 / 5
ಪಿಟಿಐ ವರದಿಗಳ ಪ್ರಕಾರ, ವಿರಾಟ್ ಕೊಹ್ಲಿ ಸದ್ಯ ನಿವೃತ್ತರಾಗುವ ಯಾವುದೇ ಮನಸ್ಥಿತಿಯಲ್ಲಿಲ್ಲ. ಬದಲಾಗಿ ಇನ್ನೂ ಮೂರು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯುವ ಇರಾದೆಯಲ್ಲಿದ್ದಾರೆ. ಅಲ್ಲದೆ 2027 ರವರೆಗೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ವಿಶ್ವಾಸ ಹೊಂದಿದ್ದಾರೆ.

ಪಿಟಿಐ ವರದಿಗಳ ಪ್ರಕಾರ, ವಿರಾಟ್ ಕೊಹ್ಲಿ ಸದ್ಯ ನಿವೃತ್ತರಾಗುವ ಯಾವುದೇ ಮನಸ್ಥಿತಿಯಲ್ಲಿಲ್ಲ. ಬದಲಾಗಿ ಇನ್ನೂ ಮೂರು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯುವ ಇರಾದೆಯಲ್ಲಿದ್ದಾರೆ. ಅಲ್ಲದೆ 2027 ರವರೆಗೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ವಿಶ್ವಾಸ ಹೊಂದಿದ್ದಾರೆ.

2 / 5
ಇಲ್ಲಿ ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಲು ಪ್ಲ್ಯಾನ್ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಕಿಂಗ್ ಕೊಹ್ಲಿಯನ್ನು ಇನ್ನೂ ಮೂರು ವರ್ಷಗಳ ಕಾಲ ಟೀಮ್ ಇಂಡಿಯಾದಲ್ಲಿ ಕಾಣಬಹುದು.

ಇಲ್ಲಿ ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಲು ಪ್ಲ್ಯಾನ್ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಕಿಂಗ್ ಕೊಹ್ಲಿಯನ್ನು ಇನ್ನೂ ಮೂರು ವರ್ಷಗಳ ಕಾಲ ಟೀಮ್ ಇಂಡಿಯಾದಲ್ಲಿ ಕಾಣಬಹುದು.

3 / 5
ಇದನ್ನು ಪುಷ್ಠೀಕರಿಸುವಂತೆ ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿಯ ಬಾಲ್ಯದ ಕೋಚ್ ರಾಜ್​ ಕುಮಾರ್ ಶರ್ಮಾ ಸಹ ಹೇಳಿಕೆ ನೀಡಿದ್ದಾರೆ. ವಿರಾಟ್ ಸದ್ಯ ನಿವೃತ್ತಿಯ ಯೋಚನೆಯಲ್ಲಿಲ್ಲ. ಅವರು ಇನ್ನೂ 5 ವರ್ಷಗಳ ಕಾಲ ಮೈದಾನದಲ್ಲಿ ಕಾಣಿಸಿಕೊಳ್ಳುವ ವಿಶ್ವಾಸವಿದೆ ತಿಳಿಸಿದ್ದರು. ಈ ಮೂಲಕ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ಕೊಹ್ಲಿ ನಿವೃತ್ತಿ ನೀಡಲಿದ್ದಾರೆ ಎಂಬ ವದಂತಿಯನ್ನು ತಳ್ಳಿ ಹಾಕಿದ್ದರು.

ಇದನ್ನು ಪುಷ್ಠೀಕರಿಸುವಂತೆ ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿಯ ಬಾಲ್ಯದ ಕೋಚ್ ರಾಜ್​ ಕುಮಾರ್ ಶರ್ಮಾ ಸಹ ಹೇಳಿಕೆ ನೀಡಿದ್ದಾರೆ. ವಿರಾಟ್ ಸದ್ಯ ನಿವೃತ್ತಿಯ ಯೋಚನೆಯಲ್ಲಿಲ್ಲ. ಅವರು ಇನ್ನೂ 5 ವರ್ಷಗಳ ಕಾಲ ಮೈದಾನದಲ್ಲಿ ಕಾಣಿಸಿಕೊಳ್ಳುವ ವಿಶ್ವಾಸವಿದೆ ತಿಳಿಸಿದ್ದರು. ಈ ಮೂಲಕ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ಕೊಹ್ಲಿ ನಿವೃತ್ತಿ ನೀಡಲಿದ್ದಾರೆ ಎಂಬ ವದಂತಿಯನ್ನು ತಳ್ಳಿ ಹಾಕಿದ್ದರು.

4 / 5
ಹಾಗೆಯೇ ಟೀಮ್ ಇಂಡಿಯಾದ ಮಾಜಿ ಕೋಚ್ ರವಿ ಶಾಸ್ತ್ರಿ ಕೂಡ ವಿರಾಟ್ ಕೊಹ್ಲಿ ಇನ್ನೂ ಮೂರು ವರ್ಷಗಳ ಕಾಲ ಭಾರತದ ಪರ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದರು. ಇವೆಲ್ಲವನ್ನೂ ಗಮನಿಸಿದರೆ 2027 ರಲ್ಲಿ ಸೌತ್ ಆಫ್ರಿಕಾ, ನಮೀಬಿಯಾ ಹಾಗೂ ಝಿಂಬಾಬ್ವೆ ಜಂಟಿಯಾಗುವ ಆಯೋಜಿಸುವ ಏಕದಿನ ವಿಶ್ವಕಪ್ ಮೂಲಕ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಬಹುದು.

ಹಾಗೆಯೇ ಟೀಮ್ ಇಂಡಿಯಾದ ಮಾಜಿ ಕೋಚ್ ರವಿ ಶಾಸ್ತ್ರಿ ಕೂಡ ವಿರಾಟ್ ಕೊಹ್ಲಿ ಇನ್ನೂ ಮೂರು ವರ್ಷಗಳ ಕಾಲ ಭಾರತದ ಪರ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದರು. ಇವೆಲ್ಲವನ್ನೂ ಗಮನಿಸಿದರೆ 2027 ರಲ್ಲಿ ಸೌತ್ ಆಫ್ರಿಕಾ, ನಮೀಬಿಯಾ ಹಾಗೂ ಝಿಂಬಾಬ್ವೆ ಜಂಟಿಯಾಗುವ ಆಯೋಜಿಸುವ ಏಕದಿನ ವಿಶ್ವಕಪ್ ಮೂಲಕ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಬಹುದು.

5 / 5

Published On - 1:53 pm, Mon, 6 January 25

Follow us
ಅತಿಯಾದ ಮಾತೇ ಯತ್ನಾಳ್ ಪಾಲಿಗೆ ಕುತ್ತಾಯಿತು: ವಿಜಯಾನಂದ್ ಕಾಶಪ್ಪನವರ್
ಅತಿಯಾದ ಮಾತೇ ಯತ್ನಾಳ್ ಪಾಲಿಗೆ ಕುತ್ತಾಯಿತು: ವಿಜಯಾನಂದ್ ಕಾಶಪ್ಪನವರ್
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು