AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA Test: ಫ್ಯಾಮಿಲಿ ಎಮರ್ಜೆನ್ಸಿ ಇರ್ಲಿಲ್ಲ, ಭಾರತಕ್ಕೆ ಬಂದೇ ಇಲ್ಲ: ಕೊಹ್ಲಿ ಬಗ್ಗೆ ಬಿಸಿಸಿಐ ಅಧಿಕಾರಿ ಶಾಕಿಂಗ್ ಹೇಳಿಕೆ

Virat Kohli family emergency: ಇತ್ತೀಚೆಗಷ್ಟೆ ವಿರಾಟ್ ಕೊಹ್ಲಿ ಕೌಟುಂಬಿಕ ಕಾರಣದಿಂದಾಗಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ವಾಪಸ್ಸಾದರು ಎಂದು ವರದಿ ಆಗಿತ್ತು. ಆದರೀಗ, ಇದರ ನಿಜಾಂಶ ಬಯಲಾಗಿದೆ. ಕೊಹ್ಲಿಗೇ ಯಾವುದೇ ಫ್ಯಾಮಿಲಿ ಎಮರ್ಜೆನ್ಸಿ ಇರ್ಲಿಲ್ಲ, ಅಲ್ಲದೆ ಅವರು ಭಾರತಕ್ಕೆ ಬಂದೇ ಇಲ್ಲ ಎಂಬ ಶಾಕಿಂಗ್ ವಿಚಾರ ತಿಳಿದುಬಂದಿದೆ.

Vinay Bhat
|

Updated on: Dec 24, 2023 | 7:29 AM

Share
ಡಿಸೆಂಬರ್ 26 ರಂದು ಸೆಂಚುರಿಯನ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಪಂದ್ಯದೊಂದಿಗೆ ಟೆಸ್ಟ್ ಸರಣಿ ಆರಂಭವಾಗಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಭರ್ಜರಿ ತಯಾರಿಯಲ್ಲಿ ತೊಡಗಿದೆ. ಆದರೆ, ಸರಣಿಗೂ ಮುನ್ನ ಭಾರತ ಕ್ರಿಕೆಟ್ ತಂಡ ಬೇರೆ ಬೇರೆ ಕಾರಣಗಳಿಂದ ಸುದ್ದಿಯಲ್ಲಿದೆ.

ಡಿಸೆಂಬರ್ 26 ರಂದು ಸೆಂಚುರಿಯನ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಪಂದ್ಯದೊಂದಿಗೆ ಟೆಸ್ಟ್ ಸರಣಿ ಆರಂಭವಾಗಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಭರ್ಜರಿ ತಯಾರಿಯಲ್ಲಿ ತೊಡಗಿದೆ. ಆದರೆ, ಸರಣಿಗೂ ಮುನ್ನ ಭಾರತ ಕ್ರಿಕೆಟ್ ತಂಡ ಬೇರೆ ಬೇರೆ ಕಾರಣಗಳಿಂದ ಸುದ್ದಿಯಲ್ಲಿದೆ.

1 / 6
ಆರಂಭದಲ್ಲಿ ಮೊಹಮ್ಮದ್ ಶಮಿ ಮತ್ತು ರುತುರಾಜ್ ಗಾಯಕ್ವಾಡ್ ಗಾಯದ ಸಮಸ್ಯೆಯಿಂದ ಹೊರಗುಳಿದರೆ, ಇಶಾನ್ ಕಿಶನ್ ತಮ್ಮ ಹೆಸರನ್ನು ಹಿಂಪಡೆದಿದ್ದಾರೆ. ಇವರಲ್ಲದೆ, ಸ್ಟಾರ್ ಬ್ಯಾಟರ್ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಇದ್ದಕ್ಕಿದ್ದಂತೆ ಕೌಟುಂಬಿಕ ಕಾರಣದಿಂದಾಗಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ವಾಪಸ್ಸಾದರು ಎಂದು ವರದಿ ಆಗಿತ್ತು. ಆದರೀಗ, ಇದರ ಬಗ್ಗೆ ಮಹತ್ವದ ಮಾಹಿತಿ ಸಿಕ್ಕಿದೆ.

ಆರಂಭದಲ್ಲಿ ಮೊಹಮ್ಮದ್ ಶಮಿ ಮತ್ತು ರುತುರಾಜ್ ಗಾಯಕ್ವಾಡ್ ಗಾಯದ ಸಮಸ್ಯೆಯಿಂದ ಹೊರಗುಳಿದರೆ, ಇಶಾನ್ ಕಿಶನ್ ತಮ್ಮ ಹೆಸರನ್ನು ಹಿಂಪಡೆದಿದ್ದಾರೆ. ಇವರಲ್ಲದೆ, ಸ್ಟಾರ್ ಬ್ಯಾಟರ್ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಇದ್ದಕ್ಕಿದ್ದಂತೆ ಕೌಟುಂಬಿಕ ಕಾರಣದಿಂದಾಗಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ವಾಪಸ್ಸಾದರು ಎಂದು ವರದಿ ಆಗಿತ್ತು. ಆದರೀಗ, ಇದರ ಬಗ್ಗೆ ಮಹತ್ವದ ಮಾಹಿತಿ ಸಿಕ್ಕಿದೆ.

2 / 6
ವಿರಾಟ್ ಕೊಹ್ಲಿ, ಡಿಸೆಂಬರ್ 15 ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಭಾಗವಾಗಿ ಭಾರತದಿಂದ ಆಫ್ರಿಕಾ ತಲುಪಿದ್ದರು. ಆದಾಗ್ಯೂ, 3-4 ದಿನಗಳ ನಂತರ, ಅವರು ಇದ್ದಕ್ಕಿದ್ದಂತೆ ದಕ್ಷಿಣ ಆಫ್ರಿಕಾ ತೊರೆದು ಕೌಟುಂಬಿಕ ತುರ್ತುಪರಿಸ್ಥಿತಿಯಿಂದಾಗಿ ಭಾರತಕ್ಕೆ ಮರಳಬೇಕಾಯಿತು ಎಂದು ವರದಿಯಾಗಿತ್ತು. ಇದರಿಂದಾಗಿ ಅವರು 3 ದಿನಗಳ ಅಭ್ಯಾಸ ಪಂದ್ಯವನ್ನು ಆಡಲು ಸಾಧ್ಯವಾಗಲಿಲ್ಲ.

ವಿರಾಟ್ ಕೊಹ್ಲಿ, ಡಿಸೆಂಬರ್ 15 ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಭಾಗವಾಗಿ ಭಾರತದಿಂದ ಆಫ್ರಿಕಾ ತಲುಪಿದ್ದರು. ಆದಾಗ್ಯೂ, 3-4 ದಿನಗಳ ನಂತರ, ಅವರು ಇದ್ದಕ್ಕಿದ್ದಂತೆ ದಕ್ಷಿಣ ಆಫ್ರಿಕಾ ತೊರೆದು ಕೌಟುಂಬಿಕ ತುರ್ತುಪರಿಸ್ಥಿತಿಯಿಂದಾಗಿ ಭಾರತಕ್ಕೆ ಮರಳಬೇಕಾಯಿತು ಎಂದು ವರದಿಯಾಗಿತ್ತು. ಇದರಿಂದಾಗಿ ಅವರು 3 ದಿನಗಳ ಅಭ್ಯಾಸ ಪಂದ್ಯವನ್ನು ಆಡಲು ಸಾಧ್ಯವಾಗಲಿಲ್ಲ.

3 / 6
ಕೊಹ್ಲಿ ಹಠಾತ್ ನಿರ್ಗಮನದ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯಾವುದೇ ಹೇಳಿಕೆ ನೀಡಿಲ್ಲ. ಇದೀಗ ಈ ಸಂಪೂರ್ಣ ವಿಷಯದಲ್ಲಿ ಹೊಸ ವರದಿಯೊಂದು ಬಂದಿದ್ದು , ಇದರಲ್ಲಿ ಕೊಹ್ಲಿ ಯಾವುದೇ ತುರ್ತು ಪರಿಸ್ಥಿತಿಯ ಕಾರಣದಿಂದ ಹೋಗಿಲ್ಲ ಎಂದು ಹೇಳಲಾಗಿದೆ, ಬದಲಿಗೆ ಅವರು ಈ 3-4 ದಿನಗಳವರೆಗೆ ಹೋಗುವುದನ್ನು ಮೊದಲೇ ನಿರ್ಧರಿಸಲಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಕೊಹ್ಲಿ ಭಾರತಕ್ಕೇ ಬಂದಿಲ್ಲ, ಅವರು ಲಂಡನ್​ಗೆ ತೆರಳಿದ್ದಾರೆ ಎಂದು ವರದಿ ಆಗಿದೆ.

ಕೊಹ್ಲಿ ಹಠಾತ್ ನಿರ್ಗಮನದ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯಾವುದೇ ಹೇಳಿಕೆ ನೀಡಿಲ್ಲ. ಇದೀಗ ಈ ಸಂಪೂರ್ಣ ವಿಷಯದಲ್ಲಿ ಹೊಸ ವರದಿಯೊಂದು ಬಂದಿದ್ದು , ಇದರಲ್ಲಿ ಕೊಹ್ಲಿ ಯಾವುದೇ ತುರ್ತು ಪರಿಸ್ಥಿತಿಯ ಕಾರಣದಿಂದ ಹೋಗಿಲ್ಲ ಎಂದು ಹೇಳಲಾಗಿದೆ, ಬದಲಿಗೆ ಅವರು ಈ 3-4 ದಿನಗಳವರೆಗೆ ಹೋಗುವುದನ್ನು ಮೊದಲೇ ನಿರ್ಧರಿಸಲಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಕೊಹ್ಲಿ ಭಾರತಕ್ಕೇ ಬಂದಿಲ್ಲ, ಅವರು ಲಂಡನ್​ಗೆ ತೆರಳಿದ್ದಾರೆ ಎಂದು ವರದಿ ಆಗಿದೆ.

4 / 6
ಕೊಹ್ಲಿ ಲಂಡನ್​ಗೆ ತೆರಳುವ ಬಗ್ಗೆ ಮೊದಲೇ ನಿರ್ಧರಿಸಲಾಗಿತ್ತು. ಅದು ಎಮರ್ಜೆನ್ಸಿ ಅಲ್ಲ. ಅವರು ತಂಡದ ಮ್ಯಾನೇಜ್‌ಮೆಂಟ್ ಮತ್ತು ಮಂಡಳಿಗೆ ಮೊದಲೇ ತಿಳಿಸಿದ್ದರು ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆದ್ದರಿಂದ ಅಭ್ಯಾಸ ಪಂದ್ಯದಲ್ಲಿ ಕೊಹ್ಲಿ ಆಡಿಲ್ಲ. ಈಗ ಕೊಹ್ಲಿ ಟೆಸ್ಟ್ ಪಂದ್ಯಕ್ಕೆ ಲಭ್ಯರಿದ್ದಾರೆ ಎಂದು ಹೇಳಿದ್ದಾರೆ.

ಕೊಹ್ಲಿ ಲಂಡನ್​ಗೆ ತೆರಳುವ ಬಗ್ಗೆ ಮೊದಲೇ ನಿರ್ಧರಿಸಲಾಗಿತ್ತು. ಅದು ಎಮರ್ಜೆನ್ಸಿ ಅಲ್ಲ. ಅವರು ತಂಡದ ಮ್ಯಾನೇಜ್‌ಮೆಂಟ್ ಮತ್ತು ಮಂಡಳಿಗೆ ಮೊದಲೇ ತಿಳಿಸಿದ್ದರು ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆದ್ದರಿಂದ ಅಭ್ಯಾಸ ಪಂದ್ಯದಲ್ಲಿ ಕೊಹ್ಲಿ ಆಡಿಲ್ಲ. ಈಗ ಕೊಹ್ಲಿ ಟೆಸ್ಟ್ ಪಂದ್ಯಕ್ಕೆ ಲಭ್ಯರಿದ್ದಾರೆ ಎಂದು ಹೇಳಿದ್ದಾರೆ.

5 / 6
ಕೊಹ್ಲಿ ಇದೀಗ ವಾಪಸಾಗಿದ್ದು ಸೆಂಚುರಿಯನ್‌ನಲ್ಲಿ ಭಾರತ ತಂಡವನ್ನು ಸೇರಿಕೊಂಡಿರುವುದು ಸಮಾಧಾನದ ಸಂಗತಿಯಾಗಿದೆ. ಭಾನುವಾರ ಮತ್ತು ಸೋಮವಾರದಂದು ಕೊಹ್ಲಿ ತರಬೇತಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದರೆ, ಈ ಸರಣಿಗೆ ಕೊಹ್ಲಿ ಯಾವುದೇ ಸಿದ್ಧತೆ ನಡೆಸಿಲ್ಲ. ಲಂಡನ್‌ಗೆ ತೆರಳುವ ಮುನ್ನ ಅವರು ದಕ್ಷಿಣ ಆಫ್ರಿಕಾದಲ್ಲಿ 3-4 ದಿನಗಳ ಕಾಲ ಮಾತ್ರ ತಂಡದೊಂದಿಗೆ ಅಭ್ಯಾಸ ನಡೆಸಿದರು.

ಕೊಹ್ಲಿ ಇದೀಗ ವಾಪಸಾಗಿದ್ದು ಸೆಂಚುರಿಯನ್‌ನಲ್ಲಿ ಭಾರತ ತಂಡವನ್ನು ಸೇರಿಕೊಂಡಿರುವುದು ಸಮಾಧಾನದ ಸಂಗತಿಯಾಗಿದೆ. ಭಾನುವಾರ ಮತ್ತು ಸೋಮವಾರದಂದು ಕೊಹ್ಲಿ ತರಬೇತಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದರೆ, ಈ ಸರಣಿಗೆ ಕೊಹ್ಲಿ ಯಾವುದೇ ಸಿದ್ಧತೆ ನಡೆಸಿಲ್ಲ. ಲಂಡನ್‌ಗೆ ತೆರಳುವ ಮುನ್ನ ಅವರು ದಕ್ಷಿಣ ಆಫ್ರಿಕಾದಲ್ಲಿ 3-4 ದಿನಗಳ ಕಾಲ ಮಾತ್ರ ತಂಡದೊಂದಿಗೆ ಅಭ್ಯಾಸ ನಡೆಸಿದರು.

6 / 6
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು