AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: 2024 ರಲ್ಲಿ ಕಿಂಗ್ ಕೊಹ್ಲಿ ಕಂಗಾಲು..!

Virat Kohli: ವಿರಾಟ್ ಕೊಹ್ಲಿ ಈ ವರ್ಷ ಒಟ್ಟು 23 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 32 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು ಕಲೆಹಾಕಿರುವುದು ಕೇವಲ 655 ರನ್​ಗಳು ಮಾತ್ರ. ಇದೇ ವೇಳೆ ಅವರ ಬ್ಯಾಟ್​ನಿಂದ ಮೂಡಿಬಂದಿರುವುದು ಕೇವಲ ಒಂದು ಸೆಂಚುರಿ. ಅಂದರೆ 2024 ರಲ್ಲಿ ಕೊಹ್ಲಿ 21.83 ಸರಾಸರಿಯಲ್ಲಿ ಮಾತ್ರ ರನ್​ ಗಳಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 31, 2024 | 3:03 PM

ವಿರಾಟ್ ಕೊಹ್ಲಿ ಪಾಲಿಗೆ 2024 ಸಿಹಿಯೊಂದಿಗೆ ಕಹಿ ತುಂಬಿದ ವರ್ಷ. ಏಕೆಂದರೆ ಈ ವರ್ಷ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಕಿಂಗ್ ಕೊಹ್ಲಿ ತಮ್ಮ ಬಹುಕಾಲದ ಕನಸನ್ನು ಈಡೇರಿಸಿಕೊಂಡಿದ್ದಾರೆ. ಆದರೆ ಇದೇ ವರ್ಷ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನವನ್ನೂ ಸಹ ನೀಡಿದ್ದಾರೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು...

ವಿರಾಟ್ ಕೊಹ್ಲಿ ಪಾಲಿಗೆ 2024 ಸಿಹಿಯೊಂದಿಗೆ ಕಹಿ ತುಂಬಿದ ವರ್ಷ. ಏಕೆಂದರೆ ಈ ವರ್ಷ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಕಿಂಗ್ ಕೊಹ್ಲಿ ತಮ್ಮ ಬಹುಕಾಲದ ಕನಸನ್ನು ಈಡೇರಿಸಿಕೊಂಡಿದ್ದಾರೆ. ಆದರೆ ಇದೇ ವರ್ಷ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನವನ್ನೂ ಸಹ ನೀಡಿದ್ದಾರೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು...

1 / 6
ವಿರಾಟ್ ಕೊಹ್ಲಿ ಈ ವರ್ಷ ಒಟ್ಟು 23 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 32 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಆದರೆ ಕೊಹ್ಲಿಯ ಬ್ಯಾಟ್​ನಿಂದ ಮೂಡಿಬಂದ ಶತಕಗಳ ಸಂಖ್ಯೆ ಕೇವಲ 1. ಇನ್ನು ಐವತ್ತರ ಗಡಿದಾಟಿದ್ದು ಕೇವಲ 2 ಬಾರಿ ಮಾತ್ರ ಎಂದರೆ ನಂಬಲೇಬೇಕು.

ವಿರಾಟ್ ಕೊಹ್ಲಿ ಈ ವರ್ಷ ಒಟ್ಟು 23 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 32 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಆದರೆ ಕೊಹ್ಲಿಯ ಬ್ಯಾಟ್​ನಿಂದ ಮೂಡಿಬಂದ ಶತಕಗಳ ಸಂಖ್ಯೆ ಕೇವಲ 1. ಇನ್ನು ಐವತ್ತರ ಗಡಿದಾಟಿದ್ದು ಕೇವಲ 2 ಬಾರಿ ಮಾತ್ರ ಎಂದರೆ ನಂಬಲೇಬೇಕು.

2 / 6
ಈ ವರ್ಷ 10 ಟೆಸ್ಟ್​ ಪಂದ್ಯಗಳಲ್ಲಿ 19 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 673 ಎಸೆತಗಳಲ್ಲಿ 417 ರನ್ ಕಲೆಹಾಕಿದ್ದಾರೆ. ಅದು ಕೂಡ ಕೇವಲ 24.52 ರ ಸರಾಸರಿಯಲ್ಲಿ. ಈ ವೇಳೆ ಒಂದು ಶತಕ ಹಾಗೂ ಒಂದು ಅರ್ಧಶತಕವನ್ನು ಬಾರಿಸಲಷ್ಟೇ ಶಕ್ತರಾಗಿದ್ದಾರೆ.

ಈ ವರ್ಷ 10 ಟೆಸ್ಟ್​ ಪಂದ್ಯಗಳಲ್ಲಿ 19 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 673 ಎಸೆತಗಳಲ್ಲಿ 417 ರನ್ ಕಲೆಹಾಕಿದ್ದಾರೆ. ಅದು ಕೂಡ ಕೇವಲ 24.52 ರ ಸರಾಸರಿಯಲ್ಲಿ. ಈ ವೇಳೆ ಒಂದು ಶತಕ ಹಾಗೂ ಒಂದು ಅರ್ಧಶತಕವನ್ನು ಬಾರಿಸಲಷ್ಟೇ ಶಕ್ತರಾಗಿದ್ದಾರೆ.

3 / 6
2024ರಲ್ಲಿ ವಿರಾಟ್ ಕೊಹ್ಲಿ ಕೇವಲ 3 ಏಕದಿನ ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಂಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 58 ರನ್​ಗಳು. ಅಂದರೆ 19.33 ರ ಅವರೇಜ್​ನಲ್ಲಿ ರನ್​​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು ಈ ಮೂರು ಪಂದ್ಯಗಳಲ್ಲಿ ಒಂದೇ ಒಂದು ಅರ್ಧಶತಕವನ್ನೂ ಸಹ ಬಾರಿಸಿಲ್ಲ.

2024ರಲ್ಲಿ ವಿರಾಟ್ ಕೊಹ್ಲಿ ಕೇವಲ 3 ಏಕದಿನ ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಂಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 58 ರನ್​ಗಳು. ಅಂದರೆ 19.33 ರ ಅವರೇಜ್​ನಲ್ಲಿ ರನ್​​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು ಈ ಮೂರು ಪಂದ್ಯಗಳಲ್ಲಿ ಒಂದೇ ಒಂದು ಅರ್ಧಶತಕವನ್ನೂ ಸಹ ಬಾರಿಸಿಲ್ಲ.

4 / 6
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ ಈ ವರ್ಷ 10 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 9 ಪಂದ್ಯಗಳಲ್ಲೂ ಅಟ್ಟರ್ ಫ್ಲಾಪ್ ಆಗಿದ್ದರು. ಆದರೆ ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ 76 ರನ್ ಬಾರಿಸಿ ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದರು. ಇದಾಗ್ಯೂ ಈ ವರ್ಷ ಕೊಹ್ಲಿ 10 ಟಿ20 ಪಂದ್ಯಗಳಿಂದ 18ರ ಸರಾಸರಿಯಲ್ಲಿ 180 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ ಈ ವರ್ಷ 10 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 9 ಪಂದ್ಯಗಳಲ್ಲೂ ಅಟ್ಟರ್ ಫ್ಲಾಪ್ ಆಗಿದ್ದರು. ಆದರೆ ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ 76 ರನ್ ಬಾರಿಸಿ ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದರು. ಇದಾಗ್ಯೂ ಈ ವರ್ಷ ಕೊಹ್ಲಿ 10 ಟಿ20 ಪಂದ್ಯಗಳಿಂದ 18ರ ಸರಾಸರಿಯಲ್ಲಿ 180 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

5 / 6
ಅಂದರೆ ಮೂರು ಮಾದರಿಯಲ್ಲೂ ವಿರಾಟ್ ಕೊಹ್ಲಿ ಕಡೆಯಿಂದ ಈ ವರ್ಷ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಈ ಕಳಪೆ ಪ್ರದರ್ಶನೊಂದಿಗೆ 2024 ಕ್ಕೆ ಗುಡ್ ಬೈ ಹೇಳಿರುವ ವಿರಾಟ್ ಕೊಹ್ಲಿ 2025 ರಲ್ಲಿ ವಿರಾಟ ರೂಪ ತೋರಿಸಲಿದ್ದಾರಾ ಕಾದು ನೋಡಬೇಕಿದೆ.

ಅಂದರೆ ಮೂರು ಮಾದರಿಯಲ್ಲೂ ವಿರಾಟ್ ಕೊಹ್ಲಿ ಕಡೆಯಿಂದ ಈ ವರ್ಷ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಈ ಕಳಪೆ ಪ್ರದರ್ಶನೊಂದಿಗೆ 2024 ಕ್ಕೆ ಗುಡ್ ಬೈ ಹೇಳಿರುವ ವಿರಾಟ್ ಕೊಹ್ಲಿ 2025 ರಲ್ಲಿ ವಿರಾಟ ರೂಪ ತೋರಿಸಲಿದ್ದಾರಾ ಕಾದು ನೋಡಬೇಕಿದೆ.

6 / 6
Follow us
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್