AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಐಪಿಎಲ್ ಇತಿಹಾಸದಲ್ಲಿ ಯಾರೂ ಮಾಡಿರದ ದಾಖಲೆ ಸೃಷ್ಟಿಸಲು ವಿರಾಟ್ ಕೊಹ್ಲಿ ಸಜ್ಜು

RR vs RCB, IPl 2022: ಕೊಹ್ಲಿ ಒಂದು ಬೌಂಡರಿ ಬಾರಿಸಿದ ತಕ್ಷಣ ಐಪಿಎಲ್ ನಲ್ಲಿ 550 ಬೌಂಡರಿಗಳನ್ನು ಸಿಡಿಸಿದಂತಾಗುತ್ತದೆ. ಇದರೊಂದಿಗೆ 550 ಬೌಂಡರಿಗಳ ಸಹಿತ 200 ಸಿಕ್ಸರ್ ಗಳನ್ನು ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಇದು ವರೆಗೆ ಐಪಿಎಲ್ ನಲ್ಲಿ ಯಾರೂ ಈ ಸಾಧನೆ ಮಾಡಿಲ್ಲ.

Vinay Bhat
|

Updated on:Apr 05, 2022 | 12:12 PM

Share
ಐಪಿಎಲ್ 2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ (RR vs RCB) ನಡುವೆ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಆರ್ ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಹೊಸ ದಾಖಲೆಯ ಹೊಸ್ತಿಲಲ್ಲಿದ್ದಾರೆ. ಇಂದಿನ ಪಂದ್ಯದಲ್ಲಿ ಕೊಹ್ಲಿ ಒಂದು ಫೋರ್ ಬಾರಿಸಿದರೆ ವಿಶೇಷ ದಾಖಲೆ ನಿರ್ಮಾಣವಾಗಲಿದೆ.

1 / 4
ಹೌದು, ಕೊಹ್ಲಿ ಒಂದು ಬೌಂಡರಿ ಬಾರಿಸಿದ ತಕ್ಷಣ ಐಪಿಎಲ್ ನಲ್ಲಿ 550 ಬೌಂಡರಿಗಳನ್ನು ಸಿಡಿಸಿದಂತಾಗುತ್ತದೆ. ಇದರೊಂದಿಗೆ 550 ಬೌಂಡರಿಗಳ ಸಹಿತ 200 ಸಿಕ್ಸರ್ ಗಳನ್ನು ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಇದು ವರೆಗೆ ಐಪಿಎಲ್ ನಲ್ಲಿ ಯಾರೂ ಈ ಸಾಧನೆ ಮಾಡಿಲ್ಲ.

2 / 4
ಅಂದಹಾಗೆ, ಐಪಿಎಲ್ ನಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದ ದಾಖಲೆ ಶಿಖರ್ ಧವನ್ ಹೆಸರಿನಲ್ಲಿದೆ. ಅವರು ಇಲ್ಲಿಯವರೆಗೆ 664 ಬೌಂಡರಿಗಳನ್ನು ಗಳಿಸಿದ್ದಾರೆ. ಅದೇ ಸಮಯದಲ್ಲಿ, ವಿರಾಟ್ ಎರಡನೇ ಸ್ಥಾನದಲ್ಲಿದ್ದರೆ, ಡೇವಿಡ್ ವಾರ್ನರ್ 526 ಬೌಂಡರಿಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

3 / 4
ಐಪಿಎಲ್ ನಲ್ಲಿ ಅತಿ ಹೆಚ್ಚು 355 ಸಿಕ್ಸರ್ ಗಳ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ವಿರಾಟ್ ಕೊಹ್ಲಿ ಇದುವರೆಗೆ 212 ಸಿಕ್ಸರ್ ಗಳೊಂದಿಗೆ ಈ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ.

4 / 4

Published On - 11:48 am, Tue, 5 April 22

Follow Us
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ಮಾದಪ್ಪನ ಸನ್ನಿಧಿಯಲ್ಲಿ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!
ಮಾದಪ್ಪನ ಸನ್ನಿಧಿಯಲ್ಲಿ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!
ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ
ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ
ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು: ಸಿಸಿಟಿವಿ ವಿಡಿಯೋ ನೋಡಿ
ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು: ಸಿಸಿಟಿವಿ ವಿಡಿಯೋ ನೋಡಿ
ದೋಷ ನಿವಾರಣೆಗೆ ಹೋಮಗಳನ್ನ ಎಲ್ಲಿ ಮಾಡಬೇಕು?
ದೋಷ ನಿವಾರಣೆಗೆ ಹೋಮಗಳನ್ನ ಎಲ್ಲಿ ಮಾಡಬೇಕು?
ಇಂದು ಈ ರಾಶಿಯವರು ಹಣಕಾಸು ವಿಚಾರದಲ್ಲಿ ಎಚ್ಚರ!
ಇಂದು ಈ ರಾಶಿಯವರು ಹಣಕಾಸು ವಿಚಾರದಲ್ಲಿ ಎಚ್ಚರ!