Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

India vs Australia: ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 264 ರನ್ ಕಲೆಹಾಕಿದರೆ, ಈ ಗುರಿಯನ್ನು ಟೀಮ್ ಇಂಡಿಯಾ 48.1 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಗೆಲುವಿನ ರೂವಾರಿ ವಿರಾಟ್ ಕೊಹ್ಲಿ. ಈ ಪಂದ್ಯದಲ್ಲಿ 84 ರನ್ ಬಾರಿಸುವ ಮೂಲಕ ಕಿಂಗ್ ಕೊಹ್ಲಿ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Mar 05, 2025 | 6:31 AM

ಏಕದಿನ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಚೇಸಿಂಗ್​ನಲ್ಲಿ 8000 ರನ್​ ಕಲೆಹಾಕುವ ಮೂಲಕ ಎಂಬುದು ವಿಶೇಷ. ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ 98 ಎಸೆತಗಳಲ್ಲಿ 84 ರನ್ ಬಾರಿಸಿದ್ದರು.

ಏಕದಿನ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಚೇಸಿಂಗ್​ನಲ್ಲಿ 8000 ರನ್​ ಕಲೆಹಾಕುವ ಮೂಲಕ ಎಂಬುದು ವಿಶೇಷ. ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ 98 ಎಸೆತಗಳಲ್ಲಿ 84 ರನ್ ಬಾರಿಸಿದ್ದರು.

1 / 5
ಈ ಆಕರ್ಷಕ ಅರ್ಧಶತಕದೊಂದಿಗೆ ಕಿಂಗ್ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ ಚೇಸಿಂಗ್​ನಲ್ಲಿ 8000 ರನ್ ಪೂರೈಸಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮಾತ್ರ ಈ ಸಾಧನೆ ಮಾಡಿದ್ದರು.

ಈ ಆಕರ್ಷಕ ಅರ್ಧಶತಕದೊಂದಿಗೆ ಕಿಂಗ್ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ ಚೇಸಿಂಗ್​ನಲ್ಲಿ 8000 ರನ್ ಪೂರೈಸಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮಾತ್ರ ಈ ಸಾಧನೆ ಮಾಡಿದ್ದರು.

2 / 5
ಏಕದಿನ ಪಂದ್ಯದಲ್ಲಿ ಚೇಸಿಂಗ್ ವೇಳೆ 232 ಇನಿಂಗ್ಸ್ ಆಡಿರುವ ಸಚಿನ್ ತೆಂಡೂಲ್ಕರ್ ಒಟ್ಟು 8720 ರನ್ ಕಲೆಹಾಕಿ ಈ ದಾಖಲೆ ನಿರ್ಮಿಸಿದ್ದಾರೆ. ಆದರೀಗ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಸರಿಗಟ್ಟಿ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಏಕದಿನ ಪಂದ್ಯದಲ್ಲಿ ಚೇಸಿಂಗ್ ವೇಳೆ 232 ಇನಿಂಗ್ಸ್ ಆಡಿರುವ ಸಚಿನ್ ತೆಂಡೂಲ್ಕರ್ ಒಟ್ಟು 8720 ರನ್ ಕಲೆಹಾಕಿ ಈ ದಾಖಲೆ ನಿರ್ಮಿಸಿದ್ದಾರೆ. ಆದರೀಗ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಸರಿಗಟ್ಟಿ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 5
ಅಂದರೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 60+ ಅವರೇಜ್​ನೊಂದಿಗೆ 8000+ ರನ್ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕಿಂಗ್ ಪಾತ್ರರಾಗಿದ್ದಾರೆ. ಸಚಿನ್ ತೆಂಡೂಲ್ಕರ್ 8720 ರನ್ ಬಾರಿಸಿದರೂ ಅವರು ಕಲೆಹಾಕಿದ್ದು 43.22ರ ಸರಾಸರಿಯಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ.

ಅಂದರೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 60+ ಅವರೇಜ್​ನೊಂದಿಗೆ 8000+ ರನ್ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕಿಂಗ್ ಪಾತ್ರರಾಗಿದ್ದಾರೆ. ಸಚಿನ್ ತೆಂಡೂಲ್ಕರ್ 8720 ರನ್ ಬಾರಿಸಿದರೂ ಅವರು ಕಲೆಹಾಕಿದ್ದು 43.22ರ ಸರಾಸರಿಯಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ.

4 / 5
ಇದೀಗ ಕೇವಲ 159 ಇನಿಂಗ್ಸ್​ಗಳಲ್ಲಿ ವಿರಾಟ್ ಕೊಹ್ಲಿ 64.50ರ ಸರಾಸರಿಯಲ್ಲಿ ಒಟ್ಟು 8063 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ ಚೇಸಿಂಗ್​ನಲ್ಲಿ 60 ಕ್ಕಿಂತ ಅಧಿಕ ಸರಾಸರಿಯಲ್ಲಿ 8 ಸಾವಿರ ರನ್ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್​ ಎಂಬ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ನಿರ್ಮಿಸಿದ್ದಾರೆ.

ಇದೀಗ ಕೇವಲ 159 ಇನಿಂಗ್ಸ್​ಗಳಲ್ಲಿ ವಿರಾಟ್ ಕೊಹ್ಲಿ 64.50ರ ಸರಾಸರಿಯಲ್ಲಿ ಒಟ್ಟು 8063 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ ಚೇಸಿಂಗ್​ನಲ್ಲಿ 60 ಕ್ಕಿಂತ ಅಧಿಕ ಸರಾಸರಿಯಲ್ಲಿ 8 ಸಾವಿರ ರನ್ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್​ ಎಂಬ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ನಿರ್ಮಿಸಿದ್ದಾರೆ.

5 / 5

Published On - 6:30 am, Wed, 5 March 25

Follow us
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್