AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: 12 ಎಸೆತ ಎದುರಿಸಿದರೆ ಕಿಂಗ್ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆ

Virat Kohli Records: ಟಿ20 ಕ್ರಿಕೆಟ್​​ನಲ್ಲಿ ಚೇಸಿಂಗ್​ ವೇಳೆ 2 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಎಂಬ ಹಿರಿಮೆಗೂ ಪಾತ್ರರಾಗಿದ್ದರು. ಇದೀಗ ಕಿಂಗ್ ಕೊಹ್ಲಿ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Jan 16, 2024 | 6:29 AM

ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಟಿ20 ಕ್ರಿಕೆಟ್​ಗೆ ರಿ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ರಿ ಎಂಟ್ರಿ ಪಂದ್ಯದಲ್ಲಿ 16 ಎಸೆತಗಳನ್ನು ಎದುರಿಸಿದ ವಿರಾಟ್ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಮಿಂಚಿದ್ದರು.

ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಟಿ20 ಕ್ರಿಕೆಟ್​ಗೆ ರಿ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ರಿ ಎಂಟ್ರಿ ಪಂದ್ಯದಲ್ಲಿ 16 ಎಸೆತಗಳನ್ನು ಎದುರಿಸಿದ ವಿರಾಟ್ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಮಿಂಚಿದ್ದರು.

1 / 6
ಈ 29 ರನ್​ಗಳೊಂದಿಗೆ ಟಿ20 ಕ್ರಿಕೆಟ್​​ನಲ್ಲಿ ಚೇಸಿಂಗ್​ ವೇಳೆ 2 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಎಂಬ ಹಿರಿಮೆಗೂ ಪಾತ್ರರಾಗಿದ್ದರು. ಇದೀಗ ಕಿಂಗ್ ಕೊಹ್ಲಿ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ. ಅದು ಬಾಲ್​ಗಳನ್ನು ಎದುರಿಸಿ ಬರೆಯುವ ವಿಶೇಷ ದಾಖಲೆಯ ಸನಿಹದಲ್ಲಿ ಎಂಬುದು ವಿಶೇಷ.

ಈ 29 ರನ್​ಗಳೊಂದಿಗೆ ಟಿ20 ಕ್ರಿಕೆಟ್​​ನಲ್ಲಿ ಚೇಸಿಂಗ್​ ವೇಳೆ 2 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಎಂಬ ಹಿರಿಮೆಗೂ ಪಾತ್ರರಾಗಿದ್ದರು. ಇದೀಗ ಕಿಂಗ್ ಕೊಹ್ಲಿ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ. ಅದು ಬಾಲ್​ಗಳನ್ನು ಎದುರಿಸಿ ಬರೆಯುವ ವಿಶೇಷ ದಾಖಲೆಯ ಸನಿಹದಲ್ಲಿ ಎಂಬುದು ವಿಶೇಷ.

2 / 6
ಅಂದರೆ ಅಫ್ಘಾನಿಸ್ತಾನ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ 12 ಎಸೆತಗಳನ್ನು ಎದುರಿಸಿದರೆ, ಟಿ20 ಕ್ರಿಕೆಟ್​ನಲ್ಲಿ 9 ಸಾವಿರ ಎಸೆತಗಳನ್ನು ಎದುರಿಸಿದ ಭಾರತದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಅಂದರೆ ಅಫ್ಘಾನಿಸ್ತಾನ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ 12 ಎಸೆತಗಳನ್ನು ಎದುರಿಸಿದರೆ, ಟಿ20 ಕ್ರಿಕೆಟ್​ನಲ್ಲಿ 9 ಸಾವಿರ ಎಸೆತಗಳನ್ನು ಎದುರಿಸಿದ ಭಾರತದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

3 / 6
ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟ್ಸ್​ಮನ್ ಎನಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ಪಾಕಿಸ್ತಾನದ ಶೊಯೇಬ್ ಮಲಿಕ್ (10168 ಎಸೆತಗಳು) ಹಾಗೂ ಕ್ರಿಸ್ ಗೇಲ್ (10060 ಎಸೆತಗಳು) ಮಾತ್ರ ಈ ಸಾಧನೆ ಮಾಡಿದ್ದಾರೆ.

ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟ್ಸ್​ಮನ್ ಎನಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ಪಾಕಿಸ್ತಾನದ ಶೊಯೇಬ್ ಮಲಿಕ್ (10168 ಎಸೆತಗಳು) ಹಾಗೂ ಕ್ರಿಸ್ ಗೇಲ್ (10060 ಎಸೆತಗಳು) ಮಾತ್ರ ಈ ಸಾಧನೆ ಮಾಡಿದ್ದಾರೆ.

4 / 6
ಇದೀಗ 8972 ಎಸೆತಗಳನ್ನು ಎದುರಿಸಿರುವ ವಿರಾಟ್ ಕೊಹ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

ಇದೀಗ 8972 ಎಸೆತಗಳನ್ನು ಎದುರಿಸಿರುವ ವಿರಾಟ್ ಕೊಹ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

5 / 6
ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3ನೇ ಟಿ20 ಪಂದ್ಯವು ಜನವರಿ 17 ರಂದು ನಡೆಯಲಿದೆ. ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ ಇದೀಗ ಸಿರೀಸ್ ಅನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3ನೇ ಟಿ20 ಪಂದ್ಯವು ಜನವರಿ 17 ರಂದು ನಡೆಯಲಿದೆ. ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ ಇದೀಗ ಸಿರೀಸ್ ಅನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ.

6 / 6

Published On - 6:27 am, Tue, 16 January 24

Follow us
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ