AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: 12 ಎಸೆತ ಎದುರಿಸಿದರೆ ಕಿಂಗ್ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆ

Virat Kohli Records: ಟಿ20 ಕ್ರಿಕೆಟ್​​ನಲ್ಲಿ ಚೇಸಿಂಗ್​ ವೇಳೆ 2 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಎಂಬ ಹಿರಿಮೆಗೂ ಪಾತ್ರರಾಗಿದ್ದರು. ಇದೀಗ ಕಿಂಗ್ ಕೊಹ್ಲಿ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ.

TV9 Web
| Edited By: |

Updated on:Jan 16, 2024 | 6:29 AM

Share
ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಟಿ20 ಕ್ರಿಕೆಟ್​ಗೆ ರಿ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ರಿ ಎಂಟ್ರಿ ಪಂದ್ಯದಲ್ಲಿ 16 ಎಸೆತಗಳನ್ನು ಎದುರಿಸಿದ ವಿರಾಟ್ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಮಿಂಚಿದ್ದರು.

ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಟಿ20 ಕ್ರಿಕೆಟ್​ಗೆ ರಿ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ರಿ ಎಂಟ್ರಿ ಪಂದ್ಯದಲ್ಲಿ 16 ಎಸೆತಗಳನ್ನು ಎದುರಿಸಿದ ವಿರಾಟ್ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಮಿಂಚಿದ್ದರು.

1 / 6
ಈ 29 ರನ್​ಗಳೊಂದಿಗೆ ಟಿ20 ಕ್ರಿಕೆಟ್​​ನಲ್ಲಿ ಚೇಸಿಂಗ್​ ವೇಳೆ 2 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಎಂಬ ಹಿರಿಮೆಗೂ ಪಾತ್ರರಾಗಿದ್ದರು. ಇದೀಗ ಕಿಂಗ್ ಕೊಹ್ಲಿ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ. ಅದು ಬಾಲ್​ಗಳನ್ನು ಎದುರಿಸಿ ಬರೆಯುವ ವಿಶೇಷ ದಾಖಲೆಯ ಸನಿಹದಲ್ಲಿ ಎಂಬುದು ವಿಶೇಷ.

ಈ 29 ರನ್​ಗಳೊಂದಿಗೆ ಟಿ20 ಕ್ರಿಕೆಟ್​​ನಲ್ಲಿ ಚೇಸಿಂಗ್​ ವೇಳೆ 2 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಎಂಬ ಹಿರಿಮೆಗೂ ಪಾತ್ರರಾಗಿದ್ದರು. ಇದೀಗ ಕಿಂಗ್ ಕೊಹ್ಲಿ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ. ಅದು ಬಾಲ್​ಗಳನ್ನು ಎದುರಿಸಿ ಬರೆಯುವ ವಿಶೇಷ ದಾಖಲೆಯ ಸನಿಹದಲ್ಲಿ ಎಂಬುದು ವಿಶೇಷ.

2 / 6
ಅಂದರೆ ಅಫ್ಘಾನಿಸ್ತಾನ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ 12 ಎಸೆತಗಳನ್ನು ಎದುರಿಸಿದರೆ, ಟಿ20 ಕ್ರಿಕೆಟ್​ನಲ್ಲಿ 9 ಸಾವಿರ ಎಸೆತಗಳನ್ನು ಎದುರಿಸಿದ ಭಾರತದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಅಂದರೆ ಅಫ್ಘಾನಿಸ್ತಾನ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ 12 ಎಸೆತಗಳನ್ನು ಎದುರಿಸಿದರೆ, ಟಿ20 ಕ್ರಿಕೆಟ್​ನಲ್ಲಿ 9 ಸಾವಿರ ಎಸೆತಗಳನ್ನು ಎದುರಿಸಿದ ಭಾರತದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

3 / 6
ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟ್ಸ್​ಮನ್ ಎನಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ಪಾಕಿಸ್ತಾನದ ಶೊಯೇಬ್ ಮಲಿಕ್ (10168 ಎಸೆತಗಳು) ಹಾಗೂ ಕ್ರಿಸ್ ಗೇಲ್ (10060 ಎಸೆತಗಳು) ಮಾತ್ರ ಈ ಸಾಧನೆ ಮಾಡಿದ್ದಾರೆ.

ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟ್ಸ್​ಮನ್ ಎನಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ಪಾಕಿಸ್ತಾನದ ಶೊಯೇಬ್ ಮಲಿಕ್ (10168 ಎಸೆತಗಳು) ಹಾಗೂ ಕ್ರಿಸ್ ಗೇಲ್ (10060 ಎಸೆತಗಳು) ಮಾತ್ರ ಈ ಸಾಧನೆ ಮಾಡಿದ್ದಾರೆ.

4 / 6
ಇದೀಗ 8972 ಎಸೆತಗಳನ್ನು ಎದುರಿಸಿರುವ ವಿರಾಟ್ ಕೊಹ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

ಇದೀಗ 8972 ಎಸೆತಗಳನ್ನು ಎದುರಿಸಿರುವ ವಿರಾಟ್ ಕೊಹ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

5 / 6
ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3ನೇ ಟಿ20 ಪಂದ್ಯವು ಜನವರಿ 17 ರಂದು ನಡೆಯಲಿದೆ. ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ ಇದೀಗ ಸಿರೀಸ್ ಅನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3ನೇ ಟಿ20 ಪಂದ್ಯವು ಜನವರಿ 17 ರಂದು ನಡೆಯಲಿದೆ. ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ ಇದೀಗ ಸಿರೀಸ್ ಅನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ.

6 / 6

Published On - 6:27 am, Tue, 16 January 24

Web contact
Web contact

TV9 Kannada

Read More
Follow Us
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!