AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಅತ್ಯಂತ ಕಳಪೆ ದಾಖಲೆ ಬರೆದ ಕಿಂಗ್ ಕೊಹ್ಲಿ

Virat Kohli Records: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಯನ್ನು ಶೂನ್ಯಕ್ಕೆ ಔಟ್ ಮಾಡಿದ ಖ್ಯಾತಿ ಫರೀದ್ ಪಾಲಾಯಿತು. ಇತ್ತ ಗೋಲ್ಡನ್ ಡಕ್​ಗೆ ಔಟಾಗುವುದರೊಂದಿಗೆ ಅತ್ಯಂತ ಕಳಪೆ ದಾಖಲೆಯೊಂದನ್ನು ಕೊಹ್ಲಿ ತಮ್ಮದಾಗಿಸಿಕೊಂಡರು.

TV9 Web
| Edited By: |

Updated on: Jan 18, 2024 | 6:54 AM

Share
ಬೆಂಗೂರಿನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಶೂನ್ಯಕ್ಕೆ ಔಟಾಗಿದ್ದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ ಮೊದಲ ಎಸೆತದಲ್ಲೇ ಔಟ್ ಮಾಡುವಲ್ಲಿ ಎಡಗೈ ವೇಗಿ ಫರೀದ್ ಅಹ್ಮದ್ ಯಶಸ್ವಿಯಾದರು.

ಬೆಂಗೂರಿನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಶೂನ್ಯಕ್ಕೆ ಔಟಾಗಿದ್ದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ ಮೊದಲ ಎಸೆತದಲ್ಲೇ ಔಟ್ ಮಾಡುವಲ್ಲಿ ಎಡಗೈ ವೇಗಿ ಫರೀದ್ ಅಹ್ಮದ್ ಯಶಸ್ವಿಯಾದರು.

1 / 6
ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಯನ್ನು ಶೂನ್ಯಕ್ಕೆ ಔಟ್ ಮಾಡಿದ ಖ್ಯಾತಿ ಫರೀದ್ ಪಾಲಾಯಿತು. ಇತ್ತ ಗೋಲ್ಡನ್ ಡಕ್​ಗೆ ಔಟಾಗುವುದರೊಂದಿಗೆ ಅತ್ಯಂತ ಕಳಪೆ ದಾಖಲೆಯೊಂದನ್ನು ಕೊಹ್ಲಿ ತಮ್ಮದಾಗಿಸಿಕೊಂಡರು.

ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಯನ್ನು ಶೂನ್ಯಕ್ಕೆ ಔಟ್ ಮಾಡಿದ ಖ್ಯಾತಿ ಫರೀದ್ ಪಾಲಾಯಿತು. ಇತ್ತ ಗೋಲ್ಡನ್ ಡಕ್​ಗೆ ಔಟಾಗುವುದರೊಂದಿಗೆ ಅತ್ಯಂತ ಕಳಪೆ ದಾಖಲೆಯೊಂದನ್ನು ಕೊಹ್ಲಿ ತಮ್ಮದಾಗಿಸಿಕೊಂಡರು.

2 / 6
ಅಂದರೆ ಭಾರತದ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಶೂನ್ಯಕ್ಕೆ ಔಟಾದ ಅನಗತ್ಯ ದಾಖಲೆಯೊಂದು ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.

ಅಂದರೆ ಭಾರತದ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಶೂನ್ಯಕ್ಕೆ ಔಟಾದ ಅನಗತ್ಯ ದಾಖಲೆಯೊಂದು ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.

3 / 6
ಟೀಮ್ ಇಂಡಿಯಾ ಪರ ಒಟ್ಟು 664 ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ 782 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 34 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ಭಾರತದ ಪರ ಅತೀ ಹೆಚ್ಚು ಬಾರಿ ಡಕ್​ ಔಟ್ ಆದ ಬ್ಯಾಟರ್ ಎಂಬ ಕಳಪೆ ದಾಖಲೆಯೊಂದನ್ನು ಸಚಿನ್ ನಿರ್ಮಿಸಿದ್ದರು.

ಟೀಮ್ ಇಂಡಿಯಾ ಪರ ಒಟ್ಟು 664 ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ 782 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 34 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ಭಾರತದ ಪರ ಅತೀ ಹೆಚ್ಚು ಬಾರಿ ಡಕ್​ ಔಟ್ ಆದ ಬ್ಯಾಟರ್ ಎಂಬ ಕಳಪೆ ದಾಖಲೆಯೊಂದನ್ನು ಸಚಿನ್ ನಿರ್ಮಿಸಿದ್ದರು.

4 / 6
ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದಾರೆ. ಟೀಮ್ ಇಂಡಿಯಾ ಪರ 522 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 580 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಒಟ್ಟು 35 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದಾರೆ. ಟೀಮ್ ಇಂಡಿಯಾ ಪರ 522 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 580 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಒಟ್ಟು 35 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

5 / 6
ಒಟ್ಟಿನಲ್ಲಿ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ವಿರಾಟ್ ಕೊಹ್ಲಿ ಕಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಲಾಗಿತ್ತು. ಆದರೆ ಮೊದಲ ಎಸೆತದಲ್ಲೇ ಔಟಾಗುವ ಮೂಲಕ ಕಿಂಗ್ ಕೊಹ್ಲಿ ಅತ್ಯಂತ ಕಳಪೆ ದಾಖಲೆಯನ್ನು ತಮ್ಮದಾಗಿಸಿಕೊಂಡಿರುವುದು ಅಭಿಮಾನಿಗಳ ಪಾಲಿಗೆ ಬೇಸರದ ಸಂಗತಿ.

ಒಟ್ಟಿನಲ್ಲಿ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ವಿರಾಟ್ ಕೊಹ್ಲಿ ಕಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಲಾಗಿತ್ತು. ಆದರೆ ಮೊದಲ ಎಸೆತದಲ್ಲೇ ಔಟಾಗುವ ಮೂಲಕ ಕಿಂಗ್ ಕೊಹ್ಲಿ ಅತ್ಯಂತ ಕಳಪೆ ದಾಖಲೆಯನ್ನು ತಮ್ಮದಾಗಿಸಿಕೊಂಡಿರುವುದು ಅಭಿಮಾನಿಗಳ ಪಾಲಿಗೆ ಬೇಸರದ ಸಂಗತಿ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ