AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಟಿ20 ವಿಶ್ವಕಪ್​ಗಾಗಿ ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ಕಂಬ್ಯಾಕ್..?

Virat Kohli And Rohit Sharma: 2022ರ ಟಿ20 ವಿಶ್ವಕಪ್​ ಬಳಿಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಭಾರತದ ಪರ ಚುಟುಕು ಕ್ರಿಕೆಟ್ ಆಡಿಲ್ಲ. 2023ರ ಏಕದಿನ ವಿಶ್ವಕಪ್​ ಅನ್ನು ಗುರಿಯಾಗಿರಿಸಿ ಈ ಇಬ್ಬರು ಆಟಗಾರರು ಟಿ20 ಕ್ರಿಕೆಟ್​ನಿಂದ ಹೊರಗುಳಿದಿದ್ದರು.

TV9 Web
| Updated By: ಝಾಹಿರ್ ಯೂಸುಫ್|

Updated on: Jan 03, 2024 | 7:58 AM

Share
ಜೂನ್ 4 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಈ ಬಗ್ಗೆ ಇಬ್ಬರು ಆಟಗಾರರೊಂದಿಗೆ ಚರ್ಚಿಸಲು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸೌತ್ ಆಫ್ರಿಕಾಗೆ ತೆರಳಲಿದ್ದಾರೆ.

ಜೂನ್ 4 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಈ ಬಗ್ಗೆ ಇಬ್ಬರು ಆಟಗಾರರೊಂದಿಗೆ ಚರ್ಚಿಸಲು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸೌತ್ ಆಫ್ರಿಕಾಗೆ ತೆರಳಲಿದ್ದಾರೆ.

1 / 6
2022ರ ಟಿ20 ವಿಶ್ವಕಪ್​ ಬಳಿಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಭಾರತದ ಪರ ಚುಟುಕು ಕ್ರಿಕೆಟ್ ಆಡಿಲ್ಲ. ಏಕದಿನ ವಿಶ್ವಕಪ್​ ಅನ್ನು ಗುರಿಯಾಗಿರಿಸಿ ಈ ಇಬ್ಬರು ಆಟಗಾರರು ಟಿ20 ಕ್ರಿಕೆಟ್​ನಿಂದ ಹೊರಗುಳಿದಿದ್ದರು.

2022ರ ಟಿ20 ವಿಶ್ವಕಪ್​ ಬಳಿಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಭಾರತದ ಪರ ಚುಟುಕು ಕ್ರಿಕೆಟ್ ಆಡಿಲ್ಲ. ಏಕದಿನ ವಿಶ್ವಕಪ್​ ಅನ್ನು ಗುರಿಯಾಗಿರಿಸಿ ಈ ಇಬ್ಬರು ಆಟಗಾರರು ಟಿ20 ಕ್ರಿಕೆಟ್​ನಿಂದ ಹೊರಗುಳಿದಿದ್ದರು.

2 / 6
ಆದರೆ ಏಕದಿನ ವಿಶ್ವಕಪ್​ ಬಳಿಕ ಕೂಡ ಇಬ್ಬರು ಹಿರಿಯ ಆಟಗಾರರನ್ನು ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗಳಿಗೆ ಪರಿಗಣಿಸಲಾಗಿರಲಿಲ್ಲ. ಹೀಗಾಗಿ ಹಿಟ್​ಮ್ಯಾನ್ ಹಾಗೂ ಕಿಂಗ್ ಕೊಹ್ಲಿಯ ಟಿ20 ಕೆರಿಯರ್ ಖತಂ ಎನ್ನಲಾಗಿತ್ತು.

ಆದರೆ ಏಕದಿನ ವಿಶ್ವಕಪ್​ ಬಳಿಕ ಕೂಡ ಇಬ್ಬರು ಹಿರಿಯ ಆಟಗಾರರನ್ನು ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗಳಿಗೆ ಪರಿಗಣಿಸಲಾಗಿರಲಿಲ್ಲ. ಹೀಗಾಗಿ ಹಿಟ್​ಮ್ಯಾನ್ ಹಾಗೂ ಕಿಂಗ್ ಕೊಹ್ಲಿಯ ಟಿ20 ಕೆರಿಯರ್ ಖತಂ ಎನ್ನಲಾಗಿತ್ತು.

3 / 6
ಆದರೀಗ ಮುಂಬರುವ ಟಿ20 ವಿಶ್ವಕಪ್​ನಲ್ಲೂ ಮತ್ತೊಮ್ಮೆ ಇಬ್ಬರು ದಿಗ್ಗಜರನ್ನು ಜೊತೆಯಾಗಿ ಕಣಕ್ಕಿಳಿಸಲು ಬಿಸಿಸಿಐ ಆಯ್ಕೆ ಸಮಿತಿ ಬಯಸಿದೆ. ಹೀಗಾಗಿ ಇಬ್ಬರು ಆಟಗಾರರೊಂದಿಗೆ ಚರ್ಚಿಸಲು ಅಜಿತ್ ಅಗರ್ಕರ್ ಸೌತ್ ಆಫ್ರಿಕಾಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ.

ಆದರೀಗ ಮುಂಬರುವ ಟಿ20 ವಿಶ್ವಕಪ್​ನಲ್ಲೂ ಮತ್ತೊಮ್ಮೆ ಇಬ್ಬರು ದಿಗ್ಗಜರನ್ನು ಜೊತೆಯಾಗಿ ಕಣಕ್ಕಿಳಿಸಲು ಬಿಸಿಸಿಐ ಆಯ್ಕೆ ಸಮಿತಿ ಬಯಸಿದೆ. ಹೀಗಾಗಿ ಇಬ್ಬರು ಆಟಗಾರರೊಂದಿಗೆ ಚರ್ಚಿಸಲು ಅಜಿತ್ ಅಗರ್ಕರ್ ಸೌತ್ ಆಫ್ರಿಕಾಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ.

4 / 6
ಹಾಗೆಯೇ ಟೀಮ್ ಇಂಡಿಯಾ ಆಯ್ಕೆ ಸಮಿತಿಯ ಇನ್ನಿಬ್ಬರು ಸದಸ್ಯರಾದ ಶಿವಸುಂದರ್ ದಾಸ್ ಮತ್ತು ಸಲೀಲ್ ಅಂಕೋಲಾ ಈಗಾಗಲೇ ಕೇಪ್ ಟೌನ್‌ನಲ್ಲಿದ್ದಾರೆ. ಇದೀಗ ಅಜಿತ್ ಅಗರ್ಕರ್ ಕೂಡ ತೆರಳುತ್ತಿದ್ದು, ಅಲ್ಲೇ ಕೋಚ್ ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಜೊತೆ ಚರ್ಚೆ ನಡೆಸಲಿದ್ದಾರೆ. ಆ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಹಾಗೆಯೇ ಟೀಮ್ ಇಂಡಿಯಾ ಆಯ್ಕೆ ಸಮಿತಿಯ ಇನ್ನಿಬ್ಬರು ಸದಸ್ಯರಾದ ಶಿವಸುಂದರ್ ದಾಸ್ ಮತ್ತು ಸಲೀಲ್ ಅಂಕೋಲಾ ಈಗಾಗಲೇ ಕೇಪ್ ಟೌನ್‌ನಲ್ಲಿದ್ದಾರೆ. ಇದೀಗ ಅಜಿತ್ ಅಗರ್ಕರ್ ಕೂಡ ತೆರಳುತ್ತಿದ್ದು, ಅಲ್ಲೇ ಕೋಚ್ ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಜೊತೆ ಚರ್ಚೆ ನಡೆಸಲಿದ್ದಾರೆ. ಆ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

5 / 6
ಅದರಂತೆ 2024 ರಲ್ಲಿ ಯುಎಸ್​ಎ-ವೆಸ್ಟ್​ ಇಂಡೀಸ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ ಮೂಲಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡುವುದು ಬಹುತೇಕ ಖಚಿತ ಎನ್ನಬಹುದು. ಈ ಮೂಲಕ ಇಬ್ಬರು ದಿಗ್ಗಜರು ಜೊತೆಗೂಡಿ ಭಾರತಕ್ಕೆ ವಿಶ್ವಕಪ್ ಗೆದ್ದುಕೊಡಲಿದ್ದಾರಾ ಕಾದು ನೋಡಬೇಕಿದೆ.

ಅದರಂತೆ 2024 ರಲ್ಲಿ ಯುಎಸ್​ಎ-ವೆಸ್ಟ್​ ಇಂಡೀಸ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ ಮೂಲಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡುವುದು ಬಹುತೇಕ ಖಚಿತ ಎನ್ನಬಹುದು. ಈ ಮೂಲಕ ಇಬ್ಬರು ದಿಗ್ಗಜರು ಜೊತೆಗೂಡಿ ಭಾರತಕ್ಕೆ ವಿಶ್ವಕಪ್ ಗೆದ್ದುಕೊಡಲಿದ್ದಾರಾ ಕಾದು ನೋಡಬೇಕಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ