Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಹಲವು ತಂಡಗಳಿಂದ ನನಗೆ ಆಫರ್ ಇತ್ತು, ಆದರೂ ನಾನು ಆರ್​ಸಿಬಿಯಲ್ಲೇ ಉಳಿದುಕೊಂಡೆ..!

IPL 2022 Mega Auction: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಈ ಬಾರಿ ಆರ್​ಸಿಬಿ ತಂಡವು ಮೂವರು ಆಟಗಾರರನ್ನು ಉಳಿಸಿಕೊಂಡಿದೆ. ಅದರಂತೆ ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ರಿಟೈನ್ ಆಗಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 08, 2022 | 2:57 PM

ಈ ಬಾರಿಯ ಐಪಿಎಲ್ ರಿಟೈನ್ ಪ್ರಕ್ರಿಯೆಗೂ ಮುನ್ನ ಹಲವು ತಂಡಗಳು ನನ್ನ ಖರೀದಿಸಲು ಬಯಸಿತ್ತು ಎಂಬುದನ್ನು ವಿರಾಟ್ ಕೊಹ್ಲಿ ಬಹಿರಂಗಪಡಿಸಿದ್ದಾರೆ. ಕೆಲ ಫ್ರಾಂಚೈಸಿಗಳು ನನ್ನನ್ನು ಮೆಗಾ ಹರಾಜಿನಲ್ಲಿ ಭಾಗವಹಿಸುವಂತೆ ಕೇಳಿಕೊಂಡಿತ್ತು. ಹೀಗೆ ಹಲವು ಬಾರಿ ನನ್ನಲ್ಲಿ ಮನವಿ ಮಾಡಲಾಗಿತ್ತು. ಇದಾಗ್ಯೂ ನಾನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲೇ ಉಳಿಯಲು ನಿರ್ಧರಿಸಿದೆ ಎಂದು ಖುದ್ದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ಈ ಬಾರಿಯ ಐಪಿಎಲ್ ರಿಟೈನ್ ಪ್ರಕ್ರಿಯೆಗೂ ಮುನ್ನ ಹಲವು ತಂಡಗಳು ನನ್ನ ಖರೀದಿಸಲು ಬಯಸಿತ್ತು ಎಂಬುದನ್ನು ವಿರಾಟ್ ಕೊಹ್ಲಿ ಬಹಿರಂಗಪಡಿಸಿದ್ದಾರೆ. ಕೆಲ ಫ್ರಾಂಚೈಸಿಗಳು ನನ್ನನ್ನು ಮೆಗಾ ಹರಾಜಿನಲ್ಲಿ ಭಾಗವಹಿಸುವಂತೆ ಕೇಳಿಕೊಂಡಿತ್ತು. ಹೀಗೆ ಹಲವು ಬಾರಿ ನನ್ನಲ್ಲಿ ಮನವಿ ಮಾಡಲಾಗಿತ್ತು. ಇದಾಗ್ಯೂ ನಾನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲೇ ಉಳಿಯಲು ನಿರ್ಧರಿಸಿದೆ ಎಂದು ಖುದ್ದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

1 / 6
ಐಪಿಎಲ್ 2021 ರಲ್ಲಿ ಆರ್​ಸಿಬಿ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಬಳಿಕ, ಇತರ ಐಪಿಎಲ್ ತಂಡಗಳು ನನ್ನನ್ನು ಹಲವು ಬಾರಿ ಸಂಪರ್ಕಿಸಿದ್ದವು. ಮೆಗಾ ಹರಾಜಿಗೆ ಹೆಸರು ನೀಡುವಂತೆ ಕೇಳಿಕೊಂಡವು. ನಾನು ಅದರ ಬಗ್ಗೆ ಯೋಚಿಸಬೇಕು ಎಂದು ನಯವಾಗಿ ಆಫರ್​ ಅನ್ನು ತಿರಸ್ಕರಿಸಿದೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ಐಪಿಎಲ್ 2021 ರಲ್ಲಿ ಆರ್​ಸಿಬಿ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಬಳಿಕ, ಇತರ ಐಪಿಎಲ್ ತಂಡಗಳು ನನ್ನನ್ನು ಹಲವು ಬಾರಿ ಸಂಪರ್ಕಿಸಿದ್ದವು. ಮೆಗಾ ಹರಾಜಿಗೆ ಹೆಸರು ನೀಡುವಂತೆ ಕೇಳಿಕೊಂಡವು. ನಾನು ಅದರ ಬಗ್ಗೆ ಯೋಚಿಸಬೇಕು ಎಂದು ನಯವಾಗಿ ಆಫರ್​ ಅನ್ನು ತಿರಸ್ಕರಿಸಿದೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

2 / 6
ಆರ್‌ಸಿಬಿ ನನ್ನ ಜೀವನದ ಒಂದು ಭಾಗವಾಗಿದೆ. ಈ ತಂಡಕ್ಕೆ ನಾನು ಸಂಪೂರ್ಣ ಪ್ರಾಮಾಣಿಕತೆಯಿಂದ ಇರುವೆ. ಆರ್‌ಸಿಬಿ ಲೀಗ್‌ನ ಮೊದಲ 3 ವರ್ಷಗಳಲ್ಲಿ ನನಗೆ ಅವಕಾಶ ನೀಡಿತು. ನನ್ನ ಮೇಲೆ ನಂಬಿಕೆಯಿರಿಸಿತ್ತು. ಇದು ನನಗೆ ತುಂಬಾ ವಿಶೇಷವಾಗಿದೆ. ನನಗೆ ಹಲವು ತಂಡಗಳಿಗೆ ಅವಕಾಶ ಸಿಕ್ಕಿತ್ತು. ಆದರೆ ಅವರು ನನ್ನನ್ನು ಹಾಗೆ ನಂಬುವುದಿಲ್ಲ ಎಂಬುದು ಗೊತ್ತಿದೆ. ಅಷ್ಟೇ ಅಂತಹ ಬೆಂಬಲ ಕೂಡ ಸಿಗುವುದಿಲ್ಲ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ಆರ್‌ಸಿಬಿ ನನ್ನ ಜೀವನದ ಒಂದು ಭಾಗವಾಗಿದೆ. ಈ ತಂಡಕ್ಕೆ ನಾನು ಸಂಪೂರ್ಣ ಪ್ರಾಮಾಣಿಕತೆಯಿಂದ ಇರುವೆ. ಆರ್‌ಸಿಬಿ ಲೀಗ್‌ನ ಮೊದಲ 3 ವರ್ಷಗಳಲ್ಲಿ ನನಗೆ ಅವಕಾಶ ನೀಡಿತು. ನನ್ನ ಮೇಲೆ ನಂಬಿಕೆಯಿರಿಸಿತ್ತು. ಇದು ನನಗೆ ತುಂಬಾ ವಿಶೇಷವಾಗಿದೆ. ನನಗೆ ಹಲವು ತಂಡಗಳಿಗೆ ಅವಕಾಶ ಸಿಕ್ಕಿತ್ತು. ಆದರೆ ಅವರು ನನ್ನನ್ನು ಹಾಗೆ ನಂಬುವುದಿಲ್ಲ ಎಂಬುದು ಗೊತ್ತಿದೆ. ಅಷ್ಟೇ ಅಂತಹ ಬೆಂಬಲ ಕೂಡ ಸಿಗುವುದಿಲ್ಲ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

3 / 6
ಇನ್ನು ಐಪಿಎಲ್​ನಲ್ಲಿ ಪ್ರಶಸ್ತಿ ಗೆಲ್ಲದಿರುವ ಬಗ್ಗೆ ಮಾತನಾಡಿದ ಕೊಹ್ಲಿ, 2016ರ ಫೈನಲ್ ಪಂದ್ಯದಲ್ಲಿ  ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಎದುರು ನಾವು 8 ರನ್‌ಗಳಿಂದ ಸೋಲನುಭವಿಸಿತ್ತು. ಗೆಲ್ಲಬಹುದಾಗಿದ್ದ ಪಂದ್ಯದಲ್ಲಿ ನಾವು ಸೋತಿದ್ದೆವು. ಆ ಸೋಲು ಈಗಲೂ ಕಾಡುತ್ತಿದೆ ಎಂದು ತಿಳಿಸಿದರು.

ಇನ್ನು ಐಪಿಎಲ್​ನಲ್ಲಿ ಪ್ರಶಸ್ತಿ ಗೆಲ್ಲದಿರುವ ಬಗ್ಗೆ ಮಾತನಾಡಿದ ಕೊಹ್ಲಿ, 2016ರ ಫೈನಲ್ ಪಂದ್ಯದಲ್ಲಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಎದುರು ನಾವು 8 ರನ್‌ಗಳಿಂದ ಸೋಲನುಭವಿಸಿತ್ತು. ಗೆಲ್ಲಬಹುದಾಗಿದ್ದ ಪಂದ್ಯದಲ್ಲಿ ನಾವು ಸೋತಿದ್ದೆವು. ಆ ಸೋಲು ಈಗಲೂ ಕಾಡುತ್ತಿದೆ ಎಂದು ತಿಳಿಸಿದರು.

4 / 6
ಐಪಿಎಲ್ ಮೆಗಾ ಹರಾಜಿಗೂ ಮುನ್ನ ಈ ಬಾರಿ ಆರ್​ಸಿಬಿ ತಂಡವು ಮೂವರು ಆಟಗಾರರನ್ನು ಉಳಿಸಿಕೊಂಡಿದೆ. ಅದರಂತೆ ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ರಿಟೈನ್ ಆಗಿದ್ದಾರೆ.

ಐಪಿಎಲ್ ಮೆಗಾ ಹರಾಜಿಗೂ ಮುನ್ನ ಈ ಬಾರಿ ಆರ್​ಸಿಬಿ ತಂಡವು ಮೂವರು ಆಟಗಾರರನ್ನು ಉಳಿಸಿಕೊಂಡಿದೆ. ಅದರಂತೆ ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ರಿಟೈನ್ ಆಗಿದ್ದಾರೆ.

5 / 6
ಇನ್ನುಳಿದ ಆಟಗಾರರನ್ನು ಫೆಬ್ರವರಿ 12 ಮತ್ತು 13 ರಂದು ನಡೆಯುವ ಮೆಗಾ ಹರಾಜಿನಲ್ಲಿ ಆರ್​ಸಿಬಿ ಖರೀದಿಸಲಿದೆ.

ಇನ್ನುಳಿದ ಆಟಗಾರರನ್ನು ಫೆಬ್ರವರಿ 12 ಮತ್ತು 13 ರಂದು ನಡೆಯುವ ಮೆಗಾ ಹರಾಜಿನಲ್ಲಿ ಆರ್​ಸಿಬಿ ಖರೀದಿಸಲಿದೆ.

6 / 6
Follow us
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ