AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಆಧ್ಯಾತ್ಮಿಕ ಪಯಣದಲ್ಲಿ ವಿರಾಟ್ ಕೊಹ್ಲಿ

Virat Kohli: ಟೀಮ್ ಇಂಡಿಯಾದಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಫೆಬ್ರವರಿ 9 ರಂದು ಪ್ರಾರಂಭವಾಗುವ ಭಾರತ-ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ತಂಡವನ್ನು ಕೂಡಿಕೊಳ್ಳಲಿದ್ದಾರೆ.

TV9 Web
| Edited By: |

Updated on: Jan 31, 2023 | 8:30 PM

Share
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಈಗ ಎಲ್ಲಿದ್ದಾರೆ ಎಂಬ ಪ್ರಶ್ನೆಗೆ...ಆಧ್ಯಾತ್ಮಿಕ ಪ್ರವಾಸದಲ್ಲಿದ್ದಾರೆ ಎಂಬ ಉತ್ತರ ಸಿಗುತ್ತದೆ.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಈಗ ಎಲ್ಲಿದ್ದಾರೆ ಎಂಬ ಪ್ರಶ್ನೆಗೆ...ಆಧ್ಯಾತ್ಮಿಕ ಪ್ರವಾಸದಲ್ಲಿದ್ದಾರೆ ಎಂಬ ಉತ್ತರ ಸಿಗುತ್ತದೆ.

1 / 6
ಹೌದು, ಕಿಂಗ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜೊತೆ ಆಧ್ಯಾತ್ಮಿಕ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಇದೀಗ ವಿರುಷ್ಕಾ ದಂಪತಿ ಉತ್ತಾರಖಂಡದ ಋಷಿಕೇಶದಲ್ಲಿದ್ದು, ಅಲ್ಲಿ ಅವರು ಸ್ವಾಮಿ ದಯಾನಂದ ಜಿ ಮಹಾರಾಜ್ ಅವರ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.

ಹೌದು, ಕಿಂಗ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜೊತೆ ಆಧ್ಯಾತ್ಮಿಕ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಇದೀಗ ವಿರುಷ್ಕಾ ದಂಪತಿ ಉತ್ತಾರಖಂಡದ ಋಷಿಕೇಶದಲ್ಲಿದ್ದು, ಅಲ್ಲಿ ಅವರು ಸ್ವಾಮಿ ದಯಾನಂದ ಜಿ ಮಹಾರಾಜ್ ಅವರ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.

2 / 6
ಕಳೆದ ಎರಡು ದಿನಗಳಿಂದ ಋಷಿಕೇಶದಲ್ಲಿರುವ ವಿರಾಟ್ ಕೊಹ್ಲಿ ಅಲ್ಲಿನ ಬ್ರಹ್ಮಲಿನ್ ದಯಾನಂದರು ಸರಸ್ವತಿ ಸಮಾಧಿ ಬಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಆ ಬಳಿಕ ಗಂಗಾ ಘಾಟ್‌ನಲ್ಲಿ ನಡೆದ ಗಂಗಾ ಆರತಿಯಲ್ಲಿ ಭಾಗವಹಿಸಿದ್ದರು ಎಂದು ಆಶ್ರಮದ ಪಿಆರ್‌ಒ ಗುಣಾನಂದ ರಾಯಲ್ ತಿಳಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಋಷಿಕೇಶದಲ್ಲಿರುವ ವಿರಾಟ್ ಕೊಹ್ಲಿ ಅಲ್ಲಿನ ಬ್ರಹ್ಮಲಿನ್ ದಯಾನಂದರು ಸರಸ್ವತಿ ಸಮಾಧಿ ಬಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಆ ಬಳಿಕ ಗಂಗಾ ಘಾಟ್‌ನಲ್ಲಿ ನಡೆದ ಗಂಗಾ ಆರತಿಯಲ್ಲಿ ಭಾಗವಹಿಸಿದ್ದರು ಎಂದು ಆಶ್ರಮದ ಪಿಆರ್‌ಒ ಗುಣಾನಂದ ರಾಯಲ್ ತಿಳಿಸಿದ್ದಾರೆ.

3 / 6
ಹಾಗೆಯೇ ಮಂಗಳವಾರ (ಜ 31) ಬೆಳಗ್ಗೆ ಆಶ್ರಮದಲ್ಲಿ ನಡೆದ ಭಂಡಾರ ಎಂಬ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರುಷ್ಕಾ ಜೋಡಿ ಇನ್ನೂ ಕೆಲ ದಿನಗಳ ಕಾಲ ಉತ್ತರಾಖಂಡ್​ನಲ್ಲೇ ಉಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಹಾಗೆಯೇ ಮಂಗಳವಾರ (ಜ 31) ಬೆಳಗ್ಗೆ ಆಶ್ರಮದಲ್ಲಿ ನಡೆದ ಭಂಡಾರ ಎಂಬ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರುಷ್ಕಾ ಜೋಡಿ ಇನ್ನೂ ಕೆಲ ದಿನಗಳ ಕಾಲ ಉತ್ತರಾಖಂಡ್​ನಲ್ಲೇ ಉಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

4 / 6
ಇದೀಗ ಆಧ್ಯಾತ್ಮಿಕ ಪ್ರವಾಸದಲ್ಲಿರುವ ವಿರುಷ್ಕಾ ಜೋಡಿಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದೀಗ ಆಧ್ಯಾತ್ಮಿಕ ಪ್ರವಾಸದಲ್ಲಿರುವ ವಿರುಷ್ಕಾ ಜೋಡಿಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

5 / 6
ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಫೆಬ್ರವರಿ 9 ರಂದು ಪ್ರಾರಂಭವಾಗುವ ಭಾರತ-ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ಫೆಬ್ರವರಿ 9 ರಂದು ಪ್ರಾರಂಭವಾಗುವ ಭಾರತ-ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ತಂಡವನ್ನು ಕೂಡಿಕೊಳ್ಳಲಿದ್ದಾರೆ.

6 / 6
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ