AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಅಭ್ಯಾಸಕ್ಕೆ ಮಳೆ ಅಡ್ಡಿ: ಸಿಕ್ಕಿದ್ದೇ ಚಾನ್ಸೆಂದು ಕೆರಿಬಿಯನ್ ನಾಡು ಸುತ್ತಿದ ವಿರಾಟ್ ಕೊಹ್ಲಿ

IND vs WI 1st Test: ಪ್ರ್ಯಾಕ್ಟೀಸ್ ಸೆಷನ್ ಕ್ಯಾನ್ಸಲ್ ಆದ ಹಿನ್ನಲೆ ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಆಟಗಾರರು ಕೆರಿಬಿಯನ್ ನಾಡು ಸುತ್ತಲು ತೆರಳಿದ್ದಾರೆ. ಕೊಹ್ಲಿ ಸುತ್ತಾಡಿಕೊಂಡು ಸಮುದ್ರದ ಪಕ್ಕ ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

Vinay Bhat
|

Updated on: Jul 10, 2023 | 10:07 AM

Share
ಭಾರೀ ಕುತೂಹಲ ಕೆರಳಿಸಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿ ಆರಂಭಕ್ಕೆ ಕೇವಲ ಎರಡು ದಿನಗಳಷ್ಟೆ ಬಾಕಿ ಉಳಿದಿದೆ. ಜುಲೈ 12 ರಂದು ಮೊದಲ ಟೆಸ್ಟ್ ಆರಂಭವಾಗುವ ಮೂಲಕ ಈ ಸರಣಿಗೆ ಚಾಲನೆ ಸಿಗಲಿದೆ.

ಭಾರೀ ಕುತೂಹಲ ಕೆರಳಿಸಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿ ಆರಂಭಕ್ಕೆ ಕೇವಲ ಎರಡು ದಿನಗಳಷ್ಟೆ ಬಾಕಿ ಉಳಿದಿದೆ. ಜುಲೈ 12 ರಂದು ಮೊದಲ ಟೆಸ್ಟ್ ಆರಂಭವಾಗುವ ಮೂಲಕ ಈ ಸರಣಿಗೆ ಚಾಲನೆ ಸಿಗಲಿದೆ.

1 / 7
ಶನಿವಾರ ರೋಹಿತ್ ಶರ್ಮಾ ಒಳಗೊಂಡ ಭಾರತದ ಟೆಸ್ಟ್ ತಂಡದ ಆಟಗಾರರು ಡೊಮಿನಿಕಾಗೆ ತಲುಪಿದ್ದಾರೆ. ಭಾನುವಾರ ಪ್ರ್ಯಾಕ್ಟೀಸ್ ಸೆಷನ್ ಏರ್ಪಡಿಸಲಾಗಿತ್ತು. ಆದರೆ, ನಿರಂತರವಾಗಿ ಸುರಿದ ಮಳೆಗೆ ಅಭ್ಯಾಸ ನಡೆಸಲು ಸಾಧ್ಯವಾಗಲಿಲ್ಲ.

ಶನಿವಾರ ರೋಹಿತ್ ಶರ್ಮಾ ಒಳಗೊಂಡ ಭಾರತದ ಟೆಸ್ಟ್ ತಂಡದ ಆಟಗಾರರು ಡೊಮಿನಿಕಾಗೆ ತಲುಪಿದ್ದಾರೆ. ಭಾನುವಾರ ಪ್ರ್ಯಾಕ್ಟೀಸ್ ಸೆಷನ್ ಏರ್ಪಡಿಸಲಾಗಿತ್ತು. ಆದರೆ, ನಿರಂತರವಾಗಿ ಸುರಿದ ಮಳೆಗೆ ಅಭ್ಯಾಸ ನಡೆಸಲು ಸಾಧ್ಯವಾಗಲಿಲ್ಲ.

2 / 7
ಪ್ರ್ಯಾಕ್ಟೀಸ್ ಸೆಷನ್ ಕ್ಯಾನ್ಸಲ್ ಆದ ಹಿನ್ನಲೆ ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಆಟಗಾರರು ಕೆರಿಬಿಯನ್ ನಾಡು ಸುತ್ತಲು ತೆರಳಿದ್ದಾರೆ. ಕೊಹ್ಲಿ ಸುತ್ತಾಡಿಕೊಂಡು ಸಮುದ್ರದ ಪಕ್ಕ ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

ಪ್ರ್ಯಾಕ್ಟೀಸ್ ಸೆಷನ್ ಕ್ಯಾನ್ಸಲ್ ಆದ ಹಿನ್ನಲೆ ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಆಟಗಾರರು ಕೆರಿಬಿಯನ್ ನಾಡು ಸುತ್ತಲು ತೆರಳಿದ್ದಾರೆ. ಕೊಹ್ಲಿ ಸುತ್ತಾಡಿಕೊಂಡು ಸಮುದ್ರದ ಪಕ್ಕ ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

3 / 7
ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ರೆಸ್ಟೋರೆಂಟ್ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ.

ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ರೆಸ್ಟೋರೆಂಟ್ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ.

4 / 7
ಜುಲೈ 12 ರಿಂದ ಜುಲೈ 16 ವರೆಗೆ ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಬಳಿಕ ಜುಲೈ 20ರಿಂದ 24 ವರೆಗೆ ದ್ವಿತೀಯ ಟೆಸ್ಟ್ ಆಯೋಜಿಸಲಾಗಿದ್ದು, ಇದು ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.

ಜುಲೈ 12 ರಿಂದ ಜುಲೈ 16 ವರೆಗೆ ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಬಳಿಕ ಜುಲೈ 20ರಿಂದ 24 ವರೆಗೆ ದ್ವಿತೀಯ ಟೆಸ್ಟ್ ಆಯೋಜಿಸಲಾಗಿದ್ದು, ಇದು ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.

5 / 7
ಎರಡು ಪಂದ್ಯಗಳ ಟೆಸ್ಟ್ ಸರಣಿ ಬಳಿಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದಾದ ಬಳಿಕ ಕೊನೆಯದಾಗಿ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿದೆ. ಟಿ20 ಸರಣಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ.

ಎರಡು ಪಂದ್ಯಗಳ ಟೆಸ್ಟ್ ಸರಣಿ ಬಳಿಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದಾದ ಬಳಿಕ ಕೊನೆಯದಾಗಿ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿದೆ. ಟಿ20 ಸರಣಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ.

6 / 7
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸಂಪೂರ್ಣ ಸರಣಿ ದೂರದರ್ಶನ್ ನೆಟ್​ವರ್ಕ್​ನ ಡಿಡಿ ಸ್ಪೋರ್ಟ್ಸ್​ನಲ್ಲಿ ನೇರಪ್ರಸಾರ ಕಾಣಲಿದೆ. ಜಿಯೋ ಸಿನಿಮಾ ಮತ್ತು ಫ್ಯಾನ್​ಕೋಡ್ ಆ್ಯಪ್ ಮೂಲಕ ಲೈವ್ ಸ್ಟ್ರೀಮ್ ವೀಕ್ಷಿಸಬಹುದು.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸಂಪೂರ್ಣ ಸರಣಿ ದೂರದರ್ಶನ್ ನೆಟ್​ವರ್ಕ್​ನ ಡಿಡಿ ಸ್ಪೋರ್ಟ್ಸ್​ನಲ್ಲಿ ನೇರಪ್ರಸಾರ ಕಾಣಲಿದೆ. ಜಿಯೋ ಸಿನಿಮಾ ಮತ್ತು ಫ್ಯಾನ್​ಕೋಡ್ ಆ್ಯಪ್ ಮೂಲಕ ಲೈವ್ ಸ್ಟ್ರೀಮ್ ವೀಕ್ಷಿಸಬಹುದು.

7 / 7
Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್