AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಅಭ್ಯಾಸಕ್ಕೆ ಮಳೆ ಅಡ್ಡಿ: ಸಿಕ್ಕಿದ್ದೇ ಚಾನ್ಸೆಂದು ಕೆರಿಬಿಯನ್ ನಾಡು ಸುತ್ತಿದ ವಿರಾಟ್ ಕೊಹ್ಲಿ

IND vs WI 1st Test: ಪ್ರ್ಯಾಕ್ಟೀಸ್ ಸೆಷನ್ ಕ್ಯಾನ್ಸಲ್ ಆದ ಹಿನ್ನಲೆ ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಆಟಗಾರರು ಕೆರಿಬಿಯನ್ ನಾಡು ಸುತ್ತಲು ತೆರಳಿದ್ದಾರೆ. ಕೊಹ್ಲಿ ಸುತ್ತಾಡಿಕೊಂಡು ಸಮುದ್ರದ ಪಕ್ಕ ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

Vinay Bhat
|

Updated on: Jul 10, 2023 | 10:07 AM

ಭಾರೀ ಕುತೂಹಲ ಕೆರಳಿಸಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿ ಆರಂಭಕ್ಕೆ ಕೇವಲ ಎರಡು ದಿನಗಳಷ್ಟೆ ಬಾಕಿ ಉಳಿದಿದೆ. ಜುಲೈ 12 ರಂದು ಮೊದಲ ಟೆಸ್ಟ್ ಆರಂಭವಾಗುವ ಮೂಲಕ ಈ ಸರಣಿಗೆ ಚಾಲನೆ ಸಿಗಲಿದೆ.

ಭಾರೀ ಕುತೂಹಲ ಕೆರಳಿಸಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿ ಆರಂಭಕ್ಕೆ ಕೇವಲ ಎರಡು ದಿನಗಳಷ್ಟೆ ಬಾಕಿ ಉಳಿದಿದೆ. ಜುಲೈ 12 ರಂದು ಮೊದಲ ಟೆಸ್ಟ್ ಆರಂಭವಾಗುವ ಮೂಲಕ ಈ ಸರಣಿಗೆ ಚಾಲನೆ ಸಿಗಲಿದೆ.

1 / 7
ಶನಿವಾರ ರೋಹಿತ್ ಶರ್ಮಾ ಒಳಗೊಂಡ ಭಾರತದ ಟೆಸ್ಟ್ ತಂಡದ ಆಟಗಾರರು ಡೊಮಿನಿಕಾಗೆ ತಲುಪಿದ್ದಾರೆ. ಭಾನುವಾರ ಪ್ರ್ಯಾಕ್ಟೀಸ್ ಸೆಷನ್ ಏರ್ಪಡಿಸಲಾಗಿತ್ತು. ಆದರೆ, ನಿರಂತರವಾಗಿ ಸುರಿದ ಮಳೆಗೆ ಅಭ್ಯಾಸ ನಡೆಸಲು ಸಾಧ್ಯವಾಗಲಿಲ್ಲ.

ಶನಿವಾರ ರೋಹಿತ್ ಶರ್ಮಾ ಒಳಗೊಂಡ ಭಾರತದ ಟೆಸ್ಟ್ ತಂಡದ ಆಟಗಾರರು ಡೊಮಿನಿಕಾಗೆ ತಲುಪಿದ್ದಾರೆ. ಭಾನುವಾರ ಪ್ರ್ಯಾಕ್ಟೀಸ್ ಸೆಷನ್ ಏರ್ಪಡಿಸಲಾಗಿತ್ತು. ಆದರೆ, ನಿರಂತರವಾಗಿ ಸುರಿದ ಮಳೆಗೆ ಅಭ್ಯಾಸ ನಡೆಸಲು ಸಾಧ್ಯವಾಗಲಿಲ್ಲ.

2 / 7
ಪ್ರ್ಯಾಕ್ಟೀಸ್ ಸೆಷನ್ ಕ್ಯಾನ್ಸಲ್ ಆದ ಹಿನ್ನಲೆ ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಆಟಗಾರರು ಕೆರಿಬಿಯನ್ ನಾಡು ಸುತ್ತಲು ತೆರಳಿದ್ದಾರೆ. ಕೊಹ್ಲಿ ಸುತ್ತಾಡಿಕೊಂಡು ಸಮುದ್ರದ ಪಕ್ಕ ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

ಪ್ರ್ಯಾಕ್ಟೀಸ್ ಸೆಷನ್ ಕ್ಯಾನ್ಸಲ್ ಆದ ಹಿನ್ನಲೆ ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಆಟಗಾರರು ಕೆರಿಬಿಯನ್ ನಾಡು ಸುತ್ತಲು ತೆರಳಿದ್ದಾರೆ. ಕೊಹ್ಲಿ ಸುತ್ತಾಡಿಕೊಂಡು ಸಮುದ್ರದ ಪಕ್ಕ ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

3 / 7
ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ರೆಸ್ಟೋರೆಂಟ್ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ.

ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ರೆಸ್ಟೋರೆಂಟ್ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ.

4 / 7
ಜುಲೈ 12 ರಿಂದ ಜುಲೈ 16 ವರೆಗೆ ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಬಳಿಕ ಜುಲೈ 20ರಿಂದ 24 ವರೆಗೆ ದ್ವಿತೀಯ ಟೆಸ್ಟ್ ಆಯೋಜಿಸಲಾಗಿದ್ದು, ಇದು ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.

ಜುಲೈ 12 ರಿಂದ ಜುಲೈ 16 ವರೆಗೆ ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಬಳಿಕ ಜುಲೈ 20ರಿಂದ 24 ವರೆಗೆ ದ್ವಿತೀಯ ಟೆಸ್ಟ್ ಆಯೋಜಿಸಲಾಗಿದ್ದು, ಇದು ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.

5 / 7
ಎರಡು ಪಂದ್ಯಗಳ ಟೆಸ್ಟ್ ಸರಣಿ ಬಳಿಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದಾದ ಬಳಿಕ ಕೊನೆಯದಾಗಿ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿದೆ. ಟಿ20 ಸರಣಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ.

ಎರಡು ಪಂದ್ಯಗಳ ಟೆಸ್ಟ್ ಸರಣಿ ಬಳಿಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದಾದ ಬಳಿಕ ಕೊನೆಯದಾಗಿ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿದೆ. ಟಿ20 ಸರಣಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ.

6 / 7
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸಂಪೂರ್ಣ ಸರಣಿ ದೂರದರ್ಶನ್ ನೆಟ್​ವರ್ಕ್​ನ ಡಿಡಿ ಸ್ಪೋರ್ಟ್ಸ್​ನಲ್ಲಿ ನೇರಪ್ರಸಾರ ಕಾಣಲಿದೆ. ಜಿಯೋ ಸಿನಿಮಾ ಮತ್ತು ಫ್ಯಾನ್​ಕೋಡ್ ಆ್ಯಪ್ ಮೂಲಕ ಲೈವ್ ಸ್ಟ್ರೀಮ್ ವೀಕ್ಷಿಸಬಹುದು.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸಂಪೂರ್ಣ ಸರಣಿ ದೂರದರ್ಶನ್ ನೆಟ್​ವರ್ಕ್​ನ ಡಿಡಿ ಸ್ಪೋರ್ಟ್ಸ್​ನಲ್ಲಿ ನೇರಪ್ರಸಾರ ಕಾಣಲಿದೆ. ಜಿಯೋ ಸಿನಿಮಾ ಮತ್ತು ಫ್ಯಾನ್​ಕೋಡ್ ಆ್ಯಪ್ ಮೂಲಕ ಲೈವ್ ಸ್ಟ್ರೀಮ್ ವೀಕ್ಷಿಸಬಹುದು.

7 / 7
Follow us
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್