AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಅಭ್ಯಾಸಕ್ಕೆ ಮಳೆ ಅಡ್ಡಿ: ಸಿಕ್ಕಿದ್ದೇ ಚಾನ್ಸೆಂದು ಕೆರಿಬಿಯನ್ ನಾಡು ಸುತ್ತಿದ ವಿರಾಟ್ ಕೊಹ್ಲಿ

IND vs WI 1st Test: ಪ್ರ್ಯಾಕ್ಟೀಸ್ ಸೆಷನ್ ಕ್ಯಾನ್ಸಲ್ ಆದ ಹಿನ್ನಲೆ ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಆಟಗಾರರು ಕೆರಿಬಿಯನ್ ನಾಡು ಸುತ್ತಲು ತೆರಳಿದ್ದಾರೆ. ಕೊಹ್ಲಿ ಸುತ್ತಾಡಿಕೊಂಡು ಸಮುದ್ರದ ಪಕ್ಕ ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

Vinay Bhat
|

Updated on: Jul 10, 2023 | 10:07 AM

Share
ಭಾರೀ ಕುತೂಹಲ ಕೆರಳಿಸಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿ ಆರಂಭಕ್ಕೆ ಕೇವಲ ಎರಡು ದಿನಗಳಷ್ಟೆ ಬಾಕಿ ಉಳಿದಿದೆ. ಜುಲೈ 12 ರಂದು ಮೊದಲ ಟೆಸ್ಟ್ ಆರಂಭವಾಗುವ ಮೂಲಕ ಈ ಸರಣಿಗೆ ಚಾಲನೆ ಸಿಗಲಿದೆ.

ಭಾರೀ ಕುತೂಹಲ ಕೆರಳಿಸಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸರಣಿ ಆರಂಭಕ್ಕೆ ಕೇವಲ ಎರಡು ದಿನಗಳಷ್ಟೆ ಬಾಕಿ ಉಳಿದಿದೆ. ಜುಲೈ 12 ರಂದು ಮೊದಲ ಟೆಸ್ಟ್ ಆರಂಭವಾಗುವ ಮೂಲಕ ಈ ಸರಣಿಗೆ ಚಾಲನೆ ಸಿಗಲಿದೆ.

1 / 7
ಶನಿವಾರ ರೋಹಿತ್ ಶರ್ಮಾ ಒಳಗೊಂಡ ಭಾರತದ ಟೆಸ್ಟ್ ತಂಡದ ಆಟಗಾರರು ಡೊಮಿನಿಕಾಗೆ ತಲುಪಿದ್ದಾರೆ. ಭಾನುವಾರ ಪ್ರ್ಯಾಕ್ಟೀಸ್ ಸೆಷನ್ ಏರ್ಪಡಿಸಲಾಗಿತ್ತು. ಆದರೆ, ನಿರಂತರವಾಗಿ ಸುರಿದ ಮಳೆಗೆ ಅಭ್ಯಾಸ ನಡೆಸಲು ಸಾಧ್ಯವಾಗಲಿಲ್ಲ.

ಶನಿವಾರ ರೋಹಿತ್ ಶರ್ಮಾ ಒಳಗೊಂಡ ಭಾರತದ ಟೆಸ್ಟ್ ತಂಡದ ಆಟಗಾರರು ಡೊಮಿನಿಕಾಗೆ ತಲುಪಿದ್ದಾರೆ. ಭಾನುವಾರ ಪ್ರ್ಯಾಕ್ಟೀಸ್ ಸೆಷನ್ ಏರ್ಪಡಿಸಲಾಗಿತ್ತು. ಆದರೆ, ನಿರಂತರವಾಗಿ ಸುರಿದ ಮಳೆಗೆ ಅಭ್ಯಾಸ ನಡೆಸಲು ಸಾಧ್ಯವಾಗಲಿಲ್ಲ.

2 / 7
ಪ್ರ್ಯಾಕ್ಟೀಸ್ ಸೆಷನ್ ಕ್ಯಾನ್ಸಲ್ ಆದ ಹಿನ್ನಲೆ ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಆಟಗಾರರು ಕೆರಿಬಿಯನ್ ನಾಡು ಸುತ್ತಲು ತೆರಳಿದ್ದಾರೆ. ಕೊಹ್ಲಿ ಸುತ್ತಾಡಿಕೊಂಡು ಸಮುದ್ರದ ಪಕ್ಕ ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

ಪ್ರ್ಯಾಕ್ಟೀಸ್ ಸೆಷನ್ ಕ್ಯಾನ್ಸಲ್ ಆದ ಹಿನ್ನಲೆ ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಆಟಗಾರರು ಕೆರಿಬಿಯನ್ ನಾಡು ಸುತ್ತಲು ತೆರಳಿದ್ದಾರೆ. ಕೊಹ್ಲಿ ಸುತ್ತಾಡಿಕೊಂಡು ಸಮುದ್ರದ ಪಕ್ಕ ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

3 / 7
ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ರೆಸ್ಟೋರೆಂಟ್ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ.

ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ರೆಸ್ಟೋರೆಂಟ್ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ.

4 / 7
ಜುಲೈ 12 ರಿಂದ ಜುಲೈ 16 ವರೆಗೆ ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಬಳಿಕ ಜುಲೈ 20ರಿಂದ 24 ವರೆಗೆ ದ್ವಿತೀಯ ಟೆಸ್ಟ್ ಆಯೋಜಿಸಲಾಗಿದ್ದು, ಇದು ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.

ಜುಲೈ 12 ರಿಂದ ಜುಲೈ 16 ವರೆಗೆ ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಬಳಿಕ ಜುಲೈ 20ರಿಂದ 24 ವರೆಗೆ ದ್ವಿತೀಯ ಟೆಸ್ಟ್ ಆಯೋಜಿಸಲಾಗಿದ್ದು, ಇದು ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.

5 / 7
ಎರಡು ಪಂದ್ಯಗಳ ಟೆಸ್ಟ್ ಸರಣಿ ಬಳಿಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದಾದ ಬಳಿಕ ಕೊನೆಯದಾಗಿ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿದೆ. ಟಿ20 ಸರಣಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ.

ಎರಡು ಪಂದ್ಯಗಳ ಟೆಸ್ಟ್ ಸರಣಿ ಬಳಿಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದಾದ ಬಳಿಕ ಕೊನೆಯದಾಗಿ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿದೆ. ಟಿ20 ಸರಣಿಯಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ.

6 / 7
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸಂಪೂರ್ಣ ಸರಣಿ ದೂರದರ್ಶನ್ ನೆಟ್​ವರ್ಕ್​ನ ಡಿಡಿ ಸ್ಪೋರ್ಟ್ಸ್​ನಲ್ಲಿ ನೇರಪ್ರಸಾರ ಕಾಣಲಿದೆ. ಜಿಯೋ ಸಿನಿಮಾ ಮತ್ತು ಫ್ಯಾನ್​ಕೋಡ್ ಆ್ಯಪ್ ಮೂಲಕ ಲೈವ್ ಸ್ಟ್ರೀಮ್ ವೀಕ್ಷಿಸಬಹುದು.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಸಂಪೂರ್ಣ ಸರಣಿ ದೂರದರ್ಶನ್ ನೆಟ್​ವರ್ಕ್​ನ ಡಿಡಿ ಸ್ಪೋರ್ಟ್ಸ್​ನಲ್ಲಿ ನೇರಪ್ರಸಾರ ಕಾಣಲಿದೆ. ಜಿಯೋ ಸಿನಿಮಾ ಮತ್ತು ಫ್ಯಾನ್​ಕೋಡ್ ಆ್ಯಪ್ ಮೂಲಕ ಲೈವ್ ಸ್ಟ್ರೀಮ್ ವೀಕ್ಷಿಸಬಹುದು.

7 / 7
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು