AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20I Rankings: ನಾಯಕತ್ವ ತೊರೆದ ಕಿಂಗ್ ಕೊಹ್ಲಿಗೆ ಹಿಂಬಡ್ತಿ! ಐದನೇ ಸ್ಥಾನಕ್ಕೆ ಜಿಗಿದ ಕನ್ನಡಿಗ ರಾಹುಲ್

ICC T20I Rankings: ನಾಯಕತ್ವ ತೊರೆದಿರುವ ವಿರಾಟ್ ಕೊಹ್ಲಿ ಟಾಪ್-10ರಲ್ಲಿರುವ ಆಟಗಾರರ ಪೈಕಿ ಅತಿ ಹೆಚ್ಚು ಹಿನ್ನಡೆ ಅನುಭವಿಸಿದ್ದಾರೆ. 698 ಅಂಕಗಳೊಂದಿಗೆ ನಾಲ್ಕು ಸ್ಥಾನ ಕುಸಿದು ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on: Nov 10, 2021 | 2:43 PM

Share
ಐಸಿಸಿ ಬುಧವಾರ ಟಿ20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕವನ್ನು ಪ್ರಕಟಿಸಿದ್ದು, ಭಾರತಕ್ಕೆ ಇದರಲ್ಲಿ ಸಂತಸ ಮೂಡಿದ್ದರೆ, ದೊಡ್ಡ ನಿರಾಸೆಯೂ ಎದುರಾಗಿದೆ. ಈ ಶ್ರೇಯಾಂಕದಲ್ಲಿ ಭಾರತದ ಬ್ಯಾಟ್ಸ್​ಮನ್ ಕೆಎಲ್ ರಾಹುಲ್ ಲಾಭ ಪಡೆದಿದ್ದು, ನಾಯಕ ವಿರಾಟ್ ಕೊಹ್ಲಿ ನಿರಾಸೆ ಮೂಡಿಸಿದ್ದಾರೆ. ದಕ್ಷಿಣ ಆಫ್ರಿಕಾ ಹೆಚ್ಚು ಲಾಭ ಪಡೆದಿದೆ. ಆದರೆ ದಕ್ಷಿಣ ಆಫ್ರಿಕಾ ಮತ್ತು ಭಾರತ ಎರಡೂ ತಂಡಗಳು ಸೆಮಿಫೈನಲ್ ತಲುಪಲು ಸಾಧ್ಯವಾಗಲಿಲ್ಲ.

ಐಸಿಸಿ ಬುಧವಾರ ಟಿ20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕವನ್ನು ಪ್ರಕಟಿಸಿದ್ದು, ಭಾರತಕ್ಕೆ ಇದರಲ್ಲಿ ಸಂತಸ ಮೂಡಿದ್ದರೆ, ದೊಡ್ಡ ನಿರಾಸೆಯೂ ಎದುರಾಗಿದೆ. ಈ ಶ್ರೇಯಾಂಕದಲ್ಲಿ ಭಾರತದ ಬ್ಯಾಟ್ಸ್​ಮನ್ ಕೆಎಲ್ ರಾಹುಲ್ ಲಾಭ ಪಡೆದಿದ್ದು, ನಾಯಕ ವಿರಾಟ್ ಕೊಹ್ಲಿ ನಿರಾಸೆ ಮೂಡಿಸಿದ್ದಾರೆ. ದಕ್ಷಿಣ ಆಫ್ರಿಕಾ ಹೆಚ್ಚು ಲಾಭ ಪಡೆದಿದೆ. ಆದರೆ ದಕ್ಷಿಣ ಆಫ್ರಿಕಾ ಮತ್ತು ಭಾರತ ಎರಡೂ ತಂಡಗಳು ಸೆಮಿಫೈನಲ್ ತಲುಪಲು ಸಾಧ್ಯವಾಗಲಿಲ್ಲ.

1 / 7
ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತದ ಪರ 194 ರನ್ ಗಳಿಸಿದ ಓಪನರ್ ಕೆಎಲ್ ರಾಹುಲ್, ಶ್ರೇಯಾಂಕದಲ್ಲಿ ಮೂರು ಸ್ಥಾನಗಳನ್ನು ಗಳಿಸಿ 727 ಅಂಕಗಳೊಂದಿಗೆ ಎಂಟನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿದ್ದಾರೆ.

ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತದ ಪರ 194 ರನ್ ಗಳಿಸಿದ ಓಪನರ್ ಕೆಎಲ್ ರಾಹುಲ್, ಶ್ರೇಯಾಂಕದಲ್ಲಿ ಮೂರು ಸ್ಥಾನಗಳನ್ನು ಗಳಿಸಿ 727 ಅಂಕಗಳೊಂದಿಗೆ ಎಂಟನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿದ್ದಾರೆ.

2 / 7
ಟಿ20ಯಲ್ಲಿ ಭಾರತ ತಂಡದ ನಾಯಕತ್ವ ತೊರೆದಿರುವ ವಿರಾಟ್ ಕೊಹ್ಲಿ ಟಾಪ್-10ರಲ್ಲಿರುವ ಆಟಗಾರರ ಪೈಕಿ ಅತಿ ಹೆಚ್ಚು ಹಿನ್ನಡೆ ಅನುಭವಿಸಿದ್ದಾರೆ. 698 ಅಂಕಗಳೊಂದಿಗೆ ನಾಲ್ಕು ಸ್ಥಾನ ಕುಸಿದು ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ. ವಿಶ್ವಕಪ್‌ನಲ್ಲಿ ಕೊಹ್ಲಿ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್ ಮಾಡಿ ಒಟ್ಟು 68 ರನ್ ಗಳಿಸಿದ್ದರು.

ಟಿ20ಯಲ್ಲಿ ಭಾರತ ತಂಡದ ನಾಯಕತ್ವ ತೊರೆದಿರುವ ವಿರಾಟ್ ಕೊಹ್ಲಿ ಟಾಪ್-10ರಲ್ಲಿರುವ ಆಟಗಾರರ ಪೈಕಿ ಅತಿ ಹೆಚ್ಚು ಹಿನ್ನಡೆ ಅನುಭವಿಸಿದ್ದಾರೆ. 698 ಅಂಕಗಳೊಂದಿಗೆ ನಾಲ್ಕು ಸ್ಥಾನ ಕುಸಿದು ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ. ವಿಶ್ವಕಪ್‌ನಲ್ಲಿ ಕೊಹ್ಲಿ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್ ಮಾಡಿ ಒಟ್ಟು 68 ರನ್ ಗಳಿಸಿದ್ದರು.

3 / 7
ದಕ್ಷಿಣ ಆಫ್ರಿಕಾದ ರಾಸಿ ವಾನ್ ಡೆರ್ ಡರ್ಸೆ ಹೆಚ್ಚು ಲಾಭ ಪಡೆದಿದ್ದಾರೆ. ಸೂಪರ್-12ರಲ್ಲಿ ಇಂಗ್ಲೆಂಡ್ ವಿರುದ್ಧ 94 ರನ್‌ಗಳ ಅದ್ಭುತ ಇನ್ನಿಂಗ್ಸ್‌ ಆಡಿದ ಬ್ಯಾಟ್ಸ್‌ಮನ್ ಆರು ಸ್ಥಾನಗಳ ಜಿಗಿತದೊಂದಿಗೆ ಟಾಪ್-10 ಪ್ರವೇಶಿಸಿದ್ದಾರೆ. 669 ಅಂಕಗಳೊಂದಿಗೆ 10ನೇ ಸ್ಥಾನದಲ್ಲಿದ್ದಾರೆ.

ದಕ್ಷಿಣ ಆಫ್ರಿಕಾದ ರಾಸಿ ವಾನ್ ಡೆರ್ ಡರ್ಸೆ ಹೆಚ್ಚು ಲಾಭ ಪಡೆದಿದ್ದಾರೆ. ಸೂಪರ್-12ರಲ್ಲಿ ಇಂಗ್ಲೆಂಡ್ ವಿರುದ್ಧ 94 ರನ್‌ಗಳ ಅದ್ಭುತ ಇನ್ನಿಂಗ್ಸ್‌ ಆಡಿದ ಬ್ಯಾಟ್ಸ್‌ಮನ್ ಆರು ಸ್ಥಾನಗಳ ಜಿಗಿತದೊಂದಿಗೆ ಟಾಪ್-10 ಪ್ರವೇಶಿಸಿದ್ದಾರೆ. 669 ಅಂಕಗಳೊಂದಿಗೆ 10ನೇ ಸ್ಥಾನದಲ್ಲಿದ್ದಾರೆ.

4 / 7
ದಕ್ಷಿಣ ಆಫ್ರಿಕಾದ ಮತ್ತೊಬ್ಬ ಬ್ಯಾಟ್ಸ್‌ಮನ್ ಏಡೆನ್ ಮಕ್ರಂ ಕೂಡ ಶ್ರೇಯಾಂಕದಲ್ಲಿ ಲಾಭ ಪಡೆದಿದ್ದಾರೆ. ಅವರು 796 ಅಂಕಗಳೊಂದಿಗೆ ಮೂರು ಸ್ಥಾನ ಮೇಲೇರಿ ಮೂರನೇ ಸ್ಥಾನ ಪಡೆದಿದ್ದಾರೆ. ಈ ಬ್ಯಾಟ್ಸ್‌ಮನ್ ಇಂಗ್ಲೆಂಡ್ ವಿರುದ್ಧವೂ ಔಟಾಗದೆ 52 ರನ್‌ಗಳ ಇನ್ನಿಂಗ್ಸ್‌ ಆಡಿದರು.

ದಕ್ಷಿಣ ಆಫ್ರಿಕಾದ ಮತ್ತೊಬ್ಬ ಬ್ಯಾಟ್ಸ್‌ಮನ್ ಏಡೆನ್ ಮಕ್ರಂ ಕೂಡ ಶ್ರೇಯಾಂಕದಲ್ಲಿ ಲಾಭ ಪಡೆದಿದ್ದಾರೆ. ಅವರು 796 ಅಂಕಗಳೊಂದಿಗೆ ಮೂರು ಸ್ಥಾನ ಮೇಲೇರಿ ಮೂರನೇ ಸ್ಥಾನ ಪಡೆದಿದ್ದಾರೆ. ಈ ಬ್ಯಾಟ್ಸ್‌ಮನ್ ಇಂಗ್ಲೆಂಡ್ ವಿರುದ್ಧವೂ ಔಟಾಗದೆ 52 ರನ್‌ಗಳ ಇನ್ನಿಂಗ್ಸ್‌ ಆಡಿದರು.

5 / 7
ಪಾಕಿಸ್ತಾನದ ನಾಯಕ ಬಾಬರ್ ಅಜಮ್ ನಂಬರ್ ಒನ್ ಸ್ಥಾನದಲ್ಲಿಯೇ ಉಳಿದಿದ್ದಾರೆ. ಇಂಗ್ಲೆಂಡ್‌ನ ಡೇವಿಡ್ ಮಲಾನ್ ಕೂಡ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಆದರೆ, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಒಂದು ಸ್ಥಾನ ಕಳೆದುಕೊಂಡಿದ್ದಾರೆ. ಅವರು ಐದನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಬಂದಿದ್ದಾರೆ.

ಪಾಕಿಸ್ತಾನದ ನಾಯಕ ಬಾಬರ್ ಅಜಮ್ ನಂಬರ್ ಒನ್ ಸ್ಥಾನದಲ್ಲಿಯೇ ಉಳಿದಿದ್ದಾರೆ. ಇಂಗ್ಲೆಂಡ್‌ನ ಡೇವಿಡ್ ಮಲಾನ್ ಕೂಡ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಆದರೆ, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಒಂದು ಸ್ಥಾನ ಕಳೆದುಕೊಂಡಿದ್ದಾರೆ. ಅವರು ಐದನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಬಂದಿದ್ದಾರೆ.

6 / 7
ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ ಕೂಡ ಸ್ಥಾನ ಕಳೆದುಕೊಂಡಿದ್ದಾರೆ. ಅವರು ಮೂರನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಇಳಿದಿದ್ದಾರೆ. ನ್ಯೂಜಿಲೆಂಡ್‌ನ ಡೆವೊನ್ ಕಾನ್ವೆ ಏಳನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್‌ನ ಜೋಸ್ ಬಟ್ಲರ್ ಒಂಬತ್ತನೇ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ ಕೂಡ ಸ್ಥಾನ ಕಳೆದುಕೊಂಡಿದ್ದಾರೆ. ಅವರು ಮೂರನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಇಳಿದಿದ್ದಾರೆ. ನ್ಯೂಜಿಲೆಂಡ್‌ನ ಡೆವೊನ್ ಕಾನ್ವೆ ಏಳನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್‌ನ ಜೋಸ್ ಬಟ್ಲರ್ ಒಂಬತ್ತನೇ ಸ್ಥಾನದಲ್ಲಿದ್ದಾರೆ.

7 / 7
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ