AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ರಿಎಂಟ್ರಿಯೊಂದಿಗೆ ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ

Virat Kohli Records: ವಿಶೇಷ ಎಂದರೆ ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿದ್ದ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯೊಂದನ್ನು ಬರೆದಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೊಹ್ಲಿ 16 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಔಟಾದರು.

TV9 Web
| Edited By: |

Updated on: Jan 15, 2024 | 6:19 AM

Share
ಇಂದೋರ್​​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಅಫ್ಘಾನ್ ನೀಡಿದ 172 ರನ್​ಗಳನ್ನು 4 ವಿಕೆಟ್ ಕಳೆದುಕೊಂಡು ಚೇಸ್ ಮಾಡುವ ಮೂಲಕ ಭಾರತ ತಂಡವು 6 ವಿಕೆಟ್​ಗಳ ಜಯ ಸಾಧಿಸಿತು.

ಇಂದೋರ್​​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಅಫ್ಘಾನ್ ನೀಡಿದ 172 ರನ್​ಗಳನ್ನು 4 ವಿಕೆಟ್ ಕಳೆದುಕೊಂಡು ಚೇಸ್ ಮಾಡುವ ಮೂಲಕ ಭಾರತ ತಂಡವು 6 ವಿಕೆಟ್​ಗಳ ಜಯ ಸಾಧಿಸಿತು.

1 / 7
ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿದ್ದ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯೊಂದನ್ನು ಬರೆದಿರುವುದು ವಿಶೇಷ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೊಹ್ಲಿ 16 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಔಟಾದರು.

ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿದ್ದ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯೊಂದನ್ನು ಬರೆದಿರುವುದು ವಿಶೇಷ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೊಹ್ಲಿ 16 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಔಟಾದರು.

2 / 7
ವಿಶೇಷ ಎಂದರೆ ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿದ್ದ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯೊಂದನ್ನು ಬರೆದಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೊಹ್ಲಿ 16 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಔಟಾದರು.

ವಿಶೇಷ ಎಂದರೆ ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿದ್ದ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯೊಂದನ್ನು ಬರೆದಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೊಹ್ಲಿ 16 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಔಟಾದರು.

3 / 7
ಈ 29 ರನ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಚೇಸಿಂಗ್​ ವೇಳೆ 2 ಸಾವಿರ ರನ್ ಪೂರೈಸಿದರು. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಹಾಗೂ ವಿಶ್ವದ 2ನೇ ಆಟಗಾರ ಎನಿಸಿಕೊಂಡರು.

ಈ 29 ರನ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಚೇಸಿಂಗ್​ ವೇಳೆ 2 ಸಾವಿರ ರನ್ ಪೂರೈಸಿದರು. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಹಾಗೂ ವಿಶ್ವದ 2ನೇ ಆಟಗಾರ ಎನಿಸಿಕೊಂಡರು.

4 / 7
ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟರ್ ಪೌಲ್ ಸ್ಟೀರ್ಲಿಂಗ್. ಐರ್ಲೆಂಡ್​ನ ಆರಂಭಿಕ ಆಟಗಾರ ಟಿ20 ಕ್ರಿಕೆಟ್​ನಲ್ಲಿ ಚೇಸಿಂಗ್ ವೇಳೆ  2074 ರನ್​ ಕಲೆಹಾಕಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್​ ಚೇಸಿಂಗ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟರ್ ಪೌಲ್ ಸ್ಟೀರ್ಲಿಂಗ್. ಐರ್ಲೆಂಡ್​ನ ಆರಂಭಿಕ ಆಟಗಾರ ಟಿ20 ಕ್ರಿಕೆಟ್​ನಲ್ಲಿ ಚೇಸಿಂಗ್ ವೇಳೆ 2074 ರನ್​ ಕಲೆಹಾಕಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್​ ಚೇಸಿಂಗ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 7
ಇದೀಗ 2012 ರನ್​ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಹಾಗೆಯೇ ಈ ಅಪರೂಪದ ದಾಖಲೆ ಬರೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ.

ಇದೀಗ 2012 ರನ್​ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಹಾಗೆಯೇ ಈ ಅಪರೂಪದ ದಾಖಲೆ ಬರೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ.

6 / 7
ಒಟ್ಟಿನಲ್ಲಿ 14 ತಿಂಗಳುಗಳ ಬಳಿಕ ಮತ್ತೆ ಟಿ20 ಪಂದ್ಯವಾಡಿದ ವಿರಾಟ್ ಕೊಹ್ಲಿ 29 ರನ್​ಗಳೊಂದಿಗೆ ವಿಶೇಷ ದಾಖಲೆ ಬರೆದು ತಮ್ಮ ದಾಖಲೆಗಳ ಪಟ್ಟಿಗೆ ಮತ್ತೊಂದು ದಾಖಲೆಯನ್ನು ಸೇರ್ಪಡಗೊಳಿಸಿರುವುದು ವಿಶೇಷ.

ಒಟ್ಟಿನಲ್ಲಿ 14 ತಿಂಗಳುಗಳ ಬಳಿಕ ಮತ್ತೆ ಟಿ20 ಪಂದ್ಯವಾಡಿದ ವಿರಾಟ್ ಕೊಹ್ಲಿ 29 ರನ್​ಗಳೊಂದಿಗೆ ವಿಶೇಷ ದಾಖಲೆ ಬರೆದು ತಮ್ಮ ದಾಖಲೆಗಳ ಪಟ್ಟಿಗೆ ಮತ್ತೊಂದು ದಾಖಲೆಯನ್ನು ಸೇರ್ಪಡಗೊಳಿಸಿರುವುದು ವಿಶೇಷ.

7 / 7
TV9 Web
TV9 Web

TV9 Kannada

Read More
Follow Us
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್