AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ರಿಎಂಟ್ರಿಯೊಂದಿಗೆ ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ

Virat Kohli Records: ವಿಶೇಷ ಎಂದರೆ ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿದ್ದ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯೊಂದನ್ನು ಬರೆದಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೊಹ್ಲಿ 16 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಔಟಾದರು.

TV9 Web
| Edited By: |

Updated on: Jan 15, 2024 | 6:19 AM

Share
ಇಂದೋರ್​​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಅಫ್ಘಾನ್ ನೀಡಿದ 172 ರನ್​ಗಳನ್ನು 4 ವಿಕೆಟ್ ಕಳೆದುಕೊಂಡು ಚೇಸ್ ಮಾಡುವ ಮೂಲಕ ಭಾರತ ತಂಡವು 6 ವಿಕೆಟ್​ಗಳ ಜಯ ಸಾಧಿಸಿತು.

ಇಂದೋರ್​​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಅಫ್ಘಾನ್ ನೀಡಿದ 172 ರನ್​ಗಳನ್ನು 4 ವಿಕೆಟ್ ಕಳೆದುಕೊಂಡು ಚೇಸ್ ಮಾಡುವ ಮೂಲಕ ಭಾರತ ತಂಡವು 6 ವಿಕೆಟ್​ಗಳ ಜಯ ಸಾಧಿಸಿತು.

1 / 7
ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿದ್ದ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯೊಂದನ್ನು ಬರೆದಿರುವುದು ವಿಶೇಷ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೊಹ್ಲಿ 16 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಔಟಾದರು.

ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿದ್ದ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯೊಂದನ್ನು ಬರೆದಿರುವುದು ವಿಶೇಷ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೊಹ್ಲಿ 16 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಔಟಾದರು.

2 / 7
ವಿಶೇಷ ಎಂದರೆ ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿದ್ದ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯೊಂದನ್ನು ಬರೆದಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೊಹ್ಲಿ 16 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಔಟಾದರು.

ವಿಶೇಷ ಎಂದರೆ ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿದ್ದ ವಿರಾಟ್ ಕೊಹ್ಲಿ ಭರ್ಜರಿ ದಾಖಲೆಯೊಂದನ್ನು ಬರೆದಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೊಹ್ಲಿ 16 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಔಟಾದರು.

3 / 7
ಈ 29 ರನ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಚೇಸಿಂಗ್​ ವೇಳೆ 2 ಸಾವಿರ ರನ್ ಪೂರೈಸಿದರು. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಹಾಗೂ ವಿಶ್ವದ 2ನೇ ಆಟಗಾರ ಎನಿಸಿಕೊಂಡರು.

ಈ 29 ರನ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಚೇಸಿಂಗ್​ ವೇಳೆ 2 ಸಾವಿರ ರನ್ ಪೂರೈಸಿದರು. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಹಾಗೂ ವಿಶ್ವದ 2ನೇ ಆಟಗಾರ ಎನಿಸಿಕೊಂಡರು.

4 / 7
ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟರ್ ಪೌಲ್ ಸ್ಟೀರ್ಲಿಂಗ್. ಐರ್ಲೆಂಡ್​ನ ಆರಂಭಿಕ ಆಟಗಾರ ಟಿ20 ಕ್ರಿಕೆಟ್​ನಲ್ಲಿ ಚೇಸಿಂಗ್ ವೇಳೆ  2074 ರನ್​ ಕಲೆಹಾಕಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್​ ಚೇಸಿಂಗ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟರ್ ಪೌಲ್ ಸ್ಟೀರ್ಲಿಂಗ್. ಐರ್ಲೆಂಡ್​ನ ಆರಂಭಿಕ ಆಟಗಾರ ಟಿ20 ಕ್ರಿಕೆಟ್​ನಲ್ಲಿ ಚೇಸಿಂಗ್ ವೇಳೆ 2074 ರನ್​ ಕಲೆಹಾಕಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್​ ಚೇಸಿಂಗ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 7
ಇದೀಗ 2012 ರನ್​ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಹಾಗೆಯೇ ಈ ಅಪರೂಪದ ದಾಖಲೆ ಬರೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ.

ಇದೀಗ 2012 ರನ್​ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಹಾಗೆಯೇ ಈ ಅಪರೂಪದ ದಾಖಲೆ ಬರೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ.

6 / 7
ಒಟ್ಟಿನಲ್ಲಿ 14 ತಿಂಗಳುಗಳ ಬಳಿಕ ಮತ್ತೆ ಟಿ20 ಪಂದ್ಯವಾಡಿದ ವಿರಾಟ್ ಕೊಹ್ಲಿ 29 ರನ್​ಗಳೊಂದಿಗೆ ವಿಶೇಷ ದಾಖಲೆ ಬರೆದು ತಮ್ಮ ದಾಖಲೆಗಳ ಪಟ್ಟಿಗೆ ಮತ್ತೊಂದು ದಾಖಲೆಯನ್ನು ಸೇರ್ಪಡಗೊಳಿಸಿರುವುದು ವಿಶೇಷ.

ಒಟ್ಟಿನಲ್ಲಿ 14 ತಿಂಗಳುಗಳ ಬಳಿಕ ಮತ್ತೆ ಟಿ20 ಪಂದ್ಯವಾಡಿದ ವಿರಾಟ್ ಕೊಹ್ಲಿ 29 ರನ್​ಗಳೊಂದಿಗೆ ವಿಶೇಷ ದಾಖಲೆ ಬರೆದು ತಮ್ಮ ದಾಖಲೆಗಳ ಪಟ್ಟಿಗೆ ಮತ್ತೊಂದು ದಾಖಲೆಯನ್ನು ಸೇರ್ಪಡಗೊಳಿಸಿರುವುದು ವಿಶೇಷ.

7 / 7
Web contact
Web contact

TV9 Kannada

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?