AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: RCB ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಕಿಂಗ್ ಕೊಹ್ಲಿ

IPL 2021 RCB: ಮುಂದಿನ ಸೀಸನ್​ನಲ್ಲಿ ಮೆಗಾ ಹರಾಜು ನಡೆಯಲಿದೆ. ಇತ್ತ ನಾಯಕತ್ವಕ್ಕೆ ರಾಜೀನಾಮೆ ನೀಡಿರುವ ಕಾರಣ ಕೊಹ್ಲಿಯನ್ನು ಆರ್​ಸಿಬಿ ಉಳಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

TV9 Web
| Edited By: |

Updated on:Oct 13, 2021 | 11:46 PM

Share
ಸೋಲಿನೊಂದಿಗೆ ಆರ್​ಸಿಬಿ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ವಿದಾಯ ಹೇಳಿದ್ದಾರೆ. 140 ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ಕೊಹ್ಲಿ ತಂಡಕ್ಕೆ 66 ಗೆಲುವು ತಂದುಕೊಟ್ಟಿದ್ದರು. ಇದೀಗ ಆರ್​ಸಿಬಿ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದಾರೆ.

ಸೋಲಿನೊಂದಿಗೆ ಆರ್​ಸಿಬಿ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ವಿದಾಯ ಹೇಳಿದ್ದಾರೆ. 140 ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ಕೊಹ್ಲಿ ತಂಡಕ್ಕೆ 66 ಗೆಲುವು ತಂದುಕೊಟ್ಟಿದ್ದರು. ಇದೀಗ ಆರ್​ಸಿಬಿ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದಾರೆ.

1 / 5
 ಅತ್ತ ಮುಂದಿನ ಸೀಸನ್​ನಲ್ಲಿ ಮೆಗಾ ಹರಾಜು ನಡೆಯಲಿದೆ. ಇತ್ತ ನಾಯಕತ್ವಕ್ಕೆ ರಾಜೀನಾಮೆ ನೀಡಿರುವ ಕಾರಣ ಕೊಹ್ಲಿಯನ್ನು ಆರ್​ಸಿಬಿ ಉಳಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆ ಖುದ್ದು ಕೊಹ್ಲಿ ಉತ್ತರ ನೀಡಿದ್ದಾರೆ.

ಅತ್ತ ಮುಂದಿನ ಸೀಸನ್​ನಲ್ಲಿ ಮೆಗಾ ಹರಾಜು ನಡೆಯಲಿದೆ. ಇತ್ತ ನಾಯಕತ್ವಕ್ಕೆ ರಾಜೀನಾಮೆ ನೀಡಿರುವ ಕಾರಣ ಕೊಹ್ಲಿಯನ್ನು ಆರ್​ಸಿಬಿ ಉಳಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆ ಖುದ್ದು ಕೊಹ್ಲಿ ಉತ್ತರ ನೀಡಿದ್ದಾರೆ.

2 / 5
ಕೆಕೆಆರ್ ವಿರುದ್ದ ಸೋಲಿನ ಬಳಿಕ ಮಾತನಾಡಿರುವ ಕೊಹ್ಲಿ, ನನ್ನ ತಂಡಕ್ಕಾಗಿ ನಾಯಕನಾಗಿ ಏನು ಮಾಡಬೇಕು ಎಲ್ಲವನ್ನೂ ಮಾಡಿದ್ದೇನೆ. ಇನ್ಮುಂದೆ ಆಟಗಾರನಾಗಿ ಐಪಿಎಲ್​ನಲ್ಲಿ ಕಾಣಿಸಲಿದ್ದೇನೆ. ಅದು ಬೇರೆ ಯಾವ ತಂಡದಲ್ಲೂ ಅಲ್ಲ. ಇದೇ ಆರ್​ಸಿಬಿ ತಂಡದಲ್ಲೇ ಇರಲಿದ್ದೇನೆ.

ಕೆಕೆಆರ್ ವಿರುದ್ದ ಸೋಲಿನ ಬಳಿಕ ಮಾತನಾಡಿರುವ ಕೊಹ್ಲಿ, ನನ್ನ ತಂಡಕ್ಕಾಗಿ ನಾಯಕನಾಗಿ ಏನು ಮಾಡಬೇಕು ಎಲ್ಲವನ್ನೂ ಮಾಡಿದ್ದೇನೆ. ಇನ್ಮುಂದೆ ಆಟಗಾರನಾಗಿ ಐಪಿಎಲ್​ನಲ್ಲಿ ಕಾಣಿಸಲಿದ್ದೇನೆ. ಅದು ಬೇರೆ ಯಾವ ತಂಡದಲ್ಲೂ ಅಲ್ಲ. ಇದೇ ಆರ್​ಸಿಬಿ ತಂಡದಲ್ಲೇ ಇರಲಿದ್ದೇನೆ.

3 / 5
ವಿರಾಟ್ ಕೊಹ್ಲಿ: ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಇದು ಕೊಹ್ಲಿ ಸಾರಥ್ಯದಲ್ಲಿ ನಡೆಯಲಿರುವ ಕೊನೆಯ ಟಿ20 ವಿಶ್ವಕಪ್ ಎಂಬುದು ವಿಶೇಷ. ಅಂದರೆ ಈ ಬಾರಿಯ ಟಿ20 ವಿಶ್ವಕಪ್​​ ಬಳಿಕ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡಕ್ಕೆ ರಾಜೀನಾಮೆ ನೀಡಲಿದ್ದಾರೆ.

ವಿರಾಟ್ ಕೊಹ್ಲಿ: ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಇದು ಕೊಹ್ಲಿ ಸಾರಥ್ಯದಲ್ಲಿ ನಡೆಯಲಿರುವ ಕೊನೆಯ ಟಿ20 ವಿಶ್ವಕಪ್ ಎಂಬುದು ವಿಶೇಷ. ಅಂದರೆ ಈ ಬಾರಿಯ ಟಿ20 ವಿಶ್ವಕಪ್​​ ಬಳಿಕ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡಕ್ಕೆ ರಾಜೀನಾಮೆ ನೀಡಲಿದ್ದಾರೆ.

4 / 5
ಇದರೊಂದಿಗೆ ಇತರೆ ಫ್ರಾಂಚೈಸಿಗಳು ಕೊಹ್ಲಿ ದೊಡ್ಡ ಮೊತ್ತದ ಆಫರ್ ನೀಡಿದರೂ ಕೊಹ್ಲಿ ಆರ್​ಸಿಬಿ ಬಿಟ್ಟು ಹೋಗುವುದಿಲ್ಲ ಎಂಬುದು ಕನ್ಫರ್ಮ್​ ಆಗಿದೆ. ಅಷ್ಟೇ ಅಲ್ಲದೆ ತಮ್ಮ ನಿವೃತ್ತಿವರೆಗೂ ಆರ್​ಸಿಬಿ ಪರ ಮಾತ್ರ ಆಡುತ್ತೇನೆ ಎಂದು ಕೊಹ್ಲಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಇದಕ್ಕಿಂತ ಖುಷಿಯ ವಿಚಾರ ಮತ್ತೊಂದಿಲ್ಲ ಎಂದೇ ಹೇಳಬಹುದು.

ಇದರೊಂದಿಗೆ ಇತರೆ ಫ್ರಾಂಚೈಸಿಗಳು ಕೊಹ್ಲಿ ದೊಡ್ಡ ಮೊತ್ತದ ಆಫರ್ ನೀಡಿದರೂ ಕೊಹ್ಲಿ ಆರ್​ಸಿಬಿ ಬಿಟ್ಟು ಹೋಗುವುದಿಲ್ಲ ಎಂಬುದು ಕನ್ಫರ್ಮ್​ ಆಗಿದೆ. ಅಷ್ಟೇ ಅಲ್ಲದೆ ತಮ್ಮ ನಿವೃತ್ತಿವರೆಗೂ ಆರ್​ಸಿಬಿ ಪರ ಮಾತ್ರ ಆಡುತ್ತೇನೆ ಎಂದು ಕೊಹ್ಲಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಇದಕ್ಕಿಂತ ಖುಷಿಯ ವಿಚಾರ ಮತ್ತೊಂದಿಲ್ಲ ಎಂದೇ ಹೇಳಬಹುದು.

5 / 5

Published On - 5:38 pm, Tue, 12 October 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್