AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: RCB ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಕಿಂಗ್ ಕೊಹ್ಲಿ

IPL 2021 RCB: ಮುಂದಿನ ಸೀಸನ್​ನಲ್ಲಿ ಮೆಗಾ ಹರಾಜು ನಡೆಯಲಿದೆ. ಇತ್ತ ನಾಯಕತ್ವಕ್ಕೆ ರಾಜೀನಾಮೆ ನೀಡಿರುವ ಕಾರಣ ಕೊಹ್ಲಿಯನ್ನು ಆರ್​ಸಿಬಿ ಉಳಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

TV9 Web
| Edited By: |

Updated on:Oct 13, 2021 | 11:46 PM

Share
ಸೋಲಿನೊಂದಿಗೆ ಆರ್​ಸಿಬಿ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ವಿದಾಯ ಹೇಳಿದ್ದಾರೆ. 140 ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ಕೊಹ್ಲಿ ತಂಡಕ್ಕೆ 66 ಗೆಲುವು ತಂದುಕೊಟ್ಟಿದ್ದರು. ಇದೀಗ ಆರ್​ಸಿಬಿ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದಾರೆ.

ಸೋಲಿನೊಂದಿಗೆ ಆರ್​ಸಿಬಿ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ವಿದಾಯ ಹೇಳಿದ್ದಾರೆ. 140 ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ಕೊಹ್ಲಿ ತಂಡಕ್ಕೆ 66 ಗೆಲುವು ತಂದುಕೊಟ್ಟಿದ್ದರು. ಇದೀಗ ಆರ್​ಸಿಬಿ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದಾರೆ.

1 / 5
 ಅತ್ತ ಮುಂದಿನ ಸೀಸನ್​ನಲ್ಲಿ ಮೆಗಾ ಹರಾಜು ನಡೆಯಲಿದೆ. ಇತ್ತ ನಾಯಕತ್ವಕ್ಕೆ ರಾಜೀನಾಮೆ ನೀಡಿರುವ ಕಾರಣ ಕೊಹ್ಲಿಯನ್ನು ಆರ್​ಸಿಬಿ ಉಳಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆ ಖುದ್ದು ಕೊಹ್ಲಿ ಉತ್ತರ ನೀಡಿದ್ದಾರೆ.

ಅತ್ತ ಮುಂದಿನ ಸೀಸನ್​ನಲ್ಲಿ ಮೆಗಾ ಹರಾಜು ನಡೆಯಲಿದೆ. ಇತ್ತ ನಾಯಕತ್ವಕ್ಕೆ ರಾಜೀನಾಮೆ ನೀಡಿರುವ ಕಾರಣ ಕೊಹ್ಲಿಯನ್ನು ಆರ್​ಸಿಬಿ ಉಳಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆ ಖುದ್ದು ಕೊಹ್ಲಿ ಉತ್ತರ ನೀಡಿದ್ದಾರೆ.

2 / 5
ಕೆಕೆಆರ್ ವಿರುದ್ದ ಸೋಲಿನ ಬಳಿಕ ಮಾತನಾಡಿರುವ ಕೊಹ್ಲಿ, ನನ್ನ ತಂಡಕ್ಕಾಗಿ ನಾಯಕನಾಗಿ ಏನು ಮಾಡಬೇಕು ಎಲ್ಲವನ್ನೂ ಮಾಡಿದ್ದೇನೆ. ಇನ್ಮುಂದೆ ಆಟಗಾರನಾಗಿ ಐಪಿಎಲ್​ನಲ್ಲಿ ಕಾಣಿಸಲಿದ್ದೇನೆ. ಅದು ಬೇರೆ ಯಾವ ತಂಡದಲ್ಲೂ ಅಲ್ಲ. ಇದೇ ಆರ್​ಸಿಬಿ ತಂಡದಲ್ಲೇ ಇರಲಿದ್ದೇನೆ.

ಕೆಕೆಆರ್ ವಿರುದ್ದ ಸೋಲಿನ ಬಳಿಕ ಮಾತನಾಡಿರುವ ಕೊಹ್ಲಿ, ನನ್ನ ತಂಡಕ್ಕಾಗಿ ನಾಯಕನಾಗಿ ಏನು ಮಾಡಬೇಕು ಎಲ್ಲವನ್ನೂ ಮಾಡಿದ್ದೇನೆ. ಇನ್ಮುಂದೆ ಆಟಗಾರನಾಗಿ ಐಪಿಎಲ್​ನಲ್ಲಿ ಕಾಣಿಸಲಿದ್ದೇನೆ. ಅದು ಬೇರೆ ಯಾವ ತಂಡದಲ್ಲೂ ಅಲ್ಲ. ಇದೇ ಆರ್​ಸಿಬಿ ತಂಡದಲ್ಲೇ ಇರಲಿದ್ದೇನೆ.

3 / 5
ವಿರಾಟ್ ಕೊಹ್ಲಿ: ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಇದು ಕೊಹ್ಲಿ ಸಾರಥ್ಯದಲ್ಲಿ ನಡೆಯಲಿರುವ ಕೊನೆಯ ಟಿ20 ವಿಶ್ವಕಪ್ ಎಂಬುದು ವಿಶೇಷ. ಅಂದರೆ ಈ ಬಾರಿಯ ಟಿ20 ವಿಶ್ವಕಪ್​​ ಬಳಿಕ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡಕ್ಕೆ ರಾಜೀನಾಮೆ ನೀಡಲಿದ್ದಾರೆ.

ವಿರಾಟ್ ಕೊಹ್ಲಿ: ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಇದು ಕೊಹ್ಲಿ ಸಾರಥ್ಯದಲ್ಲಿ ನಡೆಯಲಿರುವ ಕೊನೆಯ ಟಿ20 ವಿಶ್ವಕಪ್ ಎಂಬುದು ವಿಶೇಷ. ಅಂದರೆ ಈ ಬಾರಿಯ ಟಿ20 ವಿಶ್ವಕಪ್​​ ಬಳಿಕ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡಕ್ಕೆ ರಾಜೀನಾಮೆ ನೀಡಲಿದ್ದಾರೆ.

4 / 5
ಇದರೊಂದಿಗೆ ಇತರೆ ಫ್ರಾಂಚೈಸಿಗಳು ಕೊಹ್ಲಿ ದೊಡ್ಡ ಮೊತ್ತದ ಆಫರ್ ನೀಡಿದರೂ ಕೊಹ್ಲಿ ಆರ್​ಸಿಬಿ ಬಿಟ್ಟು ಹೋಗುವುದಿಲ್ಲ ಎಂಬುದು ಕನ್ಫರ್ಮ್​ ಆಗಿದೆ. ಅಷ್ಟೇ ಅಲ್ಲದೆ ತಮ್ಮ ನಿವೃತ್ತಿವರೆಗೂ ಆರ್​ಸಿಬಿ ಪರ ಮಾತ್ರ ಆಡುತ್ತೇನೆ ಎಂದು ಕೊಹ್ಲಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಇದಕ್ಕಿಂತ ಖುಷಿಯ ವಿಚಾರ ಮತ್ತೊಂದಿಲ್ಲ ಎಂದೇ ಹೇಳಬಹುದು.

ಇದರೊಂದಿಗೆ ಇತರೆ ಫ್ರಾಂಚೈಸಿಗಳು ಕೊಹ್ಲಿ ದೊಡ್ಡ ಮೊತ್ತದ ಆಫರ್ ನೀಡಿದರೂ ಕೊಹ್ಲಿ ಆರ್​ಸಿಬಿ ಬಿಟ್ಟು ಹೋಗುವುದಿಲ್ಲ ಎಂಬುದು ಕನ್ಫರ್ಮ್​ ಆಗಿದೆ. ಅಷ್ಟೇ ಅಲ್ಲದೆ ತಮ್ಮ ನಿವೃತ್ತಿವರೆಗೂ ಆರ್​ಸಿಬಿ ಪರ ಮಾತ್ರ ಆಡುತ್ತೇನೆ ಎಂದು ಕೊಹ್ಲಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಇದಕ್ಕಿಂತ ಖುಷಿಯ ವಿಚಾರ ಮತ್ತೊಂದಿಲ್ಲ ಎಂದೇ ಹೇಳಬಹುದು.

5 / 5

Published On - 5:38 pm, Tue, 12 October 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು