AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: RCB ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಕಿಂಗ್ ಕೊಹ್ಲಿ

IPL 2021 RCB: ಮುಂದಿನ ಸೀಸನ್​ನಲ್ಲಿ ಮೆಗಾ ಹರಾಜು ನಡೆಯಲಿದೆ. ಇತ್ತ ನಾಯಕತ್ವಕ್ಕೆ ರಾಜೀನಾಮೆ ನೀಡಿರುವ ಕಾರಣ ಕೊಹ್ಲಿಯನ್ನು ಆರ್​ಸಿಬಿ ಉಳಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

TV9 Web
| Edited By: |

Updated on:Oct 13, 2021 | 11:46 PM

Share
ಸೋಲಿನೊಂದಿಗೆ ಆರ್​ಸಿಬಿ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ವಿದಾಯ ಹೇಳಿದ್ದಾರೆ. 140 ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ಕೊಹ್ಲಿ ತಂಡಕ್ಕೆ 66 ಗೆಲುವು ತಂದುಕೊಟ್ಟಿದ್ದರು. ಇದೀಗ ಆರ್​ಸಿಬಿ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದಾರೆ.

ಸೋಲಿನೊಂದಿಗೆ ಆರ್​ಸಿಬಿ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ವಿದಾಯ ಹೇಳಿದ್ದಾರೆ. 140 ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ಕೊಹ್ಲಿ ತಂಡಕ್ಕೆ 66 ಗೆಲುವು ತಂದುಕೊಟ್ಟಿದ್ದರು. ಇದೀಗ ಆರ್​ಸಿಬಿ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದಾರೆ.

1 / 5
 ಅತ್ತ ಮುಂದಿನ ಸೀಸನ್​ನಲ್ಲಿ ಮೆಗಾ ಹರಾಜು ನಡೆಯಲಿದೆ. ಇತ್ತ ನಾಯಕತ್ವಕ್ಕೆ ರಾಜೀನಾಮೆ ನೀಡಿರುವ ಕಾರಣ ಕೊಹ್ಲಿಯನ್ನು ಆರ್​ಸಿಬಿ ಉಳಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆ ಖುದ್ದು ಕೊಹ್ಲಿ ಉತ್ತರ ನೀಡಿದ್ದಾರೆ.

ಅತ್ತ ಮುಂದಿನ ಸೀಸನ್​ನಲ್ಲಿ ಮೆಗಾ ಹರಾಜು ನಡೆಯಲಿದೆ. ಇತ್ತ ನಾಯಕತ್ವಕ್ಕೆ ರಾಜೀನಾಮೆ ನೀಡಿರುವ ಕಾರಣ ಕೊಹ್ಲಿಯನ್ನು ಆರ್​ಸಿಬಿ ಉಳಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆ ಖುದ್ದು ಕೊಹ್ಲಿ ಉತ್ತರ ನೀಡಿದ್ದಾರೆ.

2 / 5
ಕೆಕೆಆರ್ ವಿರುದ್ದ ಸೋಲಿನ ಬಳಿಕ ಮಾತನಾಡಿರುವ ಕೊಹ್ಲಿ, ನನ್ನ ತಂಡಕ್ಕಾಗಿ ನಾಯಕನಾಗಿ ಏನು ಮಾಡಬೇಕು ಎಲ್ಲವನ್ನೂ ಮಾಡಿದ್ದೇನೆ. ಇನ್ಮುಂದೆ ಆಟಗಾರನಾಗಿ ಐಪಿಎಲ್​ನಲ್ಲಿ ಕಾಣಿಸಲಿದ್ದೇನೆ. ಅದು ಬೇರೆ ಯಾವ ತಂಡದಲ್ಲೂ ಅಲ್ಲ. ಇದೇ ಆರ್​ಸಿಬಿ ತಂಡದಲ್ಲೇ ಇರಲಿದ್ದೇನೆ.

ಕೆಕೆಆರ್ ವಿರುದ್ದ ಸೋಲಿನ ಬಳಿಕ ಮಾತನಾಡಿರುವ ಕೊಹ್ಲಿ, ನನ್ನ ತಂಡಕ್ಕಾಗಿ ನಾಯಕನಾಗಿ ಏನು ಮಾಡಬೇಕು ಎಲ್ಲವನ್ನೂ ಮಾಡಿದ್ದೇನೆ. ಇನ್ಮುಂದೆ ಆಟಗಾರನಾಗಿ ಐಪಿಎಲ್​ನಲ್ಲಿ ಕಾಣಿಸಲಿದ್ದೇನೆ. ಅದು ಬೇರೆ ಯಾವ ತಂಡದಲ್ಲೂ ಅಲ್ಲ. ಇದೇ ಆರ್​ಸಿಬಿ ತಂಡದಲ್ಲೇ ಇರಲಿದ್ದೇನೆ.

3 / 5
ವಿರಾಟ್ ಕೊಹ್ಲಿ: ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಇದು ಕೊಹ್ಲಿ ಸಾರಥ್ಯದಲ್ಲಿ ನಡೆಯಲಿರುವ ಕೊನೆಯ ಟಿ20 ವಿಶ್ವಕಪ್ ಎಂಬುದು ವಿಶೇಷ. ಅಂದರೆ ಈ ಬಾರಿಯ ಟಿ20 ವಿಶ್ವಕಪ್​​ ಬಳಿಕ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡಕ್ಕೆ ರಾಜೀನಾಮೆ ನೀಡಲಿದ್ದಾರೆ.

ವಿರಾಟ್ ಕೊಹ್ಲಿ: ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಇದು ಕೊಹ್ಲಿ ಸಾರಥ್ಯದಲ್ಲಿ ನಡೆಯಲಿರುವ ಕೊನೆಯ ಟಿ20 ವಿಶ್ವಕಪ್ ಎಂಬುದು ವಿಶೇಷ. ಅಂದರೆ ಈ ಬಾರಿಯ ಟಿ20 ವಿಶ್ವಕಪ್​​ ಬಳಿಕ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡಕ್ಕೆ ರಾಜೀನಾಮೆ ನೀಡಲಿದ್ದಾರೆ.

4 / 5
ಇದರೊಂದಿಗೆ ಇತರೆ ಫ್ರಾಂಚೈಸಿಗಳು ಕೊಹ್ಲಿ ದೊಡ್ಡ ಮೊತ್ತದ ಆಫರ್ ನೀಡಿದರೂ ಕೊಹ್ಲಿ ಆರ್​ಸಿಬಿ ಬಿಟ್ಟು ಹೋಗುವುದಿಲ್ಲ ಎಂಬುದು ಕನ್ಫರ್ಮ್​ ಆಗಿದೆ. ಅಷ್ಟೇ ಅಲ್ಲದೆ ತಮ್ಮ ನಿವೃತ್ತಿವರೆಗೂ ಆರ್​ಸಿಬಿ ಪರ ಮಾತ್ರ ಆಡುತ್ತೇನೆ ಎಂದು ಕೊಹ್ಲಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಇದಕ್ಕಿಂತ ಖುಷಿಯ ವಿಚಾರ ಮತ್ತೊಂದಿಲ್ಲ ಎಂದೇ ಹೇಳಬಹುದು.

ಇದರೊಂದಿಗೆ ಇತರೆ ಫ್ರಾಂಚೈಸಿಗಳು ಕೊಹ್ಲಿ ದೊಡ್ಡ ಮೊತ್ತದ ಆಫರ್ ನೀಡಿದರೂ ಕೊಹ್ಲಿ ಆರ್​ಸಿಬಿ ಬಿಟ್ಟು ಹೋಗುವುದಿಲ್ಲ ಎಂಬುದು ಕನ್ಫರ್ಮ್​ ಆಗಿದೆ. ಅಷ್ಟೇ ಅಲ್ಲದೆ ತಮ್ಮ ನಿವೃತ್ತಿವರೆಗೂ ಆರ್​ಸಿಬಿ ಪರ ಮಾತ್ರ ಆಡುತ್ತೇನೆ ಎಂದು ಕೊಹ್ಲಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಆರ್​ಸಿಬಿ ಅಭಿಮಾನಿಗಳಿಗೆ ಇದಕ್ಕಿಂತ ಖುಷಿಯ ವಿಚಾರ ಮತ್ತೊಂದಿಲ್ಲ ಎಂದೇ ಹೇಳಬಹುದು.

5 / 5

Published On - 5:38 pm, Tue, 12 October 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ