AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ನಾನಾ-ನೀನಾ…ಗಂಗೂಲಿಗೆ ಪಾಠ ಕಲಿಸಲು ಮುಂದಾಗಿದ್ದ ವಿರಾಟ್ ಕೊಹ್ಲಿ..!

Virat Kohli vs Sourav Ganguly: ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ತೆಗೆದುಹಾಕಿದನ್ನು ಅಂದಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸಮರ್ಥಿಸಿದ್ದರು.

TV9 Web
| Edited By: |

Updated on: Feb 15, 2023 | 8:32 PM

Share
ಟೀಮ್ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಅವರ ವಿರುದ್ಧ ಖಾಸಗಿ ಚಾನೆಲ್​ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಹಲವು ವಿಚಾರಗಳನ್ನು ಬಹಿರಂಗವಾಗಿದೆ. ಅದರಲ್ಲಿ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವೆಯಿದ್ದ ಜಿದ್ದಾಜಿದ್ದಿಗೆ ಕಾರಣವೇನು ಎಂಬುದನ್ನೂ ಸಹ ಸ್ಪಷ್ಟಪಡಿಸಿದ್ದಾರೆ.

ಟೀಮ್ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಅವರ ವಿರುದ್ಧ ಖಾಸಗಿ ಚಾನೆಲ್​ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಹಲವು ವಿಚಾರಗಳನ್ನು ಬಹಿರಂಗವಾಗಿದೆ. ಅದರಲ್ಲಿ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವೆಯಿದ್ದ ಜಿದ್ದಾಜಿದ್ದಿಗೆ ಕಾರಣವೇನು ಎಂಬುದನ್ನೂ ಸಹ ಸ್ಪಷ್ಟಪಡಿಸಿದ್ದಾರೆ.

1 / 10
2021-22 ರಲ್ಲಿ ಟೀಮ್ ಇಂಡಿಯಾದ ನಾಯಕನ ಸ್ಥಾನದಿಂದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಲಾಗಿತ್ತು. ಆ ಬಳಿಕ ಕೊಹ್ಲಿ ಹಾಗೂ ಅಂದಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಡುವೆ ಮುಸುಕಿನ ಗುದ್ದಾಟ ಆರಂಭವಾಯಿತು. ಅದರಲ್ಲೂ ಸೌತ್ ಆಫ್ರಿಕಾ ವಿರುದ್ಧದ ಸರಣಿಗೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ನನಗೆ ತಿಳಿಸದೇ ನಾಯಕತ್ವದಿಂದ ಕೆಳಗಿಳಿಸಲಾಗಿದೆ ಎಂದು ಕೊಹ್ಲಿ ಬಿಸಿಸಿಐ ಅಧ್ಯಕ್ಷರ ವಿರುದ್ಧ ಗಂಭೀರ ಆರೋಪ ಮಾಡಿದ್ದರು.

2021-22 ರಲ್ಲಿ ಟೀಮ್ ಇಂಡಿಯಾದ ನಾಯಕನ ಸ್ಥಾನದಿಂದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಲಾಗಿತ್ತು. ಆ ಬಳಿಕ ಕೊಹ್ಲಿ ಹಾಗೂ ಅಂದಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಡುವೆ ಮುಸುಕಿನ ಗುದ್ದಾಟ ಆರಂಭವಾಯಿತು. ಅದರಲ್ಲೂ ಸೌತ್ ಆಫ್ರಿಕಾ ವಿರುದ್ಧದ ಸರಣಿಗೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ನನಗೆ ತಿಳಿಸದೇ ನಾಯಕತ್ವದಿಂದ ಕೆಳಗಿಳಿಸಲಾಗಿದೆ ಎಂದು ಕೊಹ್ಲಿ ಬಿಸಿಸಿಐ ಅಧ್ಯಕ್ಷರ ವಿರುದ್ಧ ಗಂಭೀರ ಆರೋಪ ಮಾಡಿದ್ದರು.

2 / 10
ಇದಕ್ಕೆಲ್ಲಾ ಕಾರಣ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವಣ ಅಹಂನ ಸಂಘರ್ಷ ಎಂದಿದ್ದಾರೆ ಚೇತನ್ ಶರ್ಮಾ. ಕಿಂಗ್ ಕೊಹ್ಲಿ ಜನಪ್ರಿಯತೆಯ ಉತ್ತುಂಗಕ್ಕೇರುತ್ತಿದ್ದಂತೆ ಭಾರತೀಯ ಕ್ರಿಕೆಟ್ ಮಂಡಳಿಗಿಂತ ತಾನು ದೊಡ್ಡವನು ಎಂದು ಭಾವಿಸಿದ್ದರು. ಇದೇ ಸಂದರ್ಭದಲ್ಲಿ ಟೀಮ್ ಇಂಡಿಯಾ ನಾಯಕತ್ವ ಕೂಡ ಕೆಳಗಿಳಿಸಲಾಯಿತು.

ಇದಕ್ಕೆಲ್ಲಾ ಕಾರಣ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವಣ ಅಹಂನ ಸಂಘರ್ಷ ಎಂದಿದ್ದಾರೆ ಚೇತನ್ ಶರ್ಮಾ. ಕಿಂಗ್ ಕೊಹ್ಲಿ ಜನಪ್ರಿಯತೆಯ ಉತ್ತುಂಗಕ್ಕೇರುತ್ತಿದ್ದಂತೆ ಭಾರತೀಯ ಕ್ರಿಕೆಟ್ ಮಂಡಳಿಗಿಂತ ತಾನು ದೊಡ್ಡವನು ಎಂದು ಭಾವಿಸಿದ್ದರು. ಇದೇ ಸಂದರ್ಭದಲ್ಲಿ ಟೀಮ್ ಇಂಡಿಯಾ ನಾಯಕತ್ವ ಕೂಡ ಕೆಳಗಿಳಿಸಲಾಯಿತು.

3 / 10
ಆದರೆ ವಿರಾಟ್ ಕೊಹ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಮ್ಮನ್ನು ನಾಯಕತ್ವದಿಂದ ತೆಗೆದು ಹಾಕಿದ್ದಾರೆ ಎಂದು ಭಾವಿಸಿದರು. ಅಲ್ಲದೆ ಅವರಿಗೆ ಪಾಠ ಕಲಿಸಲೆಂದೇ ಮಾಧ್ಯಮದ ಮುಂದೆ ಮಾನಹಾನಿ ಮಾಡುವಂತಹ ಹೇಳಿಕೆಗಳನ್ನು ನೀಡಿದ್ದರು. ಆದರೆ ಅದರಲ್ಲೂ ಕೊಹ್ಲಿಗೂ ಹಿನ್ನಡೆಯಾಯಿತು ಎಂದು ಚೇತನ್ ಶರ್ಮಾ ಹೇಳಿದ್ದಾರೆ.

ಆದರೆ ವಿರಾಟ್ ಕೊಹ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಮ್ಮನ್ನು ನಾಯಕತ್ವದಿಂದ ತೆಗೆದು ಹಾಕಿದ್ದಾರೆ ಎಂದು ಭಾವಿಸಿದರು. ಅಲ್ಲದೆ ಅವರಿಗೆ ಪಾಠ ಕಲಿಸಲೆಂದೇ ಮಾಧ್ಯಮದ ಮುಂದೆ ಮಾನಹಾನಿ ಮಾಡುವಂತಹ ಹೇಳಿಕೆಗಳನ್ನು ನೀಡಿದ್ದರು. ಆದರೆ ಅದರಲ್ಲೂ ಕೊಹ್ಲಿಗೂ ಹಿನ್ನಡೆಯಾಯಿತು ಎಂದು ಚೇತನ್ ಶರ್ಮಾ ಹೇಳಿದ್ದಾರೆ.

4 / 10
ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ತೆಗೆದುಹಾಕಿದನ್ನು ಅಂದಿನ  ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸಮರ್ಥಿಸಿದ್ದರು. ಸೀಮಿತ ಓವರ್​ಗಳ ತಂಡಕ್ಕೆ ಒಬ್ಬನೇ ನಾಯಕರು ಇರಬೇಕೆಂದು ಆಯ್ಕೆ ಮಂಡಳಿ ನಿರ್ಧರಿಸಿದೆ. ಹೀಗಾಗಿ ಟಿ20 ನಾಯಕತ್ವ ತ್ಯಜಿಸಿದ ವಿರಾಟ್ ಕೊಹ್ಲಿಯನ್ನು ಏಕದಿನ ಟೀಮ್​ನ ಕಪ್ತಾನನ ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂದಿದ್ದರು. ಈ ಬಗ್ಗೆ ವಿರಾಟ್ ಕೊಹ್ಲಿಯ ಜೊತೆಗೂ ಚರ್ಚಿಸಿದ್ದೇವೆ. ಅವರಿಗೆ ವಿಷಯವನ್ನು ಮನವರಿಕೆ ಮಾಡಿದ್ದೇವೆ ಎಂದು ಗಂಗೂಲಿ ಹೇಳಿದ್ದರು.

ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ತೆಗೆದುಹಾಕಿದನ್ನು ಅಂದಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸಮರ್ಥಿಸಿದ್ದರು. ಸೀಮಿತ ಓವರ್​ಗಳ ತಂಡಕ್ಕೆ ಒಬ್ಬನೇ ನಾಯಕರು ಇರಬೇಕೆಂದು ಆಯ್ಕೆ ಮಂಡಳಿ ನಿರ್ಧರಿಸಿದೆ. ಹೀಗಾಗಿ ಟಿ20 ನಾಯಕತ್ವ ತ್ಯಜಿಸಿದ ವಿರಾಟ್ ಕೊಹ್ಲಿಯನ್ನು ಏಕದಿನ ಟೀಮ್​ನ ಕಪ್ತಾನನ ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂದಿದ್ದರು. ಈ ಬಗ್ಗೆ ವಿರಾಟ್ ಕೊಹ್ಲಿಯ ಜೊತೆಗೂ ಚರ್ಚಿಸಿದ್ದೇವೆ. ಅವರಿಗೆ ವಿಷಯವನ್ನು ಮನವರಿಕೆ ಮಾಡಿದ್ದೇವೆ ಎಂದು ಗಂಗೂಲಿ ಹೇಳಿದ್ದರು.

5 / 10
ಆದರೆ ಅಚ್ಚರಿ ಎಂಬಂತೆ ಸೌತ್ ಆಫ್ರಿಕಾ ವಿರುದ್ಧದ ಸರಣಿಗಾಗಿ ತೆರಳುವ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ ನನಗೆ ಯಾವುದೇ ವಿಚಾರವನ್ನು ತಿಳಿಸಿಲ್ಲ. ಕೇವಲ 1 ಗಂಟೆ ಮೊದಲು ಚೇತನ್ ಶರ್ಮಾ ಕರೆ ಮಾಡಿ ನಾಯಕತ್ವದಿಂದ ತೆಗೆದು ಹಾಕುತ್ತಿರುವ ವಿಷಯ ತಿಳಿಸಿದ್ದರು ಎಂದು ಆರೋಪಿಸಿದ್ದರು. ಇತ್ತ ಕೊಹ್ಲಿಯ ಈ ಬಹಿರಂಗ ಹೇಳಿಕೆಯಿಂದ ಸೌರವ್ ಗಂಗೂಲಿ ಮುಜುಗರಕ್ಕೊಳಗಾಗಿದ್ದರು.

ಆದರೆ ಅಚ್ಚರಿ ಎಂಬಂತೆ ಸೌತ್ ಆಫ್ರಿಕಾ ವಿರುದ್ಧದ ಸರಣಿಗಾಗಿ ತೆರಳುವ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ ನನಗೆ ಯಾವುದೇ ವಿಚಾರವನ್ನು ತಿಳಿಸಿಲ್ಲ. ಕೇವಲ 1 ಗಂಟೆ ಮೊದಲು ಚೇತನ್ ಶರ್ಮಾ ಕರೆ ಮಾಡಿ ನಾಯಕತ್ವದಿಂದ ತೆಗೆದು ಹಾಕುತ್ತಿರುವ ವಿಷಯ ತಿಳಿಸಿದ್ದರು ಎಂದು ಆರೋಪಿಸಿದ್ದರು. ಇತ್ತ ಕೊಹ್ಲಿಯ ಈ ಬಹಿರಂಗ ಹೇಳಿಕೆಯಿಂದ ಸೌರವ್ ಗಂಗೂಲಿ ಮುಜುಗರಕ್ಕೊಳಗಾಗಿದ್ದರು.

6 / 10
ಇದೀಗ ರಹಸ್ಯ ಕಾರ್ಯಾಚರಣೆಯ ವೇಳೆ ಈ ವಿಚಾರವನ್ನು ಪ್ರಸ್ತಾಪಿಸಿರುವ ಚೇತನ್ ಶರ್ಮಾ, ಅಂದು ಆಯ್ಕೆ ಸಮಿತಿಯೇ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ತೆಗೆದುಹಾಕಿದ್ದು. ಇದಕ್ಕೆ ಮುಖ್ಯ ಕಾರಣ ಟಿ20 ಹಾಗೂ ಏಕದಿನ ತಂಡವನ್ನು ಒಬ್ಬರೇ ಮುನ್ನಡೆಸಬೇಕೆಂಬುದಾಗಿದೆ.

ಇದೀಗ ರಹಸ್ಯ ಕಾರ್ಯಾಚರಣೆಯ ವೇಳೆ ಈ ವಿಚಾರವನ್ನು ಪ್ರಸ್ತಾಪಿಸಿರುವ ಚೇತನ್ ಶರ್ಮಾ, ಅಂದು ಆಯ್ಕೆ ಸಮಿತಿಯೇ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ತೆಗೆದುಹಾಕಿದ್ದು. ಇದಕ್ಕೆ ಮುಖ್ಯ ಕಾರಣ ಟಿ20 ಹಾಗೂ ಏಕದಿನ ತಂಡವನ್ನು ಒಬ್ಬರೇ ಮುನ್ನಡೆಸಬೇಕೆಂಬುದಾಗಿದೆ.

7 / 10
ಇದೀಗ ರಹಸ್ಯ ಕಾರ್ಯಾಚರಣೆಯ ವೇಳೆ ಈ ವಿಚಾರವನ್ನು ಪ್ರಸ್ತಾಪಿಸಿರುವ ಚೇತನ್ ಶರ್ಮಾ, ಅಂದು ಆಯ್ಕೆ ಸಮಿತಿಯೇ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ತೆಗೆದುಹಾಕಿದ್ದು. ಇದಕ್ಕೆ ಮುಖ್ಯ ಕಾರಣ ಟಿ20 ಹಾಗೂ ಏಕದಿನ ತಂಡವನ್ನು ಒಬ್ಬರೇ ಮುನ್ನಡೆಸಬೇಕೆಂಬುದಾಗಿದೆ.

ಇದೀಗ ರಹಸ್ಯ ಕಾರ್ಯಾಚರಣೆಯ ವೇಳೆ ಈ ವಿಚಾರವನ್ನು ಪ್ರಸ್ತಾಪಿಸಿರುವ ಚೇತನ್ ಶರ್ಮಾ, ಅಂದು ಆಯ್ಕೆ ಸಮಿತಿಯೇ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ತೆಗೆದುಹಾಕಿದ್ದು. ಇದಕ್ಕೆ ಮುಖ್ಯ ಕಾರಣ ಟಿ20 ಹಾಗೂ ಏಕದಿನ ತಂಡವನ್ನು ಒಬ್ಬರೇ ಮುನ್ನಡೆಸಬೇಕೆಂಬುದಾಗಿದೆ.

8 / 10
ಇದೀಗ ರಹಸ್ಯ ಕಾರ್ಯಾಚರಣೆಯ ವೇಳೆ ಈ ವಿಚಾರವನ್ನು ಪ್ರಸ್ತಾಪಿಸಿರುವ ಚೇತನ್ ಶರ್ಮಾ, ಅಂದು ಆಯ್ಕೆ ಸಮಿತಿಯೇ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ತೆಗೆದುಹಾಕಿದ್ದು. ಇದಕ್ಕೆ ಮುಖ್ಯ ಕಾರಣ ಟಿ20 ಹಾಗೂ ಏಕದಿನ ತಂಡವನ್ನು ಒಬ್ಬರೇ ಮುನ್ನಡೆಸಬೇಕೆಂಬುದಾಗಿದೆ.

ಇದೀಗ ರಹಸ್ಯ ಕಾರ್ಯಾಚರಣೆಯ ವೇಳೆ ಈ ವಿಚಾರವನ್ನು ಪ್ರಸ್ತಾಪಿಸಿರುವ ಚೇತನ್ ಶರ್ಮಾ, ಅಂದು ಆಯ್ಕೆ ಸಮಿತಿಯೇ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ತೆಗೆದುಹಾಕಿದ್ದು. ಇದಕ್ಕೆ ಮುಖ್ಯ ಕಾರಣ ಟಿ20 ಹಾಗೂ ಏಕದಿನ ತಂಡವನ್ನು ಒಬ್ಬರೇ ಮುನ್ನಡೆಸಬೇಕೆಂಬುದಾಗಿದೆ.

9 / 10
ಆದರೆ ವಿರಾಟ್ ಕೊಹ್ಲಿ ಸೌತ್ ಆಫ್ರಿಕಾ ಸರಣಿಗೆ ತೆರಳುವ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಯಾಕೆ ಹೇಳಿದರು?. ಅಲ್ಲಿ ಈ ವಿಷಯವನ್ನು ತರುವ ಅಗತ್ಯವಿರಲಿಲ್ಲ. ಮಾತುಕತೆ ನಡೆದಿದ್ದು ಸತ್ಯ. ಎಂಟರಿಂದ ಒಂಬತ್ತು ಜನ ಕುಳಿತು ಮಾತುಕತೆ ನಡೆದಿತ್ತು. ಇದಾಗ್ಯೂ ವಿರಾಟ್ ಕೊಹ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು. ನನಗೆ ತಿಳಿಸದೇ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂದಿದ್ದರು. ಆತ ಏಕೆ ಸುಳ್ಳು ಹೇಳಿದ ಎಂಬುದು ಇಂದಿಗೂ ತಿಳಿದಿಲ್ಲ ಎಂದು ಚೇತನ್ ಶರ್ಮಾ ಹೇಳಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವೆ ಎದಿದ್ದ ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಆದರೆ ವಿರಾಟ್ ಕೊಹ್ಲಿ ಸೌತ್ ಆಫ್ರಿಕಾ ಸರಣಿಗೆ ತೆರಳುವ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಯಾಕೆ ಹೇಳಿದರು?. ಅಲ್ಲಿ ಈ ವಿಷಯವನ್ನು ತರುವ ಅಗತ್ಯವಿರಲಿಲ್ಲ. ಮಾತುಕತೆ ನಡೆದಿದ್ದು ಸತ್ಯ. ಎಂಟರಿಂದ ಒಂಬತ್ತು ಜನ ಕುಳಿತು ಮಾತುಕತೆ ನಡೆದಿತ್ತು. ಇದಾಗ್ಯೂ ವಿರಾಟ್ ಕೊಹ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು. ನನಗೆ ತಿಳಿಸದೇ ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂದಿದ್ದರು. ಆತ ಏಕೆ ಸುಳ್ಳು ಹೇಳಿದ ಎಂಬುದು ಇಂದಿಗೂ ತಿಳಿದಿಲ್ಲ ಎಂದು ಚೇತನ್ ಶರ್ಮಾ ಹೇಳಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವೆ ಎದಿದ್ದ ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ.

10 / 10
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ