AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Vs England 3rd Test: ಬಿಸಿಸಿಐಗೆ ಯಾವುದೇ ಮಾಹಿತಿ ನೀಡದ ಕೊಹ್ಲಿ: 3ನೇ ಟೆಸ್ಟ್​ನಿಂದಲೂ ವಿರಾಟ್ ಔಟ್

Virat Kohli, IND vs ENG 3rd Test: ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್‌ಗಳಿಗೆ ಅಲಭ್ಯರಾಗಿದ್ದ ದೊಡ್ಡ ಹೆಸರುಗಳಲ್ಲಿ ಒಬ್ಬರು ಬ್ಯಾಟರ್ ವಿರಾಟ್ ಕೊಹ್ಲಿ. ಇವರು ಇಂಡೋ-ಇಂಗ್ಲೆಂಡ್ ಮೂರನೇ ಟೆಸ್ಟ್ ಆಡಲಿದ್ದಾರೆ ಎನ್ನಲಾಗಿತ್ತು. ಆದರೀಗ ಕೆಟ್ಟ ಸುದ್ದಿ ಹೊರಬಿದ್ದಿದೆ. ವರದಿಯ ಪ್ರಕಾರ, ವಿರಾಟ್ ಮೂರನೇ ಟೆಸ್ಟ್‌ನಿಂದ ಹೊರಗುಳಿಯುವ ಸಾಧ್ಯತೆಯಿದೆ.

Vinay Bhat
|

Updated on: Feb 05, 2024 | 10:06 AM

ಭಾರತ ಪ್ರಸ್ತುತ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಭಾರತ ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 190 ರನ್‌ಗಳ ಮುನ್ನಡೆ ಸಾಧಿಸಿದ ನಂತರವೂ ಇಂಗ್ಲೆಂಡ್ ಗೆದ್ದು ಎಲ್ಲರಿಗೂ ಆಘಾತ ನೀಡಿತು. ವಿಶಾಖಪಟ್ಟಣಂನ ಡಾ ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನಲ್ಲಿ ಪ್ರಸ್ತುತ ಉಭಯ ತಂಡಗಳು ಗೆಲುವಿಗೆ ಹೋರಾಡುತ್ತಿದೆ.

ಭಾರತ ಪ್ರಸ್ತುತ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಭಾರತ ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 190 ರನ್‌ಗಳ ಮುನ್ನಡೆ ಸಾಧಿಸಿದ ನಂತರವೂ ಇಂಗ್ಲೆಂಡ್ ಗೆದ್ದು ಎಲ್ಲರಿಗೂ ಆಘಾತ ನೀಡಿತು. ವಿಶಾಖಪಟ್ಟಣಂನ ಡಾ ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನಲ್ಲಿ ಪ್ರಸ್ತುತ ಉಭಯ ತಂಡಗಳು ಗೆಲುವಿಗೆ ಹೋರಾಡುತ್ತಿದೆ.

1 / 6
ಮೊದಲ ಎರಡು ಟೆಸ್ಟ್‌ಗಳಿಗೆ ಅಲಭ್ಯರಾಗಿದ್ದ ದೊಡ್ಡ ಹೆಸರುಗಳಲ್ಲಿ ಒಬ್ಬರು ಬ್ಯಾಟರ್ ವಿರಾಟ್ ಕೊಹ್ಲಿ. ಇವರು ಮೂರನೇ ಟೆಸ್ಟ್ ಆಡಲಿದ್ದಾರೆ ಎನ್ನಲಾಗಿತ್ತು. ಆದರೀಗ ಕೆಟ್ಟ ಸುದ್ದಿ ಹೊರಬಿದ್ದಿದೆ. ಸುದ್ದಿ ಸಂಸ್ಥೆ ANI ವರದಿಯ ಪ್ರಕಾರ, ವಿರಾಟ್ ಮೂರನೇ ಟೆಸ್ಟ್‌ನಿಂದ ಹೊರಗುಳಿಯುವ ಸಾಧ್ಯತೆಯಿದೆ.

ಮೊದಲ ಎರಡು ಟೆಸ್ಟ್‌ಗಳಿಗೆ ಅಲಭ್ಯರಾಗಿದ್ದ ದೊಡ್ಡ ಹೆಸರುಗಳಲ್ಲಿ ಒಬ್ಬರು ಬ್ಯಾಟರ್ ವಿರಾಟ್ ಕೊಹ್ಲಿ. ಇವರು ಮೂರನೇ ಟೆಸ್ಟ್ ಆಡಲಿದ್ದಾರೆ ಎನ್ನಲಾಗಿತ್ತು. ಆದರೀಗ ಕೆಟ್ಟ ಸುದ್ದಿ ಹೊರಬಿದ್ದಿದೆ. ಸುದ್ದಿ ಸಂಸ್ಥೆ ANI ವರದಿಯ ಪ್ರಕಾರ, ವಿರಾಟ್ ಮೂರನೇ ಟೆಸ್ಟ್‌ನಿಂದ ಹೊರಗುಳಿಯುವ ಸಾಧ್ಯತೆಯಿದೆ.

2 / 6
ವಿರಾಟ್ ಕೊಹ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಕಳೆದುಕೊಂಡ ನಂತರ ಇದೀಗ ರಾಜ್‌ಕೋಟ್‌ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್‌ನಿಂದ ಹೊರಗುಳಿಯುವ ಸಾಧ್ಯತೆಯಿದೆ. ಅವರ ಲಭ್ಯತೆಯ ಬಗ್ಗೆ ಬಿಸಿಸಿಐ ಆಯ್ಕೆದಾರರಿಗೆ ಇನ್ನೂ ತಿಳಿದಿಲ್ಲ. ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿ ಸರಣಿಯ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಂಡರು.

ವಿರಾಟ್ ಕೊಹ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಕಳೆದುಕೊಂಡ ನಂತರ ಇದೀಗ ರಾಜ್‌ಕೋಟ್‌ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್‌ನಿಂದ ಹೊರಗುಳಿಯುವ ಸಾಧ್ಯತೆಯಿದೆ. ಅವರ ಲಭ್ಯತೆಯ ಬಗ್ಗೆ ಬಿಸಿಸಿಐ ಆಯ್ಕೆದಾರರಿಗೆ ಇನ್ನೂ ತಿಳಿದಿಲ್ಲ. ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿ ಸರಣಿಯ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಂಡರು.

3 / 6
ಕ್ರಿಕ್‌ಬಜ್‌ನ ಹಿಂದಿನ ವರದಿಯಲ್ಲಿ, ಕೊಹ್ಲಿ ಇಂಗ್ಲೆಂಡ್ ವಿರುದ್ಧ ಮೂರನೇ ಟೆಸ್ಟ್ ಆಡುವ ಬಗ್ಗೆ ಖಚಿತವಾಗಿಲ್ಲ ಎಂದು ಉಲ್ಲೇಖಿಸಲಾಗಿದೆ. ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ, ಎಬಿ ಡಿವಿಲಿಯರ್ಸ್ ಅವರು ಕೊಹ್ಲಿ ತನ್ನ ಪತ್ನಿ ಅನುಷ್ಕಾ ಶರ್ಮಾ ಅವರ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಮತ್ತು ಅದಕ್ಕಾಗಿಯೇ ಅವರು ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

ಕ್ರಿಕ್‌ಬಜ್‌ನ ಹಿಂದಿನ ವರದಿಯಲ್ಲಿ, ಕೊಹ್ಲಿ ಇಂಗ್ಲೆಂಡ್ ವಿರುದ್ಧ ಮೂರನೇ ಟೆಸ್ಟ್ ಆಡುವ ಬಗ್ಗೆ ಖಚಿತವಾಗಿಲ್ಲ ಎಂದು ಉಲ್ಲೇಖಿಸಲಾಗಿದೆ. ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ, ಎಬಿ ಡಿವಿಲಿಯರ್ಸ್ ಅವರು ಕೊಹ್ಲಿ ತನ್ನ ಪತ್ನಿ ಅನುಷ್ಕಾ ಶರ್ಮಾ ಅವರ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಮತ್ತು ಅದಕ್ಕಾಗಿಯೇ ಅವರು ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

4 / 6
"ನನಗೆ ತಿಳಿದಿರುವಂತೆ ಅವರು ಚೆನ್ನಾಗಿದ್ದಾರೆ. ಕೊಹ್ಲಿ ತಮ್ಮ ಕುಟುಂಬದೊಂದಿಗೆ ಸ್ವಲ್ಪ ಸಮಯ ಕಳೆಯುತ್ತಿದ್ದಾರೆ, ಅದಕ್ಕಾಗಿಯೇ ಅವರು ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ. ನಾನು ಬೇರೆ ಯಾವುದನ್ನೂ ಖಚಿತಪಡಿಸಲು ಹೋಗುತ್ತಿಲ್ಲ. ನಿಜಕ್ಕೂ ಕೊಹ್ಲಿ ಗ್ರೇಟ್ ಮ್ಯಾನ್. ಅವರು ಕುಟುಂಬಕ್ಕೂ ಆದ್ಯತೆ ನೀಡುತ್ತಾರೆ. ಇದೇ ಕಾರಣದಿಂದಾಗಿ ಅವರು ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ,'' ಎಂದು ಎಬಿಡಿ ಹೇಳಿದ್ದಾರೆ.

"ನನಗೆ ತಿಳಿದಿರುವಂತೆ ಅವರು ಚೆನ್ನಾಗಿದ್ದಾರೆ. ಕೊಹ್ಲಿ ತಮ್ಮ ಕುಟುಂಬದೊಂದಿಗೆ ಸ್ವಲ್ಪ ಸಮಯ ಕಳೆಯುತ್ತಿದ್ದಾರೆ, ಅದಕ್ಕಾಗಿಯೇ ಅವರು ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ. ನಾನು ಬೇರೆ ಯಾವುದನ್ನೂ ಖಚಿತಪಡಿಸಲು ಹೋಗುತ್ತಿಲ್ಲ. ನಿಜಕ್ಕೂ ಕೊಹ್ಲಿ ಗ್ರೇಟ್ ಮ್ಯಾನ್. ಅವರು ಕುಟುಂಬಕ್ಕೂ ಆದ್ಯತೆ ನೀಡುತ್ತಾರೆ. ಇದೇ ಕಾರಣದಿಂದಾಗಿ ಅವರು ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ,'' ಎಂದು ಎಬಿಡಿ ಹೇಳಿದ್ದಾರೆ.

5 / 6
ಪತ್ನಿ ಅನುಷ್ಕಾ ಶರ್ಮಾ ಗರ್ಭಿಣಿಯಾಗಿರುವ ಕಾರಣ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಉಳಿದ 3 ಪಂದ್ಯಗಳಿಂದಲೂ ಹೊರಗುಳಿದರೂ ಅಚ್ಚರಿಪಡಬೇಕಿಲ್ಲ. ಹೀಗಾಗಿ ಈ ಸರಣಿಯಲ್ಲಿ ಕಿಂಗ್ ಕೊಹ್ಲಿಯ ಕಂಬ್ಯಾಕ್ ಅನ್ನು ನಿರೀಕ್ಷಿಸುವಂತಿಲ್ಲ.

ಪತ್ನಿ ಅನುಷ್ಕಾ ಶರ್ಮಾ ಗರ್ಭಿಣಿಯಾಗಿರುವ ಕಾರಣ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಉಳಿದ 3 ಪಂದ್ಯಗಳಿಂದಲೂ ಹೊರಗುಳಿದರೂ ಅಚ್ಚರಿಪಡಬೇಕಿಲ್ಲ. ಹೀಗಾಗಿ ಈ ಸರಣಿಯಲ್ಲಿ ಕಿಂಗ್ ಕೊಹ್ಲಿಯ ಕಂಬ್ಯಾಕ್ ಅನ್ನು ನಿರೀಕ್ಷಿಸುವಂತಿಲ್ಲ.

6 / 6
Follow us
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು