AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: 24 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿಯ ಭವಿಷ್ಯ ನಿರ್ಧಾರ

India Squad For Australia: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ಏಕದಿನ ತಂಡವನ್ನು ಹೆಸರಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೂಡ ಸ್ಥಾನ ಪಡೆದಿದ್ದಾರೆ. ಇತ್ತ 36 ವರ್ಷದ ವಿರಾಟ್ ಕೊಹ್ಲಿ ಇನ್ನೆರಡು ವರ್ಷ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ಇರಾದೆಯಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 05, 2025 | 10:24 AM

Share
ಟಿ20 ಮತ್ತು ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ (Virat Kohli) ಟೀಮ್ ಇಂಡಿಯಾ ಪರ ಇನ್ನು ಕಣಕ್ಕಿಳಿಯಲಿರುವುದು ಕೇವಲ 24 ಮ್ಯಾಚ್​ಗಳಲ್ಲಿ ಮಾತ್ರ. ಅದು ಕೂಡ ಎರಡು ವರ್ಷಗಳಲ್ಲಿ ಎಂದರೆ ನಂಬಲೇಬೇಕು. ಅಂದರೆ ಕಿಂಗ್ ಕೊಹ್ಲಿ 2027ರ ಏಕದಿನ ವಿಶ್ವಕಪ್​ ಮೂಲಕ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. 

ಟಿ20 ಮತ್ತು ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ (Virat Kohli) ಟೀಮ್ ಇಂಡಿಯಾ ಪರ ಇನ್ನು ಕಣಕ್ಕಿಳಿಯಲಿರುವುದು ಕೇವಲ 24 ಮ್ಯಾಚ್​ಗಳಲ್ಲಿ ಮಾತ್ರ. ಅದು ಕೂಡ ಎರಡು ವರ್ಷಗಳಲ್ಲಿ ಎಂದರೆ ನಂಬಲೇಬೇಕು. ಅಂದರೆ ಕಿಂಗ್ ಕೊಹ್ಲಿ 2027ರ ಏಕದಿನ ವಿಶ್ವಕಪ್​ ಮೂಲಕ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. 

1 / 5
ಅದಕ್ಕೂ ಮುನ್ನ ವಿರಾಟ್ ಕೊಹ್ಲಿ ಭಾರತದ ಪರ 24 ಏಕದಿನ ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಈ ಹಿಂದಿನ ವೇಳಾಪಟ್ಟಿ ಪ್ರಕಾರ ಭಾರತ ತಂಡ 2 ವರ್ಷಗಳಲ್ಲಿ 27 ಏಕದಿನ ಪಂದ್ಯಗಳನ್ನು ಆಡಬೇಕಿತ್ತು. ಆದರೆ ಬಾಂಗ್ಲಾದೇಶ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿ ರದ್ದಾಗಿದೆ. ಹೀಗಾಗಿ ಕೊಹ್ಲಿ ಟೀಮ್ ಇಂಡಿಯಾ ಪರ 24 ದಿನಗಳು ಮಾತ್ರ ಕಾಣಿಸಿಕೊಳ್ಳಲಿದ್ದಾರೆ.

ಅದಕ್ಕೂ ಮುನ್ನ ವಿರಾಟ್ ಕೊಹ್ಲಿ ಭಾರತದ ಪರ 24 ಏಕದಿನ ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಈ ಹಿಂದಿನ ವೇಳಾಪಟ್ಟಿ ಪ್ರಕಾರ ಭಾರತ ತಂಡ 2 ವರ್ಷಗಳಲ್ಲಿ 27 ಏಕದಿನ ಪಂದ್ಯಗಳನ್ನು ಆಡಬೇಕಿತ್ತು. ಆದರೆ ಬಾಂಗ್ಲಾದೇಶ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿ ರದ್ದಾಗಿದೆ. ಹೀಗಾಗಿ ಕೊಹ್ಲಿ ಟೀಮ್ ಇಂಡಿಯಾ ಪರ 24 ದಿನಗಳು ಮಾತ್ರ ಕಾಣಿಸಿಕೊಳ್ಳಲಿದ್ದಾರೆ.

2 / 5
ಈ ವರ್ಷ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧ ತಲಾ 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ. ಇನ್ನು 2026 ರಲ್ಲಿ ಭಾರತ ತಂಡವು ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್ ಮತ್ತು ಶ್ರೀಲಂಕಾ ವಿರುದ್ಧ ತಲಾ 3 ಪಂದ್ಯಗಳ ಏಕದಿನ ಸರಣಿಯನ್ನಾಡಬೇಕಿದೆ.

ಈ ವರ್ಷ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧ ತಲಾ 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ. ಇನ್ನು 2026 ರಲ್ಲಿ ಭಾರತ ತಂಡವು ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್ ಮತ್ತು ಶ್ರೀಲಂಕಾ ವಿರುದ್ಧ ತಲಾ 3 ಪಂದ್ಯಗಳ ಏಕದಿನ ಸರಣಿಯನ್ನಾಡಬೇಕಿದೆ.

3 / 5
ಈ 24 ಪಂದ್ಯಗಳಲ್ಲಿ 18 ಪಂದ್ಯಗಳು ಭಾರತದಲ್ಲಿ ನಡೆಯಲಿದೆ. ಅಂದರೆ ದೇಶೀಯ ಅಂಗಳಲ್ಲಿ ವಿರಾಟ್ ಕೊಹ್ಲಿ ಮುಂದಿನ 2 ವರ್ಷಗಳಲ್ಲಿ ಕೇವಲ 18 ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇನ್ನು 2026ರ ಟಿ20 ವಿಶ್ವಕಪ್​ ಬೆನ್ನಲ್ಲೇ ಏಕದಿನ ವಿಶ್ವಕಪ್​ಗಾಗಿ ಭಾರತ ತಂಡದ ರೂಪುರೇಷೆಗಳು ಸಿದ್ಧವಾಗಲಿದೆ.

ಈ 24 ಪಂದ್ಯಗಳಲ್ಲಿ 18 ಪಂದ್ಯಗಳು ಭಾರತದಲ್ಲಿ ನಡೆಯಲಿದೆ. ಅಂದರೆ ದೇಶೀಯ ಅಂಗಳಲ್ಲಿ ವಿರಾಟ್ ಕೊಹ್ಲಿ ಮುಂದಿನ 2 ವರ್ಷಗಳಲ್ಲಿ ಕೇವಲ 18 ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇನ್ನು 2026ರ ಟಿ20 ವಿಶ್ವಕಪ್​ ಬೆನ್ನಲ್ಲೇ ಏಕದಿನ ವಿಶ್ವಕಪ್​ಗಾಗಿ ಭಾರತ ತಂಡದ ರೂಪುರೇಷೆಗಳು ಸಿದ್ಧವಾಗಲಿದೆ.

4 / 5
ಅದಕ್ಕೂ ಮುನ್ನ ವಿರಾಟ್ ಕೊಹ್ಲಿ 24 ಪಂದ್ಯಗಳ ಮೂಲಕ ಭರ್ಜರಿ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ. ಈ ಪಂದ್ಯಗಳ ಮೂಲಕ ಮಿಂಚಿದರೆ ಮಾತ್ರ ಅವರಿಗೆ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಸಿಗಲಿದೆ. ಹೀಗಾಗಿ ಮುಂದಿನ 2 ವರ್ಷಗಳಲ್ಲಿ ಕಿಂಗ್ ಕೊಹ್ಲಿ ಪಾಲಿಗೆ 24 ಪಂದ್ಯಗಳು ನಿರ್ಣಾಯಕ. ಈ ನಿರ್ಣಾಯಕ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ವಿರಾಟ್ ಕೊಹ್ಲಿ ಭಾರತ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಾ ಕಾದು ನೋಡಬೇಕಿದೆ. 

ಅದಕ್ಕೂ ಮುನ್ನ ವಿರಾಟ್ ಕೊಹ್ಲಿ 24 ಪಂದ್ಯಗಳ ಮೂಲಕ ಭರ್ಜರಿ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ. ಈ ಪಂದ್ಯಗಳ ಮೂಲಕ ಮಿಂಚಿದರೆ ಮಾತ್ರ ಅವರಿಗೆ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಸಿಗಲಿದೆ. ಹೀಗಾಗಿ ಮುಂದಿನ 2 ವರ್ಷಗಳಲ್ಲಿ ಕಿಂಗ್ ಕೊಹ್ಲಿ ಪಾಲಿಗೆ 24 ಪಂದ್ಯಗಳು ನಿರ್ಣಾಯಕ. ಈ ನಿರ್ಣಾಯಕ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ವಿರಾಟ್ ಕೊಹ್ಲಿ ಭಾರತ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಾ ಕಾದು ನೋಡಬೇಕಿದೆ. 

5 / 5
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು
ಮಂಟಪದಲ್ಲೇ ವರನಿಗೆ ಇರಿತ; 2 ಕಿಮೀ ದಾಳಿಕೋರರ ಬೆನ್ನಟ್ಟಿದ ಡ್ರೋನ್ ಕ್ಯಾಮೆರಾ
ಮಂಟಪದಲ್ಲೇ ವರನಿಗೆ ಇರಿತ; 2 ಕಿಮೀ ದಾಳಿಕೋರರ ಬೆನ್ನಟ್ಟಿದ ಡ್ರೋನ್ ಕ್ಯಾಮೆರಾ
ದೆಹಲಿ ಸ್ಫೋಟ: ಕಳೆದ ತಿಂಗಳು ನಾನೂ ಅದೇ ಸ್ಥಳದಲ್ಲಿದ್ದೆ ಎಂದ ಸಂಸದೆ
ದೆಹಲಿ ಸ್ಫೋಟ: ಕಳೆದ ತಿಂಗಳು ನಾನೂ ಅದೇ ಸ್ಥಳದಲ್ಲಿದ್ದೆ ಎಂದ ಸಂಸದೆ