AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಗೆ ಕೇವಲ 24 ಪಂದ್ಯಗಳಲ್ಲಿ ಮಾತ್ರ ಚಾನ್ಸ್​..!

Virat Kohli retires: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. 2024ರ ಟಿ20 ವಿಶ್ವಕಪ್ ಫೈನಲ್ ಬೆನ್ನಲ್ಲೇ ಚುಟುಕು ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದ ವಿರಾಟ್ ಕೊಹ್ಲಿ ಕೆಲ ದಿನಗಳ ಹಿಂದೆಯಷ್ಟೇ ಟೆಸ್ಟ್ ಕ್ರಿಕೆಟ್​ಗೂ ಗುಡ್ ಬೈ ಹೇಳಿದ್ದರು. ಇದಾಗ್ಯೂ ಮುಂಬರುವ ಏಕದಿನ ವಿಶ್ವಕಪ್​ವರೆಗೆ ಅವರು ಒಡಿಐ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ.

ಝಾಹಿರ್ ಯೂಸುಫ್
|

Updated on:Jul 20, 2025 | 11:51 AM

Share
ಟಿ20 ಮತ್ತು ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ (Virat Kohli) ಟೀಮ್ ಇಂಡಿಯಾ ಪರ ಇನ್ನು ಕಣಕ್ಕಿಳಿಯಲಿರುವುದು ಕೇವಲ 24 ಮ್ಯಾಚ್​ಗಳಲ್ಲಿ ಮಾತ್ರ. ಅದು ಕೂಡ ಎರಡು ವರ್ಷಗಳಲ್ಲಿ ಎಂದರೆ ನಂಬಲೇಬೇಕು. ಅಂದರೆ ಕಿಂಗ್ ಕೊಹ್ಲಿ 2027ರ ಏಕದಿನ ವಿಶ್ವಕಪ್​ ಮೂಲಕ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. 

ಟಿ20 ಮತ್ತು ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ (Virat Kohli) ಟೀಮ್ ಇಂಡಿಯಾ ಪರ ಇನ್ನು ಕಣಕ್ಕಿಳಿಯಲಿರುವುದು ಕೇವಲ 24 ಮ್ಯಾಚ್​ಗಳಲ್ಲಿ ಮಾತ್ರ. ಅದು ಕೂಡ ಎರಡು ವರ್ಷಗಳಲ್ಲಿ ಎಂದರೆ ನಂಬಲೇಬೇಕು. ಅಂದರೆ ಕಿಂಗ್ ಕೊಹ್ಲಿ 2027ರ ಏಕದಿನ ವಿಶ್ವಕಪ್​ ಮೂಲಕ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. 

1 / 5
ಅದಕ್ಕೂ ಮುನ್ನ ವಿರಾಟ್ ಕೊಹ್ಲಿ ಭಾರತದ ಪರ 24 ಏಕದಿನ ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಈ ಹಿಂದಿನ ವೇಳಾಪಟ್ಟಿ ಪ್ರಕಾರ ಭಾರತ ತಂಡ 2 ವರ್ಷಗಳಲ್ಲಿ 27 ಏಕದಿನ ಪಂದ್ಯಗಳನ್ನು ಆಡಬೇಕಿತ್ತು. ಆದರೆ ಬಾಂಗ್ಲಾದೇಶ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿ ರದ್ದಾಗಿದೆ. ಹೀಗಾಗಿ ಕೊಹ್ಲಿ ಟೀಮ್ ಇಂಡಿಯಾ ಪರ 24 ದಿನಗಳು ಮಾತ್ರ ಕಾಣಿಸಿಕೊಳ್ಳಲಿದ್ದಾರೆ.

ಅದಕ್ಕೂ ಮುನ್ನ ವಿರಾಟ್ ಕೊಹ್ಲಿ ಭಾರತದ ಪರ 24 ಏಕದಿನ ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಈ ಹಿಂದಿನ ವೇಳಾಪಟ್ಟಿ ಪ್ರಕಾರ ಭಾರತ ತಂಡ 2 ವರ್ಷಗಳಲ್ಲಿ 27 ಏಕದಿನ ಪಂದ್ಯಗಳನ್ನು ಆಡಬೇಕಿತ್ತು. ಆದರೆ ಬಾಂಗ್ಲಾದೇಶ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿ ರದ್ದಾಗಿದೆ. ಹೀಗಾಗಿ ಕೊಹ್ಲಿ ಟೀಮ್ ಇಂಡಿಯಾ ಪರ 24 ದಿನಗಳು ಮಾತ್ರ ಕಾಣಿಸಿಕೊಳ್ಳಲಿದ್ದಾರೆ.

2 / 5
ಈ ವರ್ಷ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧ ತಲಾ 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ. ಇನ್ನು 2026 ರಲ್ಲಿ ಭಾರತ ತಂಡವು ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್ ಮತ್ತು ಶ್ರೀಲಂಕಾ ವಿರುದ್ಧ ತಲಾ 3 ಪಂದ್ಯಗಳ ಏಕದಿನ ಸರಣಿಯನ್ನಾಡಬೇಕಿದೆ.

ಈ ವರ್ಷ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧ ತಲಾ 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ. ಇನ್ನು 2026 ರಲ್ಲಿ ಭಾರತ ತಂಡವು ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್ ಮತ್ತು ಶ್ರೀಲಂಕಾ ವಿರುದ್ಧ ತಲಾ 3 ಪಂದ್ಯಗಳ ಏಕದಿನ ಸರಣಿಯನ್ನಾಡಬೇಕಿದೆ.

3 / 5
ಈ 24 ಪಂದ್ಯಗಳಲ್ಲಿ 18 ಪಂದ್ಯಗಳು ಭಾರತದಲ್ಲಿ ನಡೆಯಲಿದೆ. ಅಂದರೆ ದೇಶೀಯ ಅಂಗಳಲ್ಲಿ ವಿರಾಟ್ ಕೊಹ್ಲಿ ಮುಂದಿನ 2 ವರ್ಷಗಳಲ್ಲಿ ಕೇವಲ 18 ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇನ್ನು 2026ರ ಟಿ20 ವಿಶ್ವಕಪ್​ ಬೆನ್ನಲ್ಲೇ ಏಕದಿನ ವಿಶ್ವಕಪ್​ಗಾಗಿ ಭಾರತ ತಂಡದ ರೂಪುರೇಷೆಗಳು ಸಿದ್ಧವಾಗಲಿದೆ.

ಈ 24 ಪಂದ್ಯಗಳಲ್ಲಿ 18 ಪಂದ್ಯಗಳು ಭಾರತದಲ್ಲಿ ನಡೆಯಲಿದೆ. ಅಂದರೆ ದೇಶೀಯ ಅಂಗಳಲ್ಲಿ ವಿರಾಟ್ ಕೊಹ್ಲಿ ಮುಂದಿನ 2 ವರ್ಷಗಳಲ್ಲಿ ಕೇವಲ 18 ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇನ್ನು 2026ರ ಟಿ20 ವಿಶ್ವಕಪ್​ ಬೆನ್ನಲ್ಲೇ ಏಕದಿನ ವಿಶ್ವಕಪ್​ಗಾಗಿ ಭಾರತ ತಂಡದ ರೂಪುರೇಷೆಗಳು ಸಿದ್ಧವಾಗಲಿದೆ.

4 / 5
ಅದಕ್ಕೂ ಮುನ್ನ ವಿರಾಟ್ ಕೊಹ್ಲಿ 24 ಪಂದ್ಯಗಳ ಮೂಲಕ ಭರ್ಜರಿ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ. ಈ ಪಂದ್ಯಗಳ ಮೂಲಕ ಮಿಂಚಿದರೆ ಮಾತ್ರ ಅವರಿಗೆ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಸಿಗಲಿದೆ. ಹೀಗಾಗಿ ಮುಂದಿನ 2 ವರ್ಷಗಳಲ್ಲಿ ಕಿಂಗ್ ಕೊಹ್ಲಿ ಪಾಲಿಗೆ 24 ಪಂದ್ಯಗಳು ನಿರ್ಣಾಯಕ. ಈ ನಿರ್ಣಾಯಕ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ವಿರಾಟ್ ಕೊಹ್ಲಿ ಭಾರತ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಾ ಕಾದು ನೋಡಬೇಕಿದೆ. 

ಅದಕ್ಕೂ ಮುನ್ನ ವಿರಾಟ್ ಕೊಹ್ಲಿ 24 ಪಂದ್ಯಗಳ ಮೂಲಕ ಭರ್ಜರಿ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ. ಈ ಪಂದ್ಯಗಳ ಮೂಲಕ ಮಿಂಚಿದರೆ ಮಾತ್ರ ಅವರಿಗೆ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಸಿಗಲಿದೆ. ಹೀಗಾಗಿ ಮುಂದಿನ 2 ವರ್ಷಗಳಲ್ಲಿ ಕಿಂಗ್ ಕೊಹ್ಲಿ ಪಾಲಿಗೆ 24 ಪಂದ್ಯಗಳು ನಿರ್ಣಾಯಕ. ಈ ನಿರ್ಣಾಯಕ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ವಿರಾಟ್ ಕೊಹ್ಲಿ ಭಾರತ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಾ ಕಾದು ನೋಡಬೇಕಿದೆ. 

5 / 5

Published On - 11:30 am, Sun, 20 July 25

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್