AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಟೀಮ್ ಇಂಡಿಯಾದಿಂದ ಹೊರಗುಳಿದು ಜಾಲಿ ಮೂಡ್​ನಲ್ಲಿ ಕೊಹ್ಲಿ ಸುತ್ತಾಟ

Team India: ಭಾರತ ತಂಡವು ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಮೂರು ODI ಮತ್ತು ಐದು T20 ಪಂದ್ಯಗಳನ್ನು ಆಡಲಿದೆ. ಇದಾದ ಬಳಿಕ ಜಿಂಬಾಬ್ವೆ ಪ್ರವಾಸಕ್ಕೂ ತೆರಳಲಿದೆ. 

TV9 Web
| Edited By: |

Updated on:Jul 20, 2022 | 4:48 PM

Share
ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಕಳಪೆ ಫಾರ್ಮ್‌ನಿಂದಾಗಿ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲೂ ಕೊಹ್ಲಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಸದ್ಯ ಭಾರತ ತಂಡ ಈಗ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದ್ದರೆ, ಇತ್ತ ವಿರಾಟ್ ಕೊಹ್ಲಿ ವಿಶ್ರಾಂತಿಯ ಕಾರಣ ತಂಡದಿಂದ ಹೊರಗುಳಿದಿದ್ದಾರೆ.

ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಕಳಪೆ ಫಾರ್ಮ್‌ನಿಂದಾಗಿ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲೂ ಕೊಹ್ಲಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಸದ್ಯ ಭಾರತ ತಂಡ ಈಗ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದ್ದರೆ, ಇತ್ತ ವಿರಾಟ್ ಕೊಹ್ಲಿ ವಿಶ್ರಾಂತಿಯ ಕಾರಣ ತಂಡದಿಂದ ಹೊರಗುಳಿದಿದ್ದಾರೆ.

1 / 5
 ಇಂಗ್ಲೆಂಡ್ ಪ್ರವಾಸದ ಬಳಿಕ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಮತ್ತು ಮಗಳು ವಾಮಿಕಾ ಅವರೊಂದಿಗೆ ಲಂಡನ್‌ನಿಂದ ಪ್ಯಾರಿಸ್‌ಗೆ ತೆರಳಿದ್ದಾರೆ. ಈ ವಿಚಾರವನ್ನು ಅನುಷ್ಕಾ ಶರ್ಮಾ ಇನ್ಸ್ಟಾಗ್ರಾಮ್ ನಲ್ಲಿ ಸ್ಟೋರಿ ಹಾಕುವ ಮೂಲಕ ತಿಳಿಸಿದ್ದು, ಹೋಟೆಲ್ ಕೊಠಡಿಯಿಂದ ಚಿತ್ರವನ್ನು ಹಂಚಿಕೊಂಡು 'ಪ್ಯಾರಿಸ್' ನಲ್ಲಿದ್ದೇವೆ ಎಂದು ಬರೆದಿದ್ದಾರೆ.

ಇಂಗ್ಲೆಂಡ್ ಪ್ರವಾಸದ ಬಳಿಕ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಮತ್ತು ಮಗಳು ವಾಮಿಕಾ ಅವರೊಂದಿಗೆ ಲಂಡನ್‌ನಿಂದ ಪ್ಯಾರಿಸ್‌ಗೆ ತೆರಳಿದ್ದಾರೆ. ಈ ವಿಚಾರವನ್ನು ಅನುಷ್ಕಾ ಶರ್ಮಾ ಇನ್ಸ್ಟಾಗ್ರಾಮ್ ನಲ್ಲಿ ಸ್ಟೋರಿ ಹಾಕುವ ಮೂಲಕ ತಿಳಿಸಿದ್ದು, ಹೋಟೆಲ್ ಕೊಠಡಿಯಿಂದ ಚಿತ್ರವನ್ನು ಹಂಚಿಕೊಂಡು 'ಪ್ಯಾರಿಸ್' ನಲ್ಲಿದ್ದೇವೆ ಎಂದು ಬರೆದಿದ್ದಾರೆ.

2 / 5
ಕೊಹ್ಲಿ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಂಡು ಪ್ಯಾರಿಸ್‌ನಲ್ಲಿ ಕುಟುಂಬದೊಂದಿಗೆ ಒಂದು ತಿಂಗಳು ಕಳೆಯಲಿದ್ದಾರೆ ಎಂದು ವರದಿಯಾಗಿದೆ. ಕ್ರಿಕೆಟ್‌ನಿಂದ ದೂರ ಉಳಿದು ಕುಟುಂಬದೊಂದಿಗೆ ಸಮಯ ಕಳೆಯಲು ಬಯಸಿದ್ದಾರೆ. ಅಲ್ಲದೆ ರಿಫ್ರೆಶ್ ಆಗುವ ಮೂಲಕ ಮತ್ತೆ ಭರ್ಜರಿಯಾಗಿ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದಾರೆ.

ಕೊಹ್ಲಿ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಂಡು ಪ್ಯಾರಿಸ್‌ನಲ್ಲಿ ಕುಟುಂಬದೊಂದಿಗೆ ಒಂದು ತಿಂಗಳು ಕಳೆಯಲಿದ್ದಾರೆ ಎಂದು ವರದಿಯಾಗಿದೆ. ಕ್ರಿಕೆಟ್‌ನಿಂದ ದೂರ ಉಳಿದು ಕುಟುಂಬದೊಂದಿಗೆ ಸಮಯ ಕಳೆಯಲು ಬಯಸಿದ್ದಾರೆ. ಅಲ್ಲದೆ ರಿಫ್ರೆಶ್ ಆಗುವ ಮೂಲಕ ಮತ್ತೆ ಭರ್ಜರಿಯಾಗಿ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದಾರೆ.

3 / 5
ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 70 ಶತಕಗಳನ್ನು ಗಳಿಸಿದ್ದಾರೆ. ಆದರೆ, 2019ರಿಂದ ಇಲ್ಲಿಯವರೆಗೆ ಅವರ ಬ್ಯಾಟ್‌ನಿಂದ ಒಂದೇ ಒಂದು ಶತಕ ಸಿಡಿದಿಲ್ಲ. ಹಾಗೆಯೇ ಇಂಗ್ಲೆಂಡ್​ನಲ್ಲೂ ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿಯೇ ಕೊಹ್ಲಿಯನ್ನು ತಂಡದಿಂದ ಕೈಬಿಡಬೇಕೆಂಬ ಅಭಿಪ್ರಾಯಗಳು ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಕೊಹ್ಲಿ ವೆಸ್ಟ್ ಇಂಡೀಸ್ ಸರಣಿಯಿಂದ ವಿಶ್ರಾಂತಿ ಪಡೆದಿದ್ದರು.

ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 70 ಶತಕಗಳನ್ನು ಗಳಿಸಿದ್ದಾರೆ. ಆದರೆ, 2019ರಿಂದ ಇಲ್ಲಿಯವರೆಗೆ ಅವರ ಬ್ಯಾಟ್‌ನಿಂದ ಒಂದೇ ಒಂದು ಶತಕ ಸಿಡಿದಿಲ್ಲ. ಹಾಗೆಯೇ ಇಂಗ್ಲೆಂಡ್​ನಲ್ಲೂ ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿಯೇ ಕೊಹ್ಲಿಯನ್ನು ತಂಡದಿಂದ ಕೈಬಿಡಬೇಕೆಂಬ ಅಭಿಪ್ರಾಯಗಳು ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಕೊಹ್ಲಿ ವೆಸ್ಟ್ ಇಂಡೀಸ್ ಸರಣಿಯಿಂದ ವಿಶ್ರಾಂತಿ ಪಡೆದಿದ್ದರು.

4 / 5
ಇನ್ನು ಈ ವಿಶ್ರಾಂತಿಯ ಬಳಿಕ ವಿರಾಟ್ ಕೊಹ್ಲಿ ಜಿಂಬಾಬ್ವೆ ಸರಣಿ ಅಥವಾ ಏಷ್ಯಾಕಪ್​ ಮೂಲಕ ಕಂಬ್ಯಾಕ್ ಮಾಡಬಹುದು. ಭಾರತ ತಂಡವು ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಮೂರು ODI ಮತ್ತು ಐದು T20 ಪಂದ್ಯಗಳನ್ನು ಆಡಲಿದೆ. ಇದಾದ ಬಳಿಕ ಜಿಂಬಾಬ್ವೆ ಪ್ರವಾಸಕ್ಕೂ ತೆರಳಲಿದೆ. 

ಇನ್ನು ಈ ವಿಶ್ರಾಂತಿಯ ಬಳಿಕ ವಿರಾಟ್ ಕೊಹ್ಲಿ ಜಿಂಬಾಬ್ವೆ ಸರಣಿ ಅಥವಾ ಏಷ್ಯಾಕಪ್​ ಮೂಲಕ ಕಂಬ್ಯಾಕ್ ಮಾಡಬಹುದು. ಭಾರತ ತಂಡವು ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಮೂರು ODI ಮತ್ತು ಐದು T20 ಪಂದ್ಯಗಳನ್ನು ಆಡಲಿದೆ. ಇದಾದ ಬಳಿಕ ಜಿಂಬಾಬ್ವೆ ಪ್ರವಾಸಕ್ಕೂ ತೆರಳಲಿದೆ. 

5 / 5

Published On - 2:18 pm, Wed, 20 July 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು