Virat Kohli: ಐಸಿಸಿ ಪ್ರಶಸ್ತಿ ಸ್ವೀಕರಿಸಿ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Virat Kohli: 2022 ರ ಐಸಿಸಿ ಟಿ20 ತಂಡದ ಭಾಗವಾಗಿದ್ದರು. ಅಂದರೆ ಐಸಿಸಿ ಪ್ರಕಟಿಸಿರುವ ಮೂರು ಮಾದರಿಯ ತಂಡದಲ್ಲೂ ಕಾಣಿಸಿಕೊಂಡ ಆಟಗಾರ ಎಂಬ ದಾಖಲೆ ಕೂಡ ಕಿಂಗ್ ಕೊಹ್ಲಿ ಹೆಸರಿನಲ್ಲಿದೆ. . ಒಟ್ಟಿನಲ್ಲಿ ಮೈದಾನಕ್ಕಿಳಿಯುವ ಮೂಲಕ ಒಂದಲ್ಲ ಒಂದು ದಾಖಲೆ ಬರೆಯುವ ಕಿಂಗ್ ಕೊಹ್ಲಿ ಈ ಬಾರಿ ಐಸಿಸಿ ಪ್ರಶಸ್ತಿಗಳ ಮೂಲಕವೇ ವಿಶ್ವ ದಾಖಲೆ ನಿರ್ಮಿಸಿರುವುದು ವಿಶೇಷ.
Updated on: Jun 02, 2024 | 10:29 AM
![ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) 2023ರ ಐಸಿಸಿ ಏಕದಿನ ಆಟಗಾರ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಟಿ20 ವಿಶ್ವಕಪ್ಗಾಗಿ ನ್ಯೂಯಾರ್ಕ್ನಲ್ಲಿರುವ ಕೊಹ್ಲಿಗೆ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗಿದೆ. ಇದರೊಂದಿಗೆ ಅತೀ ಹೆಚ್ಚು ಬಾರಿ ಏಕದಿನ ಆಟಗಾರನ ಪ್ರಶಸ್ತಿ ಪಡೆದ ದಾಖಲೆಯೊಂದು ಕಿಂಗ್ ಕೊಹ್ಲಿ ಪಾಲಾಗಿದೆ. ಹಾಗೆಯೇ ಅತ್ಯಧಿಕ ಬಾರಿ ಐಸಿಸಿ ಪ್ರಶಸ್ತಿ ಪಡೆದ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.](https://images.tv9kannada.com/wp-content/uploads/2024/06/virat-kohli-2024-06-02t082551.181.jpg?w=1280&enlarge=true)
ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) 2023ರ ಐಸಿಸಿ ಏಕದಿನ ಆಟಗಾರ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಟಿ20 ವಿಶ್ವಕಪ್ಗಾಗಿ ನ್ಯೂಯಾರ್ಕ್ನಲ್ಲಿರುವ ಕೊಹ್ಲಿಗೆ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗಿದೆ. ಇದರೊಂದಿಗೆ ಅತೀ ಹೆಚ್ಚು ಬಾರಿ ಏಕದಿನ ಆಟಗಾರನ ಪ್ರಶಸ್ತಿ ಪಡೆದ ದಾಖಲೆಯೊಂದು ಕಿಂಗ್ ಕೊಹ್ಲಿ ಪಾಲಾಗಿದೆ. ಹಾಗೆಯೇ ಅತ್ಯಧಿಕ ಬಾರಿ ಐಸಿಸಿ ಪ್ರಶಸ್ತಿ ಪಡೆದ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
![ವಿರಾಟ್ ಕೊಹ್ಲಿ ಇದುವರೆಗೆ 4 ಬಾರಿ ಐಸಿಸಿ ಏಕದಿನ ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ ಒಟ್ಟು 10 ಬಾರಿ ICC ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿಯನ್ನು ಹೊರತುಪಡಿಸಿ ವಿಶ್ವದ ಯಾವುದೇ ಆಟಗಾರ ಇಷ್ಟೊಂದು ಪ್ರಶಸ್ತಿ ಪಡೆದಿಲ್ಲ ಎಂಬುದು ವಿಶೇಷ.](https://images.tv9kannada.com/wp-content/uploads/2024/06/vk-13.jpg)
ವಿರಾಟ್ ಕೊಹ್ಲಿ ಇದುವರೆಗೆ 4 ಬಾರಿ ಐಸಿಸಿ ಏಕದಿನ ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ ಒಟ್ಟು 10 ಬಾರಿ ICC ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿಯನ್ನು ಹೊರತುಪಡಿಸಿ ವಿಶ್ವದ ಯಾವುದೇ ಆಟಗಾರ ಇಷ್ಟೊಂದು ಪ್ರಶಸ್ತಿ ಪಡೆದಿಲ್ಲ ಎಂಬುದು ವಿಶೇಷ.
![2012, 2017, 2018 ಮತ್ತು 2023 ರಲ್ಲಿ ವಿರಾಟ್ ಕೊಹ್ಲಿ ಐಸಿಸಿ ಏಕದಿನ ಆಟಗಾರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ 2018 ರಲ್ಲಿ ಐಸಿಸಿ ಟೆಸ್ಟ್ ಆಟಗಾರ ಪ್ರಶಸ್ತಿಗೂ ಭಾಜನರಾಗಿದ್ದರು.](https://images.tv9kannada.com/wp-content/uploads/2024/06/vk-10.jpg)
2012, 2017, 2018 ಮತ್ತು 2023 ರಲ್ಲಿ ವಿರಾಟ್ ಕೊಹ್ಲಿ ಐಸಿಸಿ ಏಕದಿನ ಆಟಗಾರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ 2018 ರಲ್ಲಿ ಐಸಿಸಿ ಟೆಸ್ಟ್ ಆಟಗಾರ ಪ್ರಶಸ್ತಿಗೂ ಭಾಜನರಾಗಿದ್ದರು.
![ಇನ್ನು 2017 ಮತ್ತು 2018 ರಲ್ಲಿ ವಿರಾಟ್ ಕೊಹ್ಲಿ ಐಸಿಸಿಯ ವರ್ಷದ ಕ್ರಿಕೆಟಿಗ ಪ್ರಶಸ್ತಿಯನ್ನು ಪಡೆದಿದ್ದರು. ಇದಲ್ಲದೆ 2010 ರಲ್ಲಿ ಕಿಂಗ್ ಕೊಹ್ಲಿ ಐಸಿಸಿ ದಶಕದ ಕ್ರಿಕೆಟಿಗ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದರು.](https://images.tv9kannada.com/wp-content/uploads/2024/06/virat-kohli-2024-06-02t082803.957.jpg)
ಇನ್ನು 2017 ಮತ್ತು 2018 ರಲ್ಲಿ ವಿರಾಟ್ ಕೊಹ್ಲಿ ಐಸಿಸಿಯ ವರ್ಷದ ಕ್ರಿಕೆಟಿಗ ಪ್ರಶಸ್ತಿಯನ್ನು ಪಡೆದಿದ್ದರು. ಇದಲ್ಲದೆ 2010 ರಲ್ಲಿ ಕಿಂಗ್ ಕೊಹ್ಲಿ ಐಸಿಸಿ ದಶಕದ ಕ್ರಿಕೆಟಿಗ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದರು.
![ಹಾಗೆಯೇ 2010 ರಲ್ಲಿ ದಶಕದ ಅತ್ಯುತ್ತಮ ಏಕದಿನ ಆಟಗಾರ ಪ್ರಶಸ್ತಿಯನ್ನು ಪಡೆದಿದ್ದರು. ಇನ್ನು 2019 ರಲ್ಲಿ ಐಸಿಸಿ ಸ್ಪಿರಿಟ್ ಆಫ್ ಕ್ರಿಕೆಟ್ ಪ್ರಶಸ್ತಿಗೂ ಭಾಜನರಾಗಿದ್ದರು. ಈ ಮೂಲಕ ಒಟ್ಟು 10 ಐಸಿಸಿ ಪ್ರಶಸ್ತಿಗಳನ್ನು ಪಡೆದ ವಿಶ್ವದ ಏಕೈಕ ಆಟಗಾರ ಎಂಬ ಹಿರಿಮೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.](https://images.tv9kannada.com/wp-content/uploads/2024/06/vk-12.jpg)
ಹಾಗೆಯೇ 2010 ರಲ್ಲಿ ದಶಕದ ಅತ್ಯುತ್ತಮ ಏಕದಿನ ಆಟಗಾರ ಪ್ರಶಸ್ತಿಯನ್ನು ಪಡೆದಿದ್ದರು. ಇನ್ನು 2019 ರಲ್ಲಿ ಐಸಿಸಿ ಸ್ಪಿರಿಟ್ ಆಫ್ ಕ್ರಿಕೆಟ್ ಪ್ರಶಸ್ತಿಗೂ ಭಾಜನರಾಗಿದ್ದರು. ಈ ಮೂಲಕ ಒಟ್ಟು 10 ಐಸಿಸಿ ಪ್ರಶಸ್ತಿಗಳನ್ನು ಪಡೆದ ವಿಶ್ವದ ಏಕೈಕ ಆಟಗಾರ ಎಂಬ ಹಿರಿಮೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.
![ಇದಲ್ಲದೆ, 2012, 2014, 2016, 2017, 2018, 2019 ಮತ್ತು 2023 ರ ಐಸಿಸಿ ಏಕದಿನ ತಂಡದ ಭಾಗವಾಗಿದ್ದಾರೆ. ಹಾಗೆಯೇ 2017, 2018 ಮತ್ತು 2019 ರಲ್ಲಿ ಐಸಿಸಿ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದರು.](https://images.tv9kannada.com/wp-content/uploads/2024/06/vk-11.jpg)
ಇದಲ್ಲದೆ, 2012, 2014, 2016, 2017, 2018, 2019 ಮತ್ತು 2023 ರ ಐಸಿಸಿ ಏಕದಿನ ತಂಡದ ಭಾಗವಾಗಿದ್ದಾರೆ. ಹಾಗೆಯೇ 2017, 2018 ಮತ್ತು 2019 ರಲ್ಲಿ ಐಸಿಸಿ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದರು.
![2022 ರ ಐಸಿಸಿ ಟಿ20 ತಂಡದ ಭಾಗವಾಗಿದ್ದರು. ಅಂದರೆ ಐಸಿಸಿ ಪ್ರಕಟಿಸಿರುವ ಮೂರು ಮಾದರಿಯ ತಂಡದಲ್ಲೂ ಕಾಣಿಸಿಕೊಂಡ ಆಟಗಾರ ಎಂಬ ದಾಖಲೆ ಕೂಡ ಕಿಂಗ್ ಕೊಹ್ಲಿ ಹೆಸರಿನಲ್ಲಿದೆ. ಒಟ್ಟಿನಲ್ಲಿ ಮೈದಾನಕ್ಕಿಳಿಯುವ ಮೂಲಕ ಒಂದಲ್ಲ ಒಂದು ದಾಖಲೆ ಬರೆಯುವ ಕಿಂಗ್ ಕೊಹ್ಲಿ ಈ ಬಾರಿ ಐಸಿಸಿ ಪ್ರಶಸ್ತಿಗಳ ಮೂಲಕವೇ ವಿಶ್ವ ದಾಖಲೆ ನಿರ್ಮಿಸಿರುವುದು ವಿಶೇಷ.](https://images.tv9kannada.com/wp-content/uploads/2024/06/virat-65.jpg)
2022 ರ ಐಸಿಸಿ ಟಿ20 ತಂಡದ ಭಾಗವಾಗಿದ್ದರು. ಅಂದರೆ ಐಸಿಸಿ ಪ್ರಕಟಿಸಿರುವ ಮೂರು ಮಾದರಿಯ ತಂಡದಲ್ಲೂ ಕಾಣಿಸಿಕೊಂಡ ಆಟಗಾರ ಎಂಬ ದಾಖಲೆ ಕೂಡ ಕಿಂಗ್ ಕೊಹ್ಲಿ ಹೆಸರಿನಲ್ಲಿದೆ. ಒಟ್ಟಿನಲ್ಲಿ ಮೈದಾನಕ್ಕಿಳಿಯುವ ಮೂಲಕ ಒಂದಲ್ಲ ಒಂದು ದಾಖಲೆ ಬರೆಯುವ ಕಿಂಗ್ ಕೊಹ್ಲಿ ಈ ಬಾರಿ ಐಸಿಸಿ ಪ್ರಶಸ್ತಿಗಳ ಮೂಲಕವೇ ವಿಶ್ವ ದಾಖಲೆ ನಿರ್ಮಿಸಿರುವುದು ವಿಶೇಷ.
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)