AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಈ ಸಲ ಪಕ್ಕಾ RCB ಫೈನಲ್​ ಆಡಲಿದೆಯಂತೆ..!

IPL 2023 Kannada: RCB ತಂಡಕ್ಕೆ ಗ್ರೀನ್ ಜೆರ್ಸಿ ಅನ್​ಲಕ್ಕಿ ಎಂದೇ ಪರಿಗಣಿಸಲಾಗುತ್ತದೆ. ಏಕೆಂದರೆ 12 ಬಾರಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು ಕೇವಲ ನಾಲ್ಕು ಬಾರಿ ಮಾತ್ರ.

TV9 Web
| Edited By: |

Updated on: Apr 24, 2023 | 11:52 PM

Share
IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ರೋಚಕ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳ ಹೊಸ ಲೆಕ್ಕಾಚಾರ ಶುರುವಾಗಿದೆ. ಅದು ಅಂತಿಂಥ ಲೆಕ್ಕಾಚಾರವಲ್ಲ. ಬದಲಾಗಿ ಫೈನಲ್​ ಆಡುವುದು ಖಚಿತ ಎಂಬ ಆತ್ಮವಿಶ್ವಾಸದ ಲೆಕ್ಕಾಚಾರ.

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ರೋಚಕ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳ ಹೊಸ ಲೆಕ್ಕಾಚಾರ ಶುರುವಾಗಿದೆ. ಅದು ಅಂತಿಂಥ ಲೆಕ್ಕಾಚಾರವಲ್ಲ. ಬದಲಾಗಿ ಫೈನಲ್​ ಆಡುವುದು ಖಚಿತ ಎಂಬ ಆತ್ಮವಿಶ್ವಾಸದ ಲೆಕ್ಕಾಚಾರ.

1 / 8
ಹೌದು, ಆರ್​ಸಿಬಿ ತಂಡಕ್ಕೆ ಗ್ರೀನ್ ಜೆರ್ಸಿ ಅನ್​ಲಕ್ಕಿ ಎಂದೇ ಪರಿಗಣಿಸಲಾಗುತ್ತದೆ. ಏಕೆಂದರೆ 12 ಬಾರಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು ಕೇವಲ ನಾಲ್ಕು ಬಾರಿ ಮಾತ್ರ. ಅದರಲ್ಲೂ ಮೂರು ಬಾರಿ ಗೆದ್ದಾಗಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ.

ಹೌದು, ಆರ್​ಸಿಬಿ ತಂಡಕ್ಕೆ ಗ್ರೀನ್ ಜೆರ್ಸಿ ಅನ್​ಲಕ್ಕಿ ಎಂದೇ ಪರಿಗಣಿಸಲಾಗುತ್ತದೆ. ಏಕೆಂದರೆ 12 ಬಾರಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು ಕೇವಲ ನಾಲ್ಕು ಬಾರಿ ಮಾತ್ರ. ಅದರಲ್ಲೂ ಮೂರು ಬಾರಿ ಗೆದ್ದಾಗಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ.

2 / 8
ಅಂದರೆ ಆರ್​ಸಿಬಿ ಮೊದಲ ಬಾರಿಗೆ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು 2011 ರಲ್ಲಿ. ಆ ವರ್ಷ ಆರ್​ಸಿಬಿ ತಂಡವು ಫೈನಲ್​ಗೆ ಪ್ರವೇಶಿಸಿತ್ತು.

ಅಂದರೆ ಆರ್​ಸಿಬಿ ಮೊದಲ ಬಾರಿಗೆ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು 2011 ರಲ್ಲಿ. ಆ ವರ್ಷ ಆರ್​ಸಿಬಿ ತಂಡವು ಫೈನಲ್​ಗೆ ಪ್ರವೇಶಿಸಿತ್ತು.

3 / 8
ಇನ್ನು 2ನೇ ಬಾರಿ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಜಯ ಸಾಧಿಸಿದ್ದು 2016 ರಲ್ಲಿ. ಆ ವರ್ಷ ಕೂಡ ಆರ್​ಸಿಬಿ ತಂಡವು ಫೈನಲ್ ಪ್ರವೇಶಿಸಿ ಗೆಲುವಿನ ಸಮೀಪದಲ್ಲಿ ಎಡವಿತು.

ಇನ್ನು 2ನೇ ಬಾರಿ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಜಯ ಸಾಧಿಸಿದ್ದು 2016 ರಲ್ಲಿ. ಆ ವರ್ಷ ಕೂಡ ಆರ್​ಸಿಬಿ ತಂಡವು ಫೈನಲ್ ಪ್ರವೇಶಿಸಿ ಗೆಲುವಿನ ಸಮೀಪದಲ್ಲಿ ಎಡವಿತು.

4 / 8
ಇದಾದ ಬಳಿಕ 2022 ರಲ್ಲಿ ಗ್ರೀನ್ ಜೆರ್ಸಿಯಲ್ಲಿ ಗೆದ್ದಿದ್ದ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಿದರೂ ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸಿತ್ತು.

ಇದಾದ ಬಳಿಕ 2022 ರಲ್ಲಿ ಗ್ರೀನ್ ಜೆರ್ಸಿಯಲ್ಲಿ ಗೆದ್ದಿದ್ದ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಿದರೂ ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸಿತ್ತು.

5 / 8
ಇದೀಗ 4ನೇ ಬಾರಿಗೆ ಆರ್​ಸಿಬಿ ತಂಡವು ಗ್ರೀನ್ ಜೆರ್ಸಿಯಲ್ಲಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಈ ಬಾರಿ ಕೂಡ ಆರ್​ಸಿಬಿ ಫೈನಲ್ ಪ್ರವೇಶಿಸುವುದು ಖಚಿತ ಎನ್ನುತ್ತಿದ್ದಾರೆ ಅಭಿಮಾನಿಗಳು.

ಇದೀಗ 4ನೇ ಬಾರಿಗೆ ಆರ್​ಸಿಬಿ ತಂಡವು ಗ್ರೀನ್ ಜೆರ್ಸಿಯಲ್ಲಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಈ ಬಾರಿ ಕೂಡ ಆರ್​ಸಿಬಿ ಫೈನಲ್ ಪ್ರವೇಶಿಸುವುದು ಖಚಿತ ಎನ್ನುತ್ತಿದ್ದಾರೆ ಅಭಿಮಾನಿಗಳು.

6 / 8
ಇದಕ್ಕೆ ಮುಖ್ಯ ಕಾರಣ ಕಳೆದ ಎರಡು ಬಾರಿ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಗೆದ್ದಾಗ ಫೈನಲ್ ಪ್ರವೇಶಿಸಿರುವುದು. ಇನ್ನು ಕಿಂಗ್ ಕೊಹ್ಲಿಯ ನಾಯಕತ್ವದಲ್ಲಿ 2016 ರಲ್ಲಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಜಯ ಸಾಧಿಸಿದಾಗ ಎಸ್​ಆರ್​ಹೆಚ್​ ವಿರುದ್ಧ ಫೈನಲ್ ಆಡಿತ್ತು.

ಇದಕ್ಕೆ ಮುಖ್ಯ ಕಾರಣ ಕಳೆದ ಎರಡು ಬಾರಿ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಗೆದ್ದಾಗ ಫೈನಲ್ ಪ್ರವೇಶಿಸಿರುವುದು. ಇನ್ನು ಕಿಂಗ್ ಕೊಹ್ಲಿಯ ನಾಯಕತ್ವದಲ್ಲಿ 2016 ರಲ್ಲಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಜಯ ಸಾಧಿಸಿದಾಗ ಎಸ್​ಆರ್​ಹೆಚ್​ ವಿರುದ್ಧ ಫೈನಲ್ ಆಡಿತ್ತು.

7 / 8
ಈ ಬಾರಿ ಕೂಡ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದು ಜಯ ಸಾಧಿಸಿದೆ. ಇದೇ ಕಾರಣದಿಂದಾಗಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ ಪ್ರವೇಶಿಸಲಿದೆ ಎಂಬ ವಿಶ್ವಾಸದಲ್ಲಿದ್ದಾರೆ ಆರ್​ಸಿಬಿ ಅಭಿಮಾನಿಗಳು.

ಈ ಬಾರಿ ಕೂಡ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದು ಜಯ ಸಾಧಿಸಿದೆ. ಇದೇ ಕಾರಣದಿಂದಾಗಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ ಪ್ರವೇಶಿಸಲಿದೆ ಎಂಬ ವಿಶ್ವಾಸದಲ್ಲಿದ್ದಾರೆ ಆರ್​ಸಿಬಿ ಅಭಿಮಾನಿಗಳು.

8 / 8
Web contact
Web contact

TV9 Kannada

Read More
Follow Us
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ