IPL 2023: ಈ ಸಲ ಪಕ್ಕಾ RCB ಫೈನಲ್​ ಆಡಲಿದೆಯಂತೆ..!

IPL 2023 Kannada: RCB ತಂಡಕ್ಕೆ ಗ್ರೀನ್ ಜೆರ್ಸಿ ಅನ್​ಲಕ್ಕಿ ಎಂದೇ ಪರಿಗಣಿಸಲಾಗುತ್ತದೆ. ಏಕೆಂದರೆ 12 ಬಾರಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು ಕೇವಲ ನಾಲ್ಕು ಬಾರಿ ಮಾತ್ರ.

| Updated By: ಝಾಹಿರ್ ಯೂಸುಫ್

Updated on: Apr 24, 2023 | 11:52 PM

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ರೋಚಕ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳ ಹೊಸ ಲೆಕ್ಕಾಚಾರ ಶುರುವಾಗಿದೆ. ಅದು ಅಂತಿಂಥ ಲೆಕ್ಕಾಚಾರವಲ್ಲ. ಬದಲಾಗಿ ಫೈನಲ್​ ಆಡುವುದು ಖಚಿತ ಎಂಬ ಆತ್ಮವಿಶ್ವಾಸದ ಲೆಕ್ಕಾಚಾರ.

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ರೋಚಕ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳ ಹೊಸ ಲೆಕ್ಕಾಚಾರ ಶುರುವಾಗಿದೆ. ಅದು ಅಂತಿಂಥ ಲೆಕ್ಕಾಚಾರವಲ್ಲ. ಬದಲಾಗಿ ಫೈನಲ್​ ಆಡುವುದು ಖಚಿತ ಎಂಬ ಆತ್ಮವಿಶ್ವಾಸದ ಲೆಕ್ಕಾಚಾರ.

1 / 8
ಹೌದು, ಆರ್​ಸಿಬಿ ತಂಡಕ್ಕೆ ಗ್ರೀನ್ ಜೆರ್ಸಿ ಅನ್​ಲಕ್ಕಿ ಎಂದೇ ಪರಿಗಣಿಸಲಾಗುತ್ತದೆ. ಏಕೆಂದರೆ 12 ಬಾರಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು ಕೇವಲ ನಾಲ್ಕು ಬಾರಿ ಮಾತ್ರ. ಅದರಲ್ಲೂ ಮೂರು ಬಾರಿ ಗೆದ್ದಾಗಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ.

ಹೌದು, ಆರ್​ಸಿಬಿ ತಂಡಕ್ಕೆ ಗ್ರೀನ್ ಜೆರ್ಸಿ ಅನ್​ಲಕ್ಕಿ ಎಂದೇ ಪರಿಗಣಿಸಲಾಗುತ್ತದೆ. ಏಕೆಂದರೆ 12 ಬಾರಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು ಕೇವಲ ನಾಲ್ಕು ಬಾರಿ ಮಾತ್ರ. ಅದರಲ್ಲೂ ಮೂರು ಬಾರಿ ಗೆದ್ದಾಗಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ.

2 / 8
ಅಂದರೆ ಆರ್​ಸಿಬಿ ಮೊದಲ ಬಾರಿಗೆ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು 2011 ರಲ್ಲಿ. ಆ ವರ್ಷ ಆರ್​ಸಿಬಿ ತಂಡವು ಫೈನಲ್​ಗೆ ಪ್ರವೇಶಿಸಿತ್ತು.

ಅಂದರೆ ಆರ್​ಸಿಬಿ ಮೊದಲ ಬಾರಿಗೆ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದು ಗೆದ್ದಿರುವುದು 2011 ರಲ್ಲಿ. ಆ ವರ್ಷ ಆರ್​ಸಿಬಿ ತಂಡವು ಫೈನಲ್​ಗೆ ಪ್ರವೇಶಿಸಿತ್ತು.

3 / 8
ಇನ್ನು 2ನೇ ಬಾರಿ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಜಯ ಸಾಧಿಸಿದ್ದು 2016 ರಲ್ಲಿ. ಆ ವರ್ಷ ಕೂಡ ಆರ್​ಸಿಬಿ ತಂಡವು ಫೈನಲ್ ಪ್ರವೇಶಿಸಿ ಗೆಲುವಿನ ಸಮೀಪದಲ್ಲಿ ಎಡವಿತು.

ಇನ್ನು 2ನೇ ಬಾರಿ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಜಯ ಸಾಧಿಸಿದ್ದು 2016 ರಲ್ಲಿ. ಆ ವರ್ಷ ಕೂಡ ಆರ್​ಸಿಬಿ ತಂಡವು ಫೈನಲ್ ಪ್ರವೇಶಿಸಿ ಗೆಲುವಿನ ಸಮೀಪದಲ್ಲಿ ಎಡವಿತು.

4 / 8
ಇದಾದ ಬಳಿಕ 2022 ರಲ್ಲಿ ಗ್ರೀನ್ ಜೆರ್ಸಿಯಲ್ಲಿ ಗೆದ್ದಿದ್ದ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಿದರೂ ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸಿತ್ತು.

ಇದಾದ ಬಳಿಕ 2022 ರಲ್ಲಿ ಗ್ರೀನ್ ಜೆರ್ಸಿಯಲ್ಲಿ ಗೆದ್ದಿದ್ದ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಿದರೂ ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸಿತ್ತು.

5 / 8
ಇದೀಗ 4ನೇ ಬಾರಿಗೆ ಆರ್​ಸಿಬಿ ತಂಡವು ಗ್ರೀನ್ ಜೆರ್ಸಿಯಲ್ಲಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಈ ಬಾರಿ ಕೂಡ ಆರ್​ಸಿಬಿ ಫೈನಲ್ ಪ್ರವೇಶಿಸುವುದು ಖಚಿತ ಎನ್ನುತ್ತಿದ್ದಾರೆ ಅಭಿಮಾನಿಗಳು.

ಇದೀಗ 4ನೇ ಬಾರಿಗೆ ಆರ್​ಸಿಬಿ ತಂಡವು ಗ್ರೀನ್ ಜೆರ್ಸಿಯಲ್ಲಿ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಈ ಬಾರಿ ಕೂಡ ಆರ್​ಸಿಬಿ ಫೈನಲ್ ಪ್ರವೇಶಿಸುವುದು ಖಚಿತ ಎನ್ನುತ್ತಿದ್ದಾರೆ ಅಭಿಮಾನಿಗಳು.

6 / 8
ಇದಕ್ಕೆ ಮುಖ್ಯ ಕಾರಣ ಕಳೆದ ಎರಡು ಬಾರಿ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಗೆದ್ದಾಗ ಫೈನಲ್ ಪ್ರವೇಶಿಸಿರುವುದು. ಇನ್ನು ಕಿಂಗ್ ಕೊಹ್ಲಿಯ ನಾಯಕತ್ವದಲ್ಲಿ 2016 ರಲ್ಲಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಜಯ ಸಾಧಿಸಿದಾಗ ಎಸ್​ಆರ್​ಹೆಚ್​ ವಿರುದ್ಧ ಫೈನಲ್ ಆಡಿತ್ತು.

ಇದಕ್ಕೆ ಮುಖ್ಯ ಕಾರಣ ಕಳೆದ ಎರಡು ಬಾರಿ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಗೆದ್ದಾಗ ಫೈನಲ್ ಪ್ರವೇಶಿಸಿರುವುದು. ಇನ್ನು ಕಿಂಗ್ ಕೊಹ್ಲಿಯ ನಾಯಕತ್ವದಲ್ಲಿ 2016 ರಲ್ಲಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಜಯ ಸಾಧಿಸಿದಾಗ ಎಸ್​ಆರ್​ಹೆಚ್​ ವಿರುದ್ಧ ಫೈನಲ್ ಆಡಿತ್ತು.

7 / 8
ಈ ಬಾರಿ ಕೂಡ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದು ಜಯ ಸಾಧಿಸಿದೆ. ಇದೇ ಕಾರಣದಿಂದಾಗಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ ಪ್ರವೇಶಿಸಲಿದೆ ಎಂಬ ವಿಶ್ವಾಸದಲ್ಲಿದ್ದಾರೆ ಆರ್​ಸಿಬಿ ಅಭಿಮಾನಿಗಳು.

ಈ ಬಾರಿ ಕೂಡ ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿದು ಜಯ ಸಾಧಿಸಿದೆ. ಇದೇ ಕಾರಣದಿಂದಾಗಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ ಪ್ರವೇಶಿಸಲಿದೆ ಎಂಬ ವಿಶ್ವಾಸದಲ್ಲಿದ್ದಾರೆ ಆರ್​ಸಿಬಿ ಅಭಿಮಾನಿಗಳು.

8 / 8
Follow us
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು