AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರದರ್ಶಕತೆ ಇಲ್ಲ! ಗಂಗೂಲಿ ಹೇಳಿಕೆಯಿಂದ ಕೆರಳಿದ ವಿರಾಟ್ ಕೊಹ್ಲಿ ಬಾಲ್ಯದ ಕೋಚ್ ಹೇಳಿದ್ದೇನು ಗೊತ್ತಾ?

ಟ್ವೆಂಟಿ-20 ನಾಯಕತ್ವವನ್ನು ಬಿಟ್ಟುಕೊಡಬೇಡಿ ಎಂದು ಮಂಡಳಿಯು ಕೊಹ್ಲಿಗೆ ಕೇಳಿದೆ ಎಂದು ಸೌರವ್ ಗಂಗೂಲಿ ಹೇಳಿಕೆಯನ್ನು ನಾನು ಓದಿದ್ದೇನೆ. ನನಗೆ ಅಂತಹದ್ದೇನೂ ನೆನಪಿಲ್ಲ, ಈ ಹೇಳಿಕೆಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ.

TV9 Web
| Edited By: |

Updated on: Dec 11, 2021 | 9:39 PM

Share
ಭಾರತ ಕ್ರಿಕೆಟ್‌ ತಂಡದ ಏಕದಿನ ನಾಯಕತ್ವದಿಂದ ವಿರಾಟ್‌ ಕೊಹ್ಲಿಯನ್ನು ವಜಾಗೊಳಿಸಿದ ವಿವಾದ ಶಮನವಾಗುತ್ತಿಲ್ಲ. ಡಿಸೆಂಬರ್ 8 ರಂದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಕೊಹ್ಲಿಯನ್ನು ODI ನಾಯಕತ್ವದಿಂದ ತೆಗೆದುಹಾಕಿತು. ಅದನ್ನು T20 ನಾಯಕರನ್ನಾಗಿ ಮಾಡಲಾದ ರೋಹಿತ್ ಶರ್ಮಾಗೆ ಹಸ್ತಾಂತರಿಸಿತು. ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ಈ ನಿರ್ಧಾರಕ್ಕೆ ಯಾವುದೇ ಕಾರಣವನ್ನು ನೀಡಿಲ್ಲ, ಆದರೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಈ ನಿರ್ಧಾರಕ್ಕೆ ಕಾರಣವನ್ನು ನೀಡಿದ್ದು, ಅವರ ಹೇಳಿಕೆ ಬಗ್ಗೆ ಕೊಹ್ಲಿಯ ಬಾಲ್ಯದ ಕೋಚ್ ಹೇಳಿಕೆ ನೀಡಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ಏಕದಿನ ನಾಯಕತ್ವದಿಂದ ವಿರಾಟ್‌ ಕೊಹ್ಲಿಯನ್ನು ವಜಾಗೊಳಿಸಿದ ವಿವಾದ ಶಮನವಾಗುತ್ತಿಲ್ಲ. ಡಿಸೆಂಬರ್ 8 ರಂದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಕೊಹ್ಲಿಯನ್ನು ODI ನಾಯಕತ್ವದಿಂದ ತೆಗೆದುಹಾಕಿತು. ಅದನ್ನು T20 ನಾಯಕರನ್ನಾಗಿ ಮಾಡಲಾದ ರೋಹಿತ್ ಶರ್ಮಾಗೆ ಹಸ್ತಾಂತರಿಸಿತು. ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ಈ ನಿರ್ಧಾರಕ್ಕೆ ಯಾವುದೇ ಕಾರಣವನ್ನು ನೀಡಿಲ್ಲ, ಆದರೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಈ ನಿರ್ಧಾರಕ್ಕೆ ಕಾರಣವನ್ನು ನೀಡಿದ್ದು, ಅವರ ಹೇಳಿಕೆ ಬಗ್ಗೆ ಕೊಹ್ಲಿಯ ಬಾಲ್ಯದ ಕೋಚ್ ಹೇಳಿಕೆ ನೀಡಿದ್ದಾರೆ.

1 / 4
ಸೌರವ್ ಗಂಗೂಲಿ

ಸೌರವ್ ಗಂಗೂಲಿ

2 / 4
ಗಂಗೂಲಿ ಅವರ ಈ ಹೇಳಿಕೆಯನ್ನು ಕೊಹ್ಲಿಯ ಬಾಲ್ಯದ ಕೋಚ್ ರಾಜ್‌ಕುಮಾರ್ ಶರ್ಮಾ ಆಘಾತಕಾರಿ ಎಂದು ಹೇಳಿದ್ದಾರೆ. ಕ್ರೀಡಾ ನೀತಿ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಅವರು, "ಟ್ವೆಂಟಿ-20 ನಾಯಕತ್ವವನ್ನು ಬಿಟ್ಟುಕೊಡಬೇಡಿ ಎಂದು ಮಂಡಳಿಯು ಕೊಹ್ಲಿಗೆ ಕೇಳಿದೆ ಎಂದು ಸೌರವ್ ಗಂಗೂಲಿ ಹೇಳಿಕೆಯನ್ನು ನಾನು ಓದಿದ್ದೇನೆ. ನನಗೆ ಅಂತಹದ್ದೇನೂ ನೆನಪಿಲ್ಲ, ಈ ಹೇಳಿಕೆಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ವಿಭಿನ್ನ ಹೇಳಿಕೆಗಳು ಹೊರಬರುತ್ತಿದೆ ಎಂದಿದ್ದಾರೆ.

ಗಂಗೂಲಿ ಅವರ ಈ ಹೇಳಿಕೆಯನ್ನು ಕೊಹ್ಲಿಯ ಬಾಲ್ಯದ ಕೋಚ್ ರಾಜ್‌ಕುಮಾರ್ ಶರ್ಮಾ ಆಘಾತಕಾರಿ ಎಂದು ಹೇಳಿದ್ದಾರೆ. ಕ್ರೀಡಾ ನೀತಿ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಅವರು, "ಟ್ವೆಂಟಿ-20 ನಾಯಕತ್ವವನ್ನು ಬಿಟ್ಟುಕೊಡಬೇಡಿ ಎಂದು ಮಂಡಳಿಯು ಕೊಹ್ಲಿಗೆ ಕೇಳಿದೆ ಎಂದು ಸೌರವ್ ಗಂಗೂಲಿ ಹೇಳಿಕೆಯನ್ನು ನಾನು ಓದಿದ್ದೇನೆ. ನನಗೆ ಅಂತಹದ್ದೇನೂ ನೆನಪಿಲ್ಲ, ಈ ಹೇಳಿಕೆಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ವಿಭಿನ್ನ ಹೇಳಿಕೆಗಳು ಹೊರಬರುತ್ತಿದೆ ಎಂದಿದ್ದಾರೆ.

3 / 4
ಜೊತೆಗೆ ಕೊಹ್ಲಿಯ ಬಾಲ್ಯದ ಕೋಚ್ ಬಿಸಿಸಿಐ ಮತ್ತು ಆಯ್ಕೆ ಸಮಿತಿಯ ಮೇಲೆ ಪ್ರಶ್ನೆಗಳನ್ನು ಎತ್ತಿದರು. ಆಯ್ಕೆ ಸಮಿತಿಯು ನಿರ್ಧಾರಕ್ಕೆ ಕಾರಣಗಳನ್ನು ನೀಡುವುದಿಲ್ಲ. ನಿರ್ವಹಣೆ, ಬಿಸಿಸಿಐ ಅಥವಾ ಆಯ್ಕೆದಾರರು ಏನು ಬಯಸುತ್ತಾರೆ ಎಂಬುದು ನಮಗೆ ತಿಳಿದಿಲ್ಲ, ಯಾವುದೇ ವಿವರಣೆಯಿಲ್ಲ, ಇದರಲ್ಲಿ ಯಾವುದೇ ಪಾರದರ್ಶಕತೆ ಇಲ್ಲ ಎಂದು ಆರೋಪಿಸಿದ್ದಾರೆ.

ಜೊತೆಗೆ ಕೊಹ್ಲಿಯ ಬಾಲ್ಯದ ಕೋಚ್ ಬಿಸಿಸಿಐ ಮತ್ತು ಆಯ್ಕೆ ಸಮಿತಿಯ ಮೇಲೆ ಪ್ರಶ್ನೆಗಳನ್ನು ಎತ್ತಿದರು. ಆಯ್ಕೆ ಸಮಿತಿಯು ನಿರ್ಧಾರಕ್ಕೆ ಕಾರಣಗಳನ್ನು ನೀಡುವುದಿಲ್ಲ. ನಿರ್ವಹಣೆ, ಬಿಸಿಸಿಐ ಅಥವಾ ಆಯ್ಕೆದಾರರು ಏನು ಬಯಸುತ್ತಾರೆ ಎಂಬುದು ನಮಗೆ ತಿಳಿದಿಲ್ಲ, ಯಾವುದೇ ವಿವರಣೆಯಿಲ್ಲ, ಇದರಲ್ಲಿ ಯಾವುದೇ ಪಾರದರ್ಶಕತೆ ಇಲ್ಲ ಎಂದು ಆರೋಪಿಸಿದ್ದಾರೆ.

4 / 4
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ