AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರದರ್ಶಕತೆ ಇಲ್ಲ! ಗಂಗೂಲಿ ಹೇಳಿಕೆಯಿಂದ ಕೆರಳಿದ ವಿರಾಟ್ ಕೊಹ್ಲಿ ಬಾಲ್ಯದ ಕೋಚ್ ಹೇಳಿದ್ದೇನು ಗೊತ್ತಾ?

ಟ್ವೆಂಟಿ-20 ನಾಯಕತ್ವವನ್ನು ಬಿಟ್ಟುಕೊಡಬೇಡಿ ಎಂದು ಮಂಡಳಿಯು ಕೊಹ್ಲಿಗೆ ಕೇಳಿದೆ ಎಂದು ಸೌರವ್ ಗಂಗೂಲಿ ಹೇಳಿಕೆಯನ್ನು ನಾನು ಓದಿದ್ದೇನೆ. ನನಗೆ ಅಂತಹದ್ದೇನೂ ನೆನಪಿಲ್ಲ, ಈ ಹೇಳಿಕೆಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ.

TV9 Web
| Edited By: |

Updated on: Dec 11, 2021 | 9:39 PM

Share
ಭಾರತ ಕ್ರಿಕೆಟ್‌ ತಂಡದ ಏಕದಿನ ನಾಯಕತ್ವದಿಂದ ವಿರಾಟ್‌ ಕೊಹ್ಲಿಯನ್ನು ವಜಾಗೊಳಿಸಿದ ವಿವಾದ ಶಮನವಾಗುತ್ತಿಲ್ಲ. ಡಿಸೆಂಬರ್ 8 ರಂದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಕೊಹ್ಲಿಯನ್ನು ODI ನಾಯಕತ್ವದಿಂದ ತೆಗೆದುಹಾಕಿತು. ಅದನ್ನು T20 ನಾಯಕರನ್ನಾಗಿ ಮಾಡಲಾದ ರೋಹಿತ್ ಶರ್ಮಾಗೆ ಹಸ್ತಾಂತರಿಸಿತು. ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ಈ ನಿರ್ಧಾರಕ್ಕೆ ಯಾವುದೇ ಕಾರಣವನ್ನು ನೀಡಿಲ್ಲ, ಆದರೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಈ ನಿರ್ಧಾರಕ್ಕೆ ಕಾರಣವನ್ನು ನೀಡಿದ್ದು, ಅವರ ಹೇಳಿಕೆ ಬಗ್ಗೆ ಕೊಹ್ಲಿಯ ಬಾಲ್ಯದ ಕೋಚ್ ಹೇಳಿಕೆ ನೀಡಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ಏಕದಿನ ನಾಯಕತ್ವದಿಂದ ವಿರಾಟ್‌ ಕೊಹ್ಲಿಯನ್ನು ವಜಾಗೊಳಿಸಿದ ವಿವಾದ ಶಮನವಾಗುತ್ತಿಲ್ಲ. ಡಿಸೆಂಬರ್ 8 ರಂದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಕೊಹ್ಲಿಯನ್ನು ODI ನಾಯಕತ್ವದಿಂದ ತೆಗೆದುಹಾಕಿತು. ಅದನ್ನು T20 ನಾಯಕರನ್ನಾಗಿ ಮಾಡಲಾದ ರೋಹಿತ್ ಶರ್ಮಾಗೆ ಹಸ್ತಾಂತರಿಸಿತು. ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ಈ ನಿರ್ಧಾರಕ್ಕೆ ಯಾವುದೇ ಕಾರಣವನ್ನು ನೀಡಿಲ್ಲ, ಆದರೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಈ ನಿರ್ಧಾರಕ್ಕೆ ಕಾರಣವನ್ನು ನೀಡಿದ್ದು, ಅವರ ಹೇಳಿಕೆ ಬಗ್ಗೆ ಕೊಹ್ಲಿಯ ಬಾಲ್ಯದ ಕೋಚ್ ಹೇಳಿಕೆ ನೀಡಿದ್ದಾರೆ.

1 / 4
ಸೌರವ್ ಗಂಗೂಲಿ

ಸೌರವ್ ಗಂಗೂಲಿ

2 / 4
ಗಂಗೂಲಿ ಅವರ ಈ ಹೇಳಿಕೆಯನ್ನು ಕೊಹ್ಲಿಯ ಬಾಲ್ಯದ ಕೋಚ್ ರಾಜ್‌ಕುಮಾರ್ ಶರ್ಮಾ ಆಘಾತಕಾರಿ ಎಂದು ಹೇಳಿದ್ದಾರೆ. ಕ್ರೀಡಾ ನೀತಿ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಅವರು, "ಟ್ವೆಂಟಿ-20 ನಾಯಕತ್ವವನ್ನು ಬಿಟ್ಟುಕೊಡಬೇಡಿ ಎಂದು ಮಂಡಳಿಯು ಕೊಹ್ಲಿಗೆ ಕೇಳಿದೆ ಎಂದು ಸೌರವ್ ಗಂಗೂಲಿ ಹೇಳಿಕೆಯನ್ನು ನಾನು ಓದಿದ್ದೇನೆ. ನನಗೆ ಅಂತಹದ್ದೇನೂ ನೆನಪಿಲ್ಲ, ಈ ಹೇಳಿಕೆಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ವಿಭಿನ್ನ ಹೇಳಿಕೆಗಳು ಹೊರಬರುತ್ತಿದೆ ಎಂದಿದ್ದಾರೆ.

ಗಂಗೂಲಿ ಅವರ ಈ ಹೇಳಿಕೆಯನ್ನು ಕೊಹ್ಲಿಯ ಬಾಲ್ಯದ ಕೋಚ್ ರಾಜ್‌ಕುಮಾರ್ ಶರ್ಮಾ ಆಘಾತಕಾರಿ ಎಂದು ಹೇಳಿದ್ದಾರೆ. ಕ್ರೀಡಾ ನೀತಿ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಅವರು, "ಟ್ವೆಂಟಿ-20 ನಾಯಕತ್ವವನ್ನು ಬಿಟ್ಟುಕೊಡಬೇಡಿ ಎಂದು ಮಂಡಳಿಯು ಕೊಹ್ಲಿಗೆ ಕೇಳಿದೆ ಎಂದು ಸೌರವ್ ಗಂಗೂಲಿ ಹೇಳಿಕೆಯನ್ನು ನಾನು ಓದಿದ್ದೇನೆ. ನನಗೆ ಅಂತಹದ್ದೇನೂ ನೆನಪಿಲ್ಲ, ಈ ಹೇಳಿಕೆಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ವಿಭಿನ್ನ ಹೇಳಿಕೆಗಳು ಹೊರಬರುತ್ತಿದೆ ಎಂದಿದ್ದಾರೆ.

3 / 4
ಜೊತೆಗೆ ಕೊಹ್ಲಿಯ ಬಾಲ್ಯದ ಕೋಚ್ ಬಿಸಿಸಿಐ ಮತ್ತು ಆಯ್ಕೆ ಸಮಿತಿಯ ಮೇಲೆ ಪ್ರಶ್ನೆಗಳನ್ನು ಎತ್ತಿದರು. ಆಯ್ಕೆ ಸಮಿತಿಯು ನಿರ್ಧಾರಕ್ಕೆ ಕಾರಣಗಳನ್ನು ನೀಡುವುದಿಲ್ಲ. ನಿರ್ವಹಣೆ, ಬಿಸಿಸಿಐ ಅಥವಾ ಆಯ್ಕೆದಾರರು ಏನು ಬಯಸುತ್ತಾರೆ ಎಂಬುದು ನಮಗೆ ತಿಳಿದಿಲ್ಲ, ಯಾವುದೇ ವಿವರಣೆಯಿಲ್ಲ, ಇದರಲ್ಲಿ ಯಾವುದೇ ಪಾರದರ್ಶಕತೆ ಇಲ್ಲ ಎಂದು ಆರೋಪಿಸಿದ್ದಾರೆ.

ಜೊತೆಗೆ ಕೊಹ್ಲಿಯ ಬಾಲ್ಯದ ಕೋಚ್ ಬಿಸಿಸಿಐ ಮತ್ತು ಆಯ್ಕೆ ಸಮಿತಿಯ ಮೇಲೆ ಪ್ರಶ್ನೆಗಳನ್ನು ಎತ್ತಿದರು. ಆಯ್ಕೆ ಸಮಿತಿಯು ನಿರ್ಧಾರಕ್ಕೆ ಕಾರಣಗಳನ್ನು ನೀಡುವುದಿಲ್ಲ. ನಿರ್ವಹಣೆ, ಬಿಸಿಸಿಐ ಅಥವಾ ಆಯ್ಕೆದಾರರು ಏನು ಬಯಸುತ್ತಾರೆ ಎಂಬುದು ನಮಗೆ ತಿಳಿದಿಲ್ಲ, ಯಾವುದೇ ವಿವರಣೆಯಿಲ್ಲ, ಇದರಲ್ಲಿ ಯಾವುದೇ ಪಾರದರ್ಶಕತೆ ಇಲ್ಲ ಎಂದು ಆರೋಪಿಸಿದ್ದಾರೆ.

4 / 4
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!